ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮೆಲ್ಬೋರ್ನ್: ಟೈಮ್ ಪಾಸ್ ಮಾಡುವುದಕ್ಕೆ ಅಥವಾ ವಿಶ್ರಾಂತಿ ತೆಗೆದುಕೊಳ್ಳುವುದಕ್ಕೂ ನೀವು ಸ್ಮಾರ್ಟ್ ಫೋನ್ ಮೊರೆ ಹೋಗುತ್ತೀರಿ ಎಂದಾದರೆ ಖಂಡಿತವಾಗಿಯೂ ನಿಮ್ಮ ಮಾನಸಿಕ ಆರೋಗ್ಯ ಸರಿ ಇಲ್ಲ ಎಂದು ಅರ್ಥ! ಹೀಗೆಂದು ಮಾನವ ವರ್ತನೆಗಳಲ್ಲಿ ಕಂಪ್ಯೂಟರ್ ಗಳು (Computers in Human Behavior) ಎಂಬ ನಿಯತಕಾಲಿಕೆಯ ಸಂಶೋಧನಾ ವರದಿ ಹೇಳುತ್ತಿದೆ. ಆಸ್ಟ್ರೇಲಿಯಾದ ಡೀಕಿನ್ ವಿಶ್ವವಿದ್ಯಾಲಯದ ಸಂಶೋಧಕರು ಸ್ಮಾರ್ಟ್ಫೋನ್ ನ ನಿರಂತರ ಬಳಕೆ ಮತ್ತು ಮಾನಸಿಕ ಯೋಗಕ್ಷೇಮದ ಬಗ್ಗೆ ಅಧ್ಯಯನ ನಡೆಸಿದ್ದಾರೆ.
ಮಾನಸಿಕ ಆರೋಗ್ಯದ ಮಟ್ಟ ಅತ್ಯುತ್ತಮವಾಗಿಲ್ಲದವರು, ನಕಾರಾತ್ಮಕ ಭಾವನೆಯುಳ್ಳವರು, ಸಂಯಮ ಕಡಿಮೆಯುಳ್ಳವರು, ಜೀವನದ ಉದ್ದೇಶವೇ ಕಳೆದುಕೊಂಡಿರುವಂತಾಗಿರುವವರು, ಸಾಮಾಜಿಕ ಒತ್ತಡವನ್ನು ನಿಯಂತ್ರಿಸುವ ಸಾಮರ್ಥ್ಯ ಕುಗ್ಗಿದವರು ಟೈಮ್ ಪಾಸ್, ವಿಶ್ರಾಂತಿಗಾಗಿ ಸ್ಮಾರ್ಟ್ ಫೋನ್ ನೋಡುತ್ತಿರುತ್ತಾರೆ ಎಂಬುದನ್ನು ಸಂಶೋಧಕರು ಮನಗಂಡಿದ್ದಾರೆ.
ಹಾಗಂತ ಸ್ಮಾರ್ಟ್ ಫೋನ್ ಸಂಪೂರ್ಣ ಕೆಟ್ಟದ್ದೂ ಅಲ್ಲ ಸಂವಹನದ ಮಟ್ಟ ಅಂದರೆ ಕರೆ, ಸಂದೇಶ ರವಾನೆ ಮಾಡುವುದಕ್ಕೆ ಸಂಬಂಧಪಟ್ಟಂತೆ ಸ್ಮಾರ್ಟ್ ಫೋನ್ ಗಳು ಮಾನಸಿಕ ಆರೋಗ್ಯಕ್ಕೆ ಸಕಾರಾತ್ಮಕವಾಗಿರಲಿದೆ ಎಂದು ಸಂಶೋಧಕರು ಹೇಳಿದ್ದಾರೆ.
ನೇರ ಸಂಪರ್ಕ ಹೊಂದುವುದಕ್ಕೆ ಸ್ಮಾರ್ಟ್ ಫೋನ್ ಗಳನ್ನು ಬಳಕೆ ಮಾಡುವುದು ಒಳ್ಳೆಯದು ಆದರೆ ಸಾಮಾಜಿಕ ಜಾಲತಾಣಗಳಲ್ಲಿ ಜನರು ಏನು ಮಾಡುತ್ತಿದ್ದಾರೆ ಎಂಬುದನ್ನು ನಿಷ್ಕ್ರಿಯವಾಗಿ ಗಮನಿಸುತ್ತಾ ಕೂರುವುದು ಮಾನಸಿಕ ಆರೋಗ್ಯಕ್ಕೆ ಒಳ್ಳೇಯದಲ್ಲ ಎಂಬುದು ಸಂಶೋಧಕರು ಕಂಡುಕೊಂಡಿರುವ ಅಂಶ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್, ಕಾಂಗ್ರೆಸ್ಗೆ ಕೈ ಕೊಟ್ಟಿತ್ತಾ ಎಂಬ ಪ್ರಶ್ನೆಯೊಂದು ಜಿಲ್ಲೆಯ ಜನರಲ್ಲಿ ಮೂಡಿದೆ. ಯಾಕಂದ್ರೆ ದೋಸ್ತಿ ಅಭ್ಯರ್ಥಿಯನ್ನು ಕೆಡವಲು ದೋಸ್ತಿಗಳೇ ಪ್ಲಾನ್ ಮಾಡಿಕೊಂಡ್ರಾ ಎಂಬ ಮಾತುಗಳು ಕೇಳಿಬರುತ್ತಿವೆ. ಹೌದು. ಜೆಡಿಎಸ್ ಮುಖಂಡ ಮಂಜುನಾಥ್ ಅವರು ಬಿಜೆಪಿ ಅಭ್ಯರ್ಥಿಗೆ ಮತ ಹಾಕುವಂತೆ ಕರೆ ನೀಡಿದ್ದಾರೆ ಎನ್ನಲಾಗಿದೆ. ಕಾಂಗ್ರೆಸ್ಗೆ ವೋಟ್ ಹಾಕಬೇಡಿ, ಬಿಜೆಪಿಗೆ ವೋಟ್ ಹಾಕಿ ಎಂದು ಹೇಳುವ ಮೂಲಕ ಮಂಜುನಾಥ್ ಅವರು ಕಾಂಗ್ರೆಸ್ ಸೋಲಿಸಲು ಹಣ ಹಂಚಿದ್ದಾರೆ ಎಂದು ಆರೋಪಿಸಲಾಗಿದೆ. ಚಾಮರಾಜನಗರ ಕಾಂಗ್ರೆಸ್ ಅಭ್ಯರ್ಥಿ…
ರಿಯಲನ್ಸ್ ಮಾಲೀಕತ್ವದ ಜಿಯೋ ದೇಶದ ಟೆಲಿಕಾಂ ವಲಯದಲ್ಲಿ ಸಾಕಷ್ಟು ಸದ್ದು ಮಾಡುತ್ತಿದೆ. ತನ್ನ ಆಕರ್ಷಕ ಆಫರ್ ಮತ್ತು ವೇಗದ ಇಂಟರ್ನೆಟ್ ನಿಂದಾಗಿ ಜನರಿಗೆ ಹತ್ತಿರವಾಗಿದೆ.
ಅಹ್ಮದಾಬಾದ್: ಪ್ರಧಾನಿ ನರೇಂದ್ರ ಮೋದಿ ಅವರ ತಾಯಿ ಹೀರಾ ಬೆನ್(100) ಕೊನೆಯುಸಿರೆಳೆದಿದ್ದಾರೆ. ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದರು, ಚಿಕಿತ್ಸೆ ಫಲಕಾರಿಯಾಗದೇ ನಿಧನರಾಗಿದ್ದಾರೆ. ತಮ್ಮ ತಾಯಿ 100 ನೇ ವಯಸ್ಸಿನಲ್ಲಿ ನಿಧನರಾಗಿದ್ದಾಗಿ ಪ್ರಧಾನಿ ಮೋದಿ ಟ್ಟಿಟ್ ಮೂಲಕ ತಿಳಿಸಿದ್ದಾರೆ. ಹೀರಾ ಬೆನ್ ಕಳೆದೆರಡು ದಿನದಿಂದ ಅಹ್ಮದಾಬಾದ್ ನ ಯುನ್ ಮೆಹ್ತಾ ಆಸ್ಪತ್ರೆಗೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆರೋಗ್ಯದಲ್ಲಿ ಏರುಪೇರಾದ ಕಾರಣ ಎರಡು ದಿನಗಳ ಹಿಂದೆ ಅವರನ್ನು ಗುಜರಾತ್ ನ ಅಹಮದಾಬಾದ್ ನಲ್ಲಿರುವ ಯುಎನ್ ಮೆಹ್ತಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆರೋಗ್ಯದಲ್ಲಿ…
ಪಬ್ಜಿ ಎಂಬ ಮಹಾಮಾರಿ ಗೇಮ್ ಎಷ್ಟೊಂದು ಡೇಂಜರಸ್ ಎಂಬುದು ಎಲ್ಲರಿಗೂ ಗೊತ್ತೇ ಇದೆ. ಆದ್ರೂ ಸಹ ಇಂದಿನ ಯುವ ಪೀಳಿಗೆ ಈ ಗೇಮ್ಗೆ ಬಲಿಯಾಗುತ್ತಿದ್ದಾರೆ. ಸಾಕಷ್ಟು ಪ್ರಾಣ ಹಾನಿಗಳು ಸಹ ಆಗಿವೆ. ಅದೇ ರೀತಿ ಪಬ್ಜಿ ಗೇಮ್ ದಾಸನಾಗಿದ್ದ ಹದಿಹರೆಯದ ಯುವಕನೊಬ್ಬ ಮಾನಸಿಕ ಅಸ್ವಸ್ಥನಾಗಿ ಚರಂಡಿ ನೀರಲ್ಲಿ ಬಿದ್ದು ಒದ್ದಾಡಿದ್ದಾನೆ.ಕಳೆದ ಮೂರ್ನಾಲ್ಕು ದಿನಗಳ ಹಿಂದೆ ವಿಜಯಪುರದ ಮಧ್ಯಭಾಗದಲ್ಲಿರುವ ಗಗನ್ ಮಹಲ್ ಎಂಬ ಬೃಹತ್ ಕಂದಕದಲ್ಲಿನ ಗಲೀಜು ಗಟಾರ್ ನೀರಿನಲ್ಲಿ ಬಿದ್ದು ಹೊರಳಾಡಿದ್ದಾನೆ. ಇದನ್ನು ವಿಡಿಯೋ ಮಾಡಿಕೊಂಡ ಸ್ಥಳೀಯರು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(2 ಮಾರ್ಚ್, 2019) ಪ್ರಾಚೀನ ವಸ್ತುಗಳು ಮತ್ತು ಆಭರಣಗಳಲ್ಲಿ ಹೂಡಿಕೆ ಲಾಭ ಮತ್ತು ಸಮೃದ್ಧಿ ತರುತ್ತದೆ. ಗೃಹ…
ತುಂಬಾ ಸರ್ತಿ ಜೀವನದಲ್ಲಿ ನಮ್ಮನ್ನ ನಾವೇ ಕಡೆಗಾಣಿಸ್ಕೊತೀವಿ. ನಮ್ಮ ಮನೆಯೋರು ಕೂಡ ನಮ್ಮನ್ನ ಎಷ್ಟೋ ಸರ್ತಿ ನೀನು ಸೋಮಾರಿ, ಒಂದು ಕೆಲಸ ಕೂಡ ಗಮನ ಇಟ್ಟು ಮಾಡಲ್ಲಾ ಅಂತೆಲ್ಲಾ ಬೈತಿರ್ತರೆ.