ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸಿಲಿಕಾನ್ ಸಿಟಿಯ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಹೂವು ಮಾರುತ್ತಿದ್ದ ಬಾಲಕಿಯನ್ನು ವಸತಿ ಶಾಲೆಗೆ ಸೇರಿಸಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಸಂಗೀತಾಳ ತಂದೆ, ತಾಯಿಯ ಮನವೊಲಿಸಿ ಕೊನೆಗೂ ಬಾಲಕಿಗೆ ಶಿಕ್ಷಣ ಕಲ್ಪಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಬಾಲಕಿ ರಾಮನಗರದ ಕೈಲಾಂಚದಲ್ಲಿರುವ ವಸತಿ ಶಾಲೆಯಲ್ಲಿ 7ನೇ ತರಗತಿಗೆ ದಾಖಲಾತಿ ಪಡೆದಿದ್ದಾಳೆ.
ಮನೆಯಲ್ಲಿ ಕಡು ಬಡತನವಿರುವ ಕಾರಣಕ್ಕೆ ತಂದೆ ತಾಯಿ ಇದ್ದರೂ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಸಂಗೀತಾ ಹೂವು ಮಾರುತ್ತಿದ್ದಳು. ಸಂಗೀತ ತಂದೆ ಆಕೆಯನ್ನು ಕಾಟಾಚಾರಕ್ಕೆ ಸರ್ಕಾರಿ ಶಾಲೆಗೆ ಸೇರಿಸಿದ್ದರು. ಆದರೆ ಶಾಲೆ ಮುಗಿದ ಮೇಲೆ ಸಂಗೀತಾ ರೈಲ್ವೆ ನಿಲ್ದಾಣದಲ್ಲಿ ಹೂವು ಮಾರುತ್ತ ಕುಟುಂಬಕ್ಕೆ ಸಹಾಯ ಮಾಡುತ್ತಿದ್ದಳು. ಶಾಲೆ ಕಡೆ ಹೆಚ್ಚು ಗಮನ ಕೊಡಲಾಗದೇ, ಕಷ್ಟ ಪಟ್ಟು ಚಿಕ್ಕ ವಯಸ್ಸಿನಲ್ಲಿಯೇ ತಂದೆ, ತಾಯಿಗೆ ಕುಟುಂಬ ನಡೆಸಲು ಸಹಾಯ ಮಾಡುತ್ತಿದ್ದ ಸಂಗೀತಾಳನ್ನು ಕಂಡ ಸಚಿವರು ಆಕೆಯನ್ನು ವಸತಿ ಶಾಲೆಗೆ ಸೇರಿಸಿ ಶಿಕ್ಷಣ ಕೊಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು.
ಸಂಗೀತ ಎಂಬ ಈ ಬಾಲಕಿ ಕೆಂಗೇರಿ ರೈಲ್ವೇ ನಿಲ್ದಾಣದ ಬಳಿ ಹೂವು ಮಾರುತ್ತಿದ್ದಳು.
— S.Suresh Kumar, Minister – Govt of Karnataka (@nimmasuresh) December 18, 2019
ನಮ್ಮ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಆಕೆಯ ಪೋಷಕರ ಮನ ಒಪ್ಪಿಸಿ ಸಂಗೀತ ಳನ್ನು ರಾಮನಗರದ ಮೊರಾರ್ಜೀ ದೇಸಾಯಿ ವಸತಿ ಶಾಲೆಗೆ ಸೇರಿಸಿ ಶಿಕ್ಷಣ ಕೊಡಿಸಲು ಸಜ್ಜಾಗಿದ್ದಾರೆ.
ಇಂತಹ ಇನ್ನೂ ಅನೇಕ ಬಾಲ ಕಾರ್ಮಿಕರಿಗೆ ಶಿಕ್ಷಣ ಕೊಡಿಸುವ ಯೋಜನೆ ನಮ್ಮ ಇಲಾಖೆಯದ್ದು. pic.twitter.com/cTwY82KN9o
ಈ ಬಗ್ಗೆ ಸ್ವತಃ ಶಿಕ್ಷಣ ಸಚಿವರೇ ಟ್ವೀಟ್ ಮಾಡಿ ತಿಳಿಸಿದ್ದಾರೆ. ಸಂಗೀತ ಎಂಬ ಈ ಬಾಲಕಿ ಕೆಂಗೇರಿ ರೈಲ್ವೇ ನಿಲ್ದಾಣದ ಬಳಿ ಹೂವು ಮಾರುತ್ತಿದ್ದಳು. ನಮ್ಮ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಆಕೆಯ ಪೋಷಕರ ಮನ ಒಪ್ಪಿಸಿ ಸಂಗೀತ ಳನ್ನು ರಾಮನಗರದ ಮೊರಾರ್ಜೀ ದೇಸಾಯಿ ವಸತಿ ಶಾಲೆಗೆ ಸೇರಿಸಿ ಶಿಕ್ಷಣ ಕೊಡಿಸಲು ಸಜ್ಜಾಗಿದ್ದಾರೆ.ಇಂತಹ ಇನ್ನೂ ಅನೇಕ ಬಾಲ ಕಾರ್ಮಿಕರಿಗೆ ಶಿಕ್ಷಣ ಕೊಡಿಸುವ ಯೋಜನೆ ನಮ್ಮ ಇಲಾಖೆಯದ್ದು..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕನ್ನಡ ಚಿತ್ರರಂಗದ ನಟರು ಗೌರವದಿಂದ ಮನೆಯಲ್ಲಿ ಇರಬೇಕು. ಪ್ರಚಾರಕ್ಕೆ ಬಂದು ಜೆಡಿಎಸ್ ಪಕ್ಷ ಹಾಗೂ ನಾಯಕರ ವಿರುದ್ಧ ಬಾಯಿಬಿಟ್ಟರೆ ಪರಿಣಾಮ ಸರಿ ಇರುವುದಿಲ್ಲ ಎಂದು ಕೆ.ಆರ್. ಪೇಟೆ ಶಾಸಕ ನಾರಾಯಣಗೌಡ ಹೇಳಿದ್ದಾರೆ. ಮಂಡ್ಯದಲ್ಲಿ ಕೆ.ಆರ್ ಪೇಟೆ ಸಮಾವೇಶದಲ್ಲಿ ಮಾತನಾಡಿದ ಅವರು, ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಪರ ಕಾಂಗ್ರೆಸ್ ಪರ ಪ್ರಚಾರ ಮಾಡಿದ ಅವರು ಅಂಬರೀಶ್ ಬಗ್ಗೆ ನಮಗೆ ಈಗಲೂ, ಮುಂದೆಯೂ ಗೌರವವಿದೆ. ಆದರೆ ಇತರ ಚಲನಚಿತ್ರ ಕಲಾವಿದರ ಬಗ್ಗೆ ನನಗೆ ಅಸಮಾಧಾನವಿದೆ. ದರ್ಶನ್ ಮತ್ತು ಯಶ್ ಅವರು…
ಹಲಸಿನ ಹಣ್ಣಿನ ಹೆಸರು ಕೇಳಿದ್ರೆ ಸಾಕು ಬಾಯಲ್ಲಿ ನೀರು ಬರುತ್ತೆ. ಆದ್ರೆ ಇದು ವರ್ಷ ಪೂರ್ತಿ ನಮ್ಗೆ ಸಿಗೋದಿಲ್ಲ. ಕೆಲವೊಂದು ಸೀಸನ್’ಗಳಲ್ಲಿ ಮಾತ್ರ ಸಿಗುತ್ತೆ. ಹಲಸಿನ ಹಣ್ಣಿನ ವಿಚಾರದಲ್ಲಿ, ಆರೋಗ್ಯದ ಕಡೆ ಬಂದ್ರೆ ಕೆಲವೊಂದು ಅಭಿಪ್ರಾಯಗಳು ವಿಭಿನ್ನವಾಗಿವೆ. ಎನಂದ್ರೆ ಹಲಸಿನ ಹಣ್ಣು ತಿಂದ್ರೆ ಖಾಯಿಲೆ ಬರುತ್ತೆ, ಆರೋಗ್ಯ ಕೆಡುತ್ತೆ ಅನ್ನೋದು ಇದೆ.
ಮಧ್ಯ ಪ್ರದೇಶದ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ ತಯಾರಿಕೆಗೆ ಪ್ರಾಣಿಗಳ ಕೊಬ್ಬನ್ನು ಬಳಸುತ್ತಿರುವುದು ಪತ್ತೆಯಾದ ಬೆನ್ನಲ್ಲೇ ಮತ್ತೊಂದು ಶಾಕಿಂಗ್ ಸುದ್ದಿ ಬಂದಿದೆ. ಮಧ್ಯಾಹ್ನದ ಬಿಸಿಯೂಟ ಸೇವಿಸಿದ ಮಕ್ಕಳು ಚರಂಡಿ ನೀರಿನಲ್ಲಿ ತಮ್ಮ ತಟ್ಟೆಗಳನ್ನು ತೊಳೆಯುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಈ ತಲೆ ತಗ್ಗಿಸುವಂತಹ ಘಟನೆ ಮಧ್ಯಪ್ರದೇಶದ ಸಾಗರ್ ಜಿಲ್ಲೆಯ ಮಾಕ್ರೋನಿಯಾ ಪ್ರದೇಶದಲ್ಲಿ ನಡೆದಿದೆ. ಮಕ್ಕಳಿಗೆ ಬಿಸಿಯೂಟವನ್ನು ಪೂರೈಕೆ ಮಾಡುವ ಸ್ವಯಂ ಸೇವಾ ಸಂಸ್ಥೆಗಳೇ ಪಾತ್ರೆಗಳನ್ನು ತೊಳೆಯುವುದು ಸೇರಿದಂತೆ ಎಲ್ಲಾ ನೈರ್ಮಲ್ಯ ಕ್ರಮಗಳ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು….
ಪ್ರಸಕ್ತ ಸಾಲಿನಲ್ಲಿ ಪರೀಕ್ಷೆ ಬರೆಯುತ್ತಿರುವ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಬಸ್ಸಿನಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಮೂಲಕ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಮಾರ್ಚ್ 1 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳಿಗೆ ಅನುಕೂಲವಾಗಲಿ ಎಂದು ಸರ್ಕಾರಿ ಬಸ್ ಗಳಲ್ಲಿ ಪರೀಕ್ಷಾ ಕೇಂದ್ರಗಳಿಗೆ ಉಚಿತವಾಗಿ ಪ್ರಯಾಣಿಸಲು ಕೆಎಸ್ಆರ್ ಟಿಸಿ ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣ ಸಂಸ್ಥೆಗಳಲ್ಲದೆ ಬೇರೆ ಬೇರೆ ಶಿಕ್ಷಣ ಸಂಸ್ಥೆಗಳ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆಗೆ ವ್ಯವಸ್ಥೆ ಮಾಡಿರುವುದಾಗಿ ಪದವಿಪೂರ್ವ ಶಿಕ್ಷಣ ಇಲಾಖೆ…
ರೈಲು ಅಂದರೆ ಯಾರಿಗೆ ತಿಳಿದಿಲ್ಲ ಹೇಳಿ, ಹೌದು ಜನಸಾಮಾನ್ಯರಿಗೆ ಅತೀ ಕಡಿಮೆ ವೆಚ್ಚದಲ್ಲಿ ಅತೀ ದೂರ ಪ್ರಯಾಣ ಮಾಡಲು ನೆರವಾಗುತ್ತಿರುವ ಸಾರಿಗೆ ಅಂದರೆ ಅದೂ ರೈಲು ಸಾರಿಗೆ ಮಾತ್ರ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಒಂದು ರೈಲು ಇಂಜಿನ್ ಬೆಲೆ ಸುಮಾರು 14 ರಿಂದ 17 ಕೋಟಿ ಇರುತ್ತದೆ, ಇನ್ನು ರೈಲುಗಳನ್ನ ಯಾರಿಗೂ ಕೂಡ ಖರೀದಿ ಮಾಡಲು ಸಾಧ್ಯವಿಲ್ಲ, ಹೌದು ರೈಲುಗಳು ಚಲಿಸಲು ಪ್ರಮುಖವಾಗಿ ಬೇಕಾಗಿರುವುದು ರೈಲುಗಳು ಹಳಿಗಳು ಮತ್ತು ಎಲ್ಲಾ ರೈಲುಗಳು ಸರ್ಕಾರದ ಸ್ವಾಮ್ಯಕ್ಕೆ ಒಳಪಟ್ಟಿರುತ್ತದೆ….
ಭಾರತದ ಅನೇಕ ಭಾಷೆಗಳಲ್ಲಿ ಮೂಡಿ ಬರುತ್ತಿರುವ ‘ಬಿಗ್ ಬಾಸ್’ ಜನಪ್ರಿಯ ರಿಯಾಲಿಟಿ ಶೋ ಆಗಿದೆ. ಹಿಂದಿಯಲ್ಲಿ ಸಲ್ಮಾನ್ ಖಾನ್, ಕನ್ನಡದಲ್ಲಿ ಕಿಚ್ಚ ಸುದೀಪ್ ಯಶಸ್ವಿಯಾಗಿ ಬಿಗ್ ಬಾಸ್ ನಿರೂಪಣೆ ಮಾಡಿದ್ದಾರೆ. ತಮಿಳುನಲ್ಲಿ ಖ್ಯಾತ ನಟ ಕಮಲ್ ಹಾಸನ್ ಬಿಗ್ ಬಾಸ್ ನಿರೂಪಣೆ ಯಶಸ್ವಿಯಾಗಿ ಮಾಡಿದ್ದಾರೆ. ತೆಲುಗಿನಲ್ಲಿಯೂ ‘ಬಿಗ್ ಬಾಸ್’ ಮೊದಲ ಸೀಸನ್ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಖ್ಯಾತ ನಟ ಜೂನಿಯರ್ ಎನ್.ಟಿ.ಆರ್. ನಿರೂಪಣೆ ಮಾಡಿದ್ದರು. ತೆಲುಗಿನಲ್ಲಿ ಬದಲಾಗಲಿದ್ದಾರೆ ಬಿಗ್’ಬಾಸ್ ನಿರೂಪಕ… ಈಗಾಗಲೇ ತೆಲುಗಿನ ಬಿಗ್ಬಾಸ್ ರಿಯಾಲಿಟಿ ಶೋಅನ್ನು…