ವಿಚಿತ್ರ ಆದರೂ ಸತ್ಯ

7 ವರ್ಷದಿಂದ ಊಟ ಮಾಡದೆ, ನಿಂತಲ್ಲೇ ನಿಂತಿದೆ ಈ ಜೀವಿ, ಅಷ್ಟಕ್ಕೂ ಈ ಜೀವಿ ಯಾವುದು ಗೊತ್ತಾ.

133

ನಮ್ಮ ಪ್ರಪಂಚದಲ್ಲಿ ಅದೆಷ್ಟೋ ನಿಗೂಢಗಳು ಇನ್ನು ಇದೆ ಮತ್ತು ಆ ನಿಗೂಢಗಳನ್ನ ಭೇದಿಸಲು ಮನುಷ್ಯನಿಂದ ಇನ್ನು ಕೂಡ ಸಾಧ್ಯವಾಗಿಲ್ಲ, ದೇವರ ಸೃಷ್ಟಿಯಾದ ಈ ಪ್ರಪಂಚದಲ್ಲಿ ಯಾವುದೇ ಜೀವಿ ಕೂಡ ಜೀವಿಸಬೇಕು ಅಂದರೆ ಆಹಾರ, ನೀರು ಮತ್ತು ಗಾಳಿಯನ್ನ ಸೇವನೆ ಮಾಡಲೇಬೇಕು, ಹೆಚ್ಚುಕಮ್ಮಿ ಒಂದೆರಡು ದಿನ ಊಟ ಇಲ್ಲದೆ ಜೀವನವನ್ನ ಮಾಡಬಹುದು ಆದರೆ ಜಾಸ್ತಿ ದಿನ ಊಟ ಮಾಡದೆ ಇರಲು ಯಾರಿಂದಲೂ ಕೂಡ ಸಾಧ್ಯವಿಲ್ಲ ಮತ್ತು ಹೆಚ್ಚು ದಿನ ಆಹಾರವನ್ನ ಬಿಟ್ಟು ಇದ್ದರೆ ಆ ಜೀವಿಯ ಸಾವು ಕೂಡ ನಿಶ್ಚಿತ. ಇನ್ನು ಈ ಸೃಷ್ಟಿಯಲ್ಲಿ ಕೆಲವು ಪ್ರಾಣಿಗಳು ವಾರಗಟ್ಟಲೆ ಆಹಾರವನ್ನ ಸೇವನೆ ಮಾಡದೆ ಬದುಕುತ್ತದೆ, ಆದರೆ ನಾವು ಹೇಳುವ ಈ ಜೀವಿ ಮಾತ್ರ ಏಳು ವರ್ಷದಿಂದ ಏನನ್ನೂ ಕೂಡ ತಿನ್ನದೇ ನಿಂತಲ್ಲೇ ನಿಂತಿದೆ ಮತ್ತು ಅಷ್ಟೇ ಅಲ್ಲದೆ ಬದುಕಿದೆ ಕೂಡ.

ವಿಜ್ಞಾನ ಲೋಕಕ್ಕೆ ಸವಾಲನ್ನ ಹಾಕಿರುವ ಆ ಜೀವಿ ಯಾವುದು ಅನ್ನುವುದರ ಬಗ್ಗೆ ತಿಳಿಯೋಣ. ವಿಜ್ಞಾನ ಲೋಕಕ್ಕೆ ಸವಾಲನ್ನ ಹಾಕಿರುವ ಈ ಪ್ರಾಣಿಯ ಹೆಸರು ಕೇವ್ ಸಲಮೆಂಡರ ಅನ್ನುವ ಹಲ್ಲಿ ಜಾತಿಗೆ ಸೇರಿದ ಜೀವಿ, ಇನ್ನು ಈ ಜೀವಿಗಳು ಹೆಚ್ಚಾಗಿ ಯೂರೋಪ್ ನ ಬೋಸ್ನಿಯಾ ದೇಶದ ನೈಸರ್ಗಿಕ ಗುಹೆಗಳಲ್ಲಿ ವಾಸ ಮಾಡುತ್ತದೆ, ಗುಹೆಗಳಲ್ಲಿ ವಾಸ ಮಾಡುವ ಈ ಜೀವಿ ತುಂಬಾ ವಿಚಿತ್ರವಾದ ಪ್ರಾಣಿಗಳು ಆಗಿವೆ ಮತ್ತು ಇದಕ್ಕೆ ಕಾರಣ ಅವುಗಳು ಕ್ರಮಿಸುವ ದೂರ ಆಗಿದೆ.

ಇನ್ನು ಈ ಹಲ್ಲಿಗಳನ್ನ ಸೋಮಾರಿ ಹಲ್ಲಿಗಳೆಂದು ಕರೆಯಲಾಗುತ್ತದೆ, ಹೌದು ಹತ್ತು ವರ್ಷದಲ್ಲಿ ಈ ಹಲ್ಲಿಗಳು ಕ್ರಮಿಸುವ ದೂರ ಕೇವಲ 32 ಮೀಟರ್ ಮಾತ್ರ, ಈಗ ವಿಜ್ಞಾನಿಗಳಿಗೆ ಸವಾಲಾಗಿ ನಿಂತಿರುವುದು ಎಲ್ಲಾ ಸಲಮೆಂಡರ ಜಾತಿಯ ಹಲ್ಲಿಗಳು ಅಲ್ಲ ಬದಲಾಗಿ ಒಂದು ಹಲ್ಲಿ ಮಾತ್ರ. ಹೌದು ಬರೋಬ್ಬರಿ ಏಳು ವರ್ಷದಿಂದ ನಿಂತಲ್ಲೇ ನಿಂತಿರುವ ಈ ಒಂದು ಹಲ್ಲಿ ನಿಂತ ಜಾಗದಿಂದ ಸ್ವಲ್ಪನೂ ಕದಲದೆ ಯಾವುದೇ ಆಹಾರ ಕೂಡ ಸೇವನೆ ಮಾಡದೆ ಇನ್ನು ಜೀವಂತವಾಗಿದೆ. ಇನ್ನು ಏಳು ವರ್ಷದಿಂದ ಯಾವುದೇ ಆಹಾರವನ್ನ ಸೇವನೆ ಮಾಡದೆ ಈ ಹಲ್ಲಿ ಹೇಗೆ ಬದುಕಿದೆ ಎಂದು ತಿಳಿಯಲು ವಿಜ್ಞಾನಿಗಳು ಎಷ್ಟೇ ಪ್ರಯತ್ನ ಮಾಡಿದರು ಅವರಿಂದ ಅದನ್ನ ತಿಳಿದುಕೊಳ್ಳಲು ಸಾಧ್ಯವಾಗಿಲ್ಲ.

ಇನ್ನು ಸಿಕ್ಕಿರುವ ಕೆಲವು ಮಾಹಿತಿಗಳ ಪ್ರಕಾರ ಈ ಜಾತಿಯ ಹಲ್ಲಿಗಳು ಹತ್ತಾರು ವರ್ಷ ಬದುಕುತ್ತದೆ ಮತ್ತು ಕೆಲವೊಮ್ಮೆ ನೂರು ವರ್ಷ ಬದುಕುವುದು ಕೂಡ ಉಂಟು, ಆದರೆ ಯಾವುದೇ ಆಹಾರವನ್ನ ಸೇವನೆ ಮಾಡದೆ ನಿಂತಲ್ಲೇ ಏಳು ವರ್ಷದಿಂದ ನಿಂತಿಯುವ ಈ ಹಲ್ಲಿ ವಿಜ್ಞಾನ ಲೋಕಕ್ಕೆ ದೊಡ್ಡ ಸವಾಲಾಗಿ ನಿಂತು ದೊಡ್ಡ ದಾಖಲೆಯನ್ನ ಮಾಡಿದೆ. ತನಗೆ ಎಲ್ಲಾ ಗೊತ್ತು ಎಂದು ಭೀಗುವ ಮಾನವನಿಗೆ ನಿನಗೆ ಏನು ಗೊತ್ತಿಲ್ಲ ಎಂದು ಈ ಹಲ್ಲಿಯ ಮೂಲಕ ಸವಾಲನ್ನ ಎಸೆಯುತ್ತಿದೆ ಪ್ರಕೃತಿ, ಆಹಾರವನ್ನ ಸೇವನೆ ಮಾಡದೆ ಈ ಹಲ್ಲಿ ಇನ್ನು ಎಷ್ಟು ವರ್ಷ ಬದುಕುತ್ತದೆ ಎಂದು ನಾವು ಕಾದು ನೋಡಬೇಕಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • Animals, India, National, tourism

    ಇದು ಒಂಟೆಗಳ ಜಾತ್ರೆ !

    ರಂಗು ರಂಗಾದ ನಮ್ಮ ದೇಶದಲ್ಲಿ ನಾನಾ ವಿಧಗಳ ಜಾತ್ರೆ, ಮೇಳಗಳು ಆಯೋಜನೆಗೊಳ್ಳುವುದು ಸಾಮಾನ್ಯ. ಅಷ್ಟೆ ಏಕೆ, ಪ್ರಾಣಿಗಳಿಗೆಂದು ಸಮರ್ಪಿತವಾದ ಉತ್ಸವಗಳೂ ಕೂಡ ನಮ್ಮಲ್ಲಿ ಕಂಡುಬರುತ್ತವೆ. ಇಂದಿನ ಈ ಲೇಖನದಲ್ಲಿ ಒಂಟೆಗಳ ಉತ್ಸವದ ಕುರಿತು ತಿಳಿಯಿರಿ. ಇದೊಂದು ವಿಶಿಷ್ಟ ಉತ್ಸವವಾಗಿದ್ದು ರಾಜಸ್ಥಾನ ರಾಜ್ಯದಲ್ಲಿ ಈ ಮೇಳವು ಕಂಡುಬರುತ್ತದೆ ರಾಜಸ್ತಾನಲ್ಲಿ ಪ್ರತಿವರ್ಷ ಪುಷ್ಕರ್‌ ಮೇಳ ನಡೆಯುತ್ತದೆ. ಈ ಮೇಳವೇ ಒಂಟೆಗಳಿಗಾಗಿ ಸ್ಪರ್ಧೆಯನ್ನು ಇಟ್ಟಿರುವಂತಹದ್ದು. ಈ ಮೇಳವು ನೋಡಲೂ ತುಂಬಾ ಸುಂದರವಾಗಿರುತ್ತದೆ. ಹೆಚ್ಚಿನ ಸಂಖ್ಯೆಯಲ್ಲಿ ಜನರು ಈ ಮೇಳದಲ್ಲಿ ಭಾಗವಹಿಸುತ್ತಾರೆ. ಪುಷ್ಕರ್…

  • ಸುದ್ದಿ

    ಮನೆಯಲ್ಲಿ ಶನಿದೇವನ ಸ್ಥಾಪನೆ ಯಾವ ಕಾರಣಕ್ಕೆ ಮಾಡಬಾರದು ಗೊತ್ತ..!

    ಹಿಂದೂ ಧರ್ಮದಲ್ಲಿ ದೇವರ ಪೂಜೆಗೆ ವಿಶೇಷ ಪ್ರಾಮುಖ್ಯತೆ ನೀಡಲಾಗಿದೆ. ನಿಯಮಿತ ಪೂಜೆಗೆ ವಿಶೇಷ ಮಹತ್ವವಿದೆ. ದೇವರನ್ನು ಆರಾಧಿಸುವ ಮೂಲಕ ಮನಸ್ಸಿನಲ್ಲಿ ಸಕಾರಾತ್ಮಕ ಭಾವನೆಗಳು ಉದ್ಭವಿಸುತ್ತವೆ. ಹಾಗಾಗಿ ಜನರು ಬೆಳಿಗ್ಗೆ ಮತ್ತು ಸಂಜೆ ದೇವರ ಪೂಜೆ, ಮಂತ್ರ ಪಠಣ ಮಾಡುತ್ತಾರೆ. ಪ್ರತಿಯೊಬ್ಬರ ದೇವರ ಮನೆಯಲ್ಲೂ ಅನೇಕ ದೇವರುಗಳ ಫೋಟೋಗಳನ್ನು ಇಡಲಾಗುತ್ತದೆ. ಆದ್ರೆ ಕೆಲ ದೇವರ ಫೋಟೋಗಳನ್ನು ಮನೆಯಲ್ಲಿ ಇಡುವಂತಿಲ್ಲ. ಶನಿ ದೇವರ ಫೋಟೋವನ್ನು ಕೂಡ ಮನೆಗೆ ತರಬಾರದು. ಹಿಂದೂ ಧರ್ಮದ ಪ್ರಕಾರ ಶನಿದೇವರ ಫೋಟೋ, ವಿಗ್ರಹವನ್ನು ಮನೆಯಲ್ಲಿ ಇಡಬಾರದು….

  • ವಿಚಿತ್ರ ಆದರೂ ಸತ್ಯ

    8 ಮದುವೆಯಾದ ಈ ವ್ಯಕ್ತಿ ಹೆಂಡತಿಯರಿಗೆ ಕೂಡುತ್ತಿದ್ದ ಕಾಟ ಏನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    57 ವರ್ಷದ ಪುರುಷೋತ್ತಮ್ ಎಂಬಾತ 8 ಮದುವೆಯಾಗಿ ಮೋಸ ಮಾಡಿ ಕೋಟಿ ಕೋಟಿ ಹಣ ಪಂಗನಾಮ ಹಾಕಿದ್ದಾನೆ. ಈತನ ನಾಲ್ಕನೆ ಪತ್ನಿ ಉಪನ್ಯಾಸಕಿಯಾಗಿದ್ದು, ಚೆನ್ನೈನ ಕಾಲೇಜೊಂದರಲ್ಲಿ ಪ್ರಾಧ್ಯಾಪಕಿಯಾಗಿರುವ ಇಂದಿರಾ ಗಾಂಧಿ ಎಂಬವರು ಈ ಕುರಿತು ದೂರು ನೀಡಿದ ಬಳಿಕ ಉದ್ಯಮಿಯ ನಿಜ ಬಣ್ಣ ಈಗ ಬೆಳಕಿಗೆ ಬಂದಿದೆ ಚೆನ್ನೈನಲ್ಲಿ ಪೊಲೀಸ್ ಕಂಪ್ಲೆಂಟ್ ನೀಡಿದ ಮೇಲೆ ಪುರುಷೋತ್ತಮ ಬಂಡವಾಳ ಬಯಲಾಗಿದೆ.

  • ಸುದ್ದಿ

    ರೇಸಿಂಗ್ ಪ್ರಿಯರಿಗೆ ‘ಅಪಾಚಿ RR 310’ 2.27 ಲಕ್ಷ ರೂ. ಮೌಲ್ಯದ ಟಿವಿಎಸ್ ಬೈಕ್ ಬಿಡುಗಡೆ…!

    ಹೊಸೂರು: ದ್ವಿಚಕ್ರ ವಾಹನ ಉತ್ಪಾದನಾ ಸಂಸ್ಥೆ ಟಿವಿಎಸ್ ಮೋಟಾರ್ ರೇಸಿಂಗ್ ಸ್ಪರ್ಧೆಗೆ ಅನುಕೂಲಕರವಾದ ರೇಸ್ ಟ್ಯೂನ್ಡ್(ಆರ್ ಟಿ) ಸ್ಲಿಪ್ಪರ್ ಕ್ಲಚ್ ಅನ್ನು ಒಳಗೊಂಡ ನೂತನ ಟಿವಿಎಸ್ ಅಪಾಚಿ ಆರ್ ಆರ್ 310 ಅನ್ನು ಬಿಡುಗಡೆಗೊಳಿಸಿದೆ. ಇದರ ಬೆಲೆ 2.27 ಲಕ್ಷ ರೂ.ಗಳಾಗಿದ್ದು, ಇದು ಸುಧಾರಿತ ಹಾಗೂ ಟಿವಿಎಸ್ ರೇಸಿಂಗ್‍ ವಾಹನಗಳ ಶ್ರೀಮಂತ ಪರಂಪರೆಯಿಂದ ತಯಾರಾದ ವಾಹನವಾಗಿದೆ. ಇದು ಗ್ರಾಹಕರ ದ್ವಿಚಕ್ರ ವಾಹನ ಚಲಾವಣೆಯ ಅನುಭವವನ್ನು ಹೆಚ್ಚಿಸುತ್ತದೆ. ಹಾಗೂ, ಅತಿಯಾದ ವೇಗದಲ್ಲಿ ಚಲಿಸುವಾಗ, ಮುಖ್ಯವಾಗಿ ತಿರುವುಗಳಲ್ಲಿ ವಾಹನದ ಸ್ಥಿರತೆಯನ್ನು…

  • ಆರೋಗ್ಯ, ಉಪಯುಕ್ತ ಮಾಹಿತಿ

    ಓಂ ಕಾಳು ನೆನೆಸಿದ ನೀರು ಕುಡಿದರೆ ಅದ್ಭುತವಾದ ಪ್ರಯೋಜನಗಳು.!

    ಓಂ ಕಾಳು ಅಡುಗೆಗೆ ರುಚಿ ನೀಡುವುದಲ್ಲದೆ ತನ್ನಲ್ಲಿ ಹಲವಾರು ಔಷಧಿ ಗುಣಗಳನ್ನು ಹೊಂದಿದೆ. ಇಂದಿನ ಒತ್ತಡದ ಬದುಕಿನಲ್ಲಿ ಜನರು ತಾವೇ ಅಡುಗೆ ಮಾಡಿ ತಿನ್ನಲು ಸಮಯವಿಲ್ಲದ ಕಾರಣ ಹೊರಗಡೆ ಅಥವಾ ಹೋಟೆಲ್ ಗಳಲ್ಲಿ ಹಾಗೇನೇ ರಸ್ತೆ ಬದಿಗಳಲ್ಲಿ ಸಿಗುವಂತಹ ಮತ್ತೆ ಬೇಕರಿ ತಿಂಡಿ ತಿನಿಸುಗಳನ್ನು ಹೆಚ್ಚಾಗಿ ತಿನ್ನುತ್ತಾರೆ ಆದರೆ ಇವುಗಳು ಅವರ ಬಾಯಿಗೆ ರುಚಿಯನ್ನು ನೀಡುತ್ತವೆ ಆದರೆ ಅದರಿಂದ ಆರೋಗ್ಯ ಖಂಡಿತ ಹಾಳಾಗುತ್ತದೆ ಏಕೆಂದರೆ ಹೋಟೆಲ್ ಗಳಲ್ಲಿ ಹೆಚ್ಚಾಗಿ ಹೊರಗಿನ ತಿನಿಸುಗಳಲ್ಲಿ ಸೋಡ ಬಳಸುತ್ತಾರೆ. ಏಕೆಂದರೆ ಈ…

  • ಉಪಯುಕ್ತ ಮಾಹಿತಿ

    ನೀವು ರಸ್ತೆ ಪಕ್ಕದ ಈ ಕಲ್ಲುಗಳನ್ನು ದಿನಾಲು ನೋಡುತ್ತೀರಿ..!ಆದ್ರೆ ಆ ಕಲ್ಲುಗಳ ಬಣ್ಣಗಳು ಹೇಳುವ ಮಾಹಿತಿ ನಿಮ್ಗೆ ಗೊತ್ತೇ ಇರಲ್ಲ…ತಿಳಿಯಲು ಈ ಲೇಖನ ಓದಿ…

    ನಾವೆಲ್ಲರೂ ರಸ್ತೆಯಲ್ಲಿ ಹೋಗುವಾಗ ಕಿಲೋಮೀಟರ್ ಸೂಚಕಗಳನ್ನು ಕಾಣುವುದು ಸಾಮಾನ್ಯ. ಈ ಮೈಲಿಗಲ್ಲುಗಳನ್ನು ಕೇವಲ ಕಿಲೋಮೀಟರ್ ಬಗ್ಗೆ ಅರಿತುಕೊಳ್ಳಲು ಮಾತ್ರ ಉಪಯೋಗಿಸುತ್ತೇವೆ ಎನ್ನವುದು ಸತ್ಯ ಸಂಗತಿ.