News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ರೈಲ್ವೆ ನಿಲ್ದಾಣದಲ್ಲಿ ಹೂವು ಮಾರುತ್ತಿದ್ದ ಬಾಲಕಿಯನ್ನು ವಸತಿ ಶಾಲೆಗೆ ಸೇರಿಸಿ ಸಚಿವ. ಈ ಸುದ್ದಿ ನೋಡಿ.!

246

ಸಿಲಿಕಾನ್ ಸಿಟಿಯ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಹೂವು ಮಾರುತ್ತಿದ್ದ ಬಾಲಕಿಯನ್ನು ವಸತಿ ಶಾಲೆಗೆ ಸೇರಿಸಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಕಾರ್ಮಿಕ ಇಲಾಖೆ ಅಧಿಕಾರಿಗಳು ಸಂಗೀತಾಳ ತಂದೆ, ತಾಯಿಯ ಮನವೊಲಿಸಿ ಕೊನೆಗೂ ಬಾಲಕಿಗೆ ಶಿಕ್ಷಣ ಕಲ್ಪಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಬಾಲಕಿ ರಾಮನಗರದ ಕೈಲಾಂಚದಲ್ಲಿರುವ ವಸತಿ ಶಾಲೆಯಲ್ಲಿ 7ನೇ ತರಗತಿಗೆ ದಾಖಲಾತಿ ಪಡೆದಿದ್ದಾಳೆ.

ಮನೆಯಲ್ಲಿ ಕಡು ಬಡತನವಿರುವ ಕಾರಣಕ್ಕೆ ತಂದೆ ತಾಯಿ ಇದ್ದರೂ ಕೆಂಗೇರಿ ರೈಲ್ವೆ ನಿಲ್ದಾಣದಲ್ಲಿ ಸಂಗೀತಾ ಹೂವು ಮಾರುತ್ತಿದ್ದಳು. ಸಂಗೀತ ತಂದೆ ಆಕೆಯನ್ನು ಕಾಟಾಚಾರಕ್ಕೆ ಸರ್ಕಾರಿ ಶಾಲೆಗೆ ಸೇರಿಸಿದ್ದರು. ಆದರೆ ಶಾಲೆ ಮುಗಿದ ಮೇಲೆ ಸಂಗೀತಾ ರೈಲ್ವೆ ನಿಲ್ದಾಣದಲ್ಲಿ ಹೂವು ಮಾರುತ್ತ ಕುಟುಂಬಕ್ಕೆ ಸಹಾಯ ಮಾಡುತ್ತಿದ್ದಳು. ಶಾಲೆ ಕಡೆ ಹೆಚ್ಚು ಗಮನ ಕೊಡಲಾಗದೇ, ಕಷ್ಟ ಪಟ್ಟು ಚಿಕ್ಕ ವಯಸ್ಸಿನಲ್ಲಿಯೇ ತಂದೆ, ತಾಯಿಗೆ ಕುಟುಂಬ ನಡೆಸಲು ಸಹಾಯ ಮಾಡುತ್ತಿದ್ದ ಸಂಗೀತಾಳನ್ನು ಕಂಡ ಸಚಿವರು ಆಕೆಯನ್ನು ವಸತಿ ಶಾಲೆಗೆ ಸೇರಿಸಿ ಶಿಕ್ಷಣ ಕೊಡಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದರು. 

ಈ ಬಗ್ಗೆ ಸ್ವತಃ ಶಿಕ್ಷಣ ಸಚಿವರೇ ಟ್ವೀಟ್ ಮಾಡಿ ತಿಳಿಸಿದ್ದಾರೆ. ಸಂಗೀತ ಎಂಬ ಈ ಬಾಲಕಿ ಕೆಂಗೇರಿ ರೈಲ್ವೇ ನಿಲ್ದಾಣದ ಬಳಿ ಹೂವು ಮಾರುತ್ತಿದ್ದಳು. ನಮ್ಮ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಆಕೆಯ ಪೋಷಕರ ಮನ ಒಪ್ಪಿಸಿ ಸಂಗೀತ ಳನ್ನು ರಾಮನಗರದ ಮೊರಾರ್ಜೀ ದೇಸಾಯಿ ವಸತಿ ಶಾಲೆಗೆ ಸೇರಿಸಿ ಶಿಕ್ಷಣ ಕೊಡಿಸಲು ಸಜ್ಜಾಗಿದ್ದಾರೆ.ಇಂತಹ ಇನ್ನೂ ಅನೇಕ ಬಾಲ ಕಾರ್ಮಿಕರಿಗೆ ಶಿಕ್ಷಣ ಕೊಡಿಸುವ ಯೋಜನೆ ನಮ್ಮ ಇಲಾಖೆಯದ್ದು..

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ವೆಂಕಟೇಶ್ವರ ಸ್ವಾಮಿಯ ಕೃಪೆಯಿಂದ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ನಿಮ್ಮ ವರ್ಚಸ್ಸನ್ನು ವಿಸ್ತರಿಸಿಕೊಳ್ಳಲು ಅನುಕೂಲವಾಗುವ ಒಳ್ಳೆಯ ಅವಕಾಶಗಳು ಲಭ್ಯವಾಗುವವು. ಆ ಉತ್ತಮ ಅವಕಾಶಗಳನ್ನು ಸರಿಯಾಗಿ ಬಳಸಿಕೊಳ್ಳಿ. ಇದರಿಂದ ನಿಮ್ಮ ಮನೋಕಾಮನೆಗಳು ಪೂರ್ಣಗೊಳ್ಳುವವು.   .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ…

  • ದೇವರು-ಧರ್ಮ

    ಭಗವದ್ಗೀತೆ ತಿಳಿಯಲೇಬೇಕಾದ ರಹಸ್ಯಗಳು..!ತಿಳಿಯಲು ಈ ಲೇಖನ ಓದಿ ಮತ್ತೆ ಮರೆಯದೇ ಶೇರ್ ಮಾಡಿ…

    ಭಗವದ್ಗೀತೆಯ ಕಿರು ಪರಿಚಯ.. ಪ್ರಶ್ನೋತ್ತರಮಾಲಿಕೆ.. ಪ್ರತಿಯೊಬ್ಬರೂ ಓದಿ.. ಶೇರ್ ಮಾಡಿ.. * ಭಗವದ್ಗೀತೆಯನ್ನು ಯಾರು ಯಾರಿಗೆ ಬೋಧಿಸಿದರು..? ಉತ್ತರ : ಭಗವಾನ್ ಶ್ರೀಕೃಷ್ಣ ಅರ್ಜುನನಿಗೆ. * ಯಾವಾಗ ಬೋಧಿಸಿದ..? ಉತ್ತರ : ಇಂದಿನಿಂದ ಸುಮಾರು ೭ ಸಾವಿರ ವರ್ಷಗಳ ಹಿಂದೆ. * ಯಾವ ದಿನ ಬೋಧಿಸಿದ..? ಉತ್ತರ : ರವಿವಾರ. * ಯಾವ ತಿಥಿಯಲ್ಲಿ..? ಉತ್ತರ : ಏಕಾದಶಿಯಂದು. * ಎಲ್ಲಿ ಬೋಧಿಸಿದ..? ಉತ್ತರ : ಕುರುಕ್ಷೇತ್ರದ ರಣಭೂಮಿಯಲ್ಲಿ. * ಎಷ್ಟು ಸಮಯ ಬೋಧಿಸಿದ..? ಉತ್ತರ : 45…

  • ಸುದ್ದಿ

    ಕಿರುತೆರೆಯ ನಂಬರ್ 1 ಧಾರಾವಾಹಿ ಜೊತೆ ಜೊತೆಯಲಿ ಯಾವ ಸೀರಿಯಲ್ ರಿಮೇಕ್ ಗೊತ್ತಾ.?ತಿಳಿದರೆ ಅಚ್ಚರಿ ಪಡೋದಂತು ಗ್ಯಾರಂಟಿ..!

    ಜೀ ಕನ್ನಡದಲ್ಲಿ ಮೂಡಿ ಬರುತ್ತಿರುವ ‘ಜೊತೆ ಜೊತೆಯಲಿ’ ಧಾರಾವಾಹಿ ಟಿಆರ್ ಪಿಯಲ್ಲಿ ನಂ 1  ಸ್ಥಾನದಲ್ಲಿದೆ. ಇದೇಮೊದಲ ಬಾರಿಗೆ ಸ್ಯಾಂಡಲ್ ವುಡ್ ನಿಂದ ಕಿರುತೆರೆಗೆ ಬಂದಿರುವ ಅನಿರುದ್ಧ್ ಗೆ ಈ ಧಾರಾವಾಹಿ ಹೊಸ ಇನ್ನಿಂಗ್ಸ್ ನೀಡಿದೆ. ಅವರಿಗೆ ಹೆಸರನ್ನು ತಂದು ಕೊಟ್ಟಿದೆ. ನವಿರಾದ ಪ್ರೇಮ ಕಥೆ, ಮಧ್ಯಮ ವರ್ಗ ಕುಟುಂಬದಲ್ಲಿ ನಡೆಯುವಸಾಂಸಾರಿಕ ತಾಪತ್ರಯಗಳು, ಹೊಸ ರೀತಿಯ ನಿರೂಪಣೆ, ಕತೆ ಇವೆಲ್ಲವೂ. ಹೊಸ ಕಥೆಯೊಂದಿಗೆ ಜನರ ಮನಸ್ಸು ಗೆದ್ದಿರುವ ಜೊತೆ ಜೊತೆಯಲಿ ಧಾರಾವಾಹಿ ನಿಜವಾಗಿ ಸ್ವಮೇಕ್ ಕಥೆ ಅಲ್ಲ…

  • ಸುದ್ದಿ

    ಮಳೆಯಿಂದಾಗಿ ಈರುಳ್ಳಿ ಪೂರೈಕೆ ಕುಸಿತವಾದ ಕಾರಣ; ಗಗನಕ್ಕೇರಿದ ಈರುಳ್ಳಿ ದರ,.! ಇಲ್ಲಿದೆ ಮಾಹಿತಿ,…

    ನವದೆಹಲಿ, ದೇಶಾದ್ಯಂತ ಮುಂಗಾರು ಮಳೆ ಆರ್ಭಟದಿಂದಾಗಿ ಪೂರೈಕೆ ಕುಸಿತವಾದ ಬೆನ್ನಲ್ಲೇ, ಈರುಳ್ಳಿ ದರದಲ್ಲಿ ಭಾರೀ ಹೆಚ್ಚಳವಾಗಿದ್ದು, 20-30 ರು.ಗೆ ಬಿಕರಿಯಾಗುತ್ತಿದ್ದ ಈರುಳ್ಳಿ ದರ ಒಂದೇ ವಾರದಲ್ಲಿ 70-80ರು.ಗೆ ಏರಿಕೆಯಾಗಿದೆ. ಈರುಳ್ಳಿ ಬೆಳೆಯವ ರಾಜ್ಯಗಳಲ್ಲಿ ವಿಪರೀತ ಮಳೆ ಹಾಗೂ ಪೂರೈಕೆ ಕೊರತೆಯಿಂದಾಗಿ ಬೆಲೆ ಹೆಚ್ಚಾಗಿದೆ. ಅತೀ ಹೆಚ್ಚು ಈರುಳ್ಳಿ ಬೆಳೆಯುವ ಮಹಾರಾಷ್ಟ್ರ, ಕರ್ನಾಟಕ, ಆಂಧ್ರ ಪ್ರದೇಶ, ಗುಜರಾತ್‌, ಪೂರ್ವ ರಾಜಸ್ತಾನ ಹಾಗೂ ಪಶ್ಚಿಮ ಮಧ್ಯಪ್ರದೇಶದಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಬೆಳೆ ನಾಶ ಹಾಗೂ ಸಾಗಣೆ ಸ್ಥಗಿತದಿಂದಾಗಿ…

  • ರಾಜಕೀಯ

    ಮೋದಿಯವರ ಶಾದಿ ಶಗುನ್ಗೂ ಹಾಗೂ ಸಿದ್ದರಾಮಯ್ಯನವರ ಶಾದಿಭಾಗ್ಯಕ್ಕೂ ಏನ್ ಸಂಭಂದ ಗೊತ್ತಾ???

    ಕರ್ನಾಟಕದಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಲ್ಪಸಂಖ್ಯಾತ ಹೆಣ್ಮಕ್ಕಳಿಗೆ ಶಾದಿಭಾಗ್ಯ ಯೋಜನೆಯನ್ನು ಜಾರಿಗೆ ತಂದ ಮಾದರಿಯಲ್ಲೇ ಕೇಂದ್ರ ಸರ್ಕಾರವೂ ಇದೀಗ ಮುಸ್ಲಿಂ ಮಹಿಳೆಯರಿಗೆ “ಶಾದಿ ಶಗುನ್‌’ ಹೆಸರಿನ ಯೋಜನೆ ಘೋಷಿಸಿದೆ.

  • ಸುದ್ದಿ

    ಇನ್ಮುಂದೆ ಗೂಗಲ್ ಡುಯೋ ; ಡೇಟಾ ಸೇವಿಂಗ್ ಮತ್ತು ಗ್ರೂಪ್‌ ವಿಡಿಯೊ ಕಾಲಿಂಗ್‌ ಆಯ್ಕೆ ಸೇರ್ಪಡೆ..!

    ಟೆಕ್‌ ಗುರು ಎನಿಸಿಕೊಂಡಿರುವ ಗೂಗಲ್ ವಿಡಿಯೊ ಕಾಲಿಂಗ್‌ಗಾಗಿ ‘ಗೂಗಲ್ ಡುಯೋ'(Google Duo) ಆಪ್‌ ಅನ್ನು ಪರಿಚಯಿಸಿದೆ. ಈ ಆಪ್‌ನಲ್ಲಿ ವಿಡಿಯೊ ಕಾಲಿಂಗ್ ಗುಣಮಟ್ಟವು ಅತ್ಯುತ್ತಮವಾಗಿದ್ದು, ಬಹುಬೇಗನೆ ಜನಪ್ರಿಯತೆ ಪಡೆದುಕೊಂಡಿದೆ. ಸದ್ಯ ವಿಡಿಯೊ ಕಾಲಿಂಗ್ ಭಾರೀ ಟ್ರೆಂಡ್‌ ಪಡೆದುಕೊಳ್ಳುತ್ತಿದ್ದು, ಈ ನಿಟ್ಟಿನಲ್ಲಿ ಮುಂದುವರೆದಿರುವ ಕಂಪನಿಯು ತನ್ನ ‘ಗೂಗಲ್ ಡುಯೋ’ ಆಪ್‌ನಲ್ಲಿ ಮತ್ತಷ್ಟು ಹೊಸತನಗಳನ್ನು ಅಳವಡಿಸಲು ಸಜ್ಜಾಗಿದೆ. ಹೌದು, ಗೂಗಲ್ ತನ್ನ ‘ಗೂಗಲ್ ಡುಯೋ’ ಆಪ್‌ನಲ್ಲಿ ಇದೀಗ ‘ಗ್ರೂಪ್‌ ವಿಡಿಯೊ ಕಾಲಿಂಗ್’ ಮತ್ತು ‘ಡಾಟಾ ಸೇವಿಂಗ್ ಮೋಡ್‌’ ಫೀಚರ್ಸ್‌ಗಳನ್ನು ಸೇರಿಸಲಿದೆ….