ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಪ್ರಪಂಚದಲ್ಲಿ ಅದೆಷ್ಟೋ ನಿಗೂಢಗಳು ಇನ್ನು ಇದೆ ಮತ್ತು ಆ ನಿಗೂಢಗಳನ್ನ ಭೇದಿಸಲು ಮನುಷ್ಯನಿಂದ ಇನ್ನು ಕೂಡ ಸಾಧ್ಯವಾಗಿಲ್ಲ, ದೇವರ ಸೃಷ್ಟಿಯಾದ ಈ ಪ್ರಪಂಚದಲ್ಲಿ ಯಾವುದೇ ಜೀವಿ ಕೂಡ ಜೀವಿಸಬೇಕು ಅಂದರೆ ಆಹಾರ, ನೀರು ಮತ್ತು ಗಾಳಿಯನ್ನ ಸೇವನೆ ಮಾಡಲೇಬೇಕು, ಹೆಚ್ಚುಕಮ್ಮಿ ಒಂದೆರಡು ದಿನ ಊಟ ಇಲ್ಲದೆ ಜೀವನವನ್ನ ಮಾಡಬಹುದು ಆದರೆ ಜಾಸ್ತಿ ದಿನ ಊಟ ಮಾಡದೆ ಇರಲು ಯಾರಿಂದಲೂ ಕೂಡ ಸಾಧ್ಯವಿಲ್ಲ ಮತ್ತು ಹೆಚ್ಚು ದಿನ ಆಹಾರವನ್ನ ಬಿಟ್ಟು ಇದ್ದರೆ ಆ ಜೀವಿಯ ಸಾವು ಕೂಡ ನಿಶ್ಚಿತ. ಇನ್ನು ಈ ಸೃಷ್ಟಿಯಲ್ಲಿ ಕೆಲವು ಪ್ರಾಣಿಗಳು ವಾರಗಟ್ಟಲೆ ಆಹಾರವನ್ನ ಸೇವನೆ ಮಾಡದೆ ಬದುಕುತ್ತದೆ, ಆದರೆ ನಾವು ಹೇಳುವ ಈ ಜೀವಿ ಮಾತ್ರ ಏಳು ವರ್ಷದಿಂದ ಏನನ್ನೂ ಕೂಡ ತಿನ್ನದೇ ನಿಂತಲ್ಲೇ ನಿಂತಿದೆ ಮತ್ತು ಅಷ್ಟೇ ಅಲ್ಲದೆ ಬದುಕಿದೆ ಕೂಡ.

ವಿಜ್ಞಾನ ಲೋಕಕ್ಕೆ ಸವಾಲನ್ನ ಹಾಕಿರುವ ಆ ಜೀವಿ ಯಾವುದು ಅನ್ನುವುದರ ಬಗ್ಗೆ ತಿಳಿಯೋಣ. ವಿಜ್ಞಾನ ಲೋಕಕ್ಕೆ ಸವಾಲನ್ನ ಹಾಕಿರುವ ಈ ಪ್ರಾಣಿಯ ಹೆಸರು ಕೇವ್ ಸಲಮೆಂಡರ ಅನ್ನುವ ಹಲ್ಲಿ ಜಾತಿಗೆ ಸೇರಿದ ಜೀವಿ, ಇನ್ನು ಈ ಜೀವಿಗಳು ಹೆಚ್ಚಾಗಿ ಯೂರೋಪ್ ನ ಬೋಸ್ನಿಯಾ ದೇಶದ ನೈಸರ್ಗಿಕ ಗುಹೆಗಳಲ್ಲಿ ವಾಸ ಮಾಡುತ್ತದೆ, ಗುಹೆಗಳಲ್ಲಿ ವಾಸ ಮಾಡುವ ಈ ಜೀವಿ ತುಂಬಾ ವಿಚಿತ್ರವಾದ ಪ್ರಾಣಿಗಳು ಆಗಿವೆ ಮತ್ತು ಇದಕ್ಕೆ ಕಾರಣ ಅವುಗಳು ಕ್ರಮಿಸುವ ದೂರ ಆಗಿದೆ.

ಇನ್ನು ಈ ಹಲ್ಲಿಗಳನ್ನ ಸೋಮಾರಿ ಹಲ್ಲಿಗಳೆಂದು ಕರೆಯಲಾಗುತ್ತದೆ, ಹೌದು ಹತ್ತು ವರ್ಷದಲ್ಲಿ ಈ ಹಲ್ಲಿಗಳು ಕ್ರಮಿಸುವ ದೂರ ಕೇವಲ 32 ಮೀಟರ್ ಮಾತ್ರ, ಈಗ ವಿಜ್ಞಾನಿಗಳಿಗೆ ಸವಾಲಾಗಿ ನಿಂತಿರುವುದು ಎಲ್ಲಾ ಸಲಮೆಂಡರ ಜಾತಿಯ ಹಲ್ಲಿಗಳು ಅಲ್ಲ ಬದಲಾಗಿ ಒಂದು ಹಲ್ಲಿ ಮಾತ್ರ. ಹೌದು ಬರೋಬ್ಬರಿ ಏಳು ವರ್ಷದಿಂದ ನಿಂತಲ್ಲೇ ನಿಂತಿರುವ ಈ ಒಂದು ಹಲ್ಲಿ ನಿಂತ ಜಾಗದಿಂದ ಸ್ವಲ್ಪನೂ ಕದಲದೆ ಯಾವುದೇ ಆಹಾರ ಕೂಡ ಸೇವನೆ ಮಾಡದೆ ಇನ್ನು ಜೀವಂತವಾಗಿದೆ. ಇನ್ನು ಏಳು ವರ್ಷದಿಂದ ಯಾವುದೇ ಆಹಾರವನ್ನ ಸೇವನೆ ಮಾಡದೆ ಈ ಹಲ್ಲಿ ಹೇಗೆ ಬದುಕಿದೆ ಎಂದು ತಿಳಿಯಲು ವಿಜ್ಞಾನಿಗಳು ಎಷ್ಟೇ ಪ್ರಯತ್ನ ಮಾಡಿದರು ಅವರಿಂದ ಅದನ್ನ ತಿಳಿದುಕೊಳ್ಳಲು ಸಾಧ್ಯವಾಗಿಲ್ಲ.

ಇನ್ನು ಸಿಕ್ಕಿರುವ ಕೆಲವು ಮಾಹಿತಿಗಳ ಪ್ರಕಾರ ಈ ಜಾತಿಯ ಹಲ್ಲಿಗಳು ಹತ್ತಾರು ವರ್ಷ ಬದುಕುತ್ತದೆ ಮತ್ತು ಕೆಲವೊಮ್ಮೆ ನೂರು ವರ್ಷ ಬದುಕುವುದು ಕೂಡ ಉಂಟು, ಆದರೆ ಯಾವುದೇ ಆಹಾರವನ್ನ ಸೇವನೆ ಮಾಡದೆ ನಿಂತಲ್ಲೇ ಏಳು ವರ್ಷದಿಂದ ನಿಂತಿಯುವ ಈ ಹಲ್ಲಿ ವಿಜ್ಞಾನ ಲೋಕಕ್ಕೆ ದೊಡ್ಡ ಸವಾಲಾಗಿ ನಿಂತು ದೊಡ್ಡ ದಾಖಲೆಯನ್ನ ಮಾಡಿದೆ. ತನಗೆ ಎಲ್ಲಾ ಗೊತ್ತು ಎಂದು ಭೀಗುವ ಮಾನವನಿಗೆ ನಿನಗೆ ಏನು ಗೊತ್ತಿಲ್ಲ ಎಂದು ಈ ಹಲ್ಲಿಯ ಮೂಲಕ ಸವಾಲನ್ನ ಎಸೆಯುತ್ತಿದೆ ಪ್ರಕೃತಿ, ಆಹಾರವನ್ನ ಸೇವನೆ ಮಾಡದೆ ಈ ಹಲ್ಲಿ ಇನ್ನು ಎಷ್ಟು ವರ್ಷ ಬದುಕುತ್ತದೆ ಎಂದು ನಾವು ಕಾದು ನೋಡಬೇಕಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷದೈಹಿಕ ಆಲಸ್ಯತನದಿಂದ ಕೆಲಸ ಕಾರ್ಯಗಳಲ್ಲಿ ಹಿನ್ನಡೆ ಉಂಟಾಗುವುದು. ಮಕ್ಕಳ ವಿಷಯದಲ್ಲಿ ಹರ್ಷದಾಯಕ ವಾರ್ತೆಗಳನ್ನು ಕೇಳುವಿರಿ. ಹಣಕಾಸಿನ ಸ್ಥಿತಿಯು ಉತ್ತಮವಾಗಿರುತ್ತದೆ.. . ನಿಮ್ಮ ಸಮಸ್ಯೆಏನೇಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ 9739124121…
ಪ್ರತಿ ಸಂಡೇ, ಚಿಕನ್, ಮಟನ್, ಫಿಶ್ ತಿನ್ನುತ್ತೀರಾ. ಹೀಗಾಗಿ ಈ ವಾರ ಆರೋಗ್ಯಕ್ಕೆ ಉತ್ತಮವಾದ ಕಾಲ್ ಸೂಪ್ ಮಾಡಿ ಸವಿಯಿರಿ. ಮಕ್ಕಳಿಂದ ವೃದ್ಧರವೆಗೂ ಕಾಲ್ ಸೂಪನ್ನು ಕುಡಿಯುತ್ತಾರೆ. ಆದರೆ ಮಕ್ಕಳು ಕುಡಿಯಲು ಇಷ್ಟಪಡುವುದಿಲ್ಲ. ಅದಕ್ಕೆ ಮಸಲಾ ಹಾಕಿ ರುಚಿಕರವಾಗಿ ಮಾಡಿಕೊಟ್ಟರೆ ಕುಡಿಯುತ್ತಾರೆ. ಆದ್ದರಿಂದ ಎರಡು ವಿಧಾನದಲ್ಲಿ ಕಾಲ್ ಸೂಪ್ ಮಾಡುವ ವಿಧಾನ ನಿಮಗಾಗಿ… ಬೇಕಾಗುವ ಸಾಮಾಗ್ರಿಗಳು 1. ಮೇಕೆ ಕಾಲು – 2, 2. ಈರುಳ್ಳಿ – ಮೀಡಿಯಂ, 3. ಬೆಳ್ಳುಳ್ಳಿ – 2-3 ಎಸಳು4. ಶುಂಠಿ –…
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ನಿಮ್ಮ ಸಹನೆಯೇ ನಿಮ್ಮ ದೊಡ್ಡ ಅಸ್ತ್ರವಾಗಿದೆ. ಅಪರೂಪದ ಪ್ರಭಾವಿ ಜನರು ನಿಮ್ಮ ಸಂಪರ್ಕಕ್ಕೆ ಬರಲಿದ್ದಾರೆ ಮತ್ತು ನಿಮ್ಮ ಸಹಾಯವನ್ನು ಯಾಚಿಸುವರು. ಹಣಕಾಸಿನ ಸ್ಥಿತಿ ಉತ್ತಮವಾಗಿರುತ್ತದೆ.ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ…
ಭಾರತ ಸರ್ಕಾರದ ಮೂರು ಮುಖ್ಯ ಸಾಮಾಜಿಕ ಭದ್ರತೆ ಯೋಜನೆಗಳಲ್ಲಿ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯು ಕೂಡ ಒಂದು. ವಾರ್ಷಿಕ ನವೀಕರಣವಿರುವ ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆ (PMSBY) ಆಕಸ್ಮಿಕ ಸಾವು ಮತ್ತು ಅಂಗವೈಕಲ್ಯಗಳಿಗೆ ಒಂದು ವರ್ಷದವರೆಗೆ ಕವರೇಜ್ ನೀಡುತ್ತದೆ. ಕೇವಲ ವಾರ್ಷಿಕ 12 ರೂಪಾಯಿಗಳ ಪ್ರೀಮಿಯಂ ಮೊತ್ತವನ್ನು ಹೊಂದಿರುವ ಈ ವಿಮೆಯು ಬಡವರಿಗೆ ಮತ್ತು ಕಡಿಮೆ ಆದಾಯ ಹೊಂದಿರುವ ಜನರಿಗೆ ಬಹಳ ಉಪಯೋಗಕಾರಿಯಾಗಿದೆ. ಪ್ರಧಾನ ಮಂತ್ರಿ ಸುರಕ್ಷಾ ವಿಮಾ ಯೋಜನೆಯಡಿಯಲ್ಲಿ ಆಕಸ್ಮಿಕ ಮರಣ ಮತ್ತು ಶಾಶ್ವತ ಪೂರ್ಣ…
ರಾಜ್ಯದಲ್ಲಿ ಲೋಕಸಭೆ ಚುನಾವಣೆಗೆ 2 ಹಂತದಲ್ಲಿ ಮತದಾನ ನಡೆದಿದ್ದು, ಚುನಾವಣೆಯಲ್ಲಿ ಹಣದ ಹೊಳೆಯೇ ಹರಿದಿದೆ. ಇದಕ್ಕೆ ನಿದರ್ಶನವೆನ್ನುವಂತೆ ಚುನಾವಣೆ ಆಯೋಗ ವಿವಿಧೆಡೆ ಕಾರ್ಯಾಚರಣೆ ನಡೆಸಿ ಕೋಟ್ಯಂತರ ರೂ. ಜಪ್ತಿ ಮಾಡಿದೆ. ಅಭ್ಯರ್ಥಿಗಳು ಚುನಾವಣಾ ಆಯೋಗಕ್ಕೆ ಖರ್ಚು ವೆಚ್ಚದ ಮಾಹಿತಿ ನೀಡಿದ್ದು, ಆಯೋಗ ನಿಗದಿಪಡಿಸಿದ 70 ಲಕ್ಷ ರೂ. ಮಿತಿಯನ್ನು ಯಾರೂ ದಾಟಿಲ್ಲ. ಹೈ ವೋಲ್ಟೇಜ್ ಕ್ಷೇತ್ರವಾಗಿದ್ದ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಸುಮಲತಾ ಅಂಬರೀಶ್ 33 ಲಕ್ಷ ರೂ. ಖರ್ಚು ಮಾಡಿರುವುದಾಗಿ ಲೆಕ್ಕ ತೋರಿಸಿದ್ದಾರೆ. ಜೆಡಿಎಸ್…
ಆ ಊರಿನಲ್ಲಿ ಅಂದ ಅನ್ನೋಅಂದಕ್ಕೇನೆ ಹಂಗಿದಂಗಂಗೆ ಉಂಡೆನಾಮ ತಿಕ್ಕಿದಂತೆ ಬೆಳ್ಳಗಾಗಿಸಿ ಮಿರಿಮಿರಿ ಮಿಂಚಿಸಿದಂತಹಾ ಹುಡುಗಿಯರಿದ್ದಾರಂತೆ, ಅದರಲ್ಲೂ ಅವರ ಮೇಲೆ ನಲವತ್ತು ಹಿಡಿ ಮರಳು ಅವರ ಮೇಲೆಸೆದರೂ ಕೆಳಕ್ಕಿಳಿಯದಷ್ಟು ಹುಡುಗಿಯರ ರಾಶಿ ರಾಶಿ ಇದ್ದಾರೆ !