ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಚಿತ್ರ ರಂಗದಲ್ಲಿ ಒಬ್ಬರನ್ನು ಕಂಡರೆ ಮತ್ತೊಬ್ಬರಿಗೆ ಆಗುವುದಿಲ್ಲ. ಅವರಿದ್ದ ಜಾಗಕ್ಕೆ ಇವರು ಕಾಲಿಡುವುದೂ ಇಲ್ಲ. ವೃತ್ತಿ ಮತ್ಸರದಿಂದ ಬದುಕುವವರೇ ಜಾಸ್ತಿ ಅಂತ ನಾವೆಲ್ಲರೂ ಮಾತನಾಡುತ್ತೇವೆ ಮತ್ತು ಅವರು ಸಹ ಹಾಗೆಯೇ ಇರುತ್ತಾರೆ ಎಂದು ಹೇಳಿಕೊಳ್ಳುತ್ತಾರೆ ಮತ್ತು ಚಿತ್ರರಂಗ ವಲಯದಿಂದ ಸಹ ಮಾತುಗಳು ಕೇಳಿಬರುತ್ತವೆ. ಆದರೆ, 80ರ ದಶಕದ ತಾರೆಯರು ಈ ಮಾತನ್ನು ಸುಳ್ಳು ಮಾಡಿದ್ದಾರೆ. ಇದಕ್ಕೆ ಸಾಕ್ಷಿ ‘ಮೆಗಾ ಸ್ಟಾರ್’ ಚಿರಂಜೀವಿ, ಅವರ ಮನೆಯಲ್ಲಿ ನಡೆದ ಪಾರ್ಟಿಯೇ ಸಾಕ್ಷಿ. ಪ್ರತಿವರ್ಷ 80ರ ದಶಕದ ದಕ್ಷಿಣ ಭಾರತದ ಕಲಾವಿದರನ್ನು ಮನೆಗೆ ಆಹ್ವಾನಿಸಿ, ಪಾರ್ಟಿ ಮಾಡುವ ಕಾರ್ಯಕ್ರವನ್ನು ನಡೆಸಿಕೊಂಡು ಬಂದಿದ್ದಾರೆ ಚಿರು. ಅಂತೆಯೇ ಅವರ ಮನೆಯಲ್ಲಿ ಅನೇಕ ತಾರೆಯರು ಆಗಮಿಸಿ, ಹಳೆಯ ಕ್ಷಣಗಳನ್ನು ನೆನೆದಿದ್ದಾರೆ. ಯಂಗ್ ಜನರೇಷನ್ಗಿಂತ ನಾವೇನು ಕಮ್ಮಿ ಇಲ್ಲ ಎನ್ನುವಂತೆ ಪಾರ್ಟಿ ಮಾಡಿ ಎಂಜಾಯ್ ಮಾಡಿದ್ದಾರೆ. ಆ ಫೋಟೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಸಂಸದೆ ಸುಮಲತಾ ಅಂಬರೀಷ್,ರಮೇಶ್ ಅರವಿಂದ್ ಸೇರಿದಂತೆ ಅನೇಕರು ಅಲ್ಲಿ ಹಾಜರಿದ್ದರು.

ತಮ್ಮ ಸಮಕಾಲೀನ ಕಲಾವಿದರನ್ನೆಲ್ಲ ಮನೆಗೆ ಕರೆಸಿಕೊಂಡು ಚಿರಂಜೀವಿ ಅವರ ಕಾರ್ಯಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಲೈಕ್ಸ್ ಸಿಕ್ಕಿವೆ.3 ದಶಕಗಳಿಂದಲೂ ಇತರೆ ಕಲಾವಿದರೊಂದಿಗೆ ಉತ್ತಮ ಒಡನಾಟ ಹೊಂದಿರುವ ಅವರ ನಡೆಗೆ ಎಲ್ಲೆಡೆ ಮೆಚ್ಚುಗೆ ಸಿಕ್ಕಿದೆ. ಅಪ್ಪನಿಗೆ ಸಹಾಯಕವಾಗಿ ನಟ ರಾಮ್ ಚರಣ್ ಕೂಡ ಇದ್ದರು. ನಟಿ ಖುಷ್ಬೂ ತಮಿಳು, ಕನ್ನಡ ಸೇರಿ ಅನೇಕ ಭಾಷೆಗಳಲ್ಲಿ ನಟಿಸಿದ್ದಾರೆ. ತೆಲುಗಿನಲ್ಲೂ ಕಾಣಿಸಿಕೊಂಡಿದ್ದಾರೆ. ಆದರೆ, ಚಿರು ಜತೆ ನಟಿಸಿದ್ದು2006ರಲ್ಲಿ ತೆರೆಕಂಡ ‘ಸ್ಟಾಲಿನ್’ ಸಿನಿಮಾದಲ್ಲಿ ಮಾತ್ರ. ಅದು ಪೋಷಕ ಪಾತ್ರದಲ್ಲಿ! ಜೊತೆಗೆ ಸಿನಿಮಾಗಳನ್ನು ಮಾಡದಿದ್ದರೂ,

ನಟಿ, ಸಂಸದೆ ಸುಮಲತಾ ಅಂಬರೀಷ್,ಕನ್ನಡದ ಜೊತೆಗೆ ತೆಲುಗಿನಲ್ಲೂ ಸಖತ್ ಫೇಮಸ್ ಆಗಿದ್ದವರು. 80ರ ದಶಕದಲ್ಲಿ ಚಿರಂಜೀವಿ ಜತೆ ಅನೇಕ ಸಿನಿಮಾಗಳಲ್ಲಿ ನಟಿಸಿದ್ದರು. ಜಪಗತಿ ಬಾಬು, ವಿಕ್ಟರಿ ವೆಂಕಟೇಶ್, ರಾಧಿಕಾ ಶರತ್ಕುಮಾರ್ ಜತೆ ಅವರು ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸಿದ್ದಾರೆ. ಚಿರು-ಖುಷ್ಬೂ ನಡುವಿನ ಒಡನಾಟ ಮಾತ್ರ ಹಾಗೆಯೇ ಇದೆ. ಅದಕ್ಕೆ ಸಾಕ್ಷಿ ಈ ಕ್ಯೂಟ್ ಸೆಲ್ಫಿ.ಕೇರಳದಲ್ಲಿ ಮೋಹನ್ಲಾಲ್ ಸೂಪರ್ ಸ್ಟಾರ್. ಟಾಲಿವುಡ್ನಲ್ಲಿ ಚಿರಂಜೀವಿ ಮೆಗಾ ಸ್ಟಾರ್. ಈ ಇಬ್ಬರು ಕಲಾವಿದರು ಒಂದೇ ಫ್ರೇಮ್ನಲ್ಲಿ ಸೆರೆ ಸಿಕ್ಕಿದ್ದಾರೆ. ಅದಕ್ಕೆ ಕಾರಣವಾಗಿದ್ದು ಚಿರು ಮನೆಯ ಪಾರ್ಟಿ.

ಮಲಯಾಳಂ ‘ಸೂಪರ್ ಸ್ಟಾರ್’ ಮೋಹನ್ಲಾಲ್ ಜತೆ ನಟಿ ರಾಧಿಕಾ ಶರತ್ಕುಮಾರ್ ಗೆಳೆತನ ಇಂದು ನಿನ್ನೆಯದಲ್ಲ. 1985ರಲ್ಲೇ ಈ ಇಬ್ಬರು ಕಲಾವಿದರು ಒಟ್ಟಿಗೆ ‘ಕೂಡುಮ್ ಥೇಡಿ’ ಚಿತ್ರದಲ್ಲಿ ನಟಿಸಿದ್ದರು. ವಿಶೇಷವೆಂದರೆ, ಕಳೆದ ಸೆಪ್ಟಂಬರ್ನಲ್ಲಿ ತೆರೆಕಂಡ ‘ಇಟ್ಟಿಮಾನಿ; ಮೇಡ್ ಇನ್ ಚೀನಾ’ ಚಿತ್ರದಲ್ಲೂ ಇಬ್ಬರು ಒಟ್ಟಿಗೆ ಕಾಣಿಸಿಕೊಂಡಿದ್ದರು. ಚಿರು ಮನೆಯ ಪಾರ್ಟಿಯಲ್ಲಿ ಕ್ಯಾಮರಾಕ್ಕೆ ಜೊತೆಯಾಗಿ ಕಾಣಿಸಿಕೊಂಡ ಕ್ಷಣ.ಚಿರು ಮನೆಯಲ್ಲಿ 80ರ ದಶಕ ರಿ-ಯೂನಿಯನ್ ಕಾರ್ಯಕ್ರಮದಲ್ಲಿ ವಿಶೇಷವಾಗಿ ಗಮನಸೆಳೆದ ನಟಿ ಖುಷ್ಬೂ. ಈ ವೇಳೆ ನಟಿ ರಾಧಿಕಾ ಶರತ್ಕುಮಾರ್ ಮತ್ತು ನಾಧಿಯಾ ಅವರ ಜತೆ ಸೆಲ್ಫೀ ಕ್ಲಿಕ್ಕಿಸಿಕೊಂಡು ಸಂಭ್ರಮಸಿದರು.

ಚಿರು ಕುಟುಂಬದೊಂದಿಗೆ ರಾಧಿಕಾ ಶರತ್ ಕುಮಾರ್ ಫ್ಯಾಮಿಲಿ ಮೊದಲಿನಿಂದಲೂ ಉತ್ತಮ ಒಡನಾಡ ಹೊಂದಿದೆ. ರೀ-ಯೂನಿಯನ್ ಕಾರ್ಯಕ್ರಮದಲ್ಲಿ ಭೇಟಿಯಾದಾಗ ಚಿರು ಪುತ್ರ ರಾಮ್ ಚರಣ್ ಜತೆ ಕಾಣಿಸಿಕೊಂಡರು.ಬರೀ ದಕ್ಷಿಣದ ಕಲಾವಿದರು ಮಾತ್ರವಲ್ಲ, ಬಾಲಿವುಡ್ನ ಜಾಕಿಶ್ರಾಫ್ ಕೂಡ ಈ ಕಾರ್ಯಕ್ರಮದಲ್ಲಿ ಹಾಜರಿದ್ದರು. ನಟಿ ರಾಧಿಕಾ ಶರತ್ಕುಮಾರ್, ಚಿರಂಜೀವಿ ಮತ್ತು ರಾಮ್ ಚರಣ್ ಅವರೊಂದಿಗೆ ಜಾಕಿ ಅವರ ಸಖತ್ ಪೋಸ್.ತಮ್ಮ ಕಾಲದ ನಾಯಕಿಯರ ಜತೆ ಗ್ರೂಪ್ ಫೋಟೋಗೆ ಸಖತ್ ಪೋಸ್ ನೀಡಿದ್ದಾರೆ ಚಿರು. ಖುಷ್ಬೂ, ಸುಹಾಸಿನಿ ಮಣಿರತ್ನಂ, ರಾಧಿಕಾ ಶರತ್ಕುಮಾರ್ ಮುಂತಾದವರು ಅವರೊಂದಿಗೆ ಸಾಥ್ ನೀಡಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುರುವಾರದಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಇವತ್ತು ಎಸ್ಎಸ್ಎಲ್ಸಿ ಫಲಿತಾಂಶ ಪ್ರಕಟವಾಗಲಿದೆ.
ಇಂದು ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನಲ್ಲಿರುವ ಎಸ್ಎಸ್ಎಲ್ಸಿ ಬೋರ್ಡ್ನಲ್ಲಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ತನ್ವೀರ್ ಸೇಠ್ ಫಲಿತಾಂಶ ಪ್ರಕಟಿಸಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಇಲಾಖೆಯ ವೆಬ್ಸೈಟ್ನಲ್ಲಿ ಫಲಿತಾಂಶ ಲಭ್ಯವಾಗಲಿದೆ. ನಾಳೆ ಎಲ್ಲಾ ಶಾಲೆಗಳಲ್ಲೂ ಫಲಿತಾಂಶ ಪ್ರಕಟಿಸಲಾಗುತ್ತದೆ. ಮಾರ್ಚ್ 30 ರಿಂದ ಏಪ್ರಿಲ್ 12ರವರೆಗೆ ಎಸ್ಎಸ್ಎಲ್ಸಿ ಪರೀಕ್ಷೆ ನಡೆದಿತ್ತು.
ಭಾನುವಾರ , 1/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ದಾರ್ಶನಿಕ ಸಂತರ ಸಮಾಗಮದಿಂದ ಆಧ್ಯಾತ್ಮ ಜೀವನಕ್ಕೆ ಹೊಸ ಆಯಾಮ. ದೇಹಾರೋಗ್ಯದ ಬಗ್ಗೆ ಗಮನ ಹರಿಸಬೇಕು. ಸಣ್ಣ ಸಣ್ಣ ವಿಚಾರಗಳಲ್ಲಿ ಕೋಪತಾಪಗಳಿಂದ ಉದ್ವೇಗಗೊಳ್ಳುವಿರಿ. ಶುಭಮಂಗಲ ಕಾರ್ಯಗಳಿಗೆ ಆಗಾಗ ಖರ್ಚುವೆಚ್ಚಗಳಿರುತ್ತವೆ. ಹಿಡಿತ ಬಲವಿರಬೇಕು. ಉದ್ಯೋಗಾಕಾಂಕ್ಷಿಗಳಿಗೆ ಉತ್ತಮ ಅವಕಾಶಗಳು ದೊರಕಲಿವೆ. ವೈಯಕ್ತಿಕ ಸಮಸ್ಯೆಗಳಿಗೆ ಪರಿಹಾರ. ವೃಷಭ:- ಆರೋಗ್ಯ ಸುಧಾರಿಸುತ್ತದೆ. ದೂರ ಸಂಚಾರದಲ್ಲಿ ಜಾಗ್ರತೆ ವಹಿಸಬೇಕು. ಸನ್ಮಾರ್ಗದಲ್ಲಿ ಸಾಗುವುದರಿಂದ ಕುಟುಂಬ ಬಾಧ್ಯತೆಗಳ ನಿರ್ವಹಣೆ ಸರಾಗವಾಗಲಿದೆ. ಅವಿವಾಹಿತರಿಗೆ ಸಂಬಂಧಗಳು ಕೂಡಿಬರಲಿವೆ….
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಕಾಂಗ್ರೆಸ್ ತನ್ನ ಮೊದಲ ಪಟ್ಟಿಯಲ್ಲಿ ಬಹುತೇಕ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದ ಬೆನ್ನಲ್ಲೇ, ಬಿಜೆಪಿ ತನ್ನ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇನ್ನು ಈ ಪಟ್ಟಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಮ್ಮ ಬೆಂಬಲಿಗರಿಗೆ ಟಿಕೆಟ್ ನೀಡಿದ್ದಾರೆ. ತಮ್ಮ ಬೆಂಬಲಿಗರಾದ ರೇಣುಕಾಚಾರ್ಯ, ಕೃಷ್ಣಯ್ಯಶೆಟ್ಟಿ ಮತ್ತು ಸಾಗರದಲ್ಲಿ ಹರತಾಳು ಹಾಲಪ್ಪಗೆ ಟಿಕೆಟ್ ಕೊಡಿಸುವಲ್ಲಿ ಯಡಿಯೂರಪ್ಪ ಯಶಸ್ವಿಯಾಗಿದ್ದಾರೆ. ಇನ್ನು ಎರಡನೇ ಪಟ್ಟಿಯಲ್ಲಿ ಬಿಜೆಪಿ ಅಭ್ಯರ್ಥಿಗಳ ಹೆಸರು ಈ ಕೆಳಗಿನಂತಿವೆ.. 1) ಜಮಖಂಡಿ- ಶ್ರೀಕಾಂತ್ ಕುಲಕರ್ಣಿ…
ಚಿಕ್ಕ ಮಕ್ಕಳು ಆಟಿಕೆಗಳ ಜೊತೆ ಆಟವಾಡುವುದು ಸಹಜ. ಆದ್ರೆ ಅಮೇರಿಕಾದ 6 ವರ್ಷದ ಈ ಪೋರ ತಾನು ಆಟವಾದುವುದರ ಮೂಲಕವೇ ಕೋಟಿಗಳ ಸಂಪಾದನೆ ಮಾಡಿದ್ದಾನೆ ಎಂದರೆ ನೀವ್ ನಂಬಲೇಬೇಕು.
ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗ್ತಿದ್ದೇನೆ ಅಂತಾ ಅಮ್ಮನಿಗೆ ಪತ್ರ ಬರೆದು ಹೋದ ಮಗಳ ನಿಜವಾದ ಬಣ್ಣವನ್ನು ಪೊಲೀಸರು ಬಯಲು ಮಾಡಿದ್ದಾರೆ. ಮುಂಬೈನಲ್ಲಿ 14 ವರ್ಷದ ಬಾಲಕಿಯೊಬ್ಬಳು ತನ್ನ ಅಮ್ಮನಿಗೆ ಈ ರೀತಿ ಪತ್ರ ಬರೆದಿದ್ದಾಳೆ. “ಅಮ್ಮಾ ನಾನು ಅಪ್ಪನ ವರ್ತನೆಯಿಂದ ಬೇಸರಗೊಂಡು ಮನೆ ಬಿಟ್ಟು ಹೋಗುತ್ತಿದ್ದೇನೆ. ನನ್ನ ಬಗ್ಗೆ ಯೋಚನೆ ಮಾಡಬೇಡಿ. ಹಾಗಂತ ನಾನು ಯಾವುದೋ ಹುಡುಗನೊಂದಿಗೆ ಓಡಿ ಹೋಗುತ್ತಿಲ್ಲ. ನೀವು ಆತ್ಮಹತ್ಯೆ ಮಾಡಿಕೊಳ್ಳಲ್ಲ ಅಂತಾ ದೇವರ ಮೇಲೆ ಆಣೆ ಮಾಡು” ಎಂದು ಪತ್ರದಲ್ಲಿ…
ಪಡಿತರ ಸೋರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ, ಇದನ್ನು ತಡೆಯಲು ಆಹಾರ ನಾಗರಿಕ ಸರಬರಾಜು ಇಲಾಖೆ ಕ್ರಮ ಕೈಗೊಂಡಿದ್ದು ನೈಜ ಫಲಾನುಭವಿಗಳಿಗೆ ಮಾತ್ರ ಪಡಿತರ ವಿತರಿಸಲು ಮುಂದಾಗಿದೆ. ಹೀಗಾಗಿ ನೀವು ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸದಿದ್ದರೆ ನಿಮ್ಮ ರೇಷನ್ ಕಾರ್ಡ್ ರದ್ದಾಗಲಿದ್ದು ನಿಮಗೆ ಪಡಿತರ ಕೂಡ ಸಿಗುವುದಿಲ್ಲ. ಹೌದು, ಜುಲೈ 31ರ ಒಳಗೆ ನೀವು ನಿಮ್ಮ ರೇಷನ್ ಕಾರ್ಡ್ ಇ-ಕೆವೈಸಿ ಮಾಡಿಸಬೇಕು. ಒಂದು ವೇಳೆ ನೀವು ಇ-ಕೆವೈಸಿ ಮಾಡಿಸದಿದ್ದಲ್ಲಿ ನಿಮ್ಮ ಕಾರ್ಡ್ ರದ್ದಾಗಲಿದ್ದು, ಆಗಸ್ಟ್ ನಿಂದ ನಿಮಗೆ ರೇಷನ್ ಕೂಡ…