ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೆಂತ್ಯ ಸೊಪ್ಪಿನ ದೋಸೆ.ಈ ದೋಸೆ ಮಾಡಲು ಮೊದಲು ಮಾಮೂಲಿ ದೋಸೆ ಹಿಟ್ಟು ತಯಾರಿಸ ಬೇಕು.ನಂತರ ಈ ಹಿಟ್ಟಿಗೆ ಮೆಂತೆ ಸೊಪ್ಪಿನ ರುಬ್ಬಿದ ಮಸಾಲೆ ಮಿಶ್ರಣ ವನ್ನು ಎಷ್ಟು ಬೇಕೋ ಅಷ್ಟು ಸೇರಿಸಿ ದೋಸೆ ಮಾಡಬೇಕು.

ದೋಸೆ ಹಿಟ್ಟು ಮಾಡಲು ಬೇಕಗುವ ಪದಾರ್ಥಗಳು. ದೋಸೆ ಅಕ್ಕಿ ಒಂದು ಬಟ್ಟಲು, ಉದ್ದಿನ ಬೇಳೆ ಕಾಲು ಬಟ್ಟಲು, ಮೆಂತ್ಯ ಕಾಳು ಕಾಲು ಟೀ ಚಮಚ, ಉಪ್ಪು ರುಚಿಗೆ ತಕ್ಕಷ್ಟು, ಎಣ್ಣೆ ದೋಸೆ ಕಾಯಿಸಲು ಬೇಕಾಗುವಷ್ಟು.
ಮಾಡುವ ವಿಧಾನ. ದೋಸೆ ಅಕ್ಕಿ . ಉದ್ದಿನ ಬೇಳೆ, ಮೆಂತ್ಯ ಕಾಳುಗಳನ್ನು ಚೆನ್ನಾಗಿ ತೊಳೆದು, ನೀರು ಸೇರಿಸಿ 6 ಘಂಟೆಗಳ ಕಾಲ ನೆನೆಸಿಟ್ಟು, ನಂತರ ನೀರು ಬಸಿದು ರುಬ್ಬಿಕೊಳ್ಳಬೇಕು.ಇದನ್ನು ಸುಮಾರು 8ಘಂಟೆಗಳ ಕಾಲ ಹುದುಗು ಬರಲು ಬಿಡಬೇಕು. ದೋಸೆ ಮಾಡುವ ಮೊದಲು ಉಪ್ಪು ಸೇರಿಸಿ ಸ್ವಲ್ಪ ನೀರು ಸೇರಿಸಿ ದೋಸೆ ಹಿಟ್ಟಿನ ಹದಕ್ಕೆ ಕಲಸ ಬೇಕು.

ಮೆಂತ್ಯ ಸೊಪ್ಪಿನ ಮಸಾಲೆ ತಯಾರಿಸಲು ಬೇಕಾಗುವ ಪದಾರ್ಥಗಳು. ಸುಮಾರು 8ದೋಸೆಗೆ ಆಗುವಷ್ಟು ಮೆಂತ್ಯ ಸೊಪ್ಪು, ಒಂದು ಬಟ್ಟಲು ಈರುಳ್ಳಿ, ಒಂದು ಹಸಿಕಾಯಿ ತುರಿ, ಕಾಲು ಬಟ್ಟಲು ಧನಿಯಾ, ಒಂದು ಟೀ ಚಮಚ ಜೀರಿಗೆ, ಅರ್ಧ ಟೀ ಚಮಚ,
ಬೆಳ್ಳುಳ್ಳಿ ಎಸಳು. ಎರಡು ಹುಣಸೇ ಹಣ್ಣು. ಅರ್ಧ ಟೀ ಚಮಚ ಹಸಿಮೆಣಸಿನ ಕಾಯಿ ಮೂರು ಉಪ್ಪು ರುಚಿಗೆ ತಕ್ಕಷ್ಟು ಇವುಗಳನ್ನು ಹಸಿಯಾಗಿಯೇ ಸ್ವಲ್ಪವೇ ಸ್ವಲ್ಪ ನೀರು ಸೆರಿಸಿ ನುಣ್ಣಗೆ ರುಬ್ಬಿಕೊಳ್ಳಬೇಕು.

ನಮಗೆ ಎಷ್ಟು ಬೇಕೋ ಅಷ್ಟೇ ದೋಸೆ ಹಿಟ್ಟಿಗೆ ಮೆಂತ್ಯ ಸೊಪ್ಪಿನ ಮಿಶ್ರಣವನ್ನು ಸೇರಿಸಿ ಚೆನ್ನಾಗಿ ಕಲಸಿಕೊಂಡು ಕಾದ ಕಾವಲಿಯಲ್ಲಿ ದೋಸೆ ಮಾಡಿದರೆ, ರುಚಿಕರ. ಆರೋಗ್ಯಕರ.ಆಕರ್ಷಕ ಬಣ್ಣದ ಮೆಂತ್ಯ ಸೊಪ್ಪಿನ ದೋಸೆ ಸವಿಯಲು ಸಿದ್ಧ. ನಿಮ್ಮ ಇಷ್ಟದ ಚಟ್ನಿ ಯೊಂದಿಗೆ ಸೇವಿಸ ಬಹುದು. ದೋಸೆ ಕಹಿ ಇರುವುದಿಲ್ಲ. ತೀರಾ ಸೂಕ್ಷ್ಮವಾಗಿ ಪರೀಕ್ಷಿಸಿದರೆ ಸ್ವಲ್ಪ ಕಹಿ ಅನ್ನಿಸ ಬಹುದು.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರಗಳಿಗೆ ಎಸಿ ಹಾಕೋಲ್ಲ. ಫಿಲ್ಮ್ ನೋಡೋರಿದ್ರೆ ನೋಡ್ಬಹುದು, ಇಲ್ಲ ಎದ್ದು ಹೋಗ್ಬಹುದು. ಇದು ಬೆಂಗಳೂರಿನ ಎಲಿಮೆಂಟ್ಸ್ ಮಾಲ್ ಸಿಬ್ಬಂದಿಯ ಉದ್ಧಟತನದ ಮಾತುಗಳು. ನಾಗವಾರ ಬಳಿ ಇರೋ `ಎಲಿಮೆಂಟ್ಸ್ ಮಾಲ್’ನ ಪಿವಿಆರ್ನಲ್ಲಿ ರಾಜಕುಮಾರ ಚಿತ್ರ ಪ್ರದರ್ಶನ ನಡೀತಿತ್ತು. ಚಿತ್ರ ಪ್ರಾರಂಭವಾಗಿ ಅರ್ಧ ತಾಸು ಕಳೆದ್ರೂ ಥಿಯೇಟರ್ನಲ್ಲಿ ಎಸಿ ಆನ್ ಆಗಿರಲಿಲ್ಲ. ಸೆಕೆಯಿಂದ ಬೇಸರಗೊಂಡ ಪ್ರೇಕ್ಷಕರು ಎಸಿ ಆನ್ ಮಾಡುವಂತೆ ಮಾಲ್ ಸಿಬ್ಬಂದಿಯನ್ನ ಕೇಳಿದ್ದಾರೆ. ಆದ್ರೆ ಎಸಿ ಆನ್ ಮಾಡುವ ಬದಲಿಗೆ ಮಾಲ್ನವವರು ಉದ್ಧಟತನದಿಂದ ಪ್ರತಿಕ್ರಿಯಿಸಿದ್ದಾರೆ. ಕನ್ನಡ ಚಲನಚಿತ್ರಗಳಿಗೆಲ್ಲಾ ಎಸಿ…
ನಮ್ಮಲ್ಲಿ ಅನೇಕರಿಗೆ ಆಹಾರ ಕ್ರಮಗಳಿಂದಾಗಿ, ಮೊಡವೆಗಳು ಬಂದು, ಅವು ನಮ್ಮ ಚರ್ಮದ ಮೇಲೆ ಕಲೆಯಾಗಿ ಕಾಡುತ್ತದೆ. ಇದನ್ನು ಹೋಗಲಾಡಿಸಲು ಅನೇಕ ಕಸರತ್ತುಗಳನ್ನು ಮಾಡುತ್ತಾರೆ.
ಒಂದೆಕರೆ ಕ್ಷಣದಲ್ಲೇ ಪರಿಹಾರ. ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಮಹತ್ವಾಕಾಂಕ್ಷೆಗಳನ್ನು ಸಿದ್ಧಪಡಿಸಿಕೊಳ್ಳಲು ಸಕಾರಾತ್ಮಕ ಶಕ್ತಿ ನಿಮ್ಮನ್ನು ಹುರಿದುಂಬಿಸಲಿದೆ. ಸಾಮಾಜಿಕವಾಗಿ ಮತ್ತು ರಾಜಕೀಯವಾಗಿ ನೀವು ಸಮಾಜದಲ್ಲಿ ಗುರುತಿಸಿಕೊಳ್ಳುವಿರಿ. ದೃಢ ನಿರ್ಧಾರ ನಿಮಗೆ ಮುಂದೆ ಒಳಿತನ್ನು ಮಾಡುವುದು. .ನಿಮ್ಮ ಸಮಸ್ಯೆ.ಏನೇ .ಇರಲಿ…
ಶಿವಸೇನೆ ಮುಖ್ಯಸ್ಥ ಉದ್ಧವ್ಠಾಕ್ರೆ ಮಗ ಆದಿತ್ಯ ಠಾಕ್ರೆ ಮೊದಲ ಚುನಾವಣೆಯಲ್ಲಿಯೇ ಭರ್ಜರಿ ಗೆಲುವನ್ನು ದಾಖಲಿಸಿದ ಮತ್ತು ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂಬ ಕೂಗು ಬೆಂಬಲಿಗರಿಂದ ಜೋರಾಗಿ ಕೇಳಿ ಬಂದಿದೆ. ಇನ್ನು ಇದನ್ನು ಕುರಿತು ಮುಂಬೈನ ಅನೇಕ ಕಡೆ ಶಿವಸೇನಾ ಕಾರ್ಯಕರ್ತರು ಬ್ಯಾನರ್ ಹಾಕಿದ್ದು, ಅದರಲ್ಲಿ ಶಿವಸೇನೆಯ ಯುವನಾಯಕ, ರಾಜ್ಯದ ಭಾವಿ ಮುಖ್ಯಮಂತ್ರಿ ಎಂದು ಘೋಷಣೆ ಬರೆದಿದ್ದಾರೆ ಎಂದು ತಿಳಿಸಿದ್ದಾರೆ. ಸದ್ಯ ಮುಖ್ಯಮಂತ್ರಿ ಸ್ಥಾನವನ್ನು ಉದ್ಧವ್ ಠಾಕ್ರೆ ಮುನ್ನಡೆಸುತ್ತಿದ್ದು, ಅವರು ಇರುವಾಗಲೇ ಅವರ ಮಗನಿಗೆ ಸಿಎಂ ಸ್ಥಾನ ನೀಡಬೇಕು…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ :ನಿಮ್ಮ ಅಪಾರ…
ಭಾರತದಲ್ಲಿ ಓರ್ವ ಮಹಿಳೆ ತನ್ನ ಕಾಲಿನಿಂದ ಸೂಜಿಗಳು, ಸಿರಿಂಜಿನ ಮುಳ್ಳುಗಳು ಹಾಗೂ ಪಿನ್ನುಗಳು ನಿಯಮಿತವಾಗಿ ಹೊರಗೆ ಬರುತ್ತಿವೆ ಎಂದು ಹೇಳಿಕೊಂಡಿದ್ದಾಳೆ. ಈ ತೊಂದರೆ ತನಗೆ ಕೆಲವು ಕಾಲದಿಂದಲೂ ಇದ್ದು ತುಂಬಾ ತೊಂದರೆಯಾಗುತ್ತಿದೆ ಎಂದು ಹೇಳಿಕೊಂಡಿದ್ದಾಳೆ.