News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಮೆಟ್ರೋದಲ್ಲಿ ತೊಂದರೆಯುಂಟಾಗಿ – ಟ್ರ್ಯಾಕ್ ಮೇಲೆ ನಡೆದು ಸಾಗಿದ ಪ್ರಯಾಣಿಕರು….!

149

ನವದೆಹಲಿ: ದೆಹಲಿ ಮೆಟ್ರೋ ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಾಗುತ್ತಲೇ ಇರುತ್ತದೆ. ಇದೀಗ ಹಳದಿ ಮಾರ್ಗದ ಮೆಟ್ರೋ ಮಾರ್ಗ ಮಧ್ಯೆಯೇ ಕೆಟ್ಟು ನಿಂತಿದ್ದರಿಂದ ಪ್ರಯಾಣಿಕರು ಹಳಿ ಮೇಲೆ ನಡೆದುಕೊಂಡು ಹೋಗಿ ನಿಲ್ದಾಣ ತಲುಪಿದ್ದಾರೆ.

ಮಂಗಳವಾದ ಬೆಳಗ್ಗೆ ಸುಮಾರು 9.30ಕ್ಕೆ ಹಳದಿ ಮಾರ್ಗದಲ್ಲಿ ಕುತಬ್ ಮಿನಾರ್ ನಿಲ್ದಾಣದಿಂದ ಮೆಟ್ರೋ ರೈಲು ನಿಧಾನವಾಗಿ ಚಲಿಸುತ್ತಿತ್ತು. ಹೀಗೆ ಚಲಿಸುತ್ತಿರುವಾಗಲೇ ಸುಲ್ತಾನಪುರ ನಿಲ್ದಾಣಕ್ಕೆ ಮೊದಲೇ ನಿಂತಿದೆ. ಕೊನೆಗೆ ಎಮೆರ್ಜೆನ್ಸಿ ಗೇಟ್‍ನಿಂದ ಪ್ರಯಾಣಿಕರನ್ನು ಹೊರ ಬಂದು, ಟ್ರ್ಯಾಕ್ ಮೇಲೆ ನಡೆದುಕೊಂಡು ಹೋಗಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿಎಂಆರ್ ಸಿ, ಹೂಡಾ ಸಿಟಿ ಸೆಂಟರ್ ಮತ್ತು ಸುಲ್ತಾನಪುರ, ಸಮಯಪುರ ಬಾದಲಿ ಮತ್ತು ಕುತುಬ್ ಮಿನಾರ್ ಮಾರ್ಗ ಮಧ್ಯೆ ಮೆಟ್ರೋ ಸಂಚಾರ ಸ್ಥಗಿತಗೊಳಿಸಲಾಗಿದೆ. ಸುಲ್ತಾನಪುರ ಮತ್ತು ಕುತುಬ್ ಮಿನಾರ್ ನಿಲ್ದಾಣದ ಪ್ರಯಾಣಿಕರಿಗೆ ತೊಂದರೆಯಾಗದಂತೆ ಬಸ್ ಸೌಲಭ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದೆ.

ಹಳದಿ ಮಾರ್ಗದ ಮೆಟ್ರೋ ರೈಲು ಬೆಳಗ್ಗೆ ಸುಲ್ತಾನಪುರ ತಲುಪುವುದರಲ್ಲಿತ್ತು. ರೈಲಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಓವರ್‍ಹೆಡ್ ವಯರ್ ಕಡಿತಗೊಂಡಿದೆ. ಹೀಗಾಗಿ ಮೆಟ್ರೋ ಸಂಚಾರದಲ್ಲಿ ಅಸ್ತವ್ಯಸ್ತ ಕಂಡು ಬಂದಿದೆ. ಡಿಎಂಆರ್ ಸಿ ಸಿಬ್ಬಂದಿ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ನೀತಿ ಕಥೆ

    ನಿಮ್ಮ ಹೆಸರಿನ ಬಗ್ಗೆ ನೀವು ತುಂಬಾ ತಲೆ ಕೆಡಿಸಿಕೊಂಡಿದ್ದೀರಾ..?ಹಾಗಾದ್ರೆ ಈ ‘ದುಷ್ಟ’ನ ಕತೆ ಓದಿ…

    ತಮ್ಮ ಹೆಸರಿನ ಬಗ್ಗೆ ಜನರಂತೂ ತುಂಬಾ ತಲೆ ಕೆಡಿಸಿಕೊಳ್ಳುತ್ತಾರೆ.ತಮ್ಮ ಈ ಹೆಸರಿನಿಂದ ನಾನು ಜೀವನದಲ್ಲಿ ಮುಂದೆ ಬರಲು ಹಾಗುತ್ತಿಲ್ಲ ಎಂದು ಹಲವಾರು ಜನ ತಮ್ಮ ಮೂಲ ಹೆಸರನ್ನು ಬದಲಾಯಿಸಿಕೊಳ್ಳುವುದು ಉಂಟು. ಹಾಗಾದ್ರೆ ಹೆಸರಿನಲ್ಲಿ ಅಂತದ್ದೇನಿದೆ..?

  • ಜ್ಯೋತಿಷ್ಯ

    ಶ್ರೀ ಆಂಜನೇಯ ಸ್ವಾಮಿಯ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗ.. ನಿಮ್ಮ ರಾಶಿಯೂ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ವರ್ಚಸ್ಸನ್ನು ಹಾಳುಮಾಡುವ ಸಂಚು ನಡೆಯುವ ಸಾಧ್ಯತೆ ಅಧಿಕವಾಗಿದೆ. ಈ ಬಗ್ಗೆ ಎಚ್ಚರಿಕೆಯಿಂದ ಇರುವುದು ಒಳ್ಳೆಯದು. ನೀವು ತಳೆಯುವ ನಿರ್ಧಾರದಿಂದ ಮಹತ್ವವಾದ ಅಧಿಕಾರ ಹೊಂದುವಿರಿ. ಮನೆ ಹಿರಿಯರ ಆಶೀರ್ವಾದ…

  • ಸುದ್ದಿ

    ಸೀರೆಯನ್ನುಟ್ಟು ಬೆತ್ತಲೆಯ ಬೆನ್ನನ್ನು ತೋರಿಸಿದ ಬೆಡಗಿ ..,ಯಾರು ಗೊತ್ತಾ…?

    ಬಾಲಿವುಡ್ ನಟಿ ಪ್ರಿಯಾಂಕಾ ಚೋಪ್ರಾ ಒಂದಲ್ಲ ಒಂದು ಕಾರಣಕ್ಕೆ ಚರ್ಚೆಯಾಗ್ತಿರುತ್ತಾರೆ. ಪಿಗ್ಗಿ ಡ್ರೆಸ್ ಸಾಮಾನ್ಯವಾಗಿ ಸುದ್ದಿಗೆ ಬರ್ತಿರುತ್ತದೆ. ಕೆಲ ದಿನಗಳ ಹಿಂದೆ ಪತಿ ನಿಕ್ ಜೊತೆ ಸಮಾರಂಭದಲ್ಲಿ ಕಾಣಿಸಿಕೊಂಡಿದ್ದ ಪ್ರಿಯಾಂಕಾ ಬಟ್ಟೆ ವಿಚಾರಕ್ಕೆ ಟ್ರೋಲ್ ಆಗಿದ್ದರು. ಈಗ ಪ್ರಿಯಾಂಕಾ ಇನ್ನೊಂದು ಹಾಟ್ ಫೋಟೋ ವೈರಲ್ ಆಗಿದೆ. ಪ್ರಿಯಾಂಕಾ ಇನ್ಸ್ಟೈಲ್ ಮ್ಯಾಗಜಿನ್ ಗಾಗಿ ಫೋಟೋ ಶೂಟ್ ಮಾಡಿಸಿದ್ದಾರೆ. ಪ್ರಿಯಾಂಕಾ ಸೀರೆಯುಟ್ಟಿದ್ದಾರೆ. ಆದ್ರೆ ಬ್ಲೌಸ್ ತೊಟ್ಟಿಲ್ಲ. ಬೆತ್ತಲೆ ಬೆನ್ನು ತೋರಿಸಿ ಫೋಟೋಕ್ಕೆ ಫೋಸ್ ನೀಡಿದ್ದಾರೆ. ಪ್ರಿಯಾಂಕಾರ ಕೆಲ ಫೋಟೋ ಹಾಗೂ…

  • Animals

    ಕೋಲಾರದಲ್ಲಿಆನೆಗಳ ಆರೈಕೆ ಕೇಂದ್ರ ಸ್ಥಾಪನೆ!

    ಕೋಲಾರ: ಕೋಲಾರ ತಾಲೂಕಿನ ಖಾಜಿಕಲ್ಲಹಳ್ಳಿ ಗ್ರಾಮದ ಬಳಿಯ ಮಾಲೂರು ಅರಣ್ಯ ವಲಯದಲ್ಲಿ ಸುಮಾರು 20 ಎಕರೆ ಪ್ರದೇಶದಲ್ಲಿ WRRC (Wildlife Rescue and Rehabilitation Centre) ಅವರು ಆನೆಗಳ ಆರೈಕೆ ಕೇಂದ್ರವನ್ನು ಸ್ಥಾಪನೆ ಮಾಡಿದ್ದಾರೆ. ಈ ಕೇಂದ್ರದಲ್ಲಿ ದುರ್ಗಾ, ಅನೀಶಾ, ಗೌರಿ ಹಾಗೂ ಜಾನುಮಣಿ ಎಂಬ ನಾಲ್ಕು ಹೆಣ್ಣಾನೆಗಳಿವೆ. ಬೆಂಗಳೂರಿನಿಂದ ದುರ್ಗಾ, ತಮಿಳುನಾಡಿನ ತೂತುಕುಡಿಯಿಂದ ಅನಿಶಾ, ನಂಜನಗೂಡಿನಿಂದ ಗೌರಿ ಹಾಗೂ ಗೋವಾದಿಂದ ಜಾನುಮಣಿ ಎಂಬ ಆನೆಗಳನ್ನು ಇಲ್ಲಿಗೆ ತಂದು ಆರೈಕೆ ಮಾಡಲಾಗುತ್ತಿದೆ. ಸದ್ಯ ನಾಲ್ಕು ಆನೆಗಳಿದ್ದು, ಮುಂದಿನ…

  • ಆರೋಗ್ಯ

    ಧೂಮಪಾನ ಮತ್ತು ತಂಬಾಕು ಸೇವನೆಯಿಂದ ಆಗುವ ತೊಂದರೆಗೆ ಬಾಳೆಹಣ್ಣು ರಾಮಬಾಣ.!

    ಮಾತು ಬಲ್ಲವನಿಗೆ ಜಗಳವಿಲ್ಲ, ಊಟ ಬಲ್ಲವನಿಗೆ ರೋಗವಿಲ್ಲ ಎಂಬ ಗಾದೆ ಮಾತಿನಂತೆ ನಾವು ತಿನ್ನುವ ಆಹಾರದ ಮೇಲೆ ನಮ್ಮ ಆರೋಗ್ಯದ ಸ್ಥಿತಿಗತಿ ನಿರ್ಧರಿತವಾಗುತ್ತದೆ. ಊಟದ ವಿಷಯದಲ್ಲಿ ನಾವು ಎಷ್ಟು ಕಾಳಜಿ ವಹಿಸುತ್ತೇವೋ ಹಾಗೆಯೇ ನಾವು ಸೇವಿಸುವ ಹಣ್ಣುಗಳ ಬಗ್ಗೆಯೂ ಮುತುವರ್ಜಿ ವಹಿಸಬೇಕಾಗುತ್ತಾದೆ.ಬಾಳೆಹಣ್ಣಿನಲ್ಲಿ ಹೇರಳವಾದ ವಿಟಮಿನ್‌ಗಳು, ಕಾರ್ಬೋಹೈಡ್ರೇಟ್ಸ್. ನಾರಿನಾಂಶ, ಕ್ಯಾಲ್ಸಿಯಂ, ಪ್ರೋಟೀನ್, ಎಲ್ಲದಕ್ಕಿಂತಲೂ ಮುಖ್ಯವಾಗಿ ಪೊಟ್ಯಾಶಿಯಂನ್ನು ಹೊಂದಿರುವುದರಿಂದ ಇದು ಹೃದ್ರೋಗ ಹಾಗೂ ರಕ್ತದೊತ್ತಡದ ತೊಂದರೆಯುಳ್ಳವರಿಗೆ ಉಪಕಾರಿಯೆನಿಸಿದೆ. ಬಾಳೆಹಣ್ಣು ಧಾರ್ಮಿಕ ವಿಧಿವಿಧಾನಗಳಲ್ಲಿ ಅತಿಥಿ ಸತ್ಕಾರಗಳಲ್ಲಂತೂ ಬಾಳೆ ಇಲ್ಲದಿರುವುದೇ ಇಲ್ಲ. ರಕ್ತಹೀನತೆಯಿಂದ…

  • ಸುದ್ದಿ, ಸ್ಪೂರ್ತಿ

    ಈ ವ್ಯಕ್ತಿ 5 ಭಾರಿ ಚುನಾವಣೆಯಲ್ಲಿ ಗೆದ್ದರು ಈಗ ಏನು ಮಾಡುತ್ತಿದ್ದಾರೆ ಗೊತ್ತಾ, ಹೆಮ್ಮೆಯ ವ್ಯಕ್ತಿ.

    ಸ್ನೇಹಿತರೆ ನಾವು ತೋರಿಸುತ್ತಿರುವ ಈ ವ್ಯಕ್ತಿಯ ಹೆಸರು ಗುಮ್ಮಡಿ ನರಸಯ್ಯ, ಇವರು ತೆಲಂಗಾಣ ರಾಜ್ಯದ ಖಮ್ಮಮ್ ಜಿಲ್ಲೆಯ ಎಲ್ಲಂದು ಕ್ಷೇತ್ರದಲ್ಲಿ ಅಡಿಯೂ ಭಾರಿ MLA ಆಗಿ ಗೆದ್ದು ಜನರಿಗೆ ಸೇವೆಯನ್ನ ಸಲ್ಲಿಸಿರುವ ಮಹಾನ್ ವ್ಯಕ್ತಿ. ಇವರು MLA ಆಗಿದ್ದಾಗ ಕೋಟಿಗಟ್ಟಲೆ ಹಣವನ್ನ ಸಂಪಾದನೆ ಮಾಡುವ ಅವಕಾಶ ಇದ್ದರೂ ಕೂಡ MLA ನರಸಯ್ಯನವರು ನನಗೆ ಹಣ ಬೇಡ ಜನರ ಪ್ರೀತಿ ಬೇಕು ಎಂದು 25 ವರ್ಷ ಅಧಿಕಾರದಲ್ಲಿ ಇದ್ದರೂ ಕೂಡ ಒಂದೇ ಒಂದು ರೂಪಾಯಿಯನ್ನ ಕೆಟ್ಟ ದಾರಿಯಲ್ಲಿ ಸಂಪಾದನೆ…