ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕತ್ತಿನ ಭಾಗದಲ್ಲಿ ಪಾರ್ಶ್ವವಾಯು ಸಮಸ್ಯೆಯನ್ನು ಹೊಂದಿರುವ 65 ವರ್ಷದ ವೃದ್ಧರೊಬ್ಬರು ಕೈ ಚಲನೆಯನ್ನು ಊಹಿಸಿಕೊಳ್ಳುವ ಮೂಲಕ ಬರವಣಿಗೆಯನ್ನು ಸಾಧಿಸಿದ್ದಾರೆ. ಬ್ರೈನ್ ಕಂಪ್ಯೂಟರ್ ಇಂಟರ್ಫೇಸ್ (BCI) ಸಾಧನವನ್ನು ಬಳಸಿ ಹೆಚ್ಚು ಕಾರ್ಯಕ್ಷಮತೆಯುಳ್ಳ ಮೆದುಳು ಪಠ್ಯದ ಮೂಲಕ ಸಂವಹನವನ್ನು ಸಾಧಿಸಿದೆ. ಅಮೆರಿಕದ ನರವಿಜ್ಞಾನಿಗಳು ಈ ಸಾಧನೆಯನ್ನು ಸಂಶೋಧನಾ ಸಹಯೋಗಿ ಬ್ರೈನ್ಗೇಟ್ನೊಂದಿಗೆ ಸೇರಿ ಅಭಿವೃದ್ಧಿಪಡಿಸಿದ್ದಾರೆ.

ಬ್ರೈನ್ ಕಂಪ್ಯೂಟರ್ ಇಂಟರ್ಫೇಸ್ ಎನ್ನುವ ಸಾಧನವು ಮೆದುಳಿನ ಮೇಲೆ ಚಿಪ್ಗಳಿಂದ ಕಾರ್ಯ ನಿರ್ವಹಿಸುತ್ತದೆ. ಅದು ಬಳಕೆದಾರರು ಯೋಚಿಸಿದಾಗ ಮೆದುಳಿನ ಚಟುವಟಿಕೆಯನ್ನು ಪತ್ತೆ ಮಾಡುತ್ತದೆ ಮತ್ತು ಅದನ್ನು ಕಂಪ್ಯೂಟರ್ನಿಂದ ಓದಬಲ್ಲ ಸಂಕೇತಗಳಾಗಿ ಭಾಷಾಂತರಿಸುತ್ತದೆ. ಇದನ್ನು ಅಳವಡಿಸಿರುವ ವ್ಯಕ್ತಿ ತಾನು ಬರೆಯುತ್ತಿದ್ದೇನೆ ಎಂದು ಊಹಿಸಿದಾಗ ಬ್ರೈನ್ ಚಿಪ್ನಲ್ಲಿರುವ ಸೆನ್ಸಾರ್ಗಳು ಆತನ ನ್ಯೂರಾನ್ಗಳಿಂದ ಸಿಗ್ನಲ್ಗಳನ್ನು ತೆಗೆದುಕೊಳ್ಳುತ್ತವೆ. ಈ ಸಿಗ್ನಲ್ಗಳು ಮೆಷಿನ್ ಲರ್ನಿಂಗ್ ಆಲ್ಗರಿದಮ್ಸ್ನಿಂದ ಗುರುತಿಸಿಕೊಂಡು ನೈಜ ಸಮಯದಲ್ಲಿ ನೀಡುತ್ತದೆ.
ಈ ಇಂಟರ್ಫೇಸ್ ಬಳಸಿಕೊಂಡು ಕಂಪ್ಯೂಟರ್ ನೇರವಾಗಿ ವ್ಯಕ್ತಿಯ ಮೆದುಳಿನಿಂದ ಬರುವ ಸೂಚನೆಗಳನ್ನು ಅನುಸರಿಸುತ್ತದೆ. ಆ ಮೂಲಕ ಆ ವ್ಯಕ್ತಿಯೂ ಅದನ್ನು ಯೋಚಿಸುತ್ತಾ, ಕಂಪ್ಯೂಟರ್ ಮೂಲಕ ಆ ಕೆಲಸವನ್ನು ಮಾಡಬಹುದು. ಈ ಪ್ರಕರಣದಲ್ಲಿ ವ್ಯಕ್ತಿಯ ಕೈಗಳು ಬೆನ್ನು ಹುರಿ ಗಾಯದಿಂದ ಪಾರ್ಶ್ವವಾಯುವಿಗೆ ತುತ್ತಾಗಿದ್ದು, ಕೈಗಳ ಚಲನೆಯನ್ನು ಊಹಿಸಿಕೊಂಡಿದ್ದಾರೆ. ಆ ಮೂಲಕ ಒಂದು ನಿಮಿಷದಲ್ಲಿ 90 ಅಕ್ಷರಗಳನ್ನು ಶೇಕಡಾ 94 ರಷ್ಟು ನಿಖರವಾಗಿ ಬರೆಯಲು ಸಾಧ್ಯವಾಗಿದೆ.

ಆಫ್ಲೈನ್ ಜೆನೆರಲ್ ಪರ್ಪಸ್ ಸ್ವಯಂ ತಿದ್ದುವಿಕೆಯಿಂದ ನಿಖರತೆಯೂ ಶೇಕಡಾ 99 ರಷ್ಟು ಇತ್ತು. ಇದು ದೊಡ್ಡ ಸಾಧನೆಯಾಗಿದ್ದು, ಒಂದು ನಿಮಿಷದಲ್ಲಿ 115 ಅಕ್ಷರಗಳಿಗೆ 90 ಅಕ್ಷರಗಳ ಸಾಮರ್ಥ್ಯವನ್ನು ಹೋಲಿಸಬಹುದಾದ ಕಾರಣ ಇದು ನಿಜವಾಗಿಯೂ ಅತ್ಯುತ್ತಮ ಸಾಧನೆಯಾಗಿದೆ. ಸ್ಮಾರ್ಟ್ಫೋನ್ನಲ್ಲಿ ಈ ವಯಸ್ಸಿನ ವ್ಯಕ್ತಿಯ ಟೈಪಿಂಗ್ ವೇಗವನ್ನು ಗಮನಿಸಿ ಈ ತೀರ್ಮಾನಕ್ಕೆ ಬರಲಾಗಿದೆ.
ಈ ಸಾಧನೆಯೂ ಹಿಂದಿನ ‘ಮೆದುಳಿನಿಂದ ಪಠ್ಯದವರೆಗಿನ ಸಂವಹನ’ದ ದಾಖಲೆಗಳಿಗಿಂತ ದುಪ್ಪಟ್ಟಾಗಿದೆ. ಹೊಸ ವ್ಯವಸ್ಥೆಯು ಪಾರ್ಶ್ವವಾಯು ಪೀಡಿತರಿಗೆ ತಮ್ಮ ದೈನಂದಿನ ಜೀವನದಲ್ಲಿ ಕಷ್ಟ ಪಡದೇ ಸರಾಗವಾಗಿ ಸಂವಹನ ನಡೆಸಲು ಸಕ್ರಿಯಗೊಳಿಸುವ ಮೂಲಕ ಸಹಾಯ ಮಾಡುತ್ತದೆ’ ಎಂದು ವಿಜ್ಞಾನಿಗಳು ನಂಬಿದ್ದಾರೆ. ಮಾತು, ಸ್ಕ್ರೋಲಿಂಗ್, ಪಾಯಿಂಟಿಂಗ್ ಮತ್ತು ಕ್ಲಿಕ್ ಮಾಡುವಂತಹ ಇತರ ಕಾರ್ಯಗಳಿಗೆ ಅನುಕೂಲವಾಗುವಂತಹ ಸಮಗ್ರ ವ್ಯವಸ್ಥೆಯನ್ನು ಅಭಿವೃದ್ಧಿಪಡಿಸಲು ವಿಜ್ಞಾನಿಗಳಿಗೆ ಈ ಯಶಸ್ಸು ಕಾರಣವಾಗುತ್ತದೆ.

ಇನ್ನು ಈ ಅಧ್ಯಯನವು ಮೇ 12 ರಂದು Nature ನಲ್ಲಿ ಪ್ರಕಟವಾಗಿದೆ. ಸ್ಪೇಸ್ ಎಕ್ಸ್ನ ಸಿಇಒ ಎಲಾನ್ ಮಸ್ಕ್ ‘ಮೆದುಳಿನಿಂದ ಬ್ರೈನ್ ಟು ಮೆಷಿನ್ ಇಂಟರ್ಫೇಸ್’ ಎನ್ನುವ ನ್ಯೂರೋ ಲಿಂಕ್ ಅನ್ನು ಸೆಪ್ಟೆಂಬರ್ 2020 ರಂದು ಅನಾವರಣಗೊಳಿಸಿದ ನಂತರ ಬ್ರೈನ್ ಚಿಪ್ಗಳು ಕಳೆದ ವರ್ಷವೂ ಸುದ್ದಿಯಲ್ಲಿತ್ತು.
Published by : Mayoon N / Biotechnologist / Director of DRM Career Build Center, kolar.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾ ಬೆನ್(100) ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು, ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ತಮ್ಮ ತಾಯಿ 100 ನೇ ವಯಸ್ಸಿನಲ್ಲಿ ನಿಧನರಾಗಿದ್ದಾಗಿ ಪ್ರಧಾನಿ ಮೋದಿ ಟ್ಟಿಟ್ ಮೂಲಕ ತಿಳಿಸಿದ್ದಾರೆ. ಹೀರಾ ಬೆನ್ ಕಳೆದೆರಡು ದಿನದಿಂದ ಅಹ್ಮದಾಬಾದ್ ನ ಯುನ್ ಮೆಹ್ತಾ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯದಲ್ಲಿ ಏರುಪೇರಾದ ಕಾರಣ ಎರಡು ದಿನಗಳ ಹಿಂದೆ ಅವರನ್ನು ಗುಜರಾತ್ ನ ಅಹಮದಾಬಾದ್ ನಲ್ಲಿರುವ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆರೋಗ್ಯದಲ್ಲಿ…
ಈ ಮೂಲಿಕೆಯು ಕಡಲಂಚಿನ ಸಸ್ಯಾವರಣದಲ್ಲಿ ಬೆಳೆಯುತ್ತದೆ. ಇದು ಭತ್ತದ ಗದ್ದೆಯಲ್ಲಿ ಕೊಯ್ಲಾದ ನಂತರ ಹುಲುಸಾಗಿ ಬೆಳೆಯುತ್ತದೆ. ಕಳ್ಳಿ ಕುರುಚಲು ಗಿಡಗಳನ್ನೊಳಗೊಂಡ ಸಸ್ಯಾವರಣದ ಸಮೀಪವಿರುವ ಒದ್ದೆ ನೆಲದಲ್ಲಿ, ಕೆರೆಯಂಗಳದಲ್ಲಿ ಮೂಡಿಬರುತ್ತದೆ. ಚಮಚದಾಕಾರದ ಎಲೆಗಳು ಕುಬ್ಜವಾದ ಕಾಂಡದ ಮೇಲಿದ್ದು, ನೆಲಕ್ಕೆ ಅಂಟಿಕೊಂಡಂತೆ ಹರಡಿರುತ್ತವೆ.
ಚೆನ್ನೈನಲ್ಲಿ ಎದುರಾಗಿರುವ ನೀರಿನ ತೀವ್ರ ಕೊರತೆಯನ್ನು ನಿರ್ವಹಿಸಲು ನಿತ್ಯ 1 ಕೋಟಿ ಲೀಟರ್ ನೀರು ಪೂರೈಸುವುದಾಗಿ ಈ ಹಿಂದೆ ತಮಿಳುನಾಡು ಸರ್ಕಾರ ಘೋಷಿಸಿತ್ತು. ಇದಕ್ಕಾಗಿ 68 ಕೋಟಿ ರೂ. ಅನುದಾನ ಮೀಸಲಿರಿಸಿತ್ತು. ಇದೀಗ ಈ ಯೋಜನೆಯ ಭಾಗವಾಗಿ ಚೆನ್ನೈಗೆ ಮೊದಲ ನೀರಿನ ರೈಲು ಆಗಮಿಸಿದೆ. ಕುಡಿಯುವ ನೀರಿನ ತೀವ್ರ ಕೊರತೆ ಎದುರಿಸುತ್ತಿರುವ ತಮಿಳನಾಡು ರಾಜಧಾನಿ ಚೆನ್ನೈಗೆ ಶುಕ್ರವಾರ 25 ಲಕ್ಷ ಲೀಟರ್ ಕಾವೇರಿ ನೀರು ಹೊತ್ತ ಮೊದಲ ರೈಲು ಆಗಮಿಸಿದೆ.ವೆಲ್ಲೂರು ಜಿಲ್ಲೆಯ ಜೋಲಾರ್ ಪೇಟೆಯಿಂದ ಬರೊಬ್ಬರಿ 25…
ಬೊಜ್ಜು ಕರಗಲು ಸರಳ ಯೋಗಾಸನವಾದ ಊರ್ಧ್ವ ಪ್ರಸಾರಿತ ಪಾದಾಸನದ ಅಭ್ಯಾಸ ಮಾಡಬಹುದು. ಊರ್ಧ್ವ ಎಂದರೆ ಮೇಲ್ಮುಖ, ಪ್ರಸಾರಿತ ಎಂದರೆ ವಿಸ್ತ್ರತ. ಪಾದ ಎಂದು ಕಾಲು ಮತ್ತು ಆಸನ ಎಂದರೆ ಯೋಗಭಂಗಿ. ಸಾಮಾನ್ಯ ಎಲ್ಲ ವಯಸ್ಸಿನವರು ಅಭ್ಯಾಸ ಮಾಡಬಹುದು. ಆರಂಭದಲ್ಲಿ ಹೊಸಬರು ಗೋಡೆಯ ಸಹಾಯ ತೆಗೆದುಕೊಳ್ಳಬಹುದು. ವಿಧಾನ: ನೆಲದ ಮೇಲೆ ಆರಾಮವಾಗಿ ವಿಶ್ರಾಂತಿ ಮಾಡಿ. ಆಮೇಲೆ ಕಾಲುಗಳು ಜೋಡಣೆ, ಕೈಗಳನ್ನು ತೊಡೆಯ ಪಕ್ಕದಲ್ಲಿ ಇರಿಸಿ. ಸ್ವಲ್ಪ ಹೊತ್ತು ಈ ಸ್ಥಿತಿಯಲ್ಲಿದ್ದು, ಉಸಿರನ್ನು ತೆಗೆದುಕೊಳ್ಳುತ್ತ ನಿಧಾನವಾಗಿ ಎರಡೂ ಕಾಲುಗಳನ್ನು 30ರಿಂದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 8 ಜನವರಿ, 2019 ಮನೆಯಲ್ಲಿ ನಿಮ್ಮ ಮಕ್ಕಳು ಅತಿಶಯೋಕ್ತಿಯಿರುವಸಂಧರ್ಭದಲ್ಲಿ ನಿಮ್ಮನ್ನು ಸಿಲುಕಿಸುತ್ತಾರೆ- ಯಾವುದೇ ಕ್ರಮ ಕೈಗೊಳ್ಳುವ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892, ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಇಂದು ಪ್ರೇಮನಿವೇದನೆ…