ಉಪಯುಕ್ತ ಮಾಹಿತಿ

ಹೆಚ್ಚಾಗಿ ಮೊಬೈಲ್ ಬಳಕೆ ಮಾಡುವವರಿಗೆ ಎಚ್ಚ್ಚರಿಕೆ, ನಿಮ್ಮ ಜೀವಕ್ಕೆ ದೊಡ್ಡ ಅಪಾಯ.

259

ಈಗಿನ ಕಾಲದಲ್ಲಿ ಮೊಬೈಲ್ ಬಳಕೆ ಮಾಡದೆ ಇರುವವರು ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಹಿಂದಿನ ಕಾಲದಲಿ ಮೊಬೈಲ್ ಫೋನ್ ಗಳು ಇರಲಿಲ್ಲ ಮತ್ತು ಜನರು ಯಾರ ಬಳಿ ಆದರೂ ಮಾತನಾಡಬೇಕು ಅಂದರೆ ಲ್ಯಾಂಡ್ ಲೈನ್ ಅಥವಾ ಅಂಚೆ ಕಚೇರಿಯ ಮೊರೆ ಹೋಗುತ್ತಿದ್ದರು, ಆದರೆ ಈಗ ಒಬ್ಬ ವ್ಯಕ್ತಿ ಎಷ್ಟೇ ದೂರ ಇದ್ದರು ಆತನ ಜೊತೆ ಮೊಬೈಲ್ ಮೂಲಕ ಮಾತನಾಡಬಹುದಾಗಿದೆ. ಇನ್ನು ಕೆಲವು ಮೊಬೈಲ್ ಗಳನ್ನ ಮಾತನಾಡುವುದಕ್ಕೆ ಬಳಸಿದರೆ ಹೆಚ್ಚು ತೊಂದರೆ ಇರುವುದಿಲ್ಲ ಆದರೆ ಇಂದಿನ ಕಾಲದಲ್ಲಿ ಜನರು ಇಂಟೆರ್ ನೆಟ್ ಮೂಲಕ ಆಟವಾಡಲು ಮತ್ತು ಸಾಮಾಜಿಕ ಜಾಲತಾಣವನ್ನ ಬಳಸಲು ಹೆಚ್ಚಿನ ಸಮಯವನ್ನ ಕೊಡುತ್ತಿದ್ದಾರೆ.

ಇನ್ನು ಜನರು ಹೆಚ್ಚಾಗಿ ಮೊಬೈಲ್ ಗಳನ್ನ ಬಳಕೆ ಮಾಡುತ್ತಿರುವುದರಿಂದ ನಾನಾ ರೀತಿಯ ಖಾಯಿಲೆಗಳಿಗೆ ಗುರಿಯಾಗುತ್ತಿದ್ದಾರೆ ಅನ್ನುವುದು ತುಂಬಾ ಬೇಸರದ ಸಂಗತಿ ಆಗಿದೆ. ದಿನದ 24 ಘಂಟೆಯಲ್ಲಿ ಹೆಚ್ಚಿನ ಜನರು 10 ಘಂಟೆಗಳನ್ನ ಮೊಬೈಲ್ ಬಳಕೆ ಮಾಡಲು ಸೀಮಿತವಾಗಿ ಇಡುತ್ತಿದ್ದಾರೆ ಅನ್ನುವುದು ವಿಷಾದದ ಸಂಗತಿಯಾಗಿದೆ. ಇನ್ನು ಕೆಲವರು ಬೆಳಿಗ್ಗೆ ಕಣ್ಣು ಬಿಟ್ಟ ಕೂಡಲೇ ಮೊಬೈಲ್ ಬಳಸಲು ಶುರು ಮಾಡುತ್ತಾರೆ ಮತ್ತು ಮಲಗುವಾಗ ಕೂಡ ತುಂಬಾ ಸಮಯ ಮೊಬೈಲ್ ಬಳಕೆ ಮಾಡುತ್ತಾರೆ, ಇನ್ನು ಕೆಲವರು ಕೆಲಸದ ವಿಷಯವಾಗಿ ಹೆಚ್ಚು ಸಮಯ ಮೊಬೈಲ್ ಬಳಸಿದರೆ ಇನ್ನೂ ಕೆಲವರು ಟೈಮ್ ಪಾಸ್ ಮಾಡುವ ಸಲುವಾಗಿ ಮೊಬೈಲ್ ಬಳಕೆ ಮಾಡುತ್ತಾರೆ.

ಹಾಗಾದರೆ ಹೆಚ್ಚು ಮೊಬೈಲ್ ಬಳಕೆ ಮಾಡುವುದರಿಂದ ಮನುಷ್ಯನ ದೇಹಕ್ಕೆ ಆಗುವ ತೊಂದರೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ. ಮೊಬೈಲ್ ಫೋನ್ ಗಳನ್ನ ಹೆಚ್ಚಾಗಿ ಬಳಕೆ ಮಾಡುವುದರಿಂದ ಮನುಷ್ಯನ ಮಾನಸಿಕ ಒತ್ತಡ ಜಾಸ್ತಿ ಆಗುತ್ತದೆ ಮತ್ತು ಯಾವುದೇ ಕೆಲಸವನ್ನ ಪೂರ್ತಿ ಮಾಡಲು ನಿಮಗೆ ಬಹಳ ಹೆಚ್ಚಿನ ಸಮಯ ಬೇಕಾಗುತ್ತದೆ. ಇನ್ನು ಮೊಬೈಲ್ ಫೋನ್ ಗಳನ್ನ ಜಾಸ್ತಿ ಬಳಕೆ ಮಾಡಿದರೆ ನಿಮ್ಮ ಕೆಲಸಕ್ಕಿಂತ ಜಾಸ್ತಿ ಬೆರೆ ಕಡೆ ನಮ್ಮ ಗಮನ ಹೆಚ್ಚಾಗಿ ಹೋಗುತ್ತದೆ, ಚಾರ್ಜ್ ಕಡಿಮೆ ಆಗಿ ಕೆಲವು ಸಮಯ ನಿಮಗೆ ಮೊಬೈಲ್ ಬಳಸಲು ಆಗಲಿಲ್ಲ ಅಂದರೆ ಹುಚ್ಚು ಹಿಡಿದ ಅನುಭವ ಆಗುತ್ತದೆ ಮತ್ತು ಇದರ ಪರಿಣಾಮ ಜೀವನದಲ್ಲಿ ಹತಾಶೆ ಜಾಸ್ತಿ ಆಗಿ ಯಾವುದೇ ಕೆಲಸದಲ್ಲಿ ಆಸಕ್ತಿ ಇರುವುದಿಲ್ಲ.

ಮೊಬೈಲ್ ಬಳಕೆ ಹೆಚ್ಚು ಬಳಕೆ ಮಾಡುವವರಿಗೆ ಸಣ್ಣ ಸಣ್ಣ ವಿಚಾರಗಳಿಗೂ ಹೆಚ್ಚು ಕೋಪ ಬರುತ್ತದೆ ಮತ್ತು ಭಾವನೆಗಳ ಮೇಲೆ ನಿಯಂತ್ರಣ ಕಡಿಮೆ ಆಗುತ್ತದೆ ಮತ್ತು ಎದುರುಗಡೆ ಇರುವ ವ್ಯಕ್ತಿಯ ಭಾವನೆಗಳು ನಮಗೆ ಅರ್ಥ ಆಗುವುದಿಲ್ಲ. ಇನ್ನು ಇಷ್ಟು ಮಾತ್ರವಲ್ಲದೆ ಮೆದುಳಿನಲ್ಲಿನ ಡೊಫೋಮೈನ್ ರಿಸೆಪ್ಟರ್ಸ್ ಕಡಿಮೆ ಆಗಿ ಮಾನಸಿಕ ಖಿನ್ನತೆ ಅಥವಾ ಡಿಪ್ರೆಶನ್ ಉಂಟಾಗುತ್ತದೆ. ಇನ್ನು ಮೊಬೈಲ್ ಹೆಚ್ಚಾಗಿ ಬಳಸುವವರಿಗೆ ಪದೇ ಪದೇ ಕಾಫಿ ಬೇಕು, ಟೀ ಬೇಕು ಅಥವಾ ಎಣ್ಣೆ ಹೊಡಿಬೇಕು ಮತ್ತು ಹೋಗೆ ಎಳಿಬೇಕು ಅನಿಸುವುದು ಆಗುತ್ತದೆ ಮತ್ತು ಅದನ್ನ ನಿಯಂತ್ರಣಕ್ಕೆ ತರಲು ಆಗುವುದಿಲ್ಲ. ಇನ್ನು ಮೊಬೈಲ್ ಗಳಿಂದ ಬರುವ ವಿಕಿರಣಗಳಿಂದ ಕಣ್ಣಿನ ದೃಷ್ಟಿ ಕಡಿಮೆ ಆಗುತ್ತದೆ ಮತ್ತು ತಲೆ ನೋವು ಹಾಗೆ ಮೈಗ್ರೇನ್ ಪೇನ್ ಕೂಡ ಜಾಸ್ತಿ ಆಗುತ್ತದೆ.

ಮೊಬೈಲ್ ಹೆಚ್ಚು ಬಳಕೆ ಮಾಡಿದರೆ ದೇಹದಲ್ಲಿ ಕೊಬ್ಬಿನ ಅಂಶಗಳ ಸಂಗ್ರಹ ಜಾಸ್ತಿ ಆಗಿ ದೇಹ ದಪ್ಪ ಆಗುತ್ತದೆ, ಇನ್ನು ಇದರ ಜೊತೆಗೆ ಕುತ್ತಿಗೆ ನೋವು, ಬೆನ್ನು ನೋವಿನಂತಹ ಸಮಸ್ಯೆಗಳು ಬರುತ್ತದೆ. ಇನ್ನು ಮೊಬೈಲ್ ಹೆಚ್ಚಾಗಿ ಬಳಕೆ ಮಾಡುವವರಿಗೆ ರಾತ್ರಿಯ ಸಮಯದಲ್ಲಿ ಹೆಚ್ಚಾಗಿ ನಿದ್ರೆ ಬರುವುದಿಲ್ಲ, ಸ್ನೇಹಿತರೆ ಮೊಬೈಲ್ ಗಳನ್ನ ಹೆಚ್ಚು ಬಳಕೆ ಮಾಡುವುದರಿಂದ ಹೀಗೆ ಅನೇಕ ರೀತಿಯ ಸಮಸ್ಯೆಗಳು ಉಂಟಾಗುತ್ತದೆ. ಈಗಿನ ಕಾಲದಲ್ಲಿ ಯುವಕರು ಮತ್ತು ಯುವತಿಯರು ಪಬ್ ಜಿ ಆಟವನ್ನ ಆಡಲು ಹೆಚ್ಚಿನ ಸಮಯ ಹಾಳು ಮಾಡುತ್ತಿದ್ದು ಅದೂ ಅವರ ಆರೋಗ್ಯದ ಮೇಲೆ ತುಂಬಾ ಪ್ರಭಾವನ್ನ ಬೀರುತ್ತಿದೆ, ಸ್ನೇಹಿತರೆ ಇನ್ನಾದರೂ ಸ್ವಲ್ಪ ಎಚ್ಛೆತ್ತುಕೊಳ್ಳಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಪಬ್‌ಜಿಗೆ ಆಡ್ತಿದ್ದ ಯುವಕ ಮಾಡಿದ್ದೇನು ಗೊತ್ತಾ..?

    ಪಬ್‌ಜಿ ಎಂಬ ಮಹಾಮಾರಿ ಗೇಮ್ ಎಷ್ಟೊಂದು ಡೇಂಜರಸ್ ಎಂಬುದು ಎಲ್ಲರಿಗೂ ಗೊತ್ತೇ ಇದೆ. ಆದ್ರೂ ಸಹ ಇಂದಿನ ಯುವ ಪೀಳಿಗೆ ಈ ಗೇಮ್‌ಗೆ ಬಲಿಯಾಗುತ್ತಿದ್ದಾರೆ. ಸಾಕಷ್ಟು ಪ್ರಾಣ ಹಾನಿಗಳು ಸಹ ಆಗಿವೆ. ಅದೇ ರೀತಿ ಪಬ್‌ಜಿ ಗೇಮ್ ದಾಸನಾಗಿದ್ದ ಹದಿಹರೆಯದ ಯುವಕನೊಬ್ಬ ಮಾನಸಿಕ ಅಸ್ವಸ್ಥನಾಗಿ ಚರಂಡಿ ನೀರಲ್ಲಿ ಬಿದ್ದು ಒದ್ದಾಡಿದ್ದಾನೆ.ಕಳೆದ ಮೂರ್ನಾಲ್ಕು ದಿನಗಳ ಹಿಂದೆ ವಿಜಯಪುರದ ಮಧ್ಯಭಾಗದಲ್ಲಿರುವ ಗಗನ್ ಮಹಲ್ ಎಂಬ ಬೃಹತ್ ಕಂದಕದಲ್ಲಿನ ಗಲೀಜು ಗಟಾರ್ ನೀರಿನಲ್ಲಿ ಬಿದ್ದು ಹೊರಳಾಡಿದ್ದಾನೆ. ಇದನ್ನು ವಿಡಿಯೋ ಮಾಡಿಕೊಂಡ ಸ್ಥಳೀಯರು…

  • ಸುದ್ದಿ

    ಸೋತ ನಂತರ ಮದ್ಯ ಸೇವಿಸಿ ನಿಖಿಲ್ ರಂಪಾಟ, ಬಯಲಾಯ್ತು ಸುದ್ದಿಯ ಅಸಲಿಯತ್ತು…!

    ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಸ್ವತಂತ್ರ ಅಭ್ಯರ್ಥಿ ಸುಮಲತಾ ಅಂಬರೀಶ್ ಅವರ ವಿರುದ್ಧ ಪರಾಭವಗೊಂಡ ಸಿಎಂ ಪುತ್ರ ನಿಖಿಲ್ ಕುಮಾರ್ ಬೇಸರದಲ್ಲಿ ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಸುದ್ದಿಯಾಗಿದ್ದು, ಆದರೆ ಇದು ಸುಳ್ಳು ಸುದ್ದಿ ಎಂದು ಹೇಳಲಾಗಿದೆ. ನಿಖಿಲ್ ಸೋತ ನಂತರ ಮಾಜಿ ಪ್ರಧಾನಿ ದೇವೇಗೌಡರ ಮನೆಗೆ ತೆರಳಿ ಕೂಗಾಡಿದ್ದಾರೆ. ಅಲ್ಲದೆ, ಮೈಸೂರಿನ ಹೋಟೆಲ್ ನಲ್ಲಿ ತಂಗಿದ್ದ ಅವರು ಮದ್ಯ ಸೇವಿಸಿ ರಂಪಾಟ ಮಾಡಿದ್ದಾರೆ ಎಂದು ಪತ್ರಿಕೆಯೊಂದು ವರದಿ ಮಾಡಿತ್ತು. ಇದು ಸುಳ್ಳು ಸುದ್ದಿ ಎನ್ನುವುದು ಗೊತ್ತಾಗಿದೆ….

  • ಸುದ್ದಿ

    ನಟಿ ಕಾಜಲ್‍ಗಾಗಿ ಬರೋಬ್ಬರಿ 60 ಲಕ್ಷ ರೂ. ಕಳೆದುಕೊಂಡ ಅಭಿಮಾನಿ…!

    ನೆಚ್ಚಿನ ನಟ ನಟಿಯರನ್ನ ನೋಡುವ, ಭೇಟಿ ಮಾಡುವ ಆಸೆ ಪ್ರತಿಯೊಬ್ಬ ಅಭಿಮಾನಿಗೂ ಇರುತ್ತೆ. ಆದ್ರೆ ಹುಚ್ಚು ಅಭಿಮಾನಕ್ಕೆ ಸಿಲುಕಿ ಅದೆಷ್ಟೋ ಅಭಿಮಾನಿಗಳು, ಹಣ, ಪ್ರಾಣ ಹಾನಿ ಮಾಡಿಕೊಂಡಿದ್ದನ್ನ ಕೂಡ ನಾವು ಹಿಂದೆ ಅನೇಕ ಭಾರಿ ನೋಡಿದ್ದೇವೆ. ಇದೀಗ ಇಂಥಹದ್ದೇ ಮತ್ತೊಂದು ಘಟನೆ ನಡೆದಿದ್ದು, ದಕ್ಷಿಣ ಭಾರತದ ಪ್ರಖ್ಯಾತ ನಟಿಯನ್ನು ನೋಡುವ ಆಸೆಯಿಂದ ಅಭಿಮಾನಿಯೋರ್ವ 60 ಲಕ್ಷ ರೂಪಾಯಿ ಕಳೆದುಕೊಂಡಿದ್ದಾನೆ. ತಮಿಳುನಾಡಿನ ರಾಮನಾಥಪುರಂ ನಿವಾಸಿಯಾಗಿರುವ ಅಭಿಮಾನಿ ಕಾಜಲ್ ಅಗರ್‌ವಾಲ್ ನ ಅಪ್ಪಟ ಅಭಿಮಾನಿ. ಕಾಜಲ್ ಅವರನ್ನು ಜೀವನದಲ್ಲಿ ಒಮ್ಮೆಯಾದರೂ…

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ..ಈ ರಾಶಿಗಳಿಗೆ ವಿಪರೀತ ಧನಲಾಭ..ನಿಮ್ಮ ರಾಶಿಯೂ ಇದೆಯಾ ನೋಡ..

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(14 ಏಪ್ರಿಲ್, 2019) ನಿಮ್ಮ ನಿರಾಶಾದಾಯಕ ನಡವಳಿಕೆಯಂದಾಗಿ ನೀವು ಯಾವುದೇ ಪ್ರಗತಿಯನ್ನು ಹೊಂದಲು ಸಾಧ್ಯವಾಗುವುದಿಲ್ಲ. ಚಿಂತೆ ನಿಮ್ಮ ಚಿಂತನಾ…

  • ವಿಚಿತ್ರ ಆದರೂ ಸತ್ಯ

    ಈ ಜಾಗಕ್ಕೆ ಹುಡುಗರು ಹೋದರೆ…ಅಷ್ಟೇ..! ಅಪಹರಿಸಿ ಮಾಡುತ್ತಾರೆ ಮದುವೆ ..!ತಿಳಿಯಲು ಇದನ್ನು ಓದಿ..

    ತಾನು ಮದುವೆಯಾಗುವ ಹುಡುಗಿಯ ಬಗ್ಗೆ ಇಬ್ಬರೂ ಕನಸುಗಳನ್ನು ಕಾಣುತ್ತಾರೆ. ಆದರೆ…ತಮ್ಮ ಇಚ್ಚೆಗೆ ವಿರುದ್ಧವಾಗಿ ಮದುವೆಯಾದಲ್ಲಿ ಜೀವನ ಪರ್ಯಂತ ಚಿಂತಿಸುತ್ತಾರೆ.

  • ಸೌಂದರ್ಯ

    ನೀವು ನಿಜವೆಂದು ನಂಬಿರುವ ಸೌಂದರ್ಯದ 5 ಟಿಪ್ಸ್ ಶುದ್ಧ ಸುಳ್ಳು,..ಅದೇನೆಂದು ತಿಳಿಯಿರಿ ..?

    ಸುಂದರವಾಗಿ ಕಾಣಲು ಎಲ್ಲರು ಇಷ್ಟಪಡ್ತಾರೆ. ಅದಕ್ಕಾಗಿ ಎಲ್ಲರೂ ಒಂದಲ್ಲಾ ಒಂದು ಟಿಪ್ಸ್ ಫಾಲೋ ಮಾಡ್ತಾರೆ. ಆದರೆ ಸರಿಯಾದ ಜ್ಞಾನವಿಲ್ಲದೇ ಜನರು ಈ 5 ಟಿಪ್ಸ್ ಅನ್ನು ನಂಬಿ ಇದನ್ನು ಅನುಸರಿಸುತ್ತಾರೆ. ಆದರೆ ಈ 5 ಟಿಪ್ಸ್ ಈಗ ಶುದ್ಧ ಸುಳ್ಳು ಎಂದು ತಿಳಿದುಬಂದಿದೆ. 1.ನಿಮ್ಮಸ್ಕಿನ್ ನನ್ನು ನಿಂಬೆಹಣ್ಣಿನಿಂದ ಉಜ್ಜುವುದು:  ಜನರು ಪಿಂಪಲ್ ಫ್ರೀ ತ್ವಚೆ ಪಡೆಯಲು ನಿಂಬೆಹಣ್ಣಿನಿಂದ ಸ್ಕ್ರಬ್ಬಿಂಗ್ ಮಾಡಿಕೊಳ್ಳುತ್ತಾರೆ. ಆದರೆ ಈ ರೀತಿ ಮಾಡುವುದರಿಂದ ನಿಮ್ಮ ತ್ವಚೆಗೆ ಹಾನಿಯಾಗುತ್ತದೆ. ಏಕೆಂದರೆ ನಿಂಬೆಹಣ್ಣಿನಲ್ಲಿ ಸಿಟ್ರಿಕ್ ಆ್ಯಸಿಡ್ ಇರುತ್ತದೆ….