ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಾಲಿನಿಂದ ಬೆಳಕಾಗುವ ಪರಿ. ಇದೇನಿದು ಹಾಲಿನಿಂದ ಬೆಳಕೇ? ಸಂಸ್ಕೃತದಲ್ಲಿ ಒಂದು ಕಥೆ ಇದೆ. ಒಂದು ಸಲ ಹಾಲು ದೇವರನ್ನು ಕುರಿತು ತಪಸ್ಸು ಮಾಡಿತಂತೆ. ದೇವರು ಪ್ರತ್ಯಕ್ಷನಾಗಿ ಏನು ಸಮಸ್ಯೆ ಎಂದನಂತೆ. ಆಗ ಹಾಲು ಹೇಳಿತಂತೆ. ದೇವರೇ ನಾನು ಹಾಲು ಆಕಳು ಎಮ್ಮೆಯಿಂದ ಬಂದಾಗ ಶುದ್ಧವಾಗೇ ಇರುತ್ತೇನೆ. ಆದರೆ ಈ ಪಾಪಿ ಮಾನವ ನನಗೆ ಹುಳಿ ಇಂಡಿ ನನ್ನ ಮನಸ್ಸನ್ನು ಕೆಡಿಸಿಬಿಡುತ್ತಾನೆ. ನನಗೆ ಹಾಲಾಗೇ ಇರುವಂತೆ ವರ ಕೊಡು ಎಂದು ಬೇಡಿಕೊಂಡಿತಂತೆ.

ಆಗ ದೇವರು ನಕ್ಕು ಎಲೈ ಹಾಲೇ ಇಲ್ಲಿ ಕೇಳು ನೀನು ಹಾಲಾಗಿ ಇರುವ ಬದುಕಿಗೆ ಆಸೆ ಪಡುವ ಮೊದಲು ಈ ಮಾತನ್ನು ಕೇಳು ನೀನು ಹಾಲಾದರೆ ಒಂದು ದಿನ ಮಾತ್ರ ಬದುಕುವೆ. ಹಾಲಿಗೆ ಹೆಪ್ಪಾಕಿದರೆ ಎರಡು ದಿನ ಬದುಕುವೆ, ಮೊಸರಾಗಿ ಕಡೆದರೆ ಹುಳಿ ಹುಳಿಯಾಗಿ ಮೂರನೇ ದಿನ ಬದುಕುವೆ, ಮಜ್ಜಿಗೆಯಿಂದ ಬಂದ ಬೆಣ್ಣೆಯಾದರೆ ವಾರಗಟ್ಟಲೆ ಬದುಕುವೆ, ಬೆಣ್ಣೆಯನ್ನು ಹದವಾಗಿ ಕಾಯಿಸಿ ಮೇಲೆ ಒಂದೆರೆಡು ವೀಳ್ಯೆದೆಲೆ ಹಾಕಿದರೆ ಘಮಗುಡುವ ತುಪ್ಪವಾಗುವೆ, ಆ ತುಪ್ಪದಿಂದ ದೀಪ ಹಚ್ಚಿದರೆ ನನಗೆ ಬೆಳಕಾಗುವೆ.

ಈಗ ಹೇಳು ಒಂದು ದಿನ ಹಾಲಾಗಿಯೇ ಹುಟ್ಟಿ ಹಾಲಾಗಿಯೇ ಸಾಯುವೆಯಾ ಅಥವಾ ಕ್ಷಣ ಕ್ಷಣವೂ ಅನುದಿನವೂ ದಿನ ದಿನವೂ ಬೆಳೆದು ರೂಪಾಂತರ ಪಡೆದು. ಭಗವಂತನಿಗೆ ಬೆಳಕಾಗುವೆಯಾ ‘ ಎಂದು ದೇವರು ಪ್ರಶ್ನಿಸಿದನಂತೆ ದೇವರ ಮಾತಿಗೆ. ಹಾಲು ಮೂಕವಾಯಿತು. ಶರಣಾಯಿತು. ತನ್ನ ಮನದ ಅಂಧಕಾರ.. ಮದದಿಂದ ಹೊರಬಂತು. ದೇವರ ಮುಂದೆ ಪ್ರಜ್ವಲಿಸುವ ಬೆಳಕಾಯಿತು. ನಾವು ಹಾಗೇ ಅಲ್ವಾ. ನಮ್ಮ ಮನಸ್ಸಿಗೆ ಯಾರೋ ಹುಳಿ ಹಿಂಡಿದರೆಂದು ಕೊರಗದೆ ಹಾಲಾಗಿ ಮೊಸರಾಗಿ ಮಜ್ಜಿಗೆ ಬೆಣ್ಣೆ ತುಪ್ಪವಾಗಿ ದೇವರ ಮುಂದೆ ದೀಪವಾಗುವ ಸಾರ್ಥಕ ಬದುಕಿಗೆ ಬದಲಾಗೋಣ..

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatರಾಘವೇಂದ್ರಆಚಾರ್ಯ9901077772
ಕೊಲ್ಲೂರು ಮೂಕಾಂಬಿಕೆ ತಾಯಿಗೆ ಆರಾಧಕರು. ಮದುವೆ, ಸಂತಾನ ಕೊರತೆ, ಶತ್ರು ಕಾಟ, ಕುಜದೋಷ ಪರಿಣಾಮ, ಮಕ್ಕಳು ತೊಂದರೆ, ಸ್ತ್ರೀ ಪುರುಷ ಪ್ರೇಮ ವಿಚಾರ, ವಿದೇಶಿ ಯೋಗ, ಅನಾರೋಗ್ಯ,ಮನೆ ಕಟ್ಟುವ ಯೋಗ, ರಾಜಕೀಯದ ಭವಿಷ್ಯ, ಸ್ಥಾನಮಾನ ತೊಂದರೆ, ಕುಟುಂಬದಲ್ಲಿದ್ದ ಸಮಸ್ಯೆ, ಇನ್ನು ಗುಪ್ತ ಹಾಗೂ ಬಗೆಹರಿದ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕರೆ ನೀಡಿ 9901077772 ಪಂಡಿತ್ ರಾಘವೇಂದ್ರ ಸಾಮ್ವಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರಕೃತಿ ನಮಗೆ ನೀಡಿರುವ ಆರೋಗ್ಯಕರ ಆಹಾರಗಳಲ್ಲಿ ಮೀನು ಕೂಡ ಒಂದು, ಇನ್ನು ಮೀನು ಮಾಂಸದ ಆಹಾರದ ಪ್ರೀತಿಯರಿಗೆ ತುಂಬಾ ಪ್ರಿಯವಾದ ಆಹಾರ ಎಂದು ಹೇಳಿದರೆ ತಪ್ಪಾಗಲ್ಲ ಮತ್ತು ಮೀನನ್ನ ಪ್ರಪಂಚದಲ್ಲಿ ಹೆಚ್ಚಿನ ಜನರು ತಿನ್ನುತ್ತಾರೆ. ಇನ್ನು ಕರಾವಳಿ ಪ್ರದೇಶಗಳಲ್ಲಿ ವಾಸ ಮಾಡುವ ಜನರಿಗೆ ಮೀನು ಅಂದರೆ ಪಂಚಪ್ರಾಣ, ಮೀನು ತುಂಬಾ ಆರೋಗ್ಯಕರವಾದ ಆಹಾರ ಅನ್ನುವುದು ನಮಗೆ ತಿಳಿದಿರುವ ವಿಚಾರ ಆಗಿದೆ ಮತ್ತು ಅದನ್ನ ವೈದ್ಯಲೋಕ ದೃಡಪಸಿಡಿದೆ, ಮೀನಿನಲ್ಲಿ ಇರುವ ಹಲವು ಪೋಷಕಾಂಶಗಳು ನಮ್ಮ ದೇಹಕ್ಕೆ ತುಂಬಾ ತುಂಬಾ…
ದೇಶದಲ್ಲಿ ರಾಜ್ಯದಲ್ಲಿ ಕೊರೋನ ಹೆಚ್ಚಳವಾಗಿದೆ.ಕಳೆದ 4 ವಾರಗಳಲ್ಲಿ ವೈರಸ್ ಉತ್ತುಂಗಕ್ಕೆ ತಲುಪಿದೆ.ದೇಶದಲ್ಲಿ ಬುಧವಾರ ಬೆಳಿಗ್ಗೆ ಕೊನೆಗೊಂಡ 24 ತಾಸಿನ ಅವಧಿಯಲ್ಲಿ ಮಂಗಳವಾರ ಕ್ಕಿಂತ ಶೇ.55% ಹೆಚ್ಚಳಗೊಂಡಿದೆ. ದೇಶದಲ್ಲಿ ಸುಮಾರು 90ಸಾವಿರ ಪ್ರಕರಣ ದಾಖಲಾಗಿದೆ.ರಾಜ್ಯದಲ್ಲೂ ಶೇ.3.33ರಷ್ಟು ಪ್ರಕರಣ ದಾಖಲಾಗಿದೆ.ಈ ರೀತಿಯ ಹೆಚ್ಚಳದಿಂದಾಗಿ 3ನೇ ಅಲೆ ಖಚಿತವಾದಂತೆ ಆಗಿದೆ. ದೇಶದಲ್ಲಿ ಒಟ್ಟಾರೆ ಕೋವಿಡ್ ಪ್ರಕರಣಗಳು 3,50,18,358ಕ್ಕೆ ಏರಿದೆ.ಮರಣ ಪ್ರಮಾಣ 4,82,551ಕ್ಕೆ ಮುಟ್ಟಿದೆ.8 ದಿನಗಳಿಂದ ಶೇ.6.3ಪಟ್ಟು ಏರಿದೆ.ಡಿ. 29ರಂದು 0.79 ಇದ್ದ ಪಾಸಿಟಿವಿಟಿ ದರ ಜ.5ಕ್ಕೆ ಶೇ.5.03ಕ್ಕೆ ಹೆಚ್ಚಳವಾಗಿದೆ.ಒಟ್ಟು 3,43,21,803ಮಂದಿ…
![]()
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಏಪ್ರಿಲ್, 2019) ನಿಮ್ಮ ನಿರಾಶಾದಾಯಕ ನಡವಳಿಕೆಯಂದಾಗಿ ನೀವು ಯಾವುದೇ ಪ್ರಗತಿಯನ್ನು ಹೊಂದಲು ಸಾಧ್ಯವಾಗುವುದಿಲ್ಲ. ಚಿಂತೆ ನಿಮ್ಮ ಚಿಂತನಾ…
9 ವರ್ಷದ ಅಪ್ರಾಪ್ತೆ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ್ದು, ಆತನನ್ನು ಸ್ಥಳೀಯರು ಹಿಡಿದು ಥಳಿಸಿ ಹತ್ಯೆಗೈದ ಘಟನೆ ಪಂಜಾಬ್ನ ಜಲಂಧರ್ ನಲ್ಲಿ ನಡೆದಿದೆ. ಜಲಂಧರ್ ನ ರಾಮ ಮಂಡಿ ಪ್ರದೇಶದಲ್ಲಿ ಭಾನುವಾರ ಈ ಘಟನೆ ನಡೆದಿದೆ. ಅಲೆಮಾರಿ ಕೂಲಿಕಾರನಾಗಿದ್ದ ಪಪ್ಪು ಕುಮಾರ್(39) 9 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದಾನೆ. ಬಾಲಕಿಯ ಪೋಷಕರು ಕೂಡ ಅಲೆಮಾರಿ ಕೂಲಿಕಾರಾಗಿದ್ದು, ಬಾಲಕಿ ಹಾಗೂ ಆರೋಪಿ ನೆರೆಹೊರೆಯ ಮನೆಗಳಲ್ಲಿ ವಾಸವಾಗಿದ್ದರು. ಭಾನುವಾರ ಆರೋಪಿ ತನ್ನ ಮನೆಗೆ ಬಾಲಕಿಯನ್ನು ಹೊತ್ತೊಯ್ದು ಅತ್ಯಾಚಾರ ಮಾಡಿದ್ದಾನೆ. ಈ…
ಅನಾರೋಗ್ಯದಿಂದ ಬಳಲುತ್ತಿದ್ದ ಬಡ ರೈತನ ಮನವಿಗೆ ಸ್ಪಂದಿಸಿದ ಮೋದಿ 30 ಲಕ್ಷ ರೂ.ಗಳನ್ನು ಪ್ರಧಾನ ಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ನೀಡಿದ್ದಾರೆ. ಜೈಪುರದ ಸುಮೇರ್ ಸಿಂಗ್ ಅವರು ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದು ತನ್ನ ಕಷ್ಟದ ಕಥೆಯನ್ನು ತಿಳಿಸಿದ್ದರು. ತನ್ನ ಮಗಳು ಅನಾರೋಗ್ಯದ ಸಮಸ್ಯೆಯಿಂದ ಬಳುತ್ತಿದ್ದು, ಈಗಾಗಲೇ ತನ್ನ ಮನೆ, ಜಮೀನು ಮಾರಾಟ ಮಾಡಿ 7 ಲಕ್ಷ ರೂ. ಖರ್ಚು ಮಾಡಿದ್ದೇನೆ. ಇನ್ನು ನನ್ನ ಮಗಳ ಚಿಕಿತ್ಸೆ ಹಣದ ಅಗತ್ಯವಿದ್ದು, ಸರ್ಕಾರ ತಮ್ಮ ನೆರವಿಗೆ ಬರುವಂತೆ…
ಹಿರಿಯ ನಟ ಕಮ್ ಶಾಸಕ ರೆಬೆಲ್ ಸ್ಟಾರ್ ಅಂಬರೀಶ್ರವರಿಗಿಂದು ಹುಟ್ಟುಹಬ್ಬದ ಸಂಭ್ರಮ. 65 ನೇ ವರ್ಷಕ್ಕೆ ಕಾಲಿಟ್ಟಿರೋ ಅಂಬರೀಶ್ ಇತ್ತೀಚೆಗೆ ಸಿನಿಮಾಗಳಲ್ಲಿ ಅಭಿನಯಿಸುತ್ತಿಲ್ಲವಾದ್ರೂ ರಾಜಕೀಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.