ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿಲಿಕಾನ್ ಸಿಟಿಯ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಹೂವು ಮಾರುತ್ತಿದ್ದ ಬಾಲಕಿಯನ್ನು ವಸತಿ ಶಾಲೆಗೆ ಸೇರಿಸಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಸಂಗೀತಾಳ ತಂದೆ, ತಾಯಿಯ ಮನವೊಲಿಸಿ ಕೊನೆಗೂ ಬಾಲಕಿಗೆ ಶಿಕ್ಷಣ ಕಲ್ಪಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಬಾಲಕಿ ರಾಮನಗರದ ಕೈಲಾಂಚದಲ್ಲಿರುವ ವಸತಿ ಶಾಲೆಯಲ್ಲಿ 7ನೇ ತರಗತಿಗೆ ದಾಖಲಾತಿ ಪಡೆದಿದ್ದಾಳೆ.
ಮನೆಯಲ್ಲಿ ಕಡು ಬಡತನವಿರುವ ಕಾರಣಕ್ಕೆ ತಂದೆ ತಾಯಿ ಇದ್ದರೂ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಸಂಗೀತಾ ಹೂವು ಮಾರುತ್ತಿದ್ದಳು. ಸಂಗೀತ ತಂದೆ ಆಕೆಯನ್ನು ಕಾಟಾಚಾರಕ್ಕೆ ಸರ್ಕಾರಿ ಶಾಲೆಗೆ ಸೇರಿಸಿದ್ದರು. ಆದರೆ ಶಾಲೆ ಮುಗಿದ ಮೇಲೆ ಸಂಗೀತಾ ರೈಲ್ವೆ ನಿಲ್ದಾಣದಲ್ಲಿ ಹೂವು ಮಾರುತ್ತ ಕುಟುಂಬಕ್ಕೆ ಸಹಾಯ ಮಾಡುತ್ತಿದ್ದಳು. ಶಾಲೆ ಕಡೆ ಹೆಚ್ಚು ಗಮನ ಕೊಡಲಾಗದೇ, ಕಷ್ಟ ಪಟ್ಟು ಚಿಕ್ಕ ವಯಸ್ಸಿನಲ್ಲಿಯೇ ತಂದೆ, ತಾಯಿಗೆ ಕುಟುಂಬ ನಡೆಸಲು ಸಹಾಯ ಮಾಡುತ್ತಿದ್ದ ಸಂಗೀತಾಳನ್ನು ಕಂಡ ಸಚಿವರು ಆಕೆಯನ್ನು ವಸತಿ ಶಾಲೆಗೆ ಸೇರಿಸಿ ಶಿಕ್ಷಣ ಕೊಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು.
ಸಂಗೀತ ಎಂಬ ಈ ಬಾಲಕಿ ಕೆಂಗೇರಿ ರೈಲ್ವೇ ನಿಲ್ದಾಣದ ಬಳಿ ಹೂವು ಮಾರುತ್ತಿದ್ದಳು.
— S.Suresh Kumar, Minister – Govt of Karnataka (@nimmasuresh) December 18, 2019
ನಮ್ಮ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಆಕೆಯ ಪೋಷಕರ ಮನ ಒಪ್ಪಿಸಿ ಸಂಗೀತ ಳನ್ನು ರಾಮನಗರದ ಮೊರಾರ್ಜೀ ದೇಸಾಯಿ ವಸತಿ ಶಾಲೆಗೆ ಸೇರಿಸಿ ಶಿಕ್ಷಣ ಕೊಡಿಸಲು ಸಜ್ಜಾಗಿದ್ದಾರೆ.
ಇಂತಹ ಇನ್ನೂ ಅನೇಕ ಬಾಲ ಕಾರ್ಮಿಕರಿಗೆ ಶಿಕ್ಷಣ ಕೊಡಿಸುವ ಯೋಜನೆ ನಮ್ಮ ಇಲಾಖೆಯದ್ದು. pic.twitter.com/cTwY82KN9o
ಈ ಬಗ್ಗೆ ಸ್ವತಃ ಶಿಕ್ಷಣ ಸಚಿವರೇ ಟ್ವೀಟ್ ಮಾಡಿ ತಿಳಿಸಿದ್ದಾರೆ. ಸಂಗೀತ ಎಂಬ ಈ ಬಾಲಕಿ ಕೆಂಗೇರಿ ರೈಲ್ವೇ ನಿಲ್ದಾಣದ ಬಳಿ ಹೂವು ಮಾರುತ್ತಿದ್ದಳು. ನಮ್ಮ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಆಕೆಯ ಪೋಷಕರ ಮನ ಒಪ್ಪಿಸಿ ಸಂಗೀತ ಳನ್ನು ರಾಮನಗರದ ಮೊರಾರ್ಜೀ ದೇಸಾಯಿ ವಸತಿ ಶಾಲೆಗೆ ಸೇರಿಸಿ ಶಿಕ್ಷಣ ಕೊಡಿಸಲು ಸಜ್ಜಾಗಿದ್ದಾರೆ.ಇಂತಹ ಇನ್ನೂ ಅನೇಕ ಬಾಲ ಕಾರ್ಮಿಕರಿಗೆ ಶಿಕ್ಷಣ ಕೊಡಿಸುವ ಯೋಜನೆ ನಮ್ಮ ಇಲಾಖೆಯದ್ದು..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜೈಪುರ: ಜಗತ್ತಿನ ಅತೀ ಎತ್ತರದ ಏಕತಾ ಪ್ರತಿಮೆ (ಸ್ಟಾಚು ಆಫ್ ಯುನಿಟಿ) ಬಳಿಕ ಭಾರತ ಇನ್ನೊಂದು ಅತೀ ಎತ್ತರದ ಪ್ರತಿಮೆ ನಿರ್ಮಾಣಕ್ಕೆ ಕೈ ಹಾಕಿದ್ದು, ಜಗತ್ತಿನ ಅತೀ ಎತ್ತರದ ಶಿವನ ಪ್ರತಿಮೆಯನ್ನು ರಾಜಸ್ಥಾನದಲ್ಲಿ ನಿರ್ಮಾಣ ಮಾಡಲಾಗುತ್ತಿದೆ. ಉಕ್ಕಿನ ಮನುಷ್ಯ ಸರ್ದಾರ್ ವಲ್ಲಭಬಾಯಿ ಪಟೇಲ್ ಅವರ ಏಕತಾ ಪ್ರತಿಮೆ ನಿರ್ಮಿಸಿ ಭಾರತ ವಿಶ್ವಮಟ್ಟದಲ್ಲಿ ಖ್ಯಾತಿ ಗಳಿಸಿದೆ. ಜಗತ್ತಿನಲ್ಲಿಯೇ ಅತ್ಯಂತ ಎತ್ತರದ ಪ್ರತಿಮೆ ಎಂದು ಬಿರುದು ಪಡೆದಿದೆ. ಈಗ ರಾಜಸ್ಥಾನದ ನಾಥದ್ವಾರದ ಗಣೇಶ್ ತೆಕ್ರಿ ಪ್ರದೇಶದಲ್ಲಿ ಪ್ರಪಂಚದ ಅತೀ ಎತ್ತರದ…
ಮಾಜಿ ವಿದೇಶಾಂಗ ಸಚಿವ, ಮಾಜಿ ರಾಜ್ಯಪಾಲ, ಮಾಜಿ ಮುಖ್ಯಮಂತ್ರಿಗಳೂ ಆಗಿರುವ ಕರ್ನಾಟಕದ ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಳಿಯ ವಿ.ಜಿ.ಸಿದ್ಧಾರ್ಥ ಅವರು ಸೋಮವಾರ ದಿಢೀರ್ ನಾಪತ್ತೆಯಾಗಿದ್ದು, ಕುಟುಂಬ ಹಾಗೂ ಆಪ್ತ ವಲಯದಲ್ಲಿ ಆತಂಕ ಮನೆ ಮಾಡಿದೆ.ಕೆಫೆ ಕಾಫಿ ಡೇ ಸೇರಿದಂತೆ ಹಲವು ಉದ್ಯಮಗಳನ್ನು ಮುನ್ನಡೆಸುತ್ತಿದ್ದ ಸಿದ್ಧಾರ್ಥ್ ಮಂಗಳೂರಿಗೆ ಪ್ರಯಾಣ ಬೆಳೆಸಿದ್ದು, ಅಲ್ಲಿ ಅವರು ಕಾಣೆಯಾಗಿದ್ದಾರೆ ಎಂಬ ಮಾಹಿತಿ ಇದ್ದು, ಅವರಿಗಾಗಿ ಸ್ಥಳೀಯ ಪೊಲೀಸರು ಭಾರೀ ಹುಡುಕಾಟ ನಡೆಸಿದ್ದಾರೆ. ಆಗಿದ್ದೇನು?: ಸಿದ್ಧಾರ್ಥ ಅವರು ಸೋಮವಾರ ವ್ಯವಹಾರ ನಿಮಿತ್ತ ತಮ್ಮ ಇನ್ನೋವಾ ವಾಹನದಲ್ಲಿ ಬೆಂಗಳೂರಿನಿಂದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(6 ಏಪ್ರಿಲ್, 2019) ಗಾಳಿಯಲ್ಲಿ ಮನೆ ಕಟ್ಟುವುದು ನಿಮಗೆ ಸಹಾಯ ಮಾಡಲಾರದು. ನೀವು ಕುಟುಂಬದ ನಿರೀಕ್ಷೆಗಳನ್ನು ಪೂರ್ಣಗೊಳಿಸಲು…
ಉತ್ತರ ಕರ್ನಾಟಕದಲ್ಲಿನ ಭೀಕರ ಪ್ರವಾಹದಿಂದಾಗಿ ಆಸ್ತಿ ಪಾಸ್ತಿ, ಹಣದ ಜೊತೆಗೆ ಜನರ ಪ್ರಾಣ ಕೂಡ ಸಂಕಷ್ಟದ ಪರಿಸ್ಥಿತಿಯಲ್ಲಿದೆ. ಈ ಪ್ರವಾಹದಿಂದ ಮನೆ ಮಠ ಕಳೆದುಕೊಂಡು ನಿರಾಶ್ರಿತರಾದ ಸಾವಿರಾರು ಜನರಿಗೆ ಹಲವಾರು ಹಲವಾರು ರೀತಿಯಲ್ಲಿ ತಮ್ಮ ಕೈಲಾದಷ್ಟು ಮಾಡುತ್ತಿದ್ದಾರೆ.ಮುಂಬೈನ ಸುಮನ್ ರಾವ್ ಎನ್ನುವ ಮಹಿಳೆಯೊಬ್ಬಳು ತಮ್ಮ ಮಗಳ ಮದುವೆಗೋಸ್ಕರ ಕೂಡಿಟ್ಟಿದ್ದ ಹಣವನ್ನು ಸಂಕಷ್ಟದಲ್ಲಿರುವ ಉತ್ತರ ಕರ್ನಾಟಕದ ಜನರಿಗೋಸ್ಕರ ಕೊಡುವುದರ ಮುಖಾಂತರ ತಮ್ಮ ಮಾನವೀಯತೆಯನ್ನು ಮೆರೆದಿದ್ದಾರೆ. ಇದೆ ವರ್ಷ ಡಿಸೆಂಬರ್ ತಿಂಗಳಿನಲ್ಲಿ ತಮ್ಮ ಮಗಳ ಮದುವೆ ಮಾಡಬೇಕೆಂದು ೫೦ ಲಕ್ಷರೂ…
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತೀಯ ವಿಜ್ಞಾನಿಗಳು ಮತ್ತೊಂದು ಮಹತ್ವದ ಸಾಧನೆ ಮಾಡಿದ್ದು ಬಾಹ್ಯಾಕಾಶದಲ್ಲೇ ಲೈವ್ ಸ್ಯಾಟೆಲೈಟ್ ವೊಂದನ್ನು ಹೊಡೆದುರುಳಿಸುವ ಮೂಲಕ ಅತ್ಯಂತ ಅಪರೂಪದ ಸಾಧನೆಯೊಂದನ್ನು ಮಾಡಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಮಧ್ಯಾಹ್ನ ದೇಶವನ್ನು ಉದ್ದೇಶಿಸಿ ಮಾತನಾಡಿದ ಮೋದಿ, 300 ಕಿ.ಮೀ ದೂರದಲ್ಲಿರುವ ಉಪಗ್ರಹವನ್ನು ಭಾರತ ಇಂದು ಹೊಡೆದು ಹಾಕಿದೆ. ಒಟ್ಟು ಮೂರು ನಿಮಿಷದಲ್ಲಿ ಉಪಗ್ರಹ ಪ್ರತಿರೋಧಿ ಕ್ಷಿಪಣಿ ಪ್ರಯೋಗದ ಮಿಶನ್ ಶಕ್ತಿ ಹೆಸರಿನಲ್ಲಿ ನಡೆದ ಕಾರ್ಯಾಚರಣೆ ಯಶಸ್ವಿಯಾಗಿದೆ. ಈ ಮೂಲಕ ಅಮೆರಿಕ, ರಷ್ಯಾ, ಚೀನಾದ ಬಳಿಕ ಈ…
ಜಗತ್ತಿನಾದ್ಯಂತ ಅನೇಕ ಧರ್ಮಗಳಿಗೆ ಸೇರಿದವರು ತಮ್ಮ ಆಚಾರ ಸಂಪ್ರದಾಯ ಪಾಲಿಸುತ್ತಾ ಜೀವನ ಸಾಗಿಸುತ್ತಿದ್ದಾರೆ. ಆದರೆ ಯಾವುದೇ ಧರ್ಮವನ್ನು ತೆಗೆದುಕೊಂಡರೂ ಅದರಲ್ಲಿ ತಮ್ಮ ಧರ್ಮದವರು ತೀರಿಕೊಂಡರೆ ಹೂಳುವುದೋ, ಸುಡುವುದನ್ನೋ ಮಾಡುತ್ತಾರೆ.