ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕತ್ತಿನ ಭಾಗದಲ್ಲಿ ಪಾರ್ಶ್ವವಾಯು ಸಮಸ್ಯೆಯನ್ನು ಹೊಂದಿರುವ 65 ವರ್ಷದ ವೃದ್ಧರೊಬ್ಬರು ಕೈ ಚಲನೆಯನ್ನು ಊಹಿಸಿಕೊಳ್ಳುವ ಮೂಲಕ ಬರವಣಿಗೆಯನ್ನು ಸಾಧಿಸಿದ್ದಾರೆ. ಬ್ರೈನ್ ಕಂಪ್ಯೂಟರ್ ಇಂಟರ್ಫೇಸ್ (BCI) ಸಾಧನವನ್ನು ಬಳಸಿ ಹೆಚ್ಚು ಕಾರ್ಯಕ್ಷಮತೆಯುಳ್ಳ ಮೆದುಳು ಪಠ್ಯದ ಮೂಲಕ ಸಂವಹನವನ್ನು ಸಾಧಿಸಿದೆ. ಅಮೆರಿಕದ ನರವಿಜ್ಞಾನಿಗಳು ಈ ಸಾಧನೆಯನ್ನು ಸಂಶೋಧನಾ ಸಹಯೋಗಿ ಬ್ರೈನ್ಗೇಟ್ನೊಂದಿಗೆ ಸೇರಿ ಅಭಿವೃದ್ಧಿಪಡಿಸಿದ್ದಾರೆ.

ಬ್ರೈನ್ ಕಂಪ್ಯೂಟರ್ ಇಂಟರ್ಫೇಸ್ ಎನ್ನುವ ಸಾಧನವು ಮೆದುಳಿನ ಮೇಲೆ ಚಿಪ್ಗಳಿಂದ ಕಾರ್ಯ ನಿರ್ವಹಿಸುತ್ತದೆ. ಅದು ಬಳಕೆದಾರರು ಯೋಚಿಸಿದಾಗ ಮೆದುಳಿನ ಚಟುವಟಿಕೆಯನ್ನು ಪತ್ತೆ ಮಾಡುತ್ತದೆ ಮತ್ತು ಅದನ್ನು ಕಂಪ್ಯೂಟರ್ನಿಂದ ಓದಬಲ್ಲ ಸಂಕೇತಗಳಾಗಿ ಭಾಷಾಂತರಿಸುತ್ತದೆ. ಇದನ್ನು ಅಳವಡಿಸಿರುವ ವ್ಯಕ್ತಿ ತಾನು ಬರೆಯುತ್ತಿದ್ದೇನೆ ಎಂದು ಊಹಿಸಿದಾಗ ಬ್ರೈನ್ ಚಿಪ್ನಲ್ಲಿರುವ ಸೆನ್ಸಾರ್ಗಳು ಆತನ ನ್ಯೂರಾನ್ಗಳಿಂದ ಸಿಗ್ನಲ್ಗಳನ್ನು ತೆಗೆದುಕೊಳ್ಳುತ್ತವೆ. ಈ ಸಿಗ್ನಲ್ಗಳು ಮೆಷಿನ್ ಲರ್ನಿಂಗ್ ಆಲ್ಗರಿದಮ್ಸ್ನಿಂದ ಗುರುತಿಸಿಕೊಂಡು ನೈಜ ಸಮಯದಲ್ಲಿ ನೀಡುತ್ತದೆ.
ಈ ಇಂಟರ್ಫೇಸ್ ಬಳಸಿಕೊಂಡು ಕಂಪ್ಯೂಟರ್ ನೇರವಾಗಿ ವ್ಯಕ್ತಿಯ ಮೆದುಳಿನಿಂದ ಬರುವ ಸೂಚನೆಗಳನ್ನು ಅನುಸರಿಸುತ್ತದೆ. ಆ ಮೂಲಕ ಆ ವ್ಯಕ್ತಿಯೂ ಅದನ್ನು ಯೋಚಿಸುತ್ತಾ, ಕಂಪ್ಯೂಟರ್ ಮೂಲಕ ಆ ಕೆಲಸವನ್ನು ಮಾಡಬಹುದು. ಈ ಪ್ರಕರಣದಲ್ಲಿ ವ್ಯಕ್ತಿಯ ಕೈಗಳು ಬೆನ್ನು ಹುರಿ ಗಾಯದಿಂದ ಪಾರ್ಶ್ವವಾಯುವಿಗೆ ತುತ್ತಾಗಿದ್ದು, ಕೈಗಳ ಚಲನೆಯನ್ನು ಊಹಿಸಿಕೊಂಡಿದ್ದಾರೆ. ಆ ಮೂಲಕ ಒಂದು ನಿಮಿಷದಲ್ಲಿ 90 ಅಕ್ಷರಗಳನ್ನು ಶೇಕಡಾ 94 ರಷ್ಟು ನಿಖರವಾಗಿ ಬರೆಯಲು ಸಾಧ್ಯವಾಗಿದೆ.

ಆಫ್ಲೈನ್ ಜೆನೆರಲ್ ಪರ್ಪಸ್ ಸ್ವಯಂ ತಿದ್ದುವಿಕೆಯಿಂದ ನಿಖರತೆಯೂ ಶೇಕಡಾ 99 ರಷ್ಟು ಇತ್ತು. ಇದು ದೊಡ್ಡ ಸಾಧನೆಯಾಗಿದ್ದು, ಒಂದು ನಿಮಿಷದಲ್ಲಿ 115 ಅಕ್ಷರಗಳಿಗೆ 90 ಅಕ್ಷರಗಳ ಸಾಮರ್ಥ್ಯವನ್ನು ಹೋಲಿಸಬಹುದಾದ ಕಾರಣ ಇದು ನಿಜವಾಗಿಯೂ ಅತ್ಯುತ್ತಮ ಸಾಧನೆಯಾಗಿದೆ. ಸ್ಮಾರ್ಟ್ಫೋನ್ನಲ್ಲಿ ಈ ವಯಸ್ಸಿನ ವ್ಯಕ್ತಿಯ ಟೈಪಿಂಗ್ ವೇಗವನ್ನು ಗಮನಿಸಿ ಈ ತೀರ್ಮಾನಕ್ಕೆ ಬರಲಾಗಿದೆ.
ಈ ಸಾಧನೆಯೂ ಹಿಂದಿನ ‘ಮೆದುಳಿನಿಂದ ಪಠ್ಯದವರೆಗಿನ ಸಂವಹನ’ದ ದಾಖಲೆಗಳಿಗಿಂತ ದುಪ್ಪಟ್ಟಾಗಿದೆ. ಹೊಸ ವ್ಯವಸ್ಥೆಯು ಪಾರ್ಶ್ವವಾಯು ಪೀಡಿತರಿಗೆ ತಮ್ಮ ದೈನಂದಿನ ಜೀವನದಲ್ಲಿ ಕಷ್ಟ ಪಡದೇ ಸರಾಗವಾಗಿ ಸಂವಹನ ನಡೆಸಲು ಸಕ್ರಿಯಗೊಳಿಸುವ ಮೂಲಕ ಸಹಾಯ ಮಾಡುತ್ತದೆ’ ಎಂದು ವಿಜ್ಞಾನಿಗಳು ನಂಬಿದ್ದಾರೆ. ಮಾತು, ಸ್ಕ್ರೋಲಿಂಗ್, ಪಾಯಿಂಟಿಂಗ್ ಮತ್ತು ಕ್ಲಿಕ್ ಮಾಡುವಂತಹ ಇತರ ಕಾರ್ಯಗಳಿಗೆ ಅನುಕೂಲವಾಗುವಂತಹ ಸಮಗ್ರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ವಿಜ್ಞಾನಿಗಳಿಗೆ ಈ ಯಶಸ್ಸು ಕಾರಣವಾಗುತ್ತದೆ.

ಇನ್ನು ಈ ಅಧ್ಯಯನವು ಮೇ 12 ರಂದು Nature ನಲ್ಲಿ ಪ್ರಕಟವಾಗಿದೆ. ಸ್ಪೇಸ್ ಎಕ್ಸ್ನ ಸಿಇಒ ಎಲಾನ್ ಮಸ್ಕ್ ‘ಮೆದುಳಿನಿಂದ ಬ್ರೈನ್ ಟು ಮೆಷಿನ್ ಇಂಟರ್ಫೇಸ್’ ಎನ್ನುವ ನ್ಯೂರೋ ಲಿಂಕ್ ಅನ್ನು ಸೆಪ್ಟೆಂಬರ್ 2020 ರಂದು ಅನಾವರಣಗೊಳಿಸಿದ ನಂತರ ಬ್ರೈನ್ ಚಿಪ್ಗಳು ಕಳೆದ ವರ್ಷವೂ ಸುದ್ದಿಯಲ್ಲಿತ್ತು.
Published by : Mayoon N / Biotechnologist / Director of DRM Career Build Center, kolar.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬಿಗ್ ಬಾಸ್ ಸೀಸನ್ 6 ರ ವಿನ್ನರ್ ಆಗಿ ಮಾಡರ್ನ್ ರೈತ ಶಶಿಕುಮಾರ್ ಹೊರಹೊಮ್ಮಿದ್ದಾರೆ. ಇವರಿಗೆ ಪ್ರಬಲ ಸ್ಪರ್ಧೆ ಒಡ್ಡಿದ್ದ ಗಾಯಕ ನವೀನ್ ಸಜ್ಜು ಎರಡನೇ ಸ್ಥಾನ ಪಡೆದಿದ್ದಾರೆ. ಭಾನುವಾರ ರಾತ್ರಿ ನಡೆದ ಗ್ರ್ಯಾಂಡ್ ಫಿನಾಲೆಯ ಕೊನೆಯಲ್ಲಿ ಉಳಿದಿದ್ದ ಗಾಯಕ ನವೀನ್ ಸಜ್ಜು ಮತ್ತು ಶಶಿಕುಮಾರ್ ನಡುವೆ ವಿನ್ನರ್ ಆಗಲು ಬಿಗ್ಫೈಟ್ ನಡೆದಿತ್ತು. ಕಡೆಯದಾಗಿ ಜನಾಭಿಪ್ರಾಯದ ಮೇಲೆ ಶಶಿಯನ್ನು ಬಿಗ್ಬಾಸ್ ನಿರೂಪಕ ಕಿಚ್ಚ ಸುದೀಪ್ ವಿನ್ನರ್ ಎಂದು ಘೋಷಿಸಿದರು. ನವೀನ್ ಸಜ್ಜು ರನ್ನರ್ ಆಗಿ ಹೊರಹೊಮ್ಮಿದ್ರು. ದಿ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ವಿಷ್ಣು ಸ್ವರೂಪದ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಹನುಮಂತನು ಕಾರ್ಯಸಾಧಕನು, ಭಕ್ತಿಯಿಂದ…
ಇಲ್ಲ, ನಾನು ವಾಟ್ಸ್ಯಾಪ್ ಯೂಸ್ಮಾಡ್ತಿಲ್ಲ… ಹಾಗಂತ ಯಾರಾದರು ಹೇಳಿದರೆ , ಇವನ್ಯಾರೋ ಗುಗ್ಗು ಅಂತ ನೋಡೋ ಕಾಲ ಇದು.ಯಾಕಂದ್ರೆ, ಹಳ್ಳಿ ಯಿಂದ ದಿಲ್ಲಿಯವರಿಗೆ, ಹೈದನಿಂದ ವೃದ್ಧರವರೆಗೆ ಎಲ್ಲರೂ ವಾಟ್ಸ್ಯಾಪ್ ಬಳಸುವವರೇ. ಆದರೆ, ಜನರನ್ನು ಬೆಸೆಯುವ ವಾಟ್ಸ್ಯಾಪ್ಈಗ ಹಳಿ ತಪ್ಪಿದ ರೈಲಿನಂತಾಗಿರುವುದು ಸುಳ್ಳಲ್ಲ. ವಾಟ್ಸ್ಯಾಪ್ಅನ್ನೋದು ಗೀಳು ರೋಗವಾಗಿ ಬದುಕನ್ನು ಆವರಿಸುತ್ತಿರೋದು ಹೆಚ್ಚಿನವರ ಗಮನಕ್ಕೆ ಬಂದಿಲ್ಲ.
ದಿನನಿತ್ಯ ವ್ಯಾಯಾಮ, ಡಯಟ್, ಕಟ್ಟುನಿಟ್ಟಾದ ಆಹಾರ ಮಾಡಿದರೂ ಸಹ ಬೊಜ್ಜು ಕರಗುವುದಿಲ್ಲ. ಹಲವು ಪ್ರಯತ್ನ ಮಾಡಿದರು ಕೆಲವರಿಗೆ ಬೊಜ್ಜು ಕರಗಿಸಲು ಹಾಗುವುದಿಲ್ಲ. ಆದರೆ ಕೆಲವು ಹಣ್ಣುಗಳನ್ನು ಸೇವಿಸಿದರೆ ತೂಕ ಕಡಿಮೆ ಮಾಡಬಹುದು ಎಂದು ಇತ್ತೀಚಿನ ಅಧ್ಯಯನಗಳು ತಿಳಿಸಿದೆ. ಹೌದು ನಿಮಗೆ ಇಷ್ಟವಾದ ರುಚಿಕರವಾದ ಕೆಲವು ಹಣ್ಣುಗಳಿಂದ ಬೊಜ್ಜನ್ನು ಕರಗಿಸಿ ತೂಕವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಇದರ ಜೊತೆಗೆ ಈ ಹಣ್ಣುಗಳಲ್ಲಿ ನಮ್ಮ ದೇಹಕ್ಕೆ ಬೇಕಾದ ಆರೋಗ್ಯಕರ ಫೈಬರ್ ಮತ್ತು ಪೋಷಕಾಂಶಗಳಿರುತ್ತವೆ. ಈಗ ನಾವು ದಿನನಿತ್ಯ ಸೇವನೆ…
ಬಿಗ್ಬಾಸ್ ಫಿನಾಲೆಗೆ ಉಳಿದಿರುವುದು ಇನ್ನೂ ಎರಡು ದಿನ ಮಾತ್ರ. ಈ ಸಂದರ್ಭದಲ್ಲಿ ಶೈನ್ ಮತ್ತು ಭೂಮಿ ನಡುವೆ ಮನಸ್ತಾಪ ಉಂಟಾಗಿದೆ. ಭೂಮಿ ಶೆಟ್ಟಿ ಮತ್ತು ಶೈನ್ ಶೆಟ್ಟಿ ಇಬ್ಬರೂ ಕುಂದಾಪುರದವರು. ಇವರಿಬ್ಬರು ಯಾವಾಗಲೂ ತಮಾಷೆಮಾಡಿಕೊಂಡು, ಹೊಡೆದಾಡಿಕೊಳ್ಳುತ್ತಾ, ತರ್ಲೆ ಮಾಡಿಕೊಳ್ಳುತ್ತಿರುತ್ತಾರೆ. ಆದರೆ ಇವರಿಬ್ಬರ ಮಧ್ಯೆ ಒಳ್ಳೆಯ ಸ್ನೇಹ-ಬಾಂಧವ್ಯವಿದೆ. ಈ ವಿಚಾರ ಬಿಗ್ಬಾಸ್ ಮನೆಯ ಸದಸ್ಯರಿಗೂ ತಿಳಿದಿದೆ. ಆದರೆ ಬಿಗ್ಬಾಸ್ ಮುಗಿಯುತ್ತಿರುವ ಸಂದರ್ಭದಲ್ಲಿ ಶೈನ್ ಮತ್ತು ಭೂಮಿ ನಡುವೆ ಮನಸ್ತಾಪ ಉಂಟಾಗಿದೆ. ಶೈನ್, ದೀಪಿಕಾ, ಭೂಮಿ, ವಾಸುಕಿ, ಮತ್ತು ಕುರಿ…