ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಿನ ಕಾಲದಲ್ಲಿ ಮೊಬೈಲ್ ಬಳಕೆ ಮಾಡದೆ ಇರುವವರು ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಹಿಂದಿನ ಕಾಲದಲಿ ಮೊಬೈಲ್ ಫೋನ್ ಗಳು ಇರಲಿಲ್ಲ ಮತ್ತು ಜನರು ಯಾರ ಬಳಿ ಆದರೂ ಮಾತನಾಡಬೇಕು ಅಂದರೆ ಲ್ಯಾಂಡ್ ಲೈನ್ ಅಥವಾ ಅಂಚೆ ಕಚೇರಿಯ ಮೊರೆ ಹೋಗುತ್ತಿದ್ದರು, ಆದರೆ ಈಗ ಒಬ್ಬ ವ್ಯಕ್ತಿ ಎಷ್ಟೇ ದೂರ ಇದ್ದರು ಆತನ ಜೊತೆ ಮೊಬೈಲ್ ಮೂಲಕ ಮಾತನಾಡಬಹುದಾಗಿದೆ. ಇನ್ನು ಕೆಲವು ಮೊಬೈಲ್ ಗಳನ್ನ ಮಾತನಾಡುವುದಕ್ಕೆ ಬಳಸಿದರೆ ಹೆಚ್ಚು ತೊಂದರೆ ಇರುವುದಿಲ್ಲ ಆದರೆ ಇಂದಿನ ಕಾಲದಲ್ಲಿ ಜನರು ಇಂಟೆರ್ ನೆಟ್ ಮೂಲಕ ಆಟವಾಡಲು ಮತ್ತು ಸಾಮಾಜಿಕ ಜಾಲತಾಣವನ್ನ ಬಳಸಲು ಹೆಚ್ಚಿನ ಸಮಯವನ್ನ ಕೊಡುತ್ತಿದ್ದಾರೆ.
ಇನ್ನು ಜನರು ಹೆಚ್ಚಾಗಿ ಮೊಬೈಲ್ ಗಳನ್ನ ಬಳಕೆ ಮಾಡುತ್ತಿರುವುದರಿಂದ ನಾನಾ ರೀತಿಯ ಖಾಯಿಲೆಗಳಿಗೆ ಗುರಿಯಾಗುತ್ತಿದ್ದಾರೆ ಅನ್ನುವುದು ತುಂಬಾ ಬೇಸರದ ಸಂಗತಿ ಆಗಿದೆ. ದಿನದ 24 ಘಂಟೆಯಲ್ಲಿ ಹೆಚ್ಚಿನ ಜನರು 10 ಘಂಟೆಗಳನ್ನ ಮೊಬೈಲ್ ಬಳಕೆ ಮಾಡಲು ಸೀಮಿತವಾಗಿ ಇಡುತ್ತಿದ್ದಾರೆ ಅನ್ನುವುದು ವಿಷಾದದ ಸಂಗತಿಯಾಗಿದೆ. ಇನ್ನು ಕೆಲವರು ಬೆಳಿಗ್ಗೆ ಕಣ್ಣು ಬಿಟ್ಟ ಕೂಡಲೇ ಮೊಬೈಲ್ ಬಳಸಲು ಶುರು ಮಾಡುತ್ತಾರೆ ಮತ್ತು ಮಲಗುವಾಗ ಕೂಡ ತುಂಬಾ ಸಮಯ ಮೊಬೈಲ್ ಬಳಕೆ ಮಾಡುತ್ತಾರೆ, ಇನ್ನು ಕೆಲವರು ಕೆಲಸದ ವಿಷಯವಾಗಿ ಹೆಚ್ಚು ಸಮಯ ಮೊಬೈಲ್ ಬಳಸಿದರೆ ಇನ್ನೂ ಕೆಲವರು ಟೈಮ್ ಪಾಸ್ ಮಾಡುವ ಸಲುವಾಗಿ ಮೊಬೈಲ್ ಬಳಕೆ ಮಾಡುತ್ತಾರೆ.
ಹಾಗಾದರೆ ಹೆಚ್ಚು ಮೊಬೈಲ್ ಬಳಕೆ ಮಾಡುವುದರಿಂದ ಮನುಷ್ಯನ ದೇಹಕ್ಕೆ ಆಗುವ ತೊಂದರೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ. ಮೊಬೈಲ್ ಫೋನ್ ಗಳನ್ನ ಹೆಚ್ಚಾಗಿ ಬಳಕೆ ಮಾಡುವುದರಿಂದ ಮನುಷ್ಯನ ಮಾನಸಿಕ ಒತ್ತಡ ಜಾಸ್ತಿ ಆಗುತ್ತದೆ ಮತ್ತು ಯಾವುದೇ ಕೆಲಸವನ್ನ ಪೂರ್ತಿ ಮಾಡಲು ನಿಮಗೆ ಬಹಳ ಹೆಚ್ಚಿನ ಸಮಯ ಬೇಕಾಗುತ್ತದೆ. ಇನ್ನು ಮೊಬೈಲ್ ಫೋನ್ ಗಳನ್ನ ಜಾಸ್ತಿ ಬಳಕೆ ಮಾಡಿದರೆ ನಿಮ್ಮ ಕೆಲಸಕ್ಕಿಂತ ಜಾಸ್ತಿ ಬೆರೆ ಕಡೆ ನಮ್ಮ ಗಮನ ಹೆಚ್ಚಾಗಿ ಹೋಗುತ್ತದೆ, ಚಾರ್ಜ್ ಕಡಿಮೆ ಆಗಿ ಕೆಲವು ಸಮಯ ನಿಮಗೆ ಮೊಬೈಲ್ ಬಳಸಲು ಆಗಲಿಲ್ಲ ಅಂದರೆ ಹುಚ್ಚು ಹಿಡಿದ ಅನುಭವ ಆಗುತ್ತದೆ ಮತ್ತು ಇದರ ಪರಿಣಾಮ ಜೀವನದಲ್ಲಿ ಹತಾಶೆ ಜಾಸ್ತಿ ಆಗಿ ಯಾವುದೇ ಕೆಲಸದಲ್ಲಿ ಆಸಕ್ತಿ ಇರುವುದಿಲ್ಲ.
ಮೊಬೈಲ್ ಬಳಕೆ ಹೆಚ್ಚು ಬಳಕೆ ಮಾಡುವವರಿಗೆ ಸಣ್ಣ ಸಣ್ಣ ವಿಚಾರಗಳಿಗೂ ಹೆಚ್ಚು ಕೋಪ ಬರುತ್ತದೆ ಮತ್ತು ಭಾವನೆಗಳ ಮೇಲೆ ನಿಯಂತ್ರಣ ಕಡಿಮೆ ಆಗುತ್ತದೆ ಮತ್ತು ಎದುರುಗಡೆ ಇರುವ ವ್ಯಕ್ತಿಯ ಭಾವನೆಗಳು ನಮಗೆ ಅರ್ಥ ಆಗುವುದಿಲ್ಲ. ಇನ್ನು ಇಷ್ಟು ಮಾತ್ರವಲ್ಲದೆ ಮೆದುಳಿನಲ್ಲಿನ ಡೊಫೋಮೈನ್ ರಿಸೆಪ್ಟರ್ಸ್ ಕಡಿಮೆ ಆಗಿ ಮಾನಸಿಕ ಖಿನ್ನತೆ ಅಥವಾ ಡಿಪ್ರೆಶನ್ ಉಂಟಾಗುತ್ತದೆ. ಇನ್ನು ಮೊಬೈಲ್ ಹೆಚ್ಚಾಗಿ ಬಳಸುವವರಿಗೆ ಪದೇ ಪದೇ ಕಾಫಿ ಬೇಕು, ಟೀ ಬೇಕು ಅಥವಾ ಎಣ್ಣೆ ಹೊಡಿಬೇಕು ಮತ್ತು ಹೋಗೆ ಎಳಿಬೇಕು ಅನಿಸುವುದು ಆಗುತ್ತದೆ ಮತ್ತು ಅದನ್ನ ನಿಯಂತ್ರಣಕ್ಕೆ ತರಲು ಆಗುವುದಿಲ್ಲ. ಇನ್ನು ಮೊಬೈಲ್ ಗಳಿಂದ ಬರುವ ವಿಕಿರಣಗಳಿಂದ ಕಣ್ಣಿನ ದೃಷ್ಟಿ ಕಡಿಮೆ ಆಗುತ್ತದೆ ಮತ್ತು ತಲೆ ನೋವು ಹಾಗೆ ಮೈಗ್ರೇನ್ ಪೇನ್ ಕೂಡ ಜಾಸ್ತಿ ಆಗುತ್ತದೆ.
ಮೊಬೈಲ್ ಹೆಚ್ಚು ಬಳಕೆ ಮಾಡಿದರೆ ದೇಹದಲ್ಲಿ ಕೊಬ್ಬಿನ ಅಂಶಗಳ ಸಂಗ್ರಹ ಜಾಸ್ತಿ ಆಗಿ ದೇಹ ದಪ್ಪ ಆಗುತ್ತದೆ, ಇನ್ನು ಇದರ ಜೊತೆಗೆ ಕುತ್ತಿಗೆ ನೋವು, ಬೆನ್ನು ನೋವಿನಂತಹ ಸಮಸ್ಯೆಗಳು ಬರುತ್ತದೆ. ಇನ್ನು ಮೊಬೈಲ್ ಹೆಚ್ಚಾಗಿ ಬಳಕೆ ಮಾಡುವವರಿಗೆ ರಾತ್ರಿಯ ಸಮಯದಲ್ಲಿ ಹೆಚ್ಚಾಗಿ ನಿದ್ರೆ ಬರುವುದಿಲ್ಲ, ಸ್ನೇಹಿತರೆ ಮೊಬೈಲ್ ಗಳನ್ನ ಹೆಚ್ಚು ಬಳಕೆ ಮಾಡುವುದರಿಂದ ಹೀಗೆ ಅನೇಕ ರೀತಿಯ ಸಮಸ್ಯೆಗಳು ಉಂಟಾಗುತ್ತದೆ. ಈಗಿನ ಕಾಲದಲ್ಲಿ ಯುವಕರು ಮತ್ತು ಯುವತಿಯರು ಪಬ್ ಜಿ ಆಟವನ್ನ ಆಡಲು ಹೆಚ್ಚಿನ ಸಮಯ ಹಾಳು ಮಾಡುತ್ತಿದ್ದು ಅದೂ ಅವರ ಆರೋಗ್ಯದ ಮೇಲೆ ತುಂಬಾ ಪ್ರಭಾವನ್ನ ಬೀರುತ್ತಿದೆ, ಸ್ನೇಹಿತರೆ ಇನ್ನಾದರೂ ಸ್ವಲ್ಪ ಎಚ್ಛೆತ್ತುಕೊಳ್ಳಿ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪ್ರತಿವರ್ಷ ಚೈತ್ರ ಮಾಸದ ಶುಧ್ಧ ನವಮಿಯಂದು ಶ್ರೀರಾಮ ನವಮಿ ಮಾಡುತ್ತೇವೆ. ಆದರೆ ಶ್ರೀರಾಮನವಮಿ ಎಂಬುದು ಯಾಕೆ ಬಂದಿದೆ ಎಂದರೆ, ಇದೇ ನವಮಿಯಂದು ಶ್ರೀ ರಾಮಚಂದ್ರ ಹುಟ್ಟಿದ್ದು, ಇದೇ ನವಮಿಯಂದು ಸೀತಾ ಮಾತೆಯನ್ನು ಮದುವೆ ಮಾಡಿಕೊಂಡು ಸೀತರಾಮನಾದ. ಹಾಗೆಯೇ 14 ವರ್ಷಗಳ ವನವಾಸದ ನಂತರ ಸೀತಾದೇವಿಯನ್ನು ರಾವಣನನಿಂದ ಬಿಡಿಸಿ ಅದೇ ದಿನ ಅಯೋಧ್ಯೆ ಮಹಾರಾಜನಾಗಿ ಶ್ರೀರಾಮನು ಪಟ್ಟಾಭಿಷೇಕ ಆದ ದಿನ. ಹಾಗಾಗಿ ಅದೇ ನವಮಿಯ ದಿನ ರಾಮನ ಜನ್ಮದಿನದ ಜೊತೆಗೆ ಸೀತಾರಾಮ ಕಲ್ಯಾಣ ಮಹೋತ್ಸವ ನೋಡಿದರೆ ಜನ್ಮಜನ್ಮದ ಪುಣ್ಯ…
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು) 9901077772 call/ what ಮೇಷ :…
ಕಣ್ಸನ್ನೆ ಮೂಲಕ ರಾತ್ರೋರಾತ್ರಿ ನ್ಯಾಷನಲ್ ಸ್ಟಾರ್ ಆದ ಮಲಯಾಳಂ ನಟಿ ಪ್ರಿಯಾ ವಾರಿಯರ್ ಅವರ ಲಿಪ್ ಲಾಕ್ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಪ್ರಿಯಾ ತಮ್ಮ ಮುಂಬರುವ ‘ಒರು ಅಡಾರ್ ಲವ್’ ಚಿತ್ರದಲ್ಲಿ ನಟ ರೋಶನ್ ಅಬ್ದುಲ್ ರಹೂಫ್ ಅವರಿಗೆ ಕಣ್ಣು ಹೊಡೆದ ವಿಡಿಯೋ ವೈರಲ್ ಆಗಿತ್ತು. ಈಗ ಇದೇ ಚಿತ್ರದ ಪ್ರೋಮೋವೊಂದು ಬಿಡುಗಡೆ ಆಗಿದೆ.ಈ ಪ್ರೋಮೋದಲ್ಲಿ ರೋಶನ್ ಹಾಗೂ ಪ್ರಿಯಾ ಲಿಪ್ ಲಾಕ್ ಮಾಡಿದ್ದಾರೆ. ಈ ವಿಡಿಯೋ ಈಗ ವೈರಲ್ ಆಗುತ್ತಿದೆ. ವೈರಲ್…
ಮನುಷ್ಯತ್ವ ಮರೆತು ಮಂಗವನ್ನು ಹಗ್ಗದಿಂದ ಮರಕ್ಕೆ ಕಟ್ಟಿ ಬಡಿಗೆಯಿಂದ ಹೊಡೆದು ಅಮಾನುಷವಾಗಿ ಹಲ್ಲೆ ಮಾಡಿ ಕೊಂದಿದ್ದ ಆರೋಪಿ ಪವನ್ ಬಂಗಾರ್ ಗೆ ಕೋರ್ಟ್ ಎರಡು ಬಾರಿ ಜಾಮೀನು ನಿರಾಕರಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.
ಮಕ್ಕಳಿಗೆ ಹಾಲುಣಿಸುವ ವಿಚಾರದಲ್ಲಿ ತಾಯಿ ಬೇಧಭಾವ ಮಾಡುವುದಿಲ್ಲ. ಆದರೆ ಇಲ್ಲೊಬ್ಬ ತಾಯಿ ಪ್ರಾಣಿಗಳ ವಿಚಾರದಲ್ಲೂ ಬೇಧಭಾವ ಮಾಡದೆ ಮರಿ ಜಿಂಕೆಗೆ ಹಾಲುಣಿಸಿದ್ದು, ಬಿಷ್ಣೋಯಿ ಸಮುದಾಯದ ಮಹಿಳೆಯ ಮಾತೃ ವಾತ್ಸಲ್ಯಕ್ಕೆ ಸಾಮಾಜಿ ಜಾಲತಾಣದಲ್ಲಿ ಭಾರಿ ಪ್ರಶಂಸೆ ವ್ಯಕ್ತವಾಗಿದೆ. ಈ ಫೋಟೊವನ್ನು ಐಎಫ್ಎಸ್ ಅಧಿಕಾರಿ ಪ್ರವೀಣ್ ಕಾಸ್ವಾನ್ ಎಂಬುವವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಿಷ್ಣೋಯಿ ಸಮುದಾಯದ ಮಹಿಳೆಯರು ಪ್ರಾಣಿಗಳನ್ನು ತಮ್ಮ ಸ್ವಂತ ಮಕ್ಕಳಂತೆ ನೋಡಿಕೊಳ್ಳುವ ಸಹೃದಯವುಳ್ಳಂತವರು. ಅವರು ತಮ್ಮ ಮಕ್ಕಳಂತೆ ಪ್ರಾಣಿ ಹಾಗೂ ಪಕ್ಷಿಗಳನ್ನು ಪೋಷಣೆ ಮಾಡುತ್ತಾರೆ ಎಂದು…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ9663218892 ಮೇಷ(22 ನವೆಂಬರ್, 2018) ಆರೋಗ್ಯಕರ ಮನಸ್ಸು ಯಾವಾಗಲೂ ಆರೋಗ್ಯಕರ ದೇಹದಲ್ಲಿ ಪರ್ಯವಸಾನವಾಗುತ್ತದೆಂದು ನೆನಪಿಡಿ. ಎಲ್ಲಾ ಬದ್ಧತೆಗಳು ಮತ್ತು ಆರ್ಥಿಕ ವ್ಯವಹಾರಗಳನ್ನು ಎಚ್ಚರಿಕೆಯಿಂದ ನಿರ್ವಹಿಸಬೇಕು….