ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ದೆಹಲಿ ಮೆಟ್ರೋ ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಾಗುತ್ತಲೇ ಇರುತ್ತದೆ. ಇದೀಗ ಹಳದಿ ಮಾರ್ಗದ ಮೆಟ್ರೋ ಮಾರ್ಗ ಮಧ್ಯೆಯೇ ಕೆಟ್ಟು ನಿಂತಿದ್ದರಿಂದ ಪ್ರಯಾಣಿಕರು ಹಳಿ ಮೇಲೆ ನಡೆದುಕೊಂಡು ಹೋಗಿ ನಿಲ್ದಾಣ ತಲುಪಿದ್ದಾರೆ.

ಮಂಗಳವಾದ ಬೆಳಗ್ಗೆ ಸುಮಾರು 9.30ಕ್ಕೆ ಹಳದಿ ಮಾರ್ಗದಲ್ಲಿ ಕುತಬ್ ಮಿನಾರ್ ನಿಲ್ದಾಣದಿಂದ ಮೆಟ್ರೋ ರೈಲು ನಿಧಾನವಾಗಿ ಚಲಿಸುತ್ತಿತ್ತು. ಹೀಗೆ ಚಲಿಸುತ್ತಿರುವಾಗಲೇ ಸುಲ್ತಾನಪುರ ನಿಲ್ದಾಣಕ್ಕೆ ಮೊದಲೇ ನಿಂತಿದೆ. ಕೊನೆಗೆ ಎಮೆರ್ಜೆನ್ಸಿ ಗೇಟ್ನಿಂದ ಪ್ರಯಾಣಿಕರನ್ನು ಹೊರ ಬಂದು, ಟ್ರ್ಯಾಕ್ ಮೇಲೆ ನಡೆದುಕೊಂಡು ಹೋಗಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿಎಂಆರ್ ಸಿ, ಹೂಡಾ ಸಿಟಿ ಸೆಂಟರ್ ಮತ್ತು ಸುಲ್ತಾನಪುರ, ಸಮಯಪುರ ಬಾದಲಿ ಮತ್ತು ಕುತುಬ್ ಮಿನಾರ್ ಮಾರ್ಗ ಮಧ್ಯೆ ಮೆಟ್ರೋ ಸಂಚಾರ ಸ್ಥಗಿತಗೊಳಿಸಲಾಗಿದೆ. ಸುಲ್ತಾನಪುರ ಮತ್ತು ಕುತುಬ್ ಮಿನಾರ್ ನಿಲ್ದಾಣದ ಪ್ರಯಾಣಿಕರಿಗೆ ತೊಂದರೆಯಾಗದಂತೆ ಬಸ್ ಸೌಲಭ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದೆ.

ಹಳದಿ ಮಾರ್ಗದ ಮೆಟ್ರೋ ರೈಲು ಬೆಳಗ್ಗೆ ಸುಲ್ತಾನಪುರ ತಲುಪುವುದರಲ್ಲಿತ್ತು. ರೈಲಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಓವರ್ಹೆಡ್ ವಯರ್ ಕಡಿತಗೊಂಡಿದೆ. ಹೀಗಾಗಿ ಮೆಟ್ರೋ ಸಂಚಾರದಲ್ಲಿ ಅಸ್ತವ್ಯಸ್ತ ಕಂಡು ಬಂದಿದೆ. ಡಿಎಂಆರ್ ಸಿ ಸಿಬ್ಬಂದಿ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ॐ ‘ಗೆ ಕೇವಲ ಧಾರ್ಮಿಕ ಮಹತ್ವ ಅಲ್ಲದೇ ಶಾರೀರಿಕ ಮಹತ್ವ ಕೂಡಾ ಇದೆ ಎಂಬುದು ನಿಮಗೆ ತಿಳಿದಿದೆಯೇ.? ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಪ್ರತಿದಿನ ಓಂ ಅನ್ನು ಪಠಿಸುವುದರಿಂದ ನಿಮ್ಮ ಜೀವನಕ್ಕೆ ಧನಾತ್ಮಕತೆಯನ್ನು ತರಲು ಸಹಾಯ ಮಾಡುತ್ತದೆ. ಇದು ನಿಮ್ಮ ಮಾನಸಿಕ ಮತ್ತು ದೈಹಿಕ ಆರೋಗ್ಯಕ್ಕೆ ಇನ್ನೂ ಅನೇಕ ಪ್ರಯೋಜನಗಳನ್ನು ಹೊಂದಿದೆ. ॐ ಓಂ ವಿಶ್ವದಲ್ಲಿನ ಪ್ರಮುಖ ಶಬ್ದಗಳಲ್ಲಿ ಒಂದಾಗಿದೆ ಎಂದು ನಂಬಲಾಗಿದೆ. ಈ ಸಂಪೂರ್ಣ ಬ್ರಹ್ಮಾಂಡವನ್ನು ಸೃಷ್ಟಿಸುವ ಹಿಂದೆ ಇದ್ದ…
ಇದೆಲ್ಲಾ ಕೇವಲ ನಮ್ಮ ದೇಶದಲ್ಲಿ ಮಾತ್ರ ನಡೆಯುತ್ತೆ. ಇದನ್ನೆಲ್ಲಾ ಓದಿದರೆ ನಾವು ಮಾಡುತ್ತಿರುವುದೆಲ್ಲ ನಿಜವೆನಿಸುತ್ತದೆ!!!
ಸದ್ಯ ಪಿತೃಪಕ್ಷ ನಡೆಯುತ್ತಿದೆ. ಹಿಂದೂ ಧರ್ಮದಲ್ಲಿ ಇದಕ್ಕೆ ಮಹತ್ವದ ಸ್ಥಾನವಿದೆ. ಪೂರ್ವಜರ ಆತ್ಮಕ್ಕೆ ಶಾಂತಿ ನೀಡಲು ಪಿತೃ ಪಕ್ಷದಲ್ಲಿ ಶ್ರಾದ್ಧ ಮಾಡಲಾಗುತ್ತದೆ. ದೇಶದ ಮೂಲೆ ಮೂಲೆಗಳಿಂದ ಜನರು ಗಯಾಕ್ಕೆ ಬಂದು ಪಿಂಡದಾನ ಮಾಡ್ತಾರೆ. ಒಡಿಸಾದ ಕಠ್ಮಂಡುವಿನಿಂದ ಬಂದ ಪಿಂಡದಾನಿಗಳ ತಂಡವೊಂದು ಗಮನ ಸೆಳೆದಿದೆ. ಅವ್ರು ರೈಲಿನಲ್ಲಿ ಪೂರ್ವಜರಿಗೂ ಟಿಕೆಟ್ ಬುಕ್ ಮಾಡಿದ್ದಾರೆ. ಪೂರ್ವಜರ ಬಗ್ಗೆ ಇವರಿಗೆ ನಂಬಿಕೆಯಿಂದೆಯಂತೆ. ಪಿಂಡದಾನಕ್ಕೆ ಬರುವ ಏಳು ದಿನಗಳ ಮೊದಲು ಭಗವದ್ಗೀತೆ ಪಠಣ ಮಾಡ್ತಾರಂತೆ. ನಂತ್ರ ಪೂರ್ವಜರ ವಸ್ತುಗಳನ್ನು ಕಟ್ಟಿ ಪಿತೃದಂಡ ಸಿದ್ಧಪಡಿಸುತ್ತಾರಂತೆ….
ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮಕ್ಕೆ ಕಾಲಿಟ್ಟ ಕ್ಷಣದಿಂದಲೇ, ಸೋಷಿಯಲ್ ಮೀಡಿಯಾದಲ್ಲಿ ಸೆನ್ಸೇಷನ್ ಆಗಿರುವ ಸ್ಪರ್ಧಿ ಅಂದ್ರೆ ಅದು ನಿವೇದಿತಾ ಗೌಡ. ಕನ್ನಡವನ್ನ ಇಂಗ್ಲೀಷ್ ಸ್ಟೈಲ್ ನಲ್ಲಿ ಮಾತನಾಡುವ ‘ಬಾರ್ಬಿ ಡಾಲ್’ ನಿವೇದಿತಾ ಮನೆಯ ಒಳಗೆ ಹಾಗೂ ಹೊರಗೆ ಸಖತ್ ಸುದ್ದಿಯಾಗುತ್ತಿದ್ದು, ಪಡ್ಡೆ ಹುಡುಗರ ಕನಸಿನ ರಾಣಿಯಾಗಿದ್ದಾರೆ.
ಶನಿವಾರ ‘ವಾರದ ಕತೆ ಕಿಚ್ಚನ ಜೊತೆ’ ಸಂಚಿಕೆಯಲ್ಲಿ ಸುದೀಪ್ ಬಿಗ್ ಬಾಸ್ ಮನೆಯ ಮೊದಲನೇ ದಿನದ ಅನುಭವವನ್ನು ಕೇಳುತ್ತಿರುತ್ತಾರೆ. ಸುದೀಪ್, ಚಂದನ್ ಅವರನ್ನು ಕೇಳಿದಾಗ ಅವರು ಮಹಿಳಾ ಸ್ಪರ್ಧಿಗಳ ರಹಸ್ಯ ಬಿಚ್ಚಿಟ್ಟಿದ್ದಾರೆ. ಚಂದನ್ ಅವರ ಮಾತು ಕೇಳಿ ದೀಪಿಕಾ, ಪ್ರಿಯಾಂಕಾ ಹಾಗೂ ಭೂಮಿ ಮೊದಲು ಮುಜುಗರಕ್ಕೆ ಒಳಗಾದರು. ನಂತರ ದೀಪಿಕಾ ನನ್ನ ಮರ್ಯಾದೆ ಹೋಗುತ್ತಿದೆ ಎಂದು ತಮ್ಮ ಮುಖವನ್ನು ಮುಚ್ಚಿಕೊಂಡರು. ಬಿಗ್ ಬಾಸ್ ಮನೆಗೆ ಬಂದ ಮೊದಲನೇ ದಿನ ನಾನು ಮಹಿಳಾ ಸ್ಪರ್ಧಿಗಳನ್ನು ಮಾತನಾಡಿಸಿ ಮಲಗಿದ್ದೆ. ಮರುದಿನ…
ಮುಂದಿನ ಐದು ವರ್ಷ ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ಗಳ ನಿರ್ಮಾಣಕ್ಕೆ ಕಡಿವಾಣ ಹಾಕಲು ಚಿಂತನೆ ನಡೆದಿದೆ ಎಂದು ಹೇಳುವ ಮೂಲಕ ಬೆಂಗಳೂರು ನಗರಾಭಿವೃದ್ಧಿ ಸಚಿವ ಹಾಗೂ ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಶಾಕ್ ನೀಡಿದ್ದಾರೆ. ನಗರದಲ್ಲಿ ಅಪಾರ್ಟ್ಮೆಂಟ್ಗಳ ಸಂಸ್ಕೃತಿ ಹೆಚ್ಚುತ್ತಿದ್ದು, ಸಮಸ್ಯೆಗಳೂ ಬೆಳೆಯುತ್ತಿವೆ. ಕುಡಿಯುವ ನೀರಿನ ಸಮಸ್ಯೆ, ಒಳ ಚರಂಡಿ ವ್ಯವಸ್ಥೆ ಸರಿಯಾಗಿ ನಿರ್ವಹಣೆ ಆಗುವುದಿಲ್ಲ. ಖಾಸಗಿಯವರು ಮೂಲ ಸೌಲಭ್ಯ ಒದಗಿಸುವ ಭರವಸೆ ನೀಡದೇ ಅಪಾರ್ಟ್ಮೆಂಟ್ಗಳನ್ನು ನಿರ್ಮಾಣ ಮಾಡಿ, ಮಾರಾಟ ಮಾಡುತ್ತಾರೆ. ಈಗ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದೆ. ಹೀಗಾಗಿ ಐದು ವರ್ಷ…