ಸುದ್ದಿ

ಮೆಟ್ರೋದಲ್ಲಿ ತೊಂದರೆಯುಂಟಾಗಿ – ಟ್ರ್ಯಾಕ್ ಮೇಲೆ ನಡೆದು ಸಾಗಿದ ಪ್ರಯಾಣಿಕರು….!

145

ನವದೆಹಲಿ: ದೆಹಲಿ ಮೆಟ್ರೋ ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಾಗುತ್ತಲೇ ಇರುತ್ತದೆ. ಇದೀಗ ಹಳದಿ ಮಾರ್ಗದ ಮೆಟ್ರೋ ಮಾರ್ಗ ಮಧ್ಯೆಯೇ ಕೆಟ್ಟು ನಿಂತಿದ್ದರಿಂದ ಪ್ರಯಾಣಿಕರು ಹಳಿ ಮೇಲೆ ನಡೆದುಕೊಂಡು ಹೋಗಿ ನಿಲ್ದಾಣ ತಲುಪಿದ್ದಾರೆ.

ಮಂಗಳವಾದ ಬೆಳಗ್ಗೆ ಸುಮಾರು 9.30ಕ್ಕೆ ಹಳದಿ ಮಾರ್ಗದಲ್ಲಿ ಕುತಬ್ ಮಿನಾರ್ ನಿಲ್ದಾಣದಿಂದ ಮೆಟ್ರೋ ರೈಲು ನಿಧಾನವಾಗಿ ಚಲಿಸುತ್ತಿತ್ತು. ಹೀಗೆ ಚಲಿಸುತ್ತಿರುವಾಗಲೇ ಸುಲ್ತಾನಪುರ ನಿಲ್ದಾಣಕ್ಕೆ ಮೊದಲೇ ನಿಂತಿದೆ. ಕೊನೆಗೆ ಎಮೆರ್ಜೆನ್ಸಿ ಗೇಟ್‍ನಿಂದ ಪ್ರಯಾಣಿಕರನ್ನು ಹೊರ ಬಂದು, ಟ್ರ್ಯಾಕ್ ಮೇಲೆ ನಡೆದುಕೊಂಡು ಹೋಗಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿಎಂಆರ್ ಸಿ, ಹೂಡಾ ಸಿಟಿ ಸೆಂಟರ್ ಮತ್ತು ಸುಲ್ತಾನಪುರ, ಸಮಯಪುರ ಬಾದಲಿ ಮತ್ತು ಕುತುಬ್ ಮಿನಾರ್ ಮಾರ್ಗ ಮಧ್ಯೆ ಮೆಟ್ರೋ ಸಂಚಾರ ಸ್ಥಗಿತಗೊಳಿಸಲಾಗಿದೆ. ಸುಲ್ತಾನಪುರ ಮತ್ತು ಕುತುಬ್ ಮಿನಾರ್ ನಿಲ್ದಾಣದ ಪ್ರಯಾಣಿಕರಿಗೆ ತೊಂದರೆಯಾಗದಂತೆ ಬಸ್ ಸೌಲಭ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದೆ.

ಹಳದಿ ಮಾರ್ಗದ ಮೆಟ್ರೋ ರೈಲು ಬೆಳಗ್ಗೆ ಸುಲ್ತಾನಪುರ ತಲುಪುವುದರಲ್ಲಿತ್ತು. ರೈಲಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಓವರ್‍ಹೆಡ್ ವಯರ್ ಕಡಿತಗೊಂಡಿದೆ. ಹೀಗಾಗಿ ಮೆಟ್ರೋ ಸಂಚಾರದಲ್ಲಿ ಅಸ್ತವ್ಯಸ್ತ ಕಂಡು ಬಂದಿದೆ. ಡಿಎಂಆರ್ ಸಿ ಸಿಬ್ಬಂದಿ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    8 ತಿಂಗಳ ಗರ್ಭಿಣಿ ಡ್ಯಾನ್ಸ್ ಮಾಡುತ್ತಿರುವ ವಿಡಿಯೋ ರೆಕಾರ್ಡ, ಜಾಲತಾಣದಲ್ಲಿ ವೈರಲ್.!

    ಗರ್ಭಾವಸ್ಥೆ ಎನ್ನುವುದು ಹೆಣ್ಣಿನ ಜೀವನದ ಬಹಳ ಮಹತ್ವದ ಘಟ್ಟ ಎನ್ನುತ್ತಾರೆ. ಈ ಸಮಯದಲ್ಲಿ ತಾಯಿ ತನ್ನ ಮಗುವಿನ ಬೆಳವಣಿಗೆಗಾಗಿ ಬಹಳ ಜಾಗರೂಕಳಾಗಿರಬೇಕು. ಹೆಚ್ಚು ಕಷ್ಟವಾಗುವ ಕೆಲಸಗಳನ್ನು ಮಾಡಬಾರದು. ಆದರೆ ಇಲ್ಲೊಬ್ಬರು ಮಹಿಳೆ ತಾವು 8ನೇ ತಿಂಗಳ ಗರ್ಭವತಿಯಾಗಿರುವಾಗ ಡ್ಯಾನ್ಸ್ ಮಾಡಿ ಗಮನ ಸೆಳೆದಿದ್ದಾರೆ. ಈ ವಿಡಿಯೋ ಕೆಲವು ದಿನಗಳ ಮುನ್ನವೇ  ಮಾಡಲಾಗಿದ್ದು ಈಗ ಈ ವಿಡಿಯೋ ವೈರಲ್ ಆಗುತ್ತಿದೆ. ಚೂಡಾಮಣಿ ಪತಿ ಸಾಫ್ಟ್‍ವೇರ್ ಎಂಜಿನಿಯರ್. ಪತ್ನಿಗೆ ಅವರ ಸಂಪೂರ್ಣ ಸಹಕಾರ ಇದೆ. ದಂಪತಿಗೆ ಈಗಾಗಲೇ ಒಂದು ಹೆಣ್ಣು ಮಗು…

  • ಆಧ್ಯಾತ್ಮ, ಜ್ಯೋತಿಷ್ಯ

    ಶ್ರೀ ಚಕ್ರ ಆರಾಧಿಸಿದರೆ ಸಿಗುವ ಫಲ!!

    ಶ್ರೀ ಚಕ್ರದೇವತೆಯು ಸತ್ಯ ಸ್ವರೂಪಳೂ, ಸಕಲಾಧಾರರೂಪಳೂ, ಸಮಸ್ತ ಅಪೇಕ್ಷೆಗಳನ್ನು ಜಗತ್ತಿಗೆ ನೀಡುವವಳು, ಮಹಾಲಕ್ಷೀ, ಮಹಾಕಾಳಿ, ಮಹಾಸರಸ್ವತಿ ಸ್ವರೂಪಳು, ಶಿವಶಕ್ತಿಯೂ ಆಗಿರುತ್ತಾಳೆ. ಭವಬಂಧನದಿಂದ ಮುಕ್ತಿಪಥವ ತೋರುವುದು ಈಕೆಯೇ. ಶ್ರೀ ಚಕ್ರವು ದುಷ್ಟಶಕ್ತಿಗಳನ್ನು ತಡೆಗಟ್ಟುವವಳು, ಇದು ಚಕ್ರರಾಜ ಎನಿಸಿಕೊಂಡು ಮಹಾಪುರುಷರಿಂದ ಸೇವಿಸಲ್ಪಟ್ಟು ಐಶ್ವರ್ಯ, ಸುಖ, ಶಾಂತಿ, ಸಂಪತ್ತುಗಳನ್ನು ನೀಡಿದೆ. ”ಶ್ರೀ” ಎಂದರೆ ಶ್ರೀಹರಿಯ ಸ್ವರೂಪ. ಇನ್ನು “ಚಕ್ರ” ಎಂದರೆ ಲೋಕವನ್ನು ದುಷ್ಟರಿಂದ ರಕ್ಷಿಸಿ, ಶಿಷ್ಟರ ಪರಿಪಾಲನೆ ಮಾಡುತಾ ನಮ್ಮನ್ನು ಪ್ರಕೃತಿಯ ನಿಯಮದಂತೆ ನಡೆಸುತಾ ನಮ್ಮಲ್ಲಿರುವ ಸತ್ವಗುಣಗಳನ್ನು ಪರಮಾತ್ಮನಿಗೆ ಸೇವೆ ಮಾಡುವಂತಹುದ್ದೇ…

  • ದೇಶ-ವಿದೇಶ

    ಸೋಶಿಯಲ್ ಮೀಡಿಯಾದಲ್ಲಿ ಎಸ್ಸಿ/ಎಸ್ಟಿ ವ್ಯಕ್ತಿಗಳಿಗೆ ನಿಂದಿಸಿದರೆ ಯಾವ ಶಿಕ್ಷೆ ಗೊತ್ತಾ?ಈ ಲೇಖನಿ ಓದಿ…

    ಪ್ರಸ್ತುತ ದಿನಗಳಲ್ಲಿ ಹೆಚ್ಚಿನ ಜನರು ಅವಲಂಬಿಸಿರುವ ಸೋಸಿಯಲ್ ಮೀಡಿಯಗಳಾದ ಪೇಸ್ಬುಕ್, ವಾಟ್ಸಪ್, ಟ್ವಿಟರ್ ಮುಂತಾದವುಗಳಲ್ಲಿ ಕೆಲವರು ಅವಹೇಳನಕಾರಿ ಬರಹಗಳನ್ನು ಪ್ರಕಟಿಸುವುದು ಸಾಮಾನ್ಯವಾಗಿದೆ.

  • ಆರೋಗ್ಯ

    ಸುಮ್ಮನೆ ನೀರು ಕುಡಿಯೋದಲ್ಲ, ಇಲ್ಲಿ ಸ್ವಲ್ಪ ನೋಡಿ….

    ಜೀವ ಜಲವೆಂದೇ ಕರೆಯಲ್ಪಡುವ ನೀರು, ಮನುಷ್ಯನ ಆರೋಗ್ಯ ಕಾಪಾಡುವಲ್ಲಿ ಅತ್ಯಂತ ಪ್ರಮುಖ ಪಾತ್ರ ವಹಿಸಿದೆ. ನಮ್ಮ ದೇಹದ ಪ್ರತಿ ಜೀವಕೋಶವೂ ಉತ್ತಮ ಆರೋಗ್ಯದಿಂದ ಇರಬೇಕಾದರೆ, ನೀರು ಅತ್ಯಗತ್ಯ.

  • ಸುದ್ದಿ

    ದೇಶದ ಎಲ್ಲಾ ವಾಹನ ಸವಾರರಿಗೊಂದು ಸಂತೋಷದ ಸುದ್ದಿ..! ಇವತ್ತಿನಿಂದಲೇ ಜಾರಿಗೆ ತರಲಿದ್ದಾರೆ,.!!

    ದೇಶಾದ್ಯಂತಒಂದೇ ಮಾದರಿಯ ಡಿಎಲ್ ಹಾಗೂಆರ್‍ಸಿ ಕಾರ್ಡ್‍ಗಳನ್ನುವಿತರಿಸಲು ಕೇಂದ್ರ ರಸ್ತೆ ಸಾರಿಗೆಸಚಿವಾಲಯ ಮುಂದಾಗಿದೆ. ನೂತನ ಡಿಎಲ್ ಹಾಗೂಆರ್‍ಸಿ ಕಾರ್ಡ್‍ಗಳುಸ್ಮಾರ್ಟ್ ತಂತ್ರಜ್ಞಾನವನ್ನು ಹೊಂದಿದ್ದು, ಇವುಗಳು ಎಟಿಎಂ ಕಾರ್ಡ್‍ಗಳು ಕೆಲಸ ನಿರ್ವಹಿಸುವರೀತಿಯಲ್ಲೇ ಕಾರ್ಯ ನಿರ್ವಹಿಸಲಿವೆ. ಈಸಂಬಂಧ ಸಾರಿಗೆ ಆಯುಕ್ತ ಎನ್.ಶಿವಕುಮಾರ್ ಪ್ರತಿಕ್ರಿಯಿಸಿ,  ಆಗಸ್ಟ್ 1 ರಿಂದ  ನೋಂದಣಿಯಾಗುವ ಎಲ್ಲಾ ವಾಹನ ಸವಾರರಿಗೆ ಅನ್ವಯವಾಗಲಿದೆ.ಹಳೆಯ ವಾಹನಗಳ ಮಾಲೀಕರು ನವೀಕರಣಸಮಯದಲ್ಲಿ ಹೊಸ ಕಾರ್ಡ್ ಪಡೆದುಕೊಳ್ಳಬಹುದು. ಈ ಹೊಸ ಮಾದರಿ ಸ್ಮಾರ್ಟ್ಕಾರ್ಡ್ ಕ್ಯೂಆರ್ ಕೋಡ್ ಹಾಗೂಮೈಕ್ರೋಚಿಪ್ ಹೊಂದಿರಲಿದೆ. ಇದರಿಂದ ಟ್ರಾಫಿಕ್  ಪೊಲೀಸರು  ಸಂಬಂಧಿಸಿದ ವಿವರಗಳನ್ನು,ಸುಲಭವಾಗಿ ಮತ್ತು…