ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಗುಜರಾತ್ನ ಬನಸ್ಕಾಂತ ಜಿಲ್ಲೆಯ ಠಾಕೂರ್ ಸಮುದಾಯದಲ್ಲಿ ಯುವತಿಯರು ಮೊಬೈಲ್ ಪೋನ್ ಬಳಕೆ ಮಾಡದಂತೆ ನಿಷೇಧವೇರಿದೆ. ಇನ್ನು ಬೇರೆ ಜಾತಿ ಯುವಕರನ್ನು ಮದುವೆಯಾದರೇ ಭಾರಿ ಮೊತ್ತದ ದಂಡವನ್ನು ಪಾಲಕರಿಗೆ ವಿಧಿಸಲಾಗುವುದು
ಜಿಲ್ಲೆಯ 12 ಗ್ರಾಮಗಳಲ್ಲಿ ಈ ಕಾನೂನು ಜಾರಿಗೆ ಬರಲಿದೆ ಎಂದು ಸಮುದಾಯದ ನಾಯಕರು ಹಾಗೂ ಸ್ಥಳೀಯ ಶಾಸಕರು ತಿಳಿಸಿದ್ದಾರೆ. ಮದುವೆಗೂ ಮುನ್ನ ಯುವತಿಯರು ಮೊಬೈಲ್ ಬಳಸಬಾರದು. ಒಂದೆ ವೇಳೆ ಬಳಸಿದರೆ, ಅದಕ್ಕೆ ಹೆತ್ತವರೇ ಜವಾಬ್ದಾರಿಯಾಗಲಿದ್ದಾರೆ.
ಇನ್ನು ಸಮುದಾಯದ ಯುವತಿ ಹಾಗೂ ಯುವಕರು ಬೇರೆ ಜಾತಿಯವರನ್ನು ಪ್ರೀತಿಸಿ ಮದುವೆಯಾದರೆ, 1.5 ರಿಂದ 2 ಲಕ್ಷವರೆಗೆ ದಂಡ ವಿಧಿಸಲಾಗುವುದು ಎಂದು ಹೊಸ ಕಾನೂನು ಜಾರಿಯಾಗಿದೆ.
ಯುವತಿಯರು ಮೊಬೈಲ್ನಲ್ಲಿ ಅಗನತ್ಯ ವಿಡಿಯೋಗಳನ್ನು ನೋಡುವ ಮೂಲಕ ಸಮಯ ವ್ಯರ್ಥ ಮಾಡಬಾರದೆಂದು ಹಾಗೂ ಉತ್ತಮ ರೀತಿಯಲ್ಲಿ ವ್ಯಾಸಂಗ ಮಾಡುವ ದೃಷ್ಠಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಶಾಸಕಿ ಗನಿಬೇನ್ ಠಾಕೂರ್ ತಿಳಿಸಿದ್ದಾರೆ. (ಏಜೆನ್ಸೀಸ್)
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬ್ರಹ್ಮ ಗುಪ್ತ ಇದನ್ನು ಡೆವಲಪ್ ಮಾಡಿ ಈಗಿನ ಸೊನ್ನೆ ರೂಪಕ್ಕೆ ತಂದ? ಹಾಗಿದ್ದರೆ ಕೇವಲ ಒಂದೂವರೆ ಸಾವಿರ ವರ್ಷದ ಹಿಂದೆ ಬಂದಿದ್ದಾ ಸೊನ್ನೆ ? ಅದರ ಮೊದಲು ಏನಿತ್ತು ? ಉಳಿದ ನಂಬರಗಳು ಯಾರು ಕಂಡುಹಿಡಿದಿದ್ದು ?
ಮದುವೆಗಳಲ್ಲಿ ಹಲವಾರು ವಿಚಿತ್ರ ಸನ್ನಿವೇಶಗಳು ನಡೆಯುವುದನ್ನ ಕೇಳಿರುತ್ತೇವೆ, ನೋಡಿರುತ್ತೇವೆ.ಅದರಲ್ಲಿ ಕೆಲವೊಂದು ಇನ್ನೇನು ತಾಳಿ ಕಟ್ಟುವ ಸಮಯಕ್ಕೆ ಹುಡುಗಿ ಕಾಣೆಯಾಗುವುದು, ಇಲ್ಲವಾದ್ರೆ ಹುಡುಗನೇ ಇಲ್ಲದಿರುವುದು. ಅಣ್ಣನ ಮದುವೆಯಲ್ಲಿ ತಮ್ಮ ಅಣ್ಣನ ಕೈಯಿಂದ ತಾಳಿ ಕಿತ್ತುಕೊಂಡು ವಧುವಿಗೆ ಕಟ್ಟುವುದು ಇಂತಹ ಹಲವಾರು ಸನ್ನಿವೇಶಗಳನ್ನು ಎಲ್ಲರೂ ನೋಡಿಯೇ ಇರುತ್ತೇವೆ. ಇದೇ ರೀತಿ ಇಲ್ಲಿ ವರ ಮಹಾಶಯನೊಬ್ಬ ವಧುವಿಗೆ ತಾಳಿ ತಾಳಿ ಕಟ್ಟುವ ವೇಳೆ ಎಡವಟ್ಟು ಮಾಡಿಕೊಂಡು ಬಿಟ್ಟಿದ್ದಾನೆ.ಇದನ್ನು ತಿಳಿದೇ ಮಾಡಿದ್ದಾನೋ, ತಿಳಿಯದೇ ಮಾಡಿದ್ದಾನೋ ಗೊತ್ತಿಲ್ಲ ಆ ವಿಡಿಯೋ ಮಾತ್ರ ಈಗ ಸೋಶಿಯಲ್…
ಔಷಧಿಗಳನ್ನು ಹತ್ತಿರದ ಮೆಡಿಕಲ್ ಸ್ಟೋರ್ ಗಳಲ್ಲಿ ಚೀಟಿ ತೋರಿಸಿ ಔಷಧಿಗಳನ್ನು ಪಡೆದುಕೊಳ್ಳುತ್ತೇವೆ. ಇದುಯ್ ಒಂದು ಸಾಮಾನ್ಯದ ಸಂಗತಿ ಆದರೆ ಬಹುಷಃ ನಿಮಗೆ ಗೊತ್ತಿರುವುದಿಲ್ಲ ಈ ದೇಶದಲ್ಲಿ ಅದೆಷ್ಟೋ ಮಂದಿ ಅವಿದ್ಯಾವಂತರೋ ಅಥವಾ ತಿಳುವಳಿಕೆ ಇಲ್ಲದ ಜನರು ಒಮ್ಮೊಮ್ಮೆ ಜ್ವರ ಹಾಗು ತಲೆನೋವು ಇತ್ಯಾದಿ ಕಾರಣಕ್ಕಾಗಿ ಯಾವುದೇ ವೈದ್ಯರ ಬಳಿ ತೋರಿಸದೆ ಮೆಡಿಕಲ್ ಗಳಿಂದ ಮಾತ್ರೆಗಳನ್ನು ತಗೆದುಕೊಳ್ಳುತ್ತಾರೆ. ಈ ರೀತಿ ಮಾಡುವುದು ಎಷ್ಟೊಂದು ದೊಡ್ಡ ತಪ್ಪು ಎನ್ನುವುದು ಅವರಿಗೆ ತಿಳಿದಿರುವುದಿಲ್ಲ, ಹೌದು ಕೆಲವೊಮ್ಮೆ ನಾವು ತಗೆದುಕೊಳ್ಳುವ ಮಾತ್ರೆಗಳು ನಮ್ಮ…
ಪ್ರಧಾನ ಮಂತ್ರಿ ನರೇಂದ್ರ ಮೋದಿ ತಮ್ಮ ಎರಡನೇ ಅಧಿಕಾರಾವಧಿಯ ಆರಂಭದಲ್ಲಿ ಘೋಷಣೆ ಮಾಡಿದ್ದ ಯೋಜನೆಗಳನ್ನು ಜಾರಿಗೆ ತರ್ತಿದ್ದಾರೆ. ಚಿಲ್ಲರೆ ವ್ಯಾಪಾರಿಗಳ ಪಿಂಚಣಿ ಯೋಜನೆಗೆ ಇಂದು ಚಾಲನೆ ಸಿಗಲಿದೆ. 60 ವರ್ಷದ ನಂತ್ರ ಆರ್ಥಿಕ ಶಕ್ತಿ ನೀಡಲು ಈ ಯೋಜನೆ ಜಾರಿಗೆ ತರಲಾಗಿದೆ. ಚಿಲ್ಲರೆ ವ್ಯಾಪಾರ ಹಾಗೂ ಸ್ವಂತ ವ್ಯಾಪಾರ ಮಾಡುವವರಿಗೆ ಮಾಸಿಕ 3 ಸಾವಿರ ರೂಪಾಯಿಯವರೆಗೆ ಪಿಂಚಣಿ ಸಿಗಲಿದೆ. 3 ಕೋಟಿಗೂ ಹೆಚ್ಚು ವ್ಯಾಪಾರಿಗಳು ಇದ್ರ ಲಾಭ ಪಡೆಯಲಿದ್ದಾರೆ. ಮುಂದಿನ ಮೂರು ವರ್ಷಗಳಲ್ಲಿ 5 ಕೋಟಿ ಜನರಿಗೆ…
ವೆಂಕಟ ಎಂದರೆ ಸಂಕಟ ಒಂದಿಷ್ಟಿಲ್ಲಾ ಎನ್ನುವ ಹಾಗೆ.. ಹರಿ ನಾಮ ಸ್ಮರಣೆಯಿಂದ ಅನೇಕ ರೋಗಗಳು ವಾಸಿಯಾಗುತ್ತವೆ ಎಂದು ಹಿರಿಯರು ಹೇಳುತ್ತಾರೆ.. ಈಗ ವೈಜ್ಞಾನಿಕವಾಗಿಯೂ ಸಾಭೀತಾಗಿದೆ ನೋಡಿ..ಈ ಒಂದು ಮಂತ್ರದಿಂದ ಹಾರ್ಟ್ ಅಟ್ಯಾಕ್ ಅನ್ನು ಕೂಡ ತಡೆಯಬಹುದು ಇಲ್ಲಿದೆ ನೋಡಿ ಪುರಾವೆ.. ವಿಠ್ಠಲನ ನಾಮ ಸ್ಮರಣೆಯಿಂದ ಹೃದಯಾಘಾತವಾಗಲ್ಲ, ಹೌದು ಇಂತಹದೊಂದು ಸಂಗತಿಯನ್ನು ಪುಣೆ ಮೂಲದ ತಜ್ಞರ ತಂಡವೊಂದು ಹಲವಾರು ಜನರನ್ನು ಪರೀಕ್ಷೆಗೆ ಒಳಪಡಿಸಿ ಹೇಳಿದೆ. ವಿಠ್ಠಲ ವಿಠ್ಠಲ ಎಂದು ನಾಮಸ್ಮರಣೆ ಮಾಡುವುದರಿಂದ ರಕ್ತದೊತ್ತಡ ನಿಯಂತ್ರಣಕ್ಕೆ ಬಂದು ಹೃದಯ ಸಮಸ್ಯೆಗಳೇ…
ಬರೋಬ್ಬರಿ 20 ವರ್ಷ ತ್ರಿಪುರಾ ರಾಜ್ಯದ ಪ್ರಾಮಾಣಿಕ ಮುಖ್ಯಮಂತ್ರಿಯಾಗಿ ತಮ್ಮ ಸೇವೆ ಸಲ್ಲಿಸಿದ್ದಾರೆ ಮಾಣಿಕ್ ಸರ್ಕಾರ್.ಅಂದ ಹಾಗೆ ಇಷ್ಟು ವರ್ಷ ಮುಖ್ಯಮಂತ್ರಿಯಾಗಿದ್ದರೂ ಇವರ ಹತ್ತಿರ ವಾಸಿಸಲು ಒಂದು ಸ್ವಂತ ಮನೆ ಕೂಡ ಇಲ್ಲ.