ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ದೆಹಲಿ ಮೆಟ್ರೋ ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಾಗುತ್ತಲೇ ಇರುತ್ತದೆ. ಇದೀಗ ಹಳದಿ ಮಾರ್ಗದ ಮೆಟ್ರೋ ಮಾರ್ಗ ಮಧ್ಯೆಯೇ ಕೆಟ್ಟು ನಿಂತಿದ್ದರಿಂದ ಪ್ರಯಾಣಿಕರು ಹಳಿ ಮೇಲೆ ನಡೆದುಕೊಂಡು ಹೋಗಿ ನಿಲ್ದಾಣ ತಲುಪಿದ್ದಾರೆ.

ಮಂಗಳವಾದ ಬೆಳಗ್ಗೆ ಸುಮಾರು 9.30ಕ್ಕೆ ಹಳದಿ ಮಾರ್ಗದಲ್ಲಿ ಕುತಬ್ ಮಿನಾರ್ ನಿಲ್ದಾಣದಿಂದ ಮೆಟ್ರೋ ರೈಲು ನಿಧಾನವಾಗಿ ಚಲಿಸುತ್ತಿತ್ತು. ಹೀಗೆ ಚಲಿಸುತ್ತಿರುವಾಗಲೇ ಸುಲ್ತಾನಪುರ ನಿಲ್ದಾಣಕ್ಕೆ ಮೊದಲೇ ನಿಂತಿದೆ. ಕೊನೆಗೆ ಎಮೆರ್ಜೆನ್ಸಿ ಗೇಟ್ನಿಂದ ಪ್ರಯಾಣಿಕರನ್ನು ಹೊರ ಬಂದು, ಟ್ರ್ಯಾಕ್ ಮೇಲೆ ನಡೆದುಕೊಂಡು ಹೋಗಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿಎಂಆರ್ ಸಿ, ಹೂಡಾ ಸಿಟಿ ಸೆಂಟರ್ ಮತ್ತು ಸುಲ್ತಾನಪುರ, ಸಮಯಪುರ ಬಾದಲಿ ಮತ್ತು ಕುತುಬ್ ಮಿನಾರ್ ಮಾರ್ಗ ಮಧ್ಯೆ ಮೆಟ್ರೋ ಸಂಚಾರ ಸ್ಥಗಿತಗೊಳಿಸಲಾಗಿದೆ. ಸುಲ್ತಾನಪುರ ಮತ್ತು ಕುತುಬ್ ಮಿನಾರ್ ನಿಲ್ದಾಣದ ಪ್ರಯಾಣಿಕರಿಗೆ ತೊಂದರೆಯಾಗದಂತೆ ಬಸ್ ಸೌಲಭ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದೆ.

ಹಳದಿ ಮಾರ್ಗದ ಮೆಟ್ರೋ ರೈಲು ಬೆಳಗ್ಗೆ ಸುಲ್ತಾನಪುರ ತಲುಪುವುದರಲ್ಲಿತ್ತು. ರೈಲಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಓವರ್ಹೆಡ್ ವಯರ್ ಕಡಿತಗೊಂಡಿದೆ. ಹೀಗಾಗಿ ಮೆಟ್ರೋ ಸಂಚಾರದಲ್ಲಿ ಅಸ್ತವ್ಯಸ್ತ ಕಂಡು ಬಂದಿದೆ. ಡಿಎಂಆರ್ ಸಿ ಸಿಬ್ಬಂದಿ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ ಮೈತ್ರಿ ಧರ್ಮ ನನ್ನ ಬಾಯಿ ಕಟ್ಟಿಹಾಕಿದೆ. ಇದರಿಂದಾಗಿ ಹೆಚ್. ವಿಶ್ವನಾಥ್ ಅವರ ಬೇಜವಾಬ್ದಾರಿಯುತ ಹೇಳಿಕೆಗಳಿಗೆ ಪ್ರತಿಕ್ರಿಯಿಸಲಾರೆ. ಹೀಗೆಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಸಿದ್ದರಾಮಯ್ಯ ಸಿಎಂ ಆಗಲಿ ಎಂದು ಅವರ ಬೆಂಬಲಿಗರು ಚಮಚಾಗಿರಿ ಮಾಡುತ್ತಿದ್ದಾರೆ. ಅಧಿಕಾರದಲ್ಲಿದ್ದಾಗ ಸಿದ್ದರಾಮಯ್ಯ ಉತ್ತಮ ಆಡಳಿತ ನೀಡಿದ್ದರೆ 130 ಸ್ಥಾನಗಳಿಂದ 78 ಸ್ಥಾನಗಳಿಗೆ ಕುಸಿದಿದ್ದು ಏಕೆ ಎಂದು ವಿಶ್ವನಾಥ್ ಹೇಳಿರುವುದಕ್ಕೆ ಸಿಎಂ ಸಿದ್ದರಾಮಯ್ಯ ಖಾರವಾಗಿಯೇ ಪ್ರತಿಕ್ರಿಯೆ ನೀಡಿದ್ದಾರೆ. ಟ್ವಿಟರ್ ನಲ್ಲಿ ಅನಿಸಿಕೆ ಹಂಚಿಕೊಂಡ ಸಿದ್ದರಾಮಯ್ಯ, ಸಮ್ಮಿಶ್ರ ಸರ್ಕಾರದಲ್ಲಿ ಪಾಲಿಸಬೇಕಾದ…
ಒಂದಿಂಚು ಜಾಗ ಇದ್ದರೆ ಅದರಲ್ಲಿ ಲಾಭ ಪಡೆಯಬೇಕೆನ್ನುವವರೇ ಹೆಚ್ಚು. ಅದರಲ್ಲೂ ಪಿತ್ರಾರ್ಜಿತ ಆಸ್ತಿ ಸಿಕ್ಕಿದರೆ ಅದನ್ನು ತಿಂದು ಮುಗಿಸೋದು ಹೇಗೆ ಅನ್ನೋದನ್ನೇ ಕಾಯುತ್ತಿರುವ ಜನ ಇರೋ ಕಾಲ ಇದು. ಆದರೆ ಇಲ್ಲೊಬ್ಬರು ತಮ್ಮ ಎಕರೆಗಟ್ಟಲೆ ಜಾಗವನ್ನು ಪರಿಸರಕ್ಕಾಗಿಯೇ ಅರ್ಪಣೆಗೈದಿದ್ದಾರೆ. ಅರಣ್ಯ ಇಲಾಖೆ, ಸರ್ಕಾರವನ್ನು ನಾಚಿಸುವಂತೆ ಎಕರೆಗಟ್ಟಲೆ ತಮ್ಮ ಸ್ವಂತ ಜಾಗದಲ್ಲಿ ದಟ್ಟ ಅರಣ್ಯವನ್ನು ಬೆಳೆಸಿದ್ದಾರೆ. ಇಂತಹ ಅಪರೂಪದ ಪರಿಸರ ಪ್ರೇಮಿ ಪುತ್ತೂರು ತಾಲೂಕಿನ ಸಂಟ್ಯಾರು ನಿವಾಸಿ ಪ್ರಗತಿಪರ ಕೃಷಿಕ ಸದಾಶಿವ ಮರಿಕೆ ನಮ್ಮ ಪಬ್ಲಿಕ್ ಹೀರೋ. ಪರಿಸರದ…
ಚುನಾವಣಾ ಪ್ರಚಾರದ ಅಬ್ಬರ ಜೋರಾಗಿದೆ. ಕೆಲ ನಾಯಕರು ಪಕ್ಷದ ಪರ ಭಾಷಣ ಮಾಡುವ ವೇಳೆ ನಾಲಿಗೆ ಹರಿಬಿಡ್ತಿದ್ದಾರೆ. ಇದೀಗ ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಎತ್ತಿ ದವಡೆಗೆ ಹೊಡೆಯಿರಿ ಅಂತಾ ಜೆಡಿಎಸ್ ಶಾಸಕ ಶಿವಲಿಂಗೇಗೌಡ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಬಂದರೆ ಜನರಿಗೆ ಹಾಗೂ ರೈತರಿಗೆ ಕಳೆದ ಚುನಾವಣೆ ವೇಳೆ ಕೊಟ್ಟ ಭರವಸೆ ಏನಾಯ್ತು ಅಂತಾ ಪ್ರಶ್ನಿಸಿ, ಎಲ್ಲರೂ ದವಡೆಗೆ ಹೊಡೆಯಿರಿ ಅಂತಾ ಭಾಷಣ…
ಪಿ.ಎಂ. ಕಿಸಾನ್ ಯೋಜನೆಯಲ್ಲಿ ನೊಂದಣಿಯಾಗಿರುವ ಫಲಾನುಭವಿಗಳಿಗೆ ಆರ್ಥಿಕ ನೆರವು ವರ್ಗಾವಣೆಯು ಚಾಲ್ತಿಯಲ್ಲಿದ್ದು, ಯೋಜನೆಯ ನೆರವು ನೈಜ ಫಲಾನುಭವಿಗಳಿಗೆ ದೊರೆಕುತ್ತಿದ್ದೆಯೇ ಎಂಬುದನ್ನು ಖಾತರಿ ಪಡಿಸಿಕೊಳ್ಳಲು e kyc ಮಾಡುವುದು ಕಡ್ಡಾಯವಾಗಿರುತ್ತದೆ e kyc ಮಾಡಿಸಲು ತಮ್ಮ ಆಧಾರ ಸಂಖ್ಯೆ ಮತ್ತು ಆಧಾರ್ ಸಂಖ್ಯೆಯೊOದಿಗೆ ನೊಂದಣಿಯಾಗಿರುವ ಮೊಬೈಲ್ ಸಂಖ್ಯೆಯನ್ನು ದಾಖಲಿಸಿದ ನಂತರ ಓಟಿಪಿ ಆಧಾರಿಸಿದ e-kyc ಮಾಡಬಹುದಾಗಿರುತ್ತದೆ. ಆಧಾರ್ ಸಂಖ್ಯೆಯೊOದಿಗೆ ಮೊಬೈಲ್ ಸಂಖ್ಯೆ ಜೋಡಣೆಯಾಗಿರುವ ಅಥವಾ ಮೊಬೈಲ್ ಸಂಖ್ಯೆಗೆ ಓಟಿಪಿ ಸ್ವೀಕೃತಿಯಾಗಿರುವ ಸಂದರ್ಭದಲ್ಲಿ ನಿಮ್ಮ ಹತ್ತಿರದ ನಾಗರಿಕ ಸೇವ ಕೇಂದ್ರಗಳಿಗೆ…
ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ಬೆಂಗಳೂರು ದಕ್ಷಿಣ ಭಾಗದ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ತೇಜಸ್ವಿ ಸೂರ್ಯ ಅವರಿಗೆ ದಿವಂಗತ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅನಂತ್ ಕುಮಾರ್ ಮನೆಯಲ್ಲೇ ಕ್ಲಾಸ್ ತೆಗೆದುಕೊಂಡಿದ್ದಾರೆ. ಅಭ್ಯರ್ಥಿ ಘೋಷಣೆಯಾದ ಬಳಿಕ ಇಂದು ತೇಜಸ್ವಿ ಸೂರ್ಯ ಅವರು ತೇಜಸ್ವಿನಿ ಅನಂತ್ ಕುಮಾರ್ ಮನೆಗೆ ಆಶೀರ್ವಾದ ಪಡೆಯಲು ಹೋಗಿದ್ದರು. ಈ ಸಂದರ್ಭದಲ್ಲಿ ತೇಜಸ್ವಿನಿ ಅನಂತ್ ಕುಮಾರ್ ಅವರು ತೇಜಸ್ವಿ ಸೂರ್ಯಗೆ ಖಡಕ್ ಆಗಿ ಪ್ರತಿಕ್ರಿಯೆ ನೀಡಿದ್ದಾರೆ. ಮಾತುಕತೆಯ ಬಳಿಕ ತೇಜಸ್ವಿ ಸೂರ್ಯ ಅವರು…
ವಿದ್ಯುತ್ ಉತ್ಪಾದನೆಗೆ ಹಲವು ಆಯ್ಕೆಗಳಿವೆ. ನೀರು, ಗಾಳಿ, ಬೆಳಕು ಹೀಗೆ ವಿವಿಧ ಮಾದರಿಯಲ್ಲಿ ವಿದ್ಯುತ್ ಉತ್ಪಾದನೆಯ ಹೊರತಾಗಿಯೂ ವಿದ್ಯುತ್ ಗಳಿಸಲು ಜನರು ವಿವಿಧ ಆಯ್ಕೆಗಳನ್ನು ಸಂಶೋಧಿಸುತ್ತಿದ್ದಾರೆ.