ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕತ್ತಿನ ಭಾಗದಲ್ಲಿ ಪಾರ್ಶ್ವವಾಯು ಸಮಸ್ಯೆಯನ್ನು ಹೊಂದಿರುವ 65 ವರ್ಷದ ವೃದ್ಧರೊಬ್ಬರು ಕೈ ಚಲನೆಯನ್ನು ಊಹಿಸಿಕೊಳ್ಳುವ ಮೂಲಕ ಬರವಣಿಗೆಯನ್ನು ಸಾಧಿಸಿದ್ದಾರೆ. ಬ್ರೈನ್ ಕಂಪ್ಯೂಟರ್ ಇಂಟರ್ಫೇಸ್ (BCI) ಸಾಧನವನ್ನು ಬಳಸಿ ಹೆಚ್ಚು ಕಾರ್ಯಕ್ಷಮತೆಯುಳ್ಳ ಮೆದುಳು ಪಠ್ಯದ ಮೂಲಕ ಸಂವಹನವನ್ನು ಸಾಧಿಸಿದೆ. ಅಮೆರಿಕದ ನರವಿಜ್ಞಾನಿಗಳು ಈ ಸಾಧನೆಯನ್ನು ಸಂಶೋಧನಾ ಸಹಯೋಗಿ ಬ್ರೈನ್ಗೇಟ್ನೊಂದಿಗೆ ಸೇರಿ ಅಭಿವೃದ್ಧಿಪಡಿಸಿದ್ದಾರೆ.
ಬ್ರೈನ್ ಕಂಪ್ಯೂಟರ್ ಇಂಟರ್ಫೇಸ್ ಎನ್ನುವ ಸಾಧನವು ಮೆದುಳಿನ ಮೇಲೆ ಚಿಪ್ಗಳಿಂದ ಕಾರ್ಯ ನಿರ್ವಹಿಸುತ್ತದೆ. ಅದು ಬಳಕೆದಾರರು ಯೋಚಿಸಿದಾಗ ಮೆದುಳಿನ ಚಟುವಟಿಕೆಯನ್ನು ಪತ್ತೆ ಮಾಡುತ್ತದೆ ಮತ್ತು ಅದನ್ನು ಕಂಪ್ಯೂಟರ್ನಿಂದ ಓದಬಲ್ಲ ಸಂಕೇತಗಳಾಗಿ ಭಾಷಾಂತರಿಸುತ್ತದೆ. ಇದನ್ನು ಅಳವಡಿಸಿರುವ ವ್ಯಕ್ತಿ ತಾನು ಬರೆಯುತ್ತಿದ್ದೇನೆ ಎಂದು ಊಹಿಸಿದಾಗ ಬ್ರೈನ್ ಚಿಪ್ನಲ್ಲಿರುವ ಸೆನ್ಸಾರ್ಗಳು ಆತನ ನ್ಯೂರಾನ್ಗಳಿಂದ ಸಿಗ್ನಲ್ಗಳನ್ನು ತೆಗೆದುಕೊಳ್ಳುತ್ತವೆ. ಈ ಸಿಗ್ನಲ್ಗಳು ಮೆಷಿನ್ ಲರ್ನಿಂಗ್ ಆಲ್ಗರಿದಮ್ಸ್ನಿಂದ ಗುರುತಿಸಿಕೊಂಡು ನೈಜ ಸಮಯದಲ್ಲಿ ನೀಡುತ್ತದೆ.
ಈ ಇಂಟರ್ಫೇಸ್ ಬಳಸಿಕೊಂಡು ಕಂಪ್ಯೂಟರ್ ನೇರವಾಗಿ ವ್ಯಕ್ತಿಯ ಮೆದುಳಿನಿಂದ ಬರುವ ಸೂಚನೆಗಳನ್ನು ಅನುಸರಿಸುತ್ತದೆ. ಆ ಮೂಲಕ ಆ ವ್ಯಕ್ತಿಯೂ ಅದನ್ನು ಯೋಚಿಸುತ್ತಾ, ಕಂಪ್ಯೂಟರ್ ಮೂಲಕ ಆ ಕೆಲಸವನ್ನು ಮಾಡಬಹುದು. ಈ ಪ್ರಕರಣದಲ್ಲಿ ವ್ಯಕ್ತಿಯ ಕೈಗಳು ಬೆನ್ನು ಹುರಿ ಗಾಯದಿಂದ ಪಾರ್ಶ್ವವಾಯುವಿಗೆ ತುತ್ತಾಗಿದ್ದು, ಕೈಗಳ ಚಲನೆಯನ್ನು ಊಹಿಸಿಕೊಂಡಿದ್ದಾರೆ. ಆ ಮೂಲಕ ಒಂದು ನಿಮಿಷದಲ್ಲಿ 90 ಅಕ್ಷರಗಳನ್ನು ಶೇಕಡಾ 94 ರಷ್ಟು ನಿಖರವಾಗಿ ಬರೆಯಲು ಸಾಧ್ಯವಾಗಿದೆ.
ಆಫ್ಲೈನ್ ಜೆನೆರಲ್ ಪರ್ಪಸ್ ಸ್ವಯಂ ತಿದ್ದುವಿಕೆಯಿಂದ ನಿಖರತೆಯೂ ಶೇಕಡಾ 99 ರಷ್ಟು ಇತ್ತು. ಇದು ದೊಡ್ಡ ಸಾಧನೆಯಾಗಿದ್ದು, ಒಂದು ನಿಮಿಷದಲ್ಲಿ 115 ಅಕ್ಷರಗಳಿಗೆ 90 ಅಕ್ಷರಗಳ ಸಾಮರ್ಥ್ಯವನ್ನು ಹೋಲಿಸಬಹುದಾದ ಕಾರಣ ಇದು ನಿಜವಾಗಿಯೂ ಅತ್ಯುತ್ತಮ ಸಾಧನೆಯಾಗಿದೆ. ಸ್ಮಾರ್ಟ್ಫೋನ್ನಲ್ಲಿ ಈ ವಯಸ್ಸಿನ ವ್ಯಕ್ತಿಯ ಟೈಪಿಂಗ್ ವೇಗವನ್ನು ಗಮನಿಸಿ ಈ ತೀರ್ಮಾನಕ್ಕೆ ಬರಲಾಗಿದೆ.
ಈ ಸಾಧನೆಯೂ ಹಿಂದಿನ ‘ಮೆದುಳಿನಿಂದ ಪಠ್ಯದವರೆಗಿನ ಸಂವಹನ’ದ ದಾಖಲೆಗಳಿಗಿಂತ ದುಪ್ಪಟ್ಟಾಗಿದೆ. ಹೊಸ ವ್ಯವಸ್ಥೆಯು ಪಾರ್ಶ್ವವಾಯು ಪೀಡಿತರಿಗೆ ತಮ್ಮ ದೈನಂದಿನ ಜೀವನದಲ್ಲಿ ಕಷ್ಟ ಪಡದೇ ಸರಾಗವಾಗಿ ಸಂವಹನ ನಡೆಸಲು ಸಕ್ರಿಯಗೊಳಿಸುವ ಮೂಲಕ ಸಹಾಯ ಮಾಡುತ್ತದೆ’ ಎಂದು ವಿಜ್ಞಾನಿಗಳು ನಂಬಿದ್ದಾರೆ. ಮಾತು, ಸ್ಕ್ರೋಲಿಂಗ್, ಪಾಯಿಂಟಿಂಗ್ ಮತ್ತು ಕ್ಲಿಕ್ ಮಾಡುವಂತಹ ಇತರ ಕಾರ್ಯಗಳಿಗೆ ಅನುಕೂಲವಾಗುವಂತಹ ಸಮಗ್ರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ವಿಜ್ಞಾನಿಗಳಿಗೆ ಈ ಯಶಸ್ಸು ಕಾರಣವಾಗುತ್ತದೆ.
ಇನ್ನು ಈ ಅಧ್ಯಯನವು ಮೇ 12 ರಂದು Nature ನಲ್ಲಿ ಪ್ರಕಟವಾಗಿದೆ. ಸ್ಪೇಸ್ ಎಕ್ಸ್ನ ಸಿಇಒ ಎಲಾನ್ ಮಸ್ಕ್ ‘ಮೆದುಳಿನಿಂದ ಬ್ರೈನ್ ಟು ಮೆಷಿನ್ ಇಂಟರ್ಫೇಸ್’ ಎನ್ನುವ ನ್ಯೂರೋ ಲಿಂಕ್ ಅನ್ನು ಸೆಪ್ಟೆಂಬರ್ 2020 ರಂದು ಅನಾವರಣಗೊಳಿಸಿದ ನಂತರ ಬ್ರೈನ್ ಚಿಪ್ಗಳು ಕಳೆದ ವರ್ಷವೂ ಸುದ್ದಿಯಲ್ಲಿತ್ತು.
Published by : Mayoon N / Biotechnologist / Director of DRM Career Build Center, kolar.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಸೂಪರ್ ಸ್ಟಾರ್ ಕಿಚ್ಚ ಸುದೀಪ್’ರವರು ಸ್ಯಾಂಡಲ್ವುಡ್,ಕಾಲಿವುಡ್, ಟಾಲಿವುಡ್, ಮತ್ತು ಬಾಲಿವುಡ್ ಚಿತ್ರಗಳಲ್ಲಿ ನಟಿಸಿ ಈಗ ಹಾಲಿವುಡ್ ಸಿನಿಮಾ ಮಾಡಲು ಸಹಿ ಹಾಕಿದ್ದಾರೆ ಎಂಬ ಸುದ್ದಿ ವರದಿಯಾಗಿದೆ.
ನೋಡಿ, ನಾವು ದಿನಾಲೂ ನೋಡುವ ಬಳಸುವ ವಸ್ತುಗಳ ಬಗ್ಗೆ ಮಾಹಿತಿಯೇ ಗೊತ್ತಿರೋದಿಲ್ಲ.ಯಾಕಂದ್ರೆ ನಾವು ಅದು ಏನು,ಎತ್ತ ಅಂತ ತಿಳ್ಕೊಲ್ಲೋ ಗೊಡವೆಗೆ ಹೋಗೋದಿಲ್ಲ. ಅದರಲ್ಲಿ ಒಂದನ್ನು ಹೇಳಬೇಕಂದ್ರೆ ನಮ್ಮ ವಾಹನದ ರಿಜಿಸ್ಟ್ರೇಷನ್ ಸಂಖ್ಯೆ. ಏನಪ್ಪಾ ನಾವು ಹೊಸ ಗಾಡಿ ತಂಡ ಮೇಲೆ ಅರ್ ಟಿ ಓ ಗೆ ಹೋಗ್ತೀವಿ.ರಿಜಿಸ್ಟ್ರೇಷನ್ ಮಾಡಿಸ್ಕೊಂಡು ಬರ್ತೀವಿ.ಮತ್ತೆ ಬೇರೆ ಉಸಾಬರಿ ನಮಗೆತಕ್ಕೆ ಅಂತ ಅನ್ಕೊಳ್ತಿವಿ.ಆದ್ರೆ ಆದಷ್ಟೂ ನಾವು ಉಪಯೋಗಿಸುವ ಯಾವುದೇ ವಸ್ತುಗಳಾಗಲಿ,ವಾಹನಗಲಾಗಲಿ ಅದರ ಬಗ್ಗೆ ನಾವು ತಿಳಿದಿರ್ಲೆಬೇಕು.
ಪಾನ್ ಕಾರ್ಡ್ಗೆ ಆಧಾರ ನಂಬರ್ ಲಿಂಕ್ ಮಾಡುವುದು ಕಡ್ಡಾಯವಾಗಿದ್ದು, 30 ಸೆಪ್ಟೆಂಬರ್ 2019 ಇದಕ್ಕೆ ಕೊನೆಯ ದಿನವಾಗಿದೆ. ಆಧಾರ್ ಜೊತೆ ಪಾನ್ ಕಾರ್ಡ್ ಅನ್ನು ನೀವೇ ಲಿಂಕ್ ಮಾಡಿಕೊಳ್ಳಲು ಇಲ್ಲಿದೆ ಎರಡು ಸುಲಭದ ಉಪಾಯ. ಮೊದಲು ಆದಾಯ ತೆರಿಗೆ ಇಲಾಖೆಯ ಅಧಿಕೃತ ವೆಬ್ಸೈಟ್ಗೆ ಲಾಗಿನ್ ಆಗಿ, ‘ಲಿಂಕಿಂಗ್ ಆಧಾರ್’ ಎಂಬ ಆಪ್ಷನ್ ಮೇಲೆ ಕ್ಲಿಕ್ ಮಾಡಬೇಕು. ಆಗ ಇನ್ನೊಂದು ವಿಂಡೋ ಓಪನ್ ಆಗುತ್ತದೆ. ಅಲ್ಲಿ ನಿಮ್ಮ ಆಧಾರ್ ಕಾರ್ಡ್ ನಲ್ಲಿರುವ ಹೆಸರು, ಜನ್ಮ ದಿನಾಂಕ ಇತ್ಯಾದಿ ಮಾಹಿತಿ…
ಬ್ಯಾಂಕ್ ಗ್ರಾಹಕರಿಗೆ ಶುಭ ಸುದ್ದಿ ನೀಡಿರುವ ಆರ್ಬಿಐ
ತನ್ನ ವಿವಾದಾತ್ಮಕ ಹೇಳಿಕೆಗಳಿಂದಲೇ ಸದಾ ಸುದ್ದಿಯಲ್ಲಿರುವ ಬಾಲಿವುಡ್ ಹಾಟ್ ನಟಿ ರಾಖಿ ಸಾವಂತ್ ತಾವು ದೀಪಕ್ ಕಲಾಲ್ ಎಂಬುವವರ ಜೊತೆ ಮದುವೆ ಮಾಡಿಕೊಳ್ಳುವುದಾಗಿ ಘೋಷಣೆ ಮಾಡಿದ್ದರು. ತಾವು ಬೆತ್ತಲೆಯಾಗಿ ಮದುವೆಯಾಗುತ್ತೇನೆ ಎಂದು ಹೇಳುವುದರ ಮುಖಾಂತರ ಪಡ್ಡೆ ಹುಡುಗರ ನಿದ್ದೆಗೆಡಿಸಿದ್ದರು. ಈಗ ಮತ್ತೊಂದು ಸುದ್ದಿಯಲ್ಲಿರುವ ರಾಖಿ ಸಾವಂತ್ ತಮ್ಮ ಮದುವೆಗೆ ಬೆತ್ತಲೆಯಾಗಿ ಬಂದರೆ ಮಾತ್ರ ಪ್ರವೇಶ ಇರಲಿದೆ ಎಂದು ಹೇಳಿದ್ದಾರೆ. ಇತ್ತೀಚೆಗಷ್ಟೇ ಮದುವೆಯಾದ ಪ್ರಿಯಾಂಕಾ ಚೋಪ್ರಾ ಮತ್ತು ನಿಕ್ ಜೋನಸ್ ಕುರಿತು ಹೇಳಿಕೆ ಕೊಟ್ಟಿರುವ ರಾಖಿ ಸಾವಂತ್ ನಿಕ್…
ಡಾ. ತಿರುವೆಂಗಡಮ್ ಚೆನ್ನೈನ ವ್ಯಾಸಾರ್ಪಡಿನ ಶ್ರೀ ಕಲ್ಯಾಣಪುರಂನಲ್ಲಿ ವೀರರಾಘವನ್ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದಾರೆ. ಹೆಚ್ಚಿನದಾಗಿ ಇವರು ಚಿಕಿತ್ಸೆಯನ್ನು ನೀಡುವುದು ಕಾರ್ಮಿಕ ವರ್ಗದ ಪ್ರದೇಶದಲ್ಲಿ ಜನರ ಸಾಂಕ್ರಾಮಿಕ ಕಾಯಿಲೆಗಳಿಗೆ.