ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಪ್ರಪಂಚದಲ್ಲಿ ಅದೆಷ್ಟೋ ನಿಗೂಢಗಳು ಇನ್ನು ಇದೆ ಮತ್ತು ಆ ನಿಗೂಢಗಳನ್ನ ಭೇದಿಸಲು ಮನುಷ್ಯನಿಂದ ಇನ್ನು ಕೂಡ ಸಾಧ್ಯವಾಗಿಲ್ಲ, ದೇವರ ಸೃಷ್ಟಿಯಾದ ಈ ಪ್ರಪಂಚದಲ್ಲಿ ಯಾವುದೇ ಜೀವಿ ಕೂಡ ಜೀವಿಸಬೇಕು ಅಂದರೆ ಆಹಾರ, ನೀರು ಮತ್ತು ಗಾಳಿಯನ್ನ ಸೇವನೆ ಮಾಡಲೇಬೇಕು, ಹೆಚ್ಚುಕಮ್ಮಿ ಒಂದೆರಡು ದಿನ ಊಟ ಇಲ್ಲದೆ ಜೀವನವನ್ನ ಮಾಡಬಹುದು ಆದರೆ ಜಾಸ್ತಿ ದಿನ ಊಟ ಮಾಡದೆ ಇರಲು ಯಾರಿಂದಲೂ ಕೂಡ ಸಾಧ್ಯವಿಲ್ಲ ಮತ್ತು ಹೆಚ್ಚು ದಿನ ಆಹಾರವನ್ನ ಬಿಟ್ಟು ಇದ್ದರೆ ಆ ಜೀವಿಯ ಸಾವು ಕೂಡ ನಿಶ್ಚಿತ. ಇನ್ನು ಈ ಸೃಷ್ಟಿಯಲ್ಲಿ ಕೆಲವು ಪ್ರಾಣಿಗಳು ವಾರಗಟ್ಟಲೆ ಆಹಾರವನ್ನ ಸೇವನೆ ಮಾಡದೆ ಬದುಕುತ್ತದೆ, ಆದರೆ ನಾವು ಹೇಳುವ ಈ ಜೀವಿ ಮಾತ್ರ ಏಳು ವರ್ಷದಿಂದ ಏನನ್ನೂ ಕೂಡ ತಿನ್ನದೇ ನಿಂತಲ್ಲೇ ನಿಂತಿದೆ ಮತ್ತು ಅಷ್ಟೇ ಅಲ್ಲದೆ ಬದುಕಿದೆ ಕೂಡ.

ವಿಜ್ಞಾನ ಲೋಕಕ್ಕೆ ಸವಾಲನ್ನ ಹಾಕಿರುವ ಆ ಜೀವಿ ಯಾವುದು ಅನ್ನುವುದರ ಬಗ್ಗೆ ತಿಳಿಯೋಣ. ವಿಜ್ಞಾನ ಲೋಕಕ್ಕೆ ಸವಾಲನ್ನ ಹಾಕಿರುವ ಈ ಪ್ರಾಣಿಯ ಹೆಸರು ಕೇವ್ ಸಲಮೆಂಡರ ಅನ್ನುವ ಹಲ್ಲಿ ಜಾತಿಗೆ ಸೇರಿದ ಜೀವಿ, ಇನ್ನು ಈ ಜೀವಿಗಳು ಹೆಚ್ಚಾಗಿ ಯೂರೋಪ್ ನ ಬೋಸ್ನಿಯಾ ದೇಶದ ನೈಸರ್ಗಿಕ ಗುಹೆಗಳಲ್ಲಿ ವಾಸ ಮಾಡುತ್ತದೆ, ಗುಹೆಗಳಲ್ಲಿ ವಾಸ ಮಾಡುವ ಈ ಜೀವಿ ತುಂಬಾ ವಿಚಿತ್ರವಾದ ಪ್ರಾಣಿಗಳು ಆಗಿವೆ ಮತ್ತು ಇದಕ್ಕೆ ಕಾರಣ ಅವುಗಳು ಕ್ರಮಿಸುವ ದೂರ ಆಗಿದೆ.

ಇನ್ನು ಈ ಹಲ್ಲಿಗಳನ್ನ ಸೋಮಾರಿ ಹಲ್ಲಿಗಳೆಂದು ಕರೆಯಲಾಗುತ್ತದೆ, ಹೌದು ಹತ್ತು ವರ್ಷದಲ್ಲಿ ಈ ಹಲ್ಲಿಗಳು ಕ್ರಮಿಸುವ ದೂರ ಕೇವಲ 32 ಮೀಟರ್ ಮಾತ್ರ, ಈಗ ವಿಜ್ಞಾನಿಗಳಿಗೆ ಸವಾಲಾಗಿ ನಿಂತಿರುವುದು ಎಲ್ಲಾ ಸಲಮೆಂಡರ ಜಾತಿಯ ಹಲ್ಲಿಗಳು ಅಲ್ಲ ಬದಲಾಗಿ ಒಂದು ಹಲ್ಲಿ ಮಾತ್ರ. ಹೌದು ಬರೋಬ್ಬರಿ ಏಳು ವರ್ಷದಿಂದ ನಿಂತಲ್ಲೇ ನಿಂತಿರುವ ಈ ಒಂದು ಹಲ್ಲಿ ನಿಂತ ಜಾಗದಿಂದ ಸ್ವಲ್ಪನೂ ಕದಲದೆ ಯಾವುದೇ ಆಹಾರ ಕೂಡ ಸೇವನೆ ಮಾಡದೆ ಇನ್ನು ಜೀವಂತವಾಗಿದೆ. ಇನ್ನು ಏಳು ವರ್ಷದಿಂದ ಯಾವುದೇ ಆಹಾರವನ್ನ ಸೇವನೆ ಮಾಡದೆ ಈ ಹಲ್ಲಿ ಹೇಗೆ ಬದುಕಿದೆ ಎಂದು ತಿಳಿಯಲು ವಿಜ್ಞಾನಿಗಳು ಎಷ್ಟೇ ಪ್ರಯತ್ನ ಮಾಡಿದರು ಅವರಿಂದ ಅದನ್ನ ತಿಳಿದುಕೊಳ್ಳಲು ಸಾಧ್ಯವಾಗಿಲ್ಲ.

ಇನ್ನು ಸಿಕ್ಕಿರುವ ಕೆಲವು ಮಾಹಿತಿಗಳ ಪ್ರಕಾರ ಈ ಜಾತಿಯ ಹಲ್ಲಿಗಳು ಹತ್ತಾರು ವರ್ಷ ಬದುಕುತ್ತದೆ ಮತ್ತು ಕೆಲವೊಮ್ಮೆ ನೂರು ವರ್ಷ ಬದುಕುವುದು ಕೂಡ ಉಂಟು, ಆದರೆ ಯಾವುದೇ ಆಹಾರವನ್ನ ಸೇವನೆ ಮಾಡದೆ ನಿಂತಲ್ಲೇ ಏಳು ವರ್ಷದಿಂದ ನಿಂತಿಯುವ ಈ ಹಲ್ಲಿ ವಿಜ್ಞಾನ ಲೋಕಕ್ಕೆ ದೊಡ್ಡ ಸವಾಲಾಗಿ ನಿಂತು ದೊಡ್ಡ ದಾಖಲೆಯನ್ನ ಮಾಡಿದೆ. ತನಗೆ ಎಲ್ಲಾ ಗೊತ್ತು ಎಂದು ಭೀಗುವ ಮಾನವನಿಗೆ ನಿನಗೆ ಏನು ಗೊತ್ತಿಲ್ಲ ಎಂದು ಈ ಹಲ್ಲಿಯ ಮೂಲಕ ಸವಾಲನ್ನ ಎಸೆಯುತ್ತಿದೆ ಪ್ರಕೃತಿ, ಆಹಾರವನ್ನ ಸೇವನೆ ಮಾಡದೆ ಈ ಹಲ್ಲಿ ಇನ್ನು ಎಷ್ಟು ವರ್ಷ ಬದುಕುತ್ತದೆ ಎಂದು ನಾವು ಕಾದು ನೋಡಬೇಕಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಜಿಯೋ ಸೆಟ್ ಟಾಪ್ ಬಾಕ್ಸ್ನ ಚಿತ್ರಗಳು ಈಗಾಗಲೇ ಮಾಧ್ಯಮಗಳಿಗೆ ಸೋರಿ ಹೋಗಿವೆ. ಜಿಯೋ ಸ್ಯಾಟಲೈಟ್ ಸೇವೆಯು 50ಕ್ಕೂ ಹೆಚ್ಚು ಎಚ್ಡಿ ಚ್ಯಾನಲ್ಗಳು ಸೇರಿದಂತೆ 300ಕ್ಕೂ ಹೆಚ್ಚು ಚ್ಯಾನಲ್ಗಳನ್ನು ಒಳಗೊಂಡಿರುತ್ತವೆ ಎನ್ನಲಾಗಿದೆ.
ಇದು ನಿಮಗೆ ತಮಾಷೆ ಅನ್ನಿಸಬಹುದು, ಏನಪ್ಪಾ ಆ ತಮಾಷೆ ಅಂತಿರಾ. ಹೌದು, ಉತ್ತರಪ್ರದೇಶದ ಅಲಿಘಡ್ ಎಂಬಲ್ಲಿ ಈ ತಮಾಷೆ ನಡೆದಿದೆ. ಗಡ್ಡ ಶೇವ್ ಮಾಡಲು ನಿರಾಕರಿಸಿದ ಕಾರಣಕ್ಕೆ
ಇಂದು ಭಾನುವಾರ, 22/04/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಪೆಟ್ರೋಲ್ ಬೆಲೆ 2014ರ ನಂತರ ಭಾರೀ ಏರಿಕೆಯಾಗಿದೆ. ಜುಲೈ ತಿಂಗಳಿನಿಂದ ದೇಶದಾದ್ಯಂತ ಜಾರಿಗೆ ಬಂದಿರುವ ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ವ್ಯಾಪ್ತಿಗೆ ಪೆಟ್ರೋಲ್ ಮತ್ತು ಡೀಸೆಲ್ಗಳನ್ನು ತಂದರೆ ಇವುಗಳ ಬೆಲೆ ಅರ್ಧದಷ್ಟು ಅಗ್ಗವಾಗಲಿದೆ ಎಂದು ದತ್ತಾಂಶಗಳನ್ನು ವಿಶ್ಲೇಷಿಸುವ ಫ್ಯಾಕ್ಟಲಿಡಾಟ್ಇನ್ (Factly.in) ಅಂತರ್ಜಾಲ ತಾಣವು ಅಭಿಪ್ರಾಯಪಟ್ಟಿದೆ.
ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ಸುಳ್ವಾಡಿ ಗ್ರಾಮದಲ್ಲಿ ವಿಷ ಮಿಶ್ರಿತ ಪ್ರಸಾದ ಸೇವಿಸಿ ಸಾವನ್ನಪ್ಪಿದವರ ಸಂಖ್ಯೆ 15 ಕ್ಕೆ ಏರಿದೆ. ಇನ್ನೂ ಹಲವಾರು ಮಂದಿ ಮೈಸೂರಿನ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಮಧ್ಯೆ ಪ್ರಸಾದಕ್ಕೆ ವಿಷ ಬೆರೆಸಿದವರು ಯಾರು ಎಂಬುದರ ಕುರಿತು ತನಿಖೆ ನಡೆಸುತ್ತಿದ್ದ ಪೊಲೀಸರಿಗೆ ಮಹತ್ವದ ಮಾಹಿತಿ ದೊರೆತಿದೆ ಎನ್ನಲಾಗಿದೆ. ಸಾಲೂರು ಮಠದ ಸ್ವಾಮಿಗಳ ನಡುವಿನ ಒಳಜಗಳದ ಕಾರಣಕ್ಕೆ ಈ ಘಟನೆ ನಡೆದಿದೆ ಎನ್ನಲಾಗಿದ್ದು, ಕಿರಿಯ ಸ್ವಾಮೀಜಿ ಮಹಾದೇವಸ್ವಾಮಿ ಚಿತಾವಣೆ ಮೇರೆಗೆ ದೊಡ್ಡಯ್ಯ ಎಂಬಾತ…
ಇಂದು ಪೆಟ್ರೋಲ್ ಬೆಲೆ 55 ಪೈಸೆ ಹಾಗೂ ಡೀಸೆಲ್ 69 ಪೈಸೆ ಹೆಚ್ಚಳವಾಗಿದೆ. ಈ ಮೂಲಕ ಕೇವಲ 11 ದಿನಗಳಲ್ಲಿ ಪೆಟ್ರೋಲ್ ಬೆಲೆ 6 ರೂ. ಹಾಗೂ ಡೀಸೆಲ್ 6.49 ರೂ.ಗಳಷ್ಟು ಹೆಚ್ಚಳವಾಗಿದೆ. ಕಳೆದ 11 ದಿನಗಳಲ್ಲಿ ಪ್ರತಿ ದಿನ 20 ಪೈಸೆಯಿಂದ 80 ಪೈಸೆ ವರೆಗೂ ಪೆಟ್ರೋಲ್, ಡೀಸೆಲ್ ದರವನ್ನು ಹೆಚ್ಚಳ ಮಾಡಲಾಗಿದೆ. ಬೆಲೆ ಹೆಚ್ಚಳದಿಂದಾಗಿ ಜನ ಕಂಗಾಲಾಗಿದ್ದಾರೆ. ಮೊದಲೆ ಕೆಲಸ ಸರಿಯಾಗಿ ಸಿಗುತ್ತಿಲ್ಲ. ಕೆಲಸವಿದ್ದರೂ ಸಂಬಳ ಸರಿಯಾಗಿ ಬರುತ್ತಿಲ್ಲ. ಅಲ್ಲದೆ ಇನ್ನೊಂದೆಡೆ ಸಾರ್ವಜನಿಕ ಸಾರಿಗೆ…