ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನಮ್ಮ ಪ್ರಪಂಚದಲ್ಲಿ ಅದೆಷ್ಟೋ ನಿಗೂಢಗಳು ಇನ್ನು ಇದೆ ಮತ್ತು ಆ ನಿಗೂಢಗಳನ್ನ ಭೇದಿಸಲು ಮನುಷ್ಯನಿಂದ ಇನ್ನು ಕೂಡ ಸಾಧ್ಯವಾಗಿಲ್ಲ, ದೇವರ ಸೃಷ್ಟಿಯಾದ ಈ ಪ್ರಪಂಚದಲ್ಲಿ ಯಾವುದೇ ಜೀವಿ ಕೂಡ ಜೀವಿಸಬೇಕು ಅಂದರೆ ಆಹಾರ, ನೀರು ಮತ್ತು ಗಾಳಿಯನ್ನ ಸೇವನೆ ಮಾಡಲೇಬೇಕು, ಹೆಚ್ಚುಕಮ್ಮಿ ಒಂದೆರಡು ದಿನ ಊಟ ಇಲ್ಲದೆ ಜೀವನವನ್ನ ಮಾಡಬಹುದು ಆದರೆ ಜಾಸ್ತಿ ದಿನ ಊಟ ಮಾಡದೆ ಇರಲು ಯಾರಿಂದಲೂ ಕೂಡ ಸಾಧ್ಯವಿಲ್ಲ ಮತ್ತು ಹೆಚ್ಚು ದಿನ ಆಹಾರವನ್ನ ಬಿಟ್ಟು ಇದ್ದರೆ ಆ ಜೀವಿಯ ಸಾವು ಕೂಡ ನಿಶ್ಚಿತ. ಇನ್ನು ಈ ಸೃಷ್ಟಿಯಲ್ಲಿ ಕೆಲವು ಪ್ರಾಣಿಗಳು ವಾರಗಟ್ಟಲೆ ಆಹಾರವನ್ನ ಸೇವನೆ ಮಾಡದೆ ಬದುಕುತ್ತದೆ, ಆದರೆ ನಾವು ಹೇಳುವ ಈ ಜೀವಿ ಮಾತ್ರ ಏಳು ವರ್ಷದಿಂದ ಏನನ್ನೂ ಕೂಡ ತಿನ್ನದೇ ನಿಂತಲ್ಲೇ ನಿಂತಿದೆ ಮತ್ತು ಅಷ್ಟೇ ಅಲ್ಲದೆ ಬದುಕಿದೆ ಕೂಡ.

ವಿಜ್ಞಾನ ಲೋಕಕ್ಕೆ ಸವಾಲನ್ನ ಹಾಕಿರುವ ಆ ಜೀವಿ ಯಾವುದು ಅನ್ನುವುದರ ಬಗ್ಗೆ ತಿಳಿಯೋಣ. ವಿಜ್ಞಾನ ಲೋಕಕ್ಕೆ ಸವಾಲನ್ನ ಹಾಕಿರುವ ಈ ಪ್ರಾಣಿಯ ಹೆಸರು ಕೇವ್ ಸಲಮೆಂಡರ ಅನ್ನುವ ಹಲ್ಲಿ ಜಾತಿಗೆ ಸೇರಿದ ಜೀವಿ, ಇನ್ನು ಈ ಜೀವಿಗಳು ಹೆಚ್ಚಾಗಿ ಯೂರೋಪ್ ನ ಬೋಸ್ನಿಯಾ ದೇಶದ ನೈಸರ್ಗಿಕ ಗುಹೆಗಳಲ್ಲಿ ವಾಸ ಮಾಡುತ್ತದೆ, ಗುಹೆಗಳಲ್ಲಿ ವಾಸ ಮಾಡುವ ಈ ಜೀವಿ ತುಂಬಾ ವಿಚಿತ್ರವಾದ ಪ್ರಾಣಿಗಳು ಆಗಿವೆ ಮತ್ತು ಇದಕ್ಕೆ ಕಾರಣ ಅವುಗಳು ಕ್ರಮಿಸುವ ದೂರ ಆಗಿದೆ.

ಇನ್ನು ಈ ಹಲ್ಲಿಗಳನ್ನ ಸೋಮಾರಿ ಹಲ್ಲಿಗಳೆಂದು ಕರೆಯಲಾಗುತ್ತದೆ, ಹೌದು ಹತ್ತು ವರ್ಷದಲ್ಲಿ ಈ ಹಲ್ಲಿಗಳು ಕ್ರಮಿಸುವ ದೂರ ಕೇವಲ 32 ಮೀಟರ್ ಮಾತ್ರ, ಈಗ ವಿಜ್ಞಾನಿಗಳಿಗೆ ಸವಾಲಾಗಿ ನಿಂತಿರುವುದು ಎಲ್ಲಾ ಸಲಮೆಂಡರ ಜಾತಿಯ ಹಲ್ಲಿಗಳು ಅಲ್ಲ ಬದಲಾಗಿ ಒಂದು ಹಲ್ಲಿ ಮಾತ್ರ. ಹೌದು ಬರೋಬ್ಬರಿ ಏಳು ವರ್ಷದಿಂದ ನಿಂತಲ್ಲೇ ನಿಂತಿರುವ ಈ ಒಂದು ಹಲ್ಲಿ ನಿಂತ ಜಾಗದಿಂದ ಸ್ವಲ್ಪನೂ ಕದಲದೆ ಯಾವುದೇ ಆಹಾರ ಕೂಡ ಸೇವನೆ ಮಾಡದೆ ಇನ್ನು ಜೀವಂತವಾಗಿದೆ. ಇನ್ನು ಏಳು ವರ್ಷದಿಂದ ಯಾವುದೇ ಆಹಾರವನ್ನ ಸೇವನೆ ಮಾಡದೆ ಈ ಹಲ್ಲಿ ಹೇಗೆ ಬದುಕಿದೆ ಎಂದು ತಿಳಿಯಲು ವಿಜ್ಞಾನಿಗಳು ಎಷ್ಟೇ ಪ್ರಯತ್ನ ಮಾಡಿದರು ಅವರಿಂದ ಅದನ್ನ ತಿಳಿದುಕೊಳ್ಳಲು ಸಾಧ್ಯವಾಗಿಲ್ಲ.

ಇನ್ನು ಸಿಕ್ಕಿರುವ ಕೆಲವು ಮಾಹಿತಿಗಳ ಪ್ರಕಾರ ಈ ಜಾತಿಯ ಹಲ್ಲಿಗಳು ಹತ್ತಾರು ವರ್ಷ ಬದುಕುತ್ತದೆ ಮತ್ತು ಕೆಲವೊಮ್ಮೆ ನೂರು ವರ್ಷ ಬದುಕುವುದು ಕೂಡ ಉಂಟು, ಆದರೆ ಯಾವುದೇ ಆಹಾರವನ್ನ ಸೇವನೆ ಮಾಡದೆ ನಿಂತಲ್ಲೇ ಏಳು ವರ್ಷದಿಂದ ನಿಂತಿಯುವ ಈ ಹಲ್ಲಿ ವಿಜ್ಞಾನ ಲೋಕಕ್ಕೆ ದೊಡ್ಡ ಸವಾಲಾಗಿ ನಿಂತು ದೊಡ್ಡ ದಾಖಲೆಯನ್ನ ಮಾಡಿದೆ. ತನಗೆ ಎಲ್ಲಾ ಗೊತ್ತು ಎಂದು ಭೀಗುವ ಮಾನವನಿಗೆ ನಿನಗೆ ಏನು ಗೊತ್ತಿಲ್ಲ ಎಂದು ಈ ಹಲ್ಲಿಯ ಮೂಲಕ ಸವಾಲನ್ನ ಎಸೆಯುತ್ತಿದೆ ಪ್ರಕೃತಿ, ಆಹಾರವನ್ನ ಸೇವನೆ ಮಾಡದೆ ಈ ಹಲ್ಲಿ ಇನ್ನು ಎಷ್ಟು ವರ್ಷ ಬದುಕುತ್ತದೆ ಎಂದು ನಾವು ಕಾದು ನೋಡಬೇಕಾಗಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
*ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ದೇಹಕ್ಕೆ ಬರುವ ನೋವುಗಳಲ್ಲಿ ಕಿವಿ ನೋವು ಕೂಡ ಒಂದು. ದೊಡ್ಡವರು ಮತ್ತು ಮಕ್ಕಳು ಎಂಬ ತಾರತಮ್ಯವಿಲ್ಲದೆ ಎಲ್ಲರನ್ನೂ ಒಂದಲ್ಲ ಒಂದು ದಿನ ಇದು ಕಾಡುತ್ತದೆ. ಕಿವಿನೋವು ಬರಲು ಹಲವು ಕಾರಣಗಳಿದ್ದು, ಇದರಲ್ಲಿ ದೀರ್ಘ ಮತ್ತು ಅಲ್ಪ ಕಾಲದ ಕಿವಿ ಸೋಂಕು, ದವಡೆಯ ಸಂಧಿವಾತ, ಕಿವಿಯ ಮೇಣ, ಕಿವಿಯಲ್ಲಿ ಏನಾದರೂ ಸಿಕ್ಕಿಹಾಕಿಕೊಂಡಿರುವುದು, ಕಿವಿಯಲ್ಲಿ ಗಾಯ, ಕಿವಿಯ ತಮಟೆಯಲ್ಲಿ ತೂತು, ನೋಯುತ್ತಿರುವ ಗಂಟಲು ಮತ್ತು ಸೈನಸ್ ಸೋಂಕು ಕಾರಣವಾಗಿರುತ್ತದೆ. ಕಿವಿ ನೋವಿಗೆ…
ಕೆಜಿಫ್ ಸ್ಟಾರ್ ಯಶ್ ಅವರು 34ನೇ ವರ್ಷಕ್ಕೆ ಕಾಲಿಟ್ಟು ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಈ ಸಂದರ್ಭದಲ್ಲಿ ಯಶ್ ಮುದ್ದಿನ ಮಗಳು ಐರಾ ತನ್ನ ಅಪ್ಪನ ಹುಟ್ಟುಹಬ್ಬಕ್ಕೆ ಕೇಕ್ ತಯಾರಿಸಿದ್ದಾಳೆ. ರಾಧಿಕಾ ತನ್ನ ಮಗಳು ಐರಾ ಜೊತೆ ಕೇಕ್ ತಯಾರಿಸುತ್ತಿರುವ ವಿಡಿಯೋವನ್ನು ಯಶ್ ಅವರ ಇನ್ಸ್ಟಾ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೆ ಅದಕ್ಕೆ ರಾಧಿಕಾ ಅವರು ಸರ್ಪ್ರೈಸ್ ಹಾಗಿ ಯಶ್ ಗೆ ನಿಮ್ಮ ಜೀವನವನ್ನು ನಾವು ಪಡೆದುಕೊಂಡಂತೆ, ನಿಮ್ಮ ಖಾತೆಯನ್ನು ಸಹ ಪಡೆದುಕೊಂಡಿದ್ದೇವೆ ಎಂದು ನಿಮ್ಮ ದೊಡ್ಡ ಅಭಿಮಾನಿಯಾಗಿ ನಮ್ಮ…
ಜಾತಿ ಆಧಾರಿತ ತಾರತಮ್ಯ ತೊಡೆದುಹಾಕುವ ಪ್ರಯತ್ನವಾಗಿ ಕೇಂದ್ರ ಸರಕಾರವು, ಅಂತರ್ಜಾತಿ ವಿವಾಹಗಳನ್ನು ಪ್ರೋತ್ಸಾಹಿಸುವಂತೆ ಎಲ್ಲಾ ರಾಜ್ಯಗಳಿಗೆ ಸೂಚಿಸಿದೆ. ದಲಿತ ಅಂತರ್ಜಾತಿ ವಿವಾಹಗಳಿಗೆ ಪ್ರೋತ್ಸಾಹ ನೀಡುವ ಹಿನ್ನೆಲೆಯಲ್ಲಿ 2.5 ಲಕ್ಷ ರೂ. ಪ್ರೋತ್ಸಾಹ ಧನ ನೀಡುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ.
ನವದೆಹಲಿ: ಇಂದಿನ ಕಾಲದಲ್ಲಿ ಪ್ಯಾನ್ ಕಾರ್ಡ್ (PAN card) ಕಡ್ಡಾಯ ದಾಖಲೆಯಾಗಿದೆ. ಇದು ಇಲ್ಲದೆ, ಯಾವುದೇ ಹಣಕಾಸಿನ ವಹಿವಾಟು ನಡೆಯುವುದಿಲ್ಲ. ಪ್ರತಿ ಹಣಕಾಸಿನ ವ್ಯವಹಾರವನ್ನು ಮಾಡಲು ಮತ್ತು ಬ್ಯಾಂಕಿನಲ್ಲಿ ಖಾತೆಯನ್ನು ತೆರೆಯಲು ಇದು ಅಗತ್ಯವಾಗಿರುತ್ತದೆ. ಬ್ಯಾಂಕಿನಿಂದ ಕಚೇರಿಯವರೆಗೆ, ನೀವು ಪ್ಯಾನ್ ಕಾರ್ಡ್ ಇಲ್ಲದೆ ಯಾವುದೇ ಹಣಕಾಸಿನ ಕೆಲಸ ಮಾಡಲು ಸಾಧ್ಯವಿಲ್ಲ. ಇದೀಗ ಪ್ಯಾನ್ ಕಾರ್ಡ್ ಅನ್ನು ಆಧಾರ್ (Adhaar) ಮತ್ತು ಎಲ್ಲೆಡೆ ಲಿಂಕ್ ಮಾಡುವುದನ್ನು ಕಡ್ಡಾಯಗೊಳಿಸಲಾಗಿದೆ. ಈ ಮೊದಲು ಅದರ ಕೊನೆಯ ದಿನಾಂಕ 30 ಸೆಪ್ಟೆಂಬರ್…
![]()
ರಾತ್ರಿಯಾದರೆ ಸಾಕು ತಮ್ಮ ತಮ್ಮ ಮನೆಗಳಲ್ಲಿ ಬೆಚ್ಚಗೆ ತಮ್ಮ ಮನೆಯಲ್ಲಿ ಮಲುಗುವಂತ ಜನರ ನಡುವೆ ಇಂತವರು ಇರುತ್ತಾರಾ ?ಅನ್ನೋದೇ ಡೌಟ್. ಆದರೆ ಇರುವುದು ಖಚಿತವಾಗಿದೆ. ಇವರು ಮಾಡುವಂತ ಕೆಲಸಕ್ಕೆ ನೀವು ನಿಜವಾಗಿಯೂ ಸಲ್ಯೂಟ್ ಹೊಡೆಯುತ್ತಿರ. ಹೌದು ಇವರು ಅಂಥದೇನಪ್ಪ ಕೆಲಸ ಮಾಡಿರೋದು ಅಂತಿದೀರಾ ? ಮುಂದೆ ನೋಡಿ ನಿಮಗೆ ಗೊತ್ತಾಗುತ್ತೆ.
ಇದು ಒಂದೆಡೆ ಕೆಐಡಿಬಿ ಹುಚ್ಚಾಟಕ್ಕೆ ಹಿಡಿದ ಕೈಗನ್ನಡಿಯಾದರೆ ಮತ್ತೊಂದೆಡೆ ಇದು ಮನಬಂದಂತೆ ಭೂಮಿ ಕೊಟ್ಟವರು ಈಗ ಕೈ ಕೈ ಹಿಸುಕಿಕೊಳ್ಳುವಂತ ಪರಿಸ್ಥಿತಿ.
ನಂಜನಗೂಡು ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಒಂದು ಕಾಲದಲ್ಲಿ ಜಮೀನ್ದಾರರೆನಿಸಿಕೊಂಡವರಿಗೆ ಇಂದು ತಮ್ಮ ಕುಟುಂಬದವರ ಶವಸಂಸ್ಕಾರ ಮಾಡಲು ಯೋಚಿಸಬೇಕಾದ ದುರ್ಗತಿ ಒದಗಿಬಂದಿದೆ.