ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನವದೆಹಲಿ: ದೆಹಲಿ ಮೆಟ್ರೋ ಸದಾ ಒಂದಿಲ್ಲೊಂದು ವಿಷಯಕ್ಕೆ ಸುದ್ದಿಯಾಗುತ್ತಲೇ ಇರುತ್ತದೆ. ಇದೀಗ ಹಳದಿ ಮಾರ್ಗದ ಮೆಟ್ರೋ ಮಾರ್ಗ ಮಧ್ಯೆಯೇ ಕೆಟ್ಟು ನಿಂತಿದ್ದರಿಂದ ಪ್ರಯಾಣಿಕರು ಹಳಿ ಮೇಲೆ ನಡೆದುಕೊಂಡು ಹೋಗಿ ನಿಲ್ದಾಣ ತಲುಪಿದ್ದಾರೆ.

ಮಂಗಳವಾದ ಬೆಳಗ್ಗೆ ಸುಮಾರು 9.30ಕ್ಕೆ ಹಳದಿ ಮಾರ್ಗದಲ್ಲಿ ಕುತಬ್ ಮಿನಾರ್ ನಿಲ್ದಾಣದಿಂದ ಮೆಟ್ರೋ ರೈಲು ನಿಧಾನವಾಗಿ ಚಲಿಸುತ್ತಿತ್ತು. ಹೀಗೆ ಚಲಿಸುತ್ತಿರುವಾಗಲೇ ಸುಲ್ತಾನಪುರ ನಿಲ್ದಾಣಕ್ಕೆ ಮೊದಲೇ ನಿಂತಿದೆ. ಕೊನೆಗೆ ಎಮೆರ್ಜೆನ್ಸಿ ಗೇಟ್ನಿಂದ ಪ್ರಯಾಣಿಕರನ್ನು ಹೊರ ಬಂದು, ಟ್ರ್ಯಾಕ್ ಮೇಲೆ ನಡೆದುಕೊಂಡು ಹೋಗಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಡಿಎಂಆರ್ ಸಿ, ಹೂಡಾ ಸಿಟಿ ಸೆಂಟರ್ ಮತ್ತು ಸುಲ್ತಾನಪುರ, ಸಮಯಪುರ ಬಾದಲಿ ಮತ್ತು ಕುತುಬ್ ಮಿನಾರ್ ಮಾರ್ಗ ಮಧ್ಯೆ ಮೆಟ್ರೋ ಸಂಚಾರ ಸ್ಥಗಿತಗೊಳಿಸಲಾಗಿದೆ. ಸುಲ್ತಾನಪುರ ಮತ್ತು ಕುತುಬ್ ಮಿನಾರ್ ನಿಲ್ದಾಣದ ಪ್ರಯಾಣಿಕರಿಗೆ ತೊಂದರೆಯಾಗದಂತೆ ಬಸ್ ಸೌಲಭ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದೆ.

ಹಳದಿ ಮಾರ್ಗದ ಮೆಟ್ರೋ ರೈಲು ಬೆಳಗ್ಗೆ ಸುಲ್ತಾನಪುರ ತಲುಪುವುದರಲ್ಲಿತ್ತು. ರೈಲಿಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಓವರ್ಹೆಡ್ ವಯರ್ ಕಡಿತಗೊಂಡಿದೆ. ಹೀಗಾಗಿ ಮೆಟ್ರೋ ಸಂಚಾರದಲ್ಲಿ ಅಸ್ತವ್ಯಸ್ತ ಕಂಡು ಬಂದಿದೆ. ಡಿಎಂಆರ್ ಸಿ ಸಿಬ್ಬಂದಿ ಸಮಸ್ಯೆ ಪರಿಹರಿಸುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತರಾಗಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ದಿನಾಂಕ 26 ಡಿಸೆಂಬರ 2019 ಗುರುವಾರ (ಬೆಳಿಗ್ಗೆ) ಶ್ರೀಶಕೆ 1941 ಶ್ರೀವಿಕಾರಿ ನಾಮ ಸಂವತ್ಸರ ಮಾರ್ಗಶಿರ ಕೃಷ್ಣ ಅಮಾವಾಸ್ಯೆ (ಎಳ್ಳ ಅಮಾವಾಸ್ಯೆ). ಪಂಡಿತ್ ರಾಘವೇಂದ್ರ ಸ್ವಾಮಿಗಳು ನಿಮ್ಮ ಜೀವನದಸಮಸ್ಯೆಗಳಾದ ವಿದ್ಯೆಯೋಗ, ವಿವಾಹಯೋಗ,ಉದ್ಯೋಗ. ವಿದೇಶ ಪ್ರಯಾಣ. ಸಂತಾನಭಾಗ್ಯ, ವ್ಯಾಪಾರ ಅಭಿವೃದ್ಧಿ,ಹಣಕಾಸು, ಪ್ರೇಮ ವಿಚಾರ, ದಾಂಪತ್ಯ ತೊಂದರೆ, ಕೋರ್ಟ್ ಕೇಸ್, ಶತೃಕಾಟ, ಸಾಲಬಾಧೆ, ಅನಾರೋಗ್ಯ, ಮನೆಯಲ್ಲಿಅಶಾಂತಿ, ಇನ್ನೂ ಅನೇಕ ನಿಮ್ಮ ಜೀವನದ ಗುಪ್ತಸಮಸ್ಯೆಗಳಿಗೆ, ಪರಿಹಾರ ತಿಳಿಯಲು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇಕಠಿಣವಾಗಿರಲಿ 5 ದಿನದಲ್ಲಿ ಶಾಶ್ವತ ಪರಿಹಾರ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದ ಸಮಸ್ಯೆಗಳಾದ ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕಲಹ ಹಣಕಾಸು ವ್ಯವಹಾರಿಕ ಸಮಸ್ಯೆಗಳಿಗೆ ಅಷ್ಟಮಂಗಳ ಪ್ರಶ್ನೆ, ತಾಂಬೂಲಪ್ರಶ್ನೆ ,ಜಾತಕ ವಿಶ್ಲೇಷಣೆ,ಪಂಚಪಕ್ಷಿ ಪ್ರಶ್ನೆಗಳ ಮುಖಾಂತರ ಸಂಪೂರ್ಣವಾಗಿ ಅವಲೋಕನೇ ಮಾಡಿ ಪರಿಹಾರ ಸೂಚಿಸುವರು ಹಾಗೂ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 ಮೇಷ(2 ಜನವರಿ, 2019) ಹೊಸ ಆರ್ಥಿಕ ಒಪ್ಪಂದ ಕುದುರಿಸಲಾಗುತ್ತದೆ ಮತ್ತು ಹೊಸ ಹಣ…
ಈಗಿನ ಕಾಲದಲ್ಲಿ ಸ್ಮಾರ್ಟ್ ಫೋನ್ ಸರ್ವೇಸಾಮಾನ್ಯವಾಗಿ ಕಂಡುಬರುತ್ತಿದೆ.ಆದ್ದರಿಂದ, Whats App ಗುಂಪಿನಲ್ಲಿ ನೀವು ಯಾರನ್ನಾದರೂ ಟ್ಯಾಗ್ ಮಾಡಲು ಅಥವಾ ನಮೂದಿಸಬೇಕೆಂದು ಬಯಸಿದರೆ – ಗುಂಪಿನಲ್ಲಿರುವ ಒಬ್ಬ ವ್ಯಕ್ತಿ? ಇದನ್ನು ಹೇಗೆ ಮಾಡುತ್ತೀಯ? ಮತ್ತು, ಇದು ಹೇಗೆ ಹೋಗುತ್ತದೆ ಮತ್ತು ಸ್ವೀಕರಿಸುವವರ ಫೋನ್ನಲ್ಲಿ ಪ್ರತಿಬಿಂಬಿಸುತ್ತದೆ ಎಂದು ನಿಮಗೆ ತಿಳಿದಿದೆಯೇ?
ಆಟವಾಡುವುದೆಂದರೆ…ಯಾವ ಮಕ್ಕಳಿಗೆ ತಾನೇ ಇಷ್ಟವಿಲ್ಲ ಹೇಳಿ.. ಒಂದು ಕಾಲದಲ್ಲಿ ಬಯಲಲ್ಲಿ ಆಟವಾಡುತ್ತಿದ್ದ ಮಕ್ಕಳು ಈಗ ನಾಲಕ್ಕು ಗೋಡೆಗಳ ಮಧ್ಯೆ, ಆನ್ ಲೈನ್ ಆಟಗಳನ್ನು ಆಡುತ್ತಿದ್ದಾರೆ. ಈಗಂತೂ ಸಂಪೂರ್ಣ ಡಿಜಿಟಲ್ ಜಮಾನ. ಎದ್ದರೂ ಕೂತರೂ ಮೊಬೈಲ್ ಕಂಪ್ಯೂಟರ್ಗಳದ್ಧೆ ಹವಾ.. ಅದರಲ್ಲೂ ಪುಟ್ಟ ಮಕ್ಕಳು ಆನ್ ಲೈನ್ ಗೇಮ್`ಗಳಿಗೆಂದರೆ ಇನ್ನಿಲ್ಲದಂತೆ ತೊಡಗಿಕೊಳ್ಳುತ್ತಿದ್ಧಾರೆ.
ಓಂ ಕಾಳು ಅಡುಗೆಗೆ ರುಚಿ ನೀಡುವುದಲ್ಲದೆ ತನ್ನಲ್ಲಿ ಹಲವಾರು ಔಷಧಿ ಗುಣಗಳನ್ನು ಹೊಂದಿದೆ. ಇಂದಿನ ಒತ್ತಡದ ಬದುಕಿನಲ್ಲಿ ಜನರು ತಾವೇ ಅಡುಗೆ ಮಾಡಿ ತಿನ್ನಲು ಸಮಯವಿಲ್ಲದ ಕಾರಣ ಹೊರಗಡೆ ಅಥವಾ ಹೋಟೆಲ್ ಗಳಲ್ಲಿ ಹಾಗೇನೇ ರಸ್ತೆ ಬದಿಗಳಲ್ಲಿ ಸಿಗುವಂತಹ ಮತ್ತೆ ಬೇಕರಿ ತಿಂಡಿ ತಿನಿಸುಗಳನ್ನು ಹೆಚ್ಚಾಗಿ ತಿನ್ನುತ್ತಾರೆ ಆದರೆ ಇವುಗಳು ಅವರ ಬಾಯಿಗೆ ರುಚಿಯನ್ನು ನೀಡುತ್ತವೆ ಆದರೆ ಅದರಿಂದ ಆರೋಗ್ಯ ಖಂಡಿತ ಹಾಳಾಗುತ್ತದೆ ಏಕೆಂದರೆ ಹೋಟೆಲ್ ಗಳಲ್ಲಿ ಹೆಚ್ಚಾಗಿ ಹೊರಗಿನ ತಿನಿಸುಗಳಲ್ಲಿ ಸೋಡ ಬಳಸುತ್ತಾರೆ. ಏಕೆಂದರೆ ಈ…
: ಹೊಸಕೋಟೆ ಕ್ಷೇತ್ರದ ಕಾಂಗ್ರೆಸ್ ಅನರ್ಹ ಶಾಸಕ ಎಂಟಿಬಿ ನಾಗರಾಜ್ ಅವರು ಉತ್ತರ ಕರ್ನಾಟಕದ ನೆರೆ ಪೀಡಿತ ಪ್ರದೇಶಗಳಿಗೆ ಪರಿಹಾರ ಧನ ನೀಡಿದ್ದಾರೆ. ಮುಖ್ಯಮಂತ್ರಿ ಪರಿಹಾರ ನಿಧಿಗೆ ಎಂಟಿಬಿ ನಾಗರಾಜ್ ಅವರು 1 ಕೋಟಿ ರೂಪಾಯಿ ಚೆಕ್ ನೀಡುವ ಮೂಲಕ ಪರಿಹಾರವನ್ನು ನೀಡಿದ್ದಾರೆ. ಪ್ರವಾಹದಿಂದಾಗಿ ರಾಜ್ಯದಲ್ಲಿ ರೈತರ ಬೆಳೆ ನಾಶ, ಜಾನುವಾರುಗಳು, ಮನೆ, ಸಾವು-ನೋವು ಮತ್ತಿತರ ಸಮಸ್ಯೆಯನ್ನು ಎದುರಿಸುತ್ತಿರುವವರಿಗೆ ನೆರವಾಗಲಿ ಎಂಬ ಕಾರಣಕ್ಕೆ ಪರಿಹಾರವನ್ನು ಕೊಟ್ಟಿದ್ದಾರೆ. ಕಳೆದ ವಾರಗಳಿಂದ ಉತ್ತರ ಕರ್ನಾಟಕ ಭಾಗ, ಮಲೆನಾಡು ಪ್ರದೇಶ ಹಾಗೂ ಕರಾವಳಿ…