ಉಪಯುಕ್ತ ಮಾಹಿತಿ

ನಿಮ್ಮ ಮೊಬೈಲ್ ಕಳೆದು ಹೋದರೆ, ತಲೆಕೆಡಿಸಕೊಳ್ಳಬೇಡಿ ಜಸ್ಟ್ ಹೀಗೆ ಮಾಡಿ ಸಾಕು. ನಿಮ್ಮ ಮೊಬೈಲ್ ಸಿಗುತ್ತದೆ..!

362

ನಮ್ಮ ಜೀವನದ ಒಂದು ಭಾಗವಾಗಿರುವ ಮೊಬೈಲ್ ಕಳೆದು ಹೋದರೆ ಏನಾಗಬಹುದು.. ಅಬ್ಬಾಬ ನೆನೆಸಿಕೊಳ್ಳುವುದು ಕೂಡ ಕಷ್ಟದ ಕೆಲಸವಾಗಿದೆ.. ಇನ್ನು ಪರ್ಸನಲ್ ಇನ್ಫಾರ್ಮೇಶನ್ ಜೊತೆಗೆ ನಮ್ಮ ಹಲವಾರು ಡೇಟಾ ಗಳು ಮೊಬೈಲ್ ನಲ್ಲಿಯೇ ಇರುತ್ತವೆ.. ಅಕಸ್ಮಾತ್ ನಮ್ಮ ಮೊಬೈಲ್ ಕಳೆದು ಹೋದರೆ.. ಮೊಬೈಲ್ ನಲ್ಲಿರುವ ಡೇಟಾ ಮಿಸ್ ಯೂಸ್ ಆದರೂ ಆಗಬಹುದು… ಕಳೆದುಹೋದ ಮೊಬೈಲ್ ನಲ್ಲಿನ ಡೇಟಾ ಇನ್ಫಾರ್ಮೇಶನ್ ಅನ್ನು ಸುಲಭವಾಗಿ ಡಿಲೀಟ್ ಮಾಡಬಹುದು ಜೊತೆಗೆ ಮೊಬೈಲ್ ಎಲ್ಲಿದೆ ಎಂಬ ಇನ್ಫಾರ್ಮೇಶನ್ ಪಡೆಯಬಹುದು. ಆದರೆ ಈಗ ನಾವು ನಿಮಗೋಸ್ಕರ ನೀವು ಬಹಳ ಪ್ರೀತಿಸುವ ನಿಮ್ಮ ಮೊಬೈಲ್ ಏನಾದರು ಕಳೆದುಹೋದರೆ ಹುಡುಕುವ ಒಂದು ಸುಲಭ ಮಾರ್ಗ ತಿಳಿಸುತ್ತೇವೆ ನೋಡಿ.

ಎಲ್ಲರಿಗು ಇರುವ ಇನ್ನೊಂದು ದೊಡ್ಡ ಚಿಂತೆ ಎಂದರೆ ಮೊಬೈಲ್ ನಲ್ಲಿರುವ ಡೇಟ್, ಹೌದು ಮೊಬೈಲ್ ಕಳೆದು ಹೋದರೆ ಅದರಲ್ಲಿರುವ ಚಿತ್ರಗಳು, ವೀಡಿಯೊಗಳು ದುರುಪಯೋಗ ಆಗುವ ಸಂಭವವಿರುತ್ತದೆ.

ಇದಕೆಲ್ಲ ಒಂದು ಪರಿಹಾರ ಈಗ ಸಿಕ್ಕಿದೆ android.com/find ಈ ವೆಬ್ಸೈಟ್ ತೆರೆದು ನೀವು ನಿಮ್ಮ ಜಿ ಮೇಲ್ ಅಕೌಂಟ್ ಮೂಲಕ ಲಾಗಿನ್ ಆಗಬೇಕಾಗುತ್ತದೆ, ಲಾಗಿನ್ ಆದ ಕೂಡಲೇ ನೀವು ಬಳಸುತ್ತಿದ ಎಲ್ಲ ಮೊಬೈಲ್ ಗಳ ಲಿಸ್ಟ್ ತೋರಿಸುತ್ತದೆ, ಆಲ್ಲಿ ನೀವು ನಿಮ್ಮ ಹಳೆಯ ಕಳೆದು ಹೋದ ಡಿವೈಸ್ಅನ್ನು ಆಯ್ಕೆಮಾಡಿಕೊಳ್ಳಿ.

ನಂತರ ಗೂಗಲ್ ಮ್ಯಾಪ್ ನ ಸಹಾಯದಿಂದ ನಿಮ್ಮ ಕಳೆದು ಹೋದ ಮೊಬೈಲ್ ಎಲ್ಲಿದೆ ಅಂದರೆ ಯಾವ ಸ್ಥಳದಲ್ಲಿದೆ ಎಂದು ನೀವು ನೋಡಬಹುದು. ಹಾಗೆ SET UP LOCK & ERASE ಆಯ್ಕೆ ಮೇಲೆ ಕ್ಲಿಕ್ ಮಾಡಿದರೆ ನಿಮ್ಮ ಮೊಬೈಲ್ ನಲ್ಲಿರುವ ಡಾಟಾ ಕೂಡ ಇದರ ಮೂಲಕವೇ ಡಿಲೀಟ್ ಕೂಡ ಮಾಡಬಹುದು.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಶ್ರೀ ರಾಘವೇಂದ್ರ ಸ್ವಾಮಿಯನ್ನು ನೆನೆಯುತ್ತ ಈ ದಿನದ ನಿಮ್ಮ ರಾಶಿ ಭವಿಷ್ಯವನ್ನು ನೋಡಿ.

    ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what ಮೇಷ ದೈಹಿಕ ಲಾಭಕ್ಕಾಗಿ…

  • ರಾಜಕೀಯ

    ಅಬ್ಬಾ! ಬೃಹತ್ ಸೇಬಿನ ಹಾರ ಹಾಕಿ ಹೆಚ್.ಡಿ.ಕೆ ಅವರಿಗೆ ಸ್ವಾಗತ…ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಯ್ತು ವಿಡಿಯೋ…ನೀವೂ ನೋಡಿ…

    ಮದ್ದೂರು ಕುಮಾರ ಪರ್ವ ಸಮಾವೇಶದಲ್ಲಿ ಪಾಲ್ಗೊಳ್ಳಲು ಆಗಮಿಸಿದ  ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಬೃಹತ್ ಸೇಬಿನ ಹಾರ ಹಾಕಿ ಅಭಿಮಾನಿಗಳು ಮತ್ತು ಕಾರ್ಯಕರ್ತರು ಸ್ವಾಗತಿಸಿದರು. ಸುಮಾರು 5000ಕ್ಕೂ ಹೆಚ್ಚು ಜೆಡಿಎಸ್ ಕಾರ್ಯಕರ್ತರು  ಅದ್ಧೂರಿ ಬೈಕ್ ರ‍್ಯಾಲಿ ಮೂಲಕ ಅಭೂತಪೂರ್ವಕ ಸ್ವಾಗತ ಮಾಡಿದ್ದಲ್ಲದೆ, ಸುಮಾರು 500 ಕೆಜಿ ಸೇಬಿನ ಹಾರವನ್ನು ಕ್ರೈನ್ ಮೂಲಕ ಹಾಕುವ ಮುಖಾಂತರ ಕುಮಾರಸ್ವಾಮಿಯವರಿಗೆ ತಮ್ಮ ಅಭಿಮಾನ ಮೆರೆದರು. ಅಬ್ಬಾ..ಇಲ್ಲಿದೆ ನೋಡಿ ಬೃಹತ್ ಸೇಬಿನ ಹಾರ ಹಾಕಿದ ವಿಡಿಯೋ…

  • ಸುದ್ದಿ

    ಬಿಎಂಟಿಸಿ ಮಹಿಳಾ ಪ್ರಯಾಣಿಕರ ಸುರಕ್ಷತೆಗಾಗಿ ಕೇಂದ್ರ ಸರ್ಕಾರ ಹೊಸ ಯೋಜನೆಗಳನ್ನು ಜಾರಿಗೆ ತಂದಿದೆ,..!

    ಬೆಂಗಳೂರು, ಬಿಎಂಟಿಸಿ ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಹತ್ತು ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಇದೀಗ ಮಹಿಳೆಯರ ಸುಖಃಕರ ಪ್ರಯಾಣಕ್ಕಾಗಿ ಬಸ್‌ಗಳಲ್ಲಿ ಅತ್ಯಾಧುನಿಕ ಸಿಸಿ ಕ್ಯಾಮಾರಗಳನ್ನು ಆಳವಡಿಸಲು ಮುಂದಾಗಿದೆ. ಬೆಂಗಳೂರಿನಾದ್ಯಂತ ಸಂಚಾರಕ್ಕೆ ಹೆಚ್ಚಿನ ಮಹಿಳೆಯರು ಬಿಎಂಟಿಸಿಯನ್ನೇ ಅವಲಂಭಿಸಿದ್ದಾರೆ. ಹೀಗಾಗಿ ನಮ್ಮ ಬೆಂಗಳೂರಲ್ಲಿ ದೆಹಲಿ ನಿರ್ಬಯಾ ಪ್ರಕರಣದಂತ ಘಟನೆ ನಡೆಯಬಾರದೆಂದು, ಮುನ್ನೆಚ್ಚರಕಾ ಕ್ರಮವಾಗಿ ಮಹಿಳೆಯರ ಭದ್ರತೆಗೆ ಹೆಚ್ಚಿನ ಆಧ್ಯತೆ ನೀಡಿದ್ದು, ಸಿಸಿ ಕ್ಯಾಮರಾ ಅಳವಡಿಸಲು ಮುಂದಾಗಿದೆ. 48 ಗಂಟೆಗಳ ಕಾಲ ಕೊಟಿಂಗ್ ಕೆಪಾಸಿಟಿ ಇರೋ ಕ್ಯಾಮಾರಗಳು ಇವಾಗಿದ್ದು, ಮಹಿಳೆಯ ಮೇಲಿನ…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಕಾರ್ತೀಕ ಹುಣ್ಣಿಮೆಯ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(23 ನವೆಂಬರ್, 2018) ಸಂಜೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳಿ. ವಿಳಂಬಿತ ಪಾವತಿಗಳನ್ನು ಮಾಡುತ್ತಿದ್ದ ಹಾಗೆ ಹಣದ ಪರಿಸ್ಥಿತಿ ಸುಧಾರಿಸುತ್ತದೆ. ಕುಟುಂಬ ಮತ್ತು ಸ್ನೇಹಿತರೊಂದಿಗೆ ಆಹ್ಲಾದಕರ…

  • ಸುದ್ದಿ

    ಸರ್ಕಾರಿ ನೌಕರರಿಗೆ ಭರ್ಜರಿ ಕೊಡುಗೆ ನೀಡಿದ ಮೋದಿ ಸರ್ಕಾರ,.!!

    ನವದೆಹಲಿ, ಅಕ್ಟೋಬರ್ 04:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ 2.0 ಸರ್ಕಾರದ ಮೊದಲ ಬಜೆಟ್ ನಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ7ನೇ ವೇತನ ಆಯೋಗದ ಶಿಫಾರಸ್ಸಿನಂತೆ ತುಟ್ಟಿಭತ್ಯೆ ಹೆಚ್ಚಳವಾಗಲಿದೆ. ಶೇ 05ರಷ್ಟು ತುಟ್ಟಿಭತ್ಯೆ ಹೆಚ್ಚಳಖಾತ್ರಿಯಾಗಿದೆ. ಇದರ ಜೊತೆಗೆ 7ನೇ ವೇತನಾ ಆಯೋಗದ ಅನ್ವಯ ಕೇಂದ್ರ ಸರ್ಕಾರ ಸ್ವಾಮ್ಯದ ಆರೋಗ್ಯ ಸಂಸ್ಥೆಗಳನೌಕರರಿಗೆ ಸಂಬಳ ಏರಿಕೆ, ಬಾಕಿ ಮೊತ್ತ(Arrears) ಕೂಡಾ ಲಭಿಸುತ್ತಿದೆ. ಆದರೆ, ಸರ್ಕಾರಿ ನೌಕರರ ಬೇಡಿಕೆಗಳುಇನ್ನು ಕಡಿಮೆಯಾಗಿಲ್ಲ. ಪ್ರಮುಖ ಬೇಡಿಕೆಗಳು ಈಡೇರಿಲ್ಲ. ಬೇಡಿಕೆಗೆ ಅನುಸಾರವಾಗಿ ಮೂಲ ವೇತನವನ್ನುಏರಿಕೆ ಮಾಡುವುದು ಹಾಗೂ ಫಿಟ್ಮೆಂಟ್…

  • ಮನರಂಜನೆ

    ಬಿಗ್‍ಬಾಸ್ ಮನೆಯಿಂದ ಹೊರ ಬಂದ ಪ್ರಿಯಾಂಕಾ, ಪ್ರಿಯಾಂಕಾ ತಾಯಿ ಕಣ್ಣೀರು.

    ಬಿಗ್‍ ಬಾಸ್ ರಿಯಾಲಿಟಿ ಶೋ ಫಿನಾಲೆಗೆ ಒಂದೇ ವಾರ ಉಳಿದಿದೆ. ಈ ವಾರ ಪ್ರಿಯಾಂಕಾ ಬಿಗ್‍ಬಾಸ್ ಮನೆಯಿಂದ ಹೊರ ಬಂದಿದ್ದಾರೆ. ಪ್ರಿಯಾಂಕಾ ಬಿಗ್‍ಬಾಸ್ ಮನೆಗೆ ಎಂಟ್ರಿ ಪಡೆದ ದಿನ ಮತ್ತು ಹೊರ ಬಂದ ದಿನಕ್ಕಿರುವ ಸಾಮ್ಯತೆಯನ್ನು ಹೇಳಿ ಅವರ ತಾಯಿ ಕಣ್ಣೀರು ಹಾಕಿದ್ದಾರೆ. ಪ್ರಿಯಾಂಕಾ ಮನೆಯಿಂದ ಹೊರ ಬಂದು ನಟ ಸುದೀಪ್ ಅವರ ಜೊತೆ ವೇದಿಕೆ ಹಂಚಿಕೊಂಡರು. ಮಗಳು ವೇದಿಕೆಯತ್ತ ಬರುತ್ತಿದ್ದಂತೆ ಪ್ರಿಯಾಂಕಾರ ತಾಯಿ ಕಣ್ಣೀರು ಹಾಕಲಾರಂಭಿಸಿದರು. ಈ ವೇಳೆ ಸುದೀಪ್, ಮಗಳು ಮನೆಯಿಂದ ಹೊರ ಬಂದಿದ್ದಕ್ಕೆ…