ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ದೆಹಲಿ ಮೆಟ್ರೋ ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಾಗುತ್ತಲೇ ಇರುತ್ತದೆ. ಇದೀಗ ಹಳದಿ ಮಾರ್ಗದ ಮೆಟ್ರೋ ಮಾರ್ಗ ಮಧ್ಯೆಯೇ ಕೆಟ್ಟು ನಿಂತಿದ್ದರಿಂದ ಪ್ರಯಾಣಿಕರು ಹಳಿ ಮೇಲೆ ನಡೆದುಕೊಂಡು ಹೋಗಿ ನಿಲ್ದಾಣ ತಲುಪಿದ್ದಾರೆ.

ಮಂಗಳವಾದ ಬೆಳಗ್ಗೆ ಸುಮಾರು 9.30ಕ್ಕೆ ಹಳದಿ ಮಾರ್ಗದಲ್ಲಿ ಕುತಬ್ ಮಿನಾರ್ ನಿಲ್ದಾಣದಿಂದ ಮೆಟ್ರೋ ರೈಲು ನಿಧಾನವಾಗಿ ಚಲಿಸುತ್ತಿತ್ತು. ಹೀಗೆ ಚಲಿಸುತ್ತಿರುವಾಗಲೇ ಸುಲ್ತಾನಪುರ ನಿಲ್ದಾಣಕ್ಕೆ ಮೊದಲೇ ನಿಂತಿದೆ. ಕೊನೆಗೆ ಎಮೆರ್ಜೆನ್ಸಿ ಗೇಟ್ನಿಂದ ಪ್ರಯಾಣಿಕರನ್ನು ಹೊರ ಬಂದು, ಟ್ರ್ಯಾಕ್ ಮೇಲೆ ನಡೆದುಕೊಂಡು ಹೋಗಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿಎಂಆರ್ ಸಿ, ಹೂಡಾ ಸಿಟಿ ಸೆಂಟರ್ ಮತ್ತು ಸುಲ್ತಾನಪುರ, ಸಮಯಪುರ ಬಾದಲಿ ಮತ್ತು ಕುತುಬ್ ಮಿನಾರ್ ಮಾರ್ಗ ಮಧ್ಯೆ ಮೆಟ್ರೋ ಸಂಚಾರ ಸ್ಥಗಿತಗೊಳಿಸಲಾಗಿದೆ. ಸುಲ್ತಾನಪುರ ಮತ್ತು ಕುತುಬ್ ಮಿನಾರ್ ನಿಲ್ದಾಣದ ಪ್ರಯಾಣಿಕರಿಗೆ ತೊಂದರೆಯಾಗದಂತೆ ಬಸ್ ಸೌಲಭ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದೆ.

ಹಳದಿ ಮಾರ್ಗದ ಮೆಟ್ರೋ ರೈಲು ಬೆಳಗ್ಗೆ ಸುಲ್ತಾನಪುರ ತಲುಪುವುದರಲ್ಲಿತ್ತು. ರೈಲಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಓವರ್ಹೆಡ್ ವಯರ್ ಕಡಿತಗೊಂಡಿದೆ. ಹೀಗಾಗಿ ಮೆಟ್ರೋ ಸಂಚಾರದಲ್ಲಿ ಅಸ್ತವ್ಯಸ್ತ ಕಂಡು ಬಂದಿದೆ. ಡಿಎಂಆರ್ ಸಿ ಸಿಬ್ಬಂದಿ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸರ್ಕಾರಿ ಶಾಲಾ ಮಕ್ಕಳಿಗೆ ಶೂ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಕಿಚ್ಚ ಸುದೀಪ್ ಅವರು ಮಕ್ಕಳಿಗೆ ಸ್ಕೂಲ್ ಶೂ ತೊಡಿಸಿ ತಮ್ಮಲ್ಲಿರುವ ಸಾಮಾಜಿಕ ಕಳಕಳಿಯನ್ನು ತೋರಿದ್ದಾರೆ. ಇಂದು ಕೆಂಗೇರಿಯ ಸರ್ಕಾರಿ ಶಾಲಾ ಮಕ್ಕಳಿಗೆ ಕಿಚ್ಚಸುದೀಪ್ ಚಾರಿಟೇಬಲ್ ಟ್ರಸ್ಟ್ ಮೂಲಕ ಮಕ್ಕಳಿಗೆ ಶೂ ವಿತರಣೆ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು. ಈ ಶೂ ವಿತರಣೆ ಕಾರ್ಯಕ್ರಮಕ್ಕೆ ಸುದೀಪ್ ಅಭಿಮಾನಿಗಳು ಸುದೀಪ್ ಅವರನ್ನು ಆಹ್ವಾನ ಮಾಡಿದ್ದರು. ಕಾರ್ಯಕ್ರಮಕ್ಕೆ ಆಗಮಿಸಿದ ಕಿಚ್ಚ ಸುದೀಪ್ ಅವರು ಸರ್ಕಾರಿ ಶಾಲಾ ಮಕ್ಕಳಿಗೆ ಸ್ಕೂಲ್ ಶೂ ಮತ್ತು ಸಾಕ್ಸ್…
ಹಾಲು ಒಡೆದು ಹೋಗುವುದು ಸಾಮಾನ್ಯ ಸಂಗತಿ. ಚಳಿಗಾಲ, ಮಳೆಗಾಲ, ಬೇಸಿಗೆಕಾಲ ಹೀಗೆ ಒಂದಿಲ್ಲೊಂದು ಕಾರಣಕ್ಕೆ ಹಾಲು ಒಡೆಯುತ್ತಲೇ ಇರುತ್ತದೆ. ಒಡೆದ ಹಾಲನ್ನು ಬಿಸಾಡುವುದೇ ಹೆಚ್ಚು. ಆದರೆ ಈ ಒಡೆದ ಹಾಲಿನಲ್ಲಿ ಪೋಷಕಾಂಶಗಳು ಹೆಚ್ಚು. ಹಾಗೇ ಅದರಿಂದ ಏನೇನು ಪ್ರಯೋಜನವಿದೆ ಎಂದು ನೋಡೋಣ. * ಒಡೆದ ಹಾಲಿನ ನೀರಿನಲ್ಲಿ ಪ್ರೊಟೀನುಗಳ ಪ್ರಮಾಣ ಹೆಚ್ಚು. ಈ ನೀರಿನಿಂದ ಸ್ನಾಯುವಿನ ಶಕ್ತಿ ಹೆಚ್ಚಾಗುತ್ತದೆ. ಇದು ರೋಗ ನಿರೋಧಕ ಶಕ್ತಿಯನ್ನು ಬೆಳೆಸುತ್ತದೆ. * ಒಡೆದ ಹಾಲಿನ ನಿಯಮಿತ ಸೇವನೆಯಿಂದ ಕೊಲೆಸ್ಟ್ರಾಲ್ ಮಟ್ಟವನ್ನು ನಿಯಂತ್ರಣದಲ್ಲಿಡಬಹುದು….
ಕನ್ನಡ ಸಿನಿಪ್ರಿಯರ ಬಹುದಿನಗಳ ಕನಸು ಏನೆಂದರೆ, ದರ್ಶನ್ ಮತ್ತು ಸುದೀಪ್ ಒಟ್ಟಿಗೆ ನಟಿಸುವುದು! ಬೆಳ್ಳಿತೆರೆ ಮೇಲೆ ಅವರಿಬ್ಬರನ್ನು ಏಕಕಾಲಕ್ಕೆ ನೋಡಲು ಅಭಿಮಾನಿಗಳು ಕಾದಿದ್ದಾರೆ. ಇಬ್ಬರು ಕನ್ನಡದ ಸ್ಟಾರ್ ನಟರು. ಅವರದ್ದೇ ಆದ ಬಹುದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಹೀಗಿರುವಾಗ ಅವರಿಬ್ಬರು ಒಟ್ಟಿಗೆ ನಟಿಸಿಬಿಟ್ಟರೆ? ಅದು ಅಭಿಮಾನಿಗಳಿಗೆ ಹಬ್ಬವೇ ಸರಿ. ಅದಿನ್ನೂ ಸಾಧ್ಯವಾಗಿಲ್ಲ. ಮುಂದೆ ಯಾವತ್ತು ಆಗುತ್ತದೆಯೋ ಅದು ಗೊತ್ತಿಲ್ಲ. ಆದರೆ, ಬಹುವರ್ಷಗಳ ಈ ಹಿಂದೆ ಸ್ಟಾರ್ ನಟರನ್ನು ಒಟ್ಟಿಗೆ ಇಟ್ಟುಕೊಂಡು ಸಿನಿಮಾ ಮಾಡುವ ಪ್ರಯತ್ನವೊಂದು ನಡೆದಿತ್ತು! ಅವರಿಬ್ಬರು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(26 ನವೆಂಬರ್, 2018) ಹಣಕಾಸು ಸ್ಥಿತಿ ಊಹಾಪೋಹ ಅಥವಾ ಅನಿರೀಕ್ಷಿತ ಲಾಭದ ಮೂಲಕ ಸುಧಾರಿಸುತ್ತವೆ. ಕುಟುಂಬದಲ್ಲಿ ಒಬ್ಬ ವಯಸ್ಸಾದ ವ್ಯಕ್ತಿಯಆರೋಗ್ಯ ಸ್ವಲ್ಪ ಒತ್ತಡಕ್ಕೆ ಕಾರಣವಾಗಬಹುದು….
ಯಶಸ್ಸು, ಸಂಪತ್ತುಗಳಿಕೆ, ಸಂವೃದ್ಧಿ ಇವುಗಳು ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಪ್ರತಿನಿಧಿಗಳು. ಜೀವನದ ಆಸೆಗಳನ್ನು ಶ್ರೀಮಂತಿಕೆಯ ಇಚ್ಛೆಗಳನ್ನು ಈಡೇರಿಸಿಕೊಳ್ಳಲು ಲಕ್ಷ್ಮಿ ಕಟಾಕ್ಷ ಮುಖ್ಯವಾಗುತ್ತದೆ. ಸಂಪತ್ತಿನ ಅಧಿದೇವತೆ ಲಕ್ಷ್ಮಿಯ ಸಾನ್ನಿಧ್ಯ ದೊರೆತರೆ ಜೀವನದಲ್ಲಿ ಯಶಸ್ಸು ಮತ್ತು ನೆಮ್ಮದಿ ಸಿಗುವುದು, ಅದು ಖಂಡಿತವಾಗಿಯೂ ನಿಜವೇ.
ಬಿಳಿ ಕೂದಲನ್ನು ಮರೆಮಾಚಲು ಹೇರ್ ಕಲರ್ ಗಳನ್ನು ಬಳಸುತ್ತಾರೆ. ಇಂತಹ ಕಲರ್ ಗಳು ಅನೇಕರಿಗೆ ಚರ್ಮದ ಖಾಯಿಲೆ ಅಥವಾ ಇನ್ಯಾವುದೋ ಸಮಸ್ಯೆಯನ್ನು ತಂದೊಡ್ಡುತ್ತದೆ. ಹಾಗಾಗಿ ಅವುಗಳ ಬದಲು ಮನೆಯಲ್ಲೇ ಸುಲಭವಾಗಿ ತಯಾರಿಸಬಹುದಾದ ಬಿಳಿ ಕೂದಲನ್ನು ಕಪ್ಪಾಗಿಸುವ ವಿಧಾನಗಳು ಇಲ್ಲಿವೆ. ಒಣಗಿದ ನೆಲ್ಲಿಕಾಯಿಯನ್ನು ಕೊಬ್ಬರಿ ಎಣ್ಣೆಯ ಜೊತೆ ಕುದಿಸಿ, ಅದು ತಣ್ಣಗಾದ ಮೇಲೆ ಅದನ್ನು ತಲೆಗೆ ಹಚ್ಚಬೇಕು. ವಾರಕ್ಕೆ ಎರಡು ಬಾರಿ ಹೀಗೆ ಮಾಡಿದಲ್ಲಿ ಬಿಳಿ ಕೂದಲಿನ ಸಮಸ್ಯೆ ದೂರವಾಗುತ್ತದೆ. ತೆಂಗಿನೆಣ್ಣೆಯೊಡನೆ ನಿಂಬೆಹಣ್ಣಿನ ರಸವನ್ನು ಬೆರೆಸಿ ತಲೆಗೆ ಹಚ್ಚಿ….