News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಉಪಯುಕ್ತ ಮಾಹಿತಿ

ಹೆಚ್ಚಾಗಿ ಮೊಬೈಲ್ ಬಳಕೆ ಮಾಡುವವರಿಗೆ ಎಚ್ಚ್ಚರಿಕೆ, ನಿಮ್ಮ ಜೀವಕ್ಕೆ ದೊಡ್ಡ ಅಪಾಯ.

275

ಈಗಿನ ಕಾಲದಲ್ಲಿ ಮೊಬೈಲ್ ಬಳಕೆ ಮಾಡದೆ ಇರುವವರು ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಹಿಂದಿನ ಕಾಲದಲಿ ಮೊಬೈಲ್ ಫೋನ್ ಗಳು ಇರಲಿಲ್ಲ ಮತ್ತು ಜನರು ಯಾರ ಬಳಿ ಆದರೂ ಮಾತನಾಡಬೇಕು ಅಂದರೆ ಲ್ಯಾಂಡ್ ಲೈನ್ ಅಥವಾ ಅಂಚೆ ಕಚೇರಿಯ ಮೊರೆ ಹೋಗುತ್ತಿದ್ದರು, ಆದರೆ ಈಗ ಒಬ್ಬ ವ್ಯಕ್ತಿ ಎಷ್ಟೇ ದೂರ ಇದ್ದರು ಆತನ ಜೊತೆ ಮೊಬೈಲ್ ಮೂಲಕ ಮಾತನಾಡಬಹುದಾಗಿದೆ. ಇನ್ನು ಕೆಲವು ಮೊಬೈಲ್ ಗಳನ್ನ ಮಾತನಾಡುವುದಕ್ಕೆ ಬಳಸಿದರೆ ಹೆಚ್ಚು ತೊಂದರೆ ಇರುವುದಿಲ್ಲ ಆದರೆ ಇಂದಿನ ಕಾಲದಲ್ಲಿ ಜನರು ಇಂಟೆರ್ ನೆಟ್ ಮೂಲಕ ಆಟವಾಡಲು ಮತ್ತು ಸಾಮಾಜಿಕ ಜಾಲತಾಣವನ್ನ ಬಳಸಲು ಹೆಚ್ಚಿನ ಸಮಯವನ್ನ ಕೊಡುತ್ತಿದ್ದಾರೆ.

ಇನ್ನು ಜನರು ಹೆಚ್ಚಾಗಿ ಮೊಬೈಲ್ ಗಳನ್ನ ಬಳಕೆ ಮಾಡುತ್ತಿರುವುದರಿಂದ ನಾನಾ ರೀತಿಯ ಖಾಯಿಲೆಗಳಿಗೆ ಗುರಿಯಾಗುತ್ತಿದ್ದಾರೆ ಅನ್ನುವುದು ತುಂಬಾ ಬೇಸರದ ಸಂಗತಿ ಆಗಿದೆ. ದಿನದ 24 ಘಂಟೆಯಲ್ಲಿ ಹೆಚ್ಚಿನ ಜನರು 10 ಘಂಟೆಗಳನ್ನ ಮೊಬೈಲ್ ಬಳಕೆ ಮಾಡಲು ಸೀಮಿತವಾಗಿ ಇಡುತ್ತಿದ್ದಾರೆ ಅನ್ನುವುದು ವಿಷಾದದ ಸಂಗತಿಯಾಗಿದೆ. ಇನ್ನು ಕೆಲವರು ಬೆಳಿಗ್ಗೆ ಕಣ್ಣು ಬಿಟ್ಟ ಕೂಡಲೇ ಮೊಬೈಲ್ ಬಳಸಲು ಶುರು ಮಾಡುತ್ತಾರೆ ಮತ್ತು ಮಲಗುವಾಗ ಕೂಡ ತುಂಬಾ ಸಮಯ ಮೊಬೈಲ್ ಬಳಕೆ ಮಾಡುತ್ತಾರೆ, ಇನ್ನು ಕೆಲವರು ಕೆಲಸದ ವಿಷಯವಾಗಿ ಹೆಚ್ಚು ಸಮಯ ಮೊಬೈಲ್ ಬಳಸಿದರೆ ಇನ್ನೂ ಕೆಲವರು ಟೈಮ್ ಪಾಸ್ ಮಾಡುವ ಸಲುವಾಗಿ ಮೊಬೈಲ್ ಬಳಕೆ ಮಾಡುತ್ತಾರೆ.

ಹಾಗಾದರೆ ಹೆಚ್ಚು ಮೊಬೈಲ್ ಬಳಕೆ ಮಾಡುವುದರಿಂದ ಮನುಷ್ಯನ ದೇಹಕ್ಕೆ ಆಗುವ ತೊಂದರೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ. ಮೊಬೈಲ್ ಫೋನ್ ಗಳನ್ನ ಹೆಚ್ಚಾಗಿ ಬಳಕೆ ಮಾಡುವುದರಿಂದ ಮನುಷ್ಯನ ಮಾನಸಿಕ ಒತ್ತಡ ಜಾಸ್ತಿ ಆಗುತ್ತದೆ ಮತ್ತು ಯಾವುದೇ ಕೆಲಸವನ್ನ ಪೂರ್ತಿ ಮಾಡಲು ನಿಮಗೆ ಬಹಳ ಹೆಚ್ಚಿನ ಸಮಯ ಬೇಕಾಗುತ್ತದೆ. ಇನ್ನು ಮೊಬೈಲ್ ಫೋನ್ ಗಳನ್ನ ಜಾಸ್ತಿ ಬಳಕೆ ಮಾಡಿದರೆ ನಿಮ್ಮ ಕೆಲಸಕ್ಕಿಂತ ಜಾಸ್ತಿ ಬೆರೆ ಕಡೆ ನಮ್ಮ ಗಮನ ಹೆಚ್ಚಾಗಿ ಹೋಗುತ್ತದೆ, ಚಾರ್ಜ್ ಕಡಿಮೆ ಆಗಿ ಕೆಲವು ಸಮಯ ನಿಮಗೆ ಮೊಬೈಲ್ ಬಳಸಲು ಆಗಲಿಲ್ಲ ಅಂದರೆ ಹುಚ್ಚು ಹಿಡಿದ ಅನುಭವ ಆಗುತ್ತದೆ ಮತ್ತು ಇದರ ಪರಿಣಾಮ ಜೀವನದಲ್ಲಿ ಹತಾಶೆ ಜಾಸ್ತಿ ಆಗಿ ಯಾವುದೇ ಕೆಲಸದಲ್ಲಿ ಆಸಕ್ತಿ ಇರುವುದಿಲ್ಲ.

ಮೊಬೈಲ್ ಬಳಕೆ ಹೆಚ್ಚು ಬಳಕೆ ಮಾಡುವವರಿಗೆ ಸಣ್ಣ ಸಣ್ಣ ವಿಚಾರಗಳಿಗೂ ಹೆಚ್ಚು ಕೋಪ ಬರುತ್ತದೆ ಮತ್ತು ಭಾವನೆಗಳ ಮೇಲೆ ನಿಯಂತ್ರಣ ಕಡಿಮೆ ಆಗುತ್ತದೆ ಮತ್ತು ಎದುರುಗಡೆ ಇರುವ ವ್ಯಕ್ತಿಯ ಭಾವನೆಗಳು ನಮಗೆ ಅರ್ಥ ಆಗುವುದಿಲ್ಲ. ಇನ್ನು ಇಷ್ಟು ಮಾತ್ರವಲ್ಲದೆ ಮೆದುಳಿನಲ್ಲಿನ ಡೊಫೋಮೈನ್ ರಿಸೆಪ್ಟರ್ಸ್ ಕಡಿಮೆ ಆಗಿ ಮಾನಸಿಕ ಖಿನ್ನತೆ ಅಥವಾ ಡಿಪ್ರೆಶನ್ ಉಂಟಾಗುತ್ತದೆ. ಇನ್ನು ಮೊಬೈಲ್ ಹೆಚ್ಚಾಗಿ ಬಳಸುವವರಿಗೆ ಪದೇ ಪದೇ ಕಾಫಿ ಬೇಕು, ಟೀ ಬೇಕು ಅಥವಾ ಎಣ್ಣೆ ಹೊಡಿಬೇಕು ಮತ್ತು ಹೋಗೆ ಎಳಿಬೇಕು ಅನಿಸುವುದು ಆಗುತ್ತದೆ ಮತ್ತು ಅದನ್ನ ನಿಯಂತ್ರಣಕ್ಕೆ ತರಲು ಆಗುವುದಿಲ್ಲ. ಇನ್ನು ಮೊಬೈಲ್ ಗಳಿಂದ ಬರುವ ವಿಕಿರಣಗಳಿಂದ ಕಣ್ಣಿನ ದೃಷ್ಟಿ ಕಡಿಮೆ ಆಗುತ್ತದೆ ಮತ್ತು ತಲೆ ನೋವು ಹಾಗೆ ಮೈಗ್ರೇನ್ ಪೇನ್ ಕೂಡ ಜಾಸ್ತಿ ಆಗುತ್ತದೆ.

ಮೊಬೈಲ್ ಹೆಚ್ಚು ಬಳಕೆ ಮಾಡಿದರೆ ದೇಹದಲ್ಲಿ ಕೊಬ್ಬಿನ ಅಂಶಗಳ ಸಂಗ್ರಹ ಜಾಸ್ತಿ ಆಗಿ ದೇಹ ದಪ್ಪ ಆಗುತ್ತದೆ, ಇನ್ನು ಇದರ ಜೊತೆಗೆ ಕುತ್ತಿಗೆ ನೋವು, ಬೆನ್ನು ನೋವಿನಂತಹ ಸಮಸ್ಯೆಗಳು ಬರುತ್ತದೆ. ಇನ್ನು ಮೊಬೈಲ್ ಹೆಚ್ಚಾಗಿ ಬಳಕೆ ಮಾಡುವವರಿಗೆ ರಾತ್ರಿಯ ಸಮಯದಲ್ಲಿ ಹೆಚ್ಚಾಗಿ ನಿದ್ರೆ ಬರುವುದಿಲ್ಲ, ಸ್ನೇಹಿತರೆ ಮೊಬೈಲ್ ಗಳನ್ನ ಹೆಚ್ಚು ಬಳಕೆ ಮಾಡುವುದರಿಂದ ಹೀಗೆ ಅನೇಕ ರೀತಿಯ ಸಮಸ್ಯೆಗಳು ಉಂಟಾಗುತ್ತದೆ. ಈಗಿನ ಕಾಲದಲ್ಲಿ ಯುವಕರು ಮತ್ತು ಯುವತಿಯರು ಪಬ್ ಜಿ ಆಟವನ್ನ ಆಡಲು ಹೆಚ್ಚಿನ ಸಮಯ ಹಾಳು ಮಾಡುತ್ತಿದ್ದು ಅದೂ ಅವರ ಆರೋಗ್ಯದ ಮೇಲೆ ತುಂಬಾ ಪ್ರಭಾವನ್ನ ಬೀರುತ್ತಿದೆ, ಸ್ನೇಹಿತರೆ ಇನ್ನಾದರೂ ಸ್ವಲ್ಪ ಎಚ್ಛೆತ್ತುಕೊಳ್ಳಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರಾಜಕಾರಣಿಯಾ ಕಚೇರಿ ಮುಂದೆಯೆ ಗೊಬ್ಬರ ಸುರಿದ ಭೂಪ….ಕಾರಣವೇನು ಗೊತ್ತಾ?

    ರಾಜಕಾರಣಿಗಳು ಕೆಲಸ ಮಾಡದಿದ್ದರೆ ಅವರ ವಿರುದ್ಧ ಜನರು ವಿವಿಧ ರೀತಿಯಲ್ಲಿ ಪ್ರತಿಭಟನೆ ಮಾಡುತ್ತಾರೆ. ಆದರೆ ಆಗಾಗ ಕೆಲವು ಪ್ರತಿಭಟನೆಗಳು ಎಲ್ಲರ ಗಮನ ಸೆಳೆಯುತ್ತವೆ. ಆಸ್ಟ್ರೇಲಿಯಾದ ತಾಸ್ಮಾನಿಯಾದ ಈ ವ್ಯಕ್ತಿ ಮಾಡಿದ ಪ್ರತಿಭಟನೆ ಕೂಡ ಬಹಳ ವಿಶಿಷ್ಟವಾಗಿದೆ. 51 ವರ್ಷದ ವ್ಯಕ್ತಿಯೊಬ್ಬ ಸ್ಥಳೀಯ ಜನಪ್ರತಿನಿಧಿ ಅವನ ಮಾತು ಕೇಳಲಿಲ್ಲವೆಂದು ಅವರ ಕಚೇರಿಯ ಮುಂದೆ 8000 ಕೆಜಿಯಷ್ಟು ಗೊಬ್ಬರ ಹಾಕಲು ಹೋಗಿದ್ದಾನೆ. ಸಾಮಾಜಿಕ ಜಾಲತಾಣಗಳಲ್ಲಿ ಅವನಿಗೆ ಬೇಕಾಗಿರುವ ಸರ್ಕಾರದ ಅನುದಾನದ ಬಗ್ಗೆ ಕೇಳಿದ್ದಾನೆ. ಯಾವಾಗ ಅವರು ಅವನ ಪ್ರಶ್ನೆಗೆ ಉತ್ತರಿಸಲಿಲ್ಲವೋ…

  • ಜ್ಯೋತಿಷ್ಯ

    ತಾಮ್ರದ ಚೂರನ್ನು ಮನೆಯ ಈ ಭಾಗದಲ್ಲಿ ಇಟ್ಟು ನಂತರ ನಡೆಯುವ ಚಮತ್ಕಾರ ನೋಡಿ…

    ಜ್ಯೋತಿಷ್ಯ ಶಾಸ್ತ್ರದಲ್ಲಿ ಅನೇಕ ರತ್ನಗಳ ಬಗ್ಗೆ ಹೇಳಲಾಗಿದೆ. ಯಾವ ರತ್ನ ಧಾರಣೆ ಮಾಡಿದ್ರೆ ಏನು ಲಾಭ ಎಂಬುದನ್ನು ವಿವರಿಸಲಾಗಿದೆ. ಹಾಗೆ ತಾಮ್ರಕ್ಕೂ ಹೆಚ್ಚಿನ ಮಹತ್ವ ನೀಡಲಾಗಿದೆ. ಮನೆಯಲ್ಲಿ ತಾಮ್ರದ ವಸ್ತುಗಳಿದ್ರೆ ನಕಾರಾತ್ಮಕ ಶಕ್ತಿಗಳು ಮನೆ ಪ್ರವೇಶ ಮಾಡುವುದಿಲ್ಲವಂತೆ. ವಾಸ್ತು ಶಾಸ್ತ್ರದಲ್ಲಿ ತಾಮ್ರದ ವಸ್ತುಗಳು ಯಾವ ಜಾಗದಲ್ಲಿದ್ದರೆ ನಕಾರಾತ್ಮಕ ಶಕ್ತಿ ಪ್ರಭಾವ ಕಡಿಮೆಯಾಗುತ್ತದೆ ಎಂಬುದನ್ನೂ ಹೇಳಲಾಗಿದೆ. ತಾಮ್ರ ಕಠಿಣ ಕೆಲಸವನ್ನು ಸುಲಭ ಮಾಡುತ್ತದೆ. ಪ್ರತಿಯೊಂದು ಕೆಲಸದಲ್ಲೂ ಯಶಸ್ಸು ಸಿಗಲು ಇದು ಕಾರಣವಾಗುತ್ತದೆ. ಮನೆಯಲ್ಲಿ ಸಕಾರಾತ್ಮಕ ಶಕ್ತಿ ನೆಲೆಸಿದ್ದರೆ ವಾಸ್ತುದೋಷ…

  • ವಿಸ್ಮಯ ಜಗತ್ತು

    ದೇವಸ್ಥಾನದ ಮುಂದೆ ಭಿಕ್ಷಾಟನೆ ನಡೆಸುತ್ತಿದ್ದ ಈ ವೃದ್ದ ಮಹಿಳೆ,ಅದೇ ದೇವಸ್ಥಾನಕ್ಕೆ ಕೊಟ್ಟ ಹಣ ಎಷ್ಟು ಗೊತ್ತಾ?ಈ ಲೇಖನ ಓದಿ ಶಾಕ್ ಆಗ್ತೀರಾ…

    ದೇವಸ್ಥಾನದ ಮುಂದೆ ಭಿಕ್ಷಾಟನೆ ನಡೆಸುತ್ತಿರುವ ಓರ್ವ ಮಹಿಳೆ ದೇವಸ್ಥಾನದ ನವೀಕರಣಕ್ಕಾಗಿ ಎರಡು ಲಕ್ಷ ರೂ. ದೇಣಿಗೆ ನೀಡಿ ನಿಬ್ಬೆರಗಾಗುವಂತೆ ಮಾಡಿದ್ದಾಳೆ. ಮೈಸೂರು ಅರಮನೆಯ
    ಮುಂಭಾಗದಲ್ಲಿರುವ ಪ್ರಸಿದ್ದ ಪ್ರಸನ್ನ ಅಂಜನೇಯ ದೇವಾಲಯದ ಮುಂದೆ ಭಿಕ್ಷೆ ಬೇಡುತ್ತಿರುವ ಎಂ.ವಿ.ಸೀತಾ, ದೇವಸ್ಥಾನದ ನವೀಕರಣಕ್ಕೆ ದೇಣಿಗೆ ನೀಡಿದ ಮಹಾನ್ ಭಕ್ತೆ.

  • ಉಪಯುಕ್ತ ಮಾಹಿತಿ

    ಉಪ್ಪನ್ನು ಹಾಕಿ ಮನೆ ಒರೆಸಿದ್ರೆ ನಿಮ್ಮ ಮನೆಯಲ್ಲಿ ಏನೇನಾಗುತ್ತೆ ಗೊತ್ತಾ! ಈ ಮಾಹಿತಿ ನೋಡಿ.

    ಉಪ್ಪು ಇದರ ಬಗ್ಗೆ ನಿಮಗೆ ಈ ವಿಷಯದಲ್ಲಿ ನಾನು ಸಂಪೂರ್ಣವಾಗಿ ಮಾಹಿತಿಯನ್ನು ಕೊಡುತ್ತೇನೆ ಉಪ್ಪನ್ನು ನಾವು ಅಡುಗೆಗೆ ಮಾತ್ರ ಬಳಸುತ್ತೇವೆ ಎಂದು ತಿಳಿದುಕೊಂಡಿರುತ್ತೇವೆ ಅದು ತಪ್ಪು ಉಪ್ಪಿನ ಋಣವನ್ನು ನಾವು ಯಾವತ್ತೂ ತಿಳಿಸಲು ಸಾಧ್ಯವಿಲ್ಲ ನೀವು ನೋಡಿರಬಹುದು ಅಂಗಡಿಯ ಆಚೆ ಉಪ್ಪನ್ನು ಇಟ್ಟಿರುತ್ತಾರೆ ಆದರೆ ಅದನ್ನು ಯಾರು ಕಲಿಯುವುದಿಲ್ಲ ಏಕೆಂದರೆ ಉಪ್ಪಿನ ಋಣವನ್ನು ತೀರಿಸಲು ಸಾಧ್ಯವಿಲ್ಲ ಇಲ್ಲಿ ಒಂದು ವಿಷಯ ಏನಂದರೆ ಉಪ್ಪಿನಿಂದ ಆಗುವ ಉಪಯೋಗಗಳು ಯಾವುವು ಎಂಬುದನ್ನು ತಿಳಿಸುತ್ತೇನೆ ನೋಡಿ ಮತ್ತು ಯಾವುದಕ್ಕೆ ಬಳಕೆ ಮಾಡುತ್ತಾರೆ…

  • ಸುದ್ದಿ

    ನೀವು ಎಲ್ಲಾದರೂ ಹಣ ಹೂಡಿಕೆ ಮಾಡುತ್ತೀರಾ,ಹಾಗಾದರೆ ಹೂಡಿಕೆಗೂ ಮುನ್ನ ನಿಮ್ಮನ್ನು ನೀವು ಈ ಪ್ರಶ್ನೆಗಳನ್ನು ಕೇಳಿಕೊಳ್ಳಿ,.!

    ಸಾಮಾನ್ಯವಾಗಿ  ಎಲ್ಲರೂ ಯಾವುದೊ ಒಂದು ಕಡೆ ಅಥವಾ ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡುತ್ತಾರೆ . ಮುಖ್ಯವಾಗಿ  ಹೆಚ್ಚಿನ ಆದಾಯ ಬರುವ  ಭರವಸೆಗಳನ್ನು ನೀಡುವ ಕಡೆ ಮೊರೆ ಹೋಗುತ್ತಾರೆ. ಆದಾಯವನ್ನು ನೋಡುತ್ತಾರೆ ಹೊರತು ಕಂಪನಿಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡಿರುವುದಿಲ್ಲ, ಮತ್ತು  ಏಜೆಂಟ್‌ಗಳ ಮೂಲಕ ತಮ್ಮಉತ್ಪನ್ನಗಳನ್ನು ಮಾರಾಟ ಮಾಡಿ ಮೋಸಮಾಡಿರುವ ಕಂಪನಿಗಳ ಉದಾಹರಣೆಯು  ಸಹ ಸಾಕಷ್ಟಿದೆ.ಹಣ ಹೂಡಿಕೆ ಮಾಡಿದ ನಂತರ ಲಾಭವನ್ನು ಗಳಿಸದೆ, ತಮ್ಮ ಅಗತ್ಯತೆಗಳನ್ನು ಪೂರೈಸಿಕೊಳ್ಳಲು ಸಾಧ್ಯವಾಗದೆ ಪರದಾಡುವ ಜನರು ಸಾಕಷ್ಟಿದ್ದಾರೆ. ಸಮಾಜದಲ್ಲಿ ಒಂದೇ ಬಾರಿಗೆ ಹಣ ಡಬಲ್ಆಗಬೇಕೆಂದು…

  • ಸುದ್ದಿ

    ಮುಚ್ಚುವ ಅಂತದಲ್ಲಿದ್ದ ಸರ್ಕಾರಿ ಶಾಲೆಗೆ ಹೊಸ ರೂಪ: ರಿಷಬ್ ದತ್ತು ಪಡೆದ ಶಾಲೆ ಈಗ ಹೇಗಿದೆ ಗೊತ್ತ..?

    ಸ್ಯಾಂಡಲ್ ವುಡ್ ನ ನಿರ್ದೇಶಕ ಮತ್ತು ನಟ ರಿಷಬ್ ಶೆಟ್ಟಿ ಮುಚ್ಚಿಹೋಗುತ್ತಿದ್ದ ಸರ್ಕಾರಿ ಶಾಲೆಯನ್ನು ದತ್ತು ಪಡೆದಿದ್ದರು. “ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಕಾಸರಗೋಡು” ಸಿನಿಮಾ ಮೂಲಕ ಸರ್ಕಾರಿ ಶಾಲೆಯ ದುಸ್ಥಿತಿಯನ್ನು ಸುಂದರವಾಗಿ ಕಟ್ಟಿಕೊಟ್ಟಿದ್ದರು. ಶೆಟ್ಟರ ಸರ್ಕಾರಿ ಶಾಲೆಗೆ ಎಲ್ಲಕಡೆಯಿಂದ ಅದ್ಭುತ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ಸರ್ಕಾರಿ ಶಾಲೆಯಲ್ಲಿ ಚಿತ್ರೀಕರಣ ಮಾಡಿ, ಸಿನಿಮಾ ಸಕ್ಸಸ್ ಆದ ನಂತರ ಸೈಲೆಂಟ್ ಆಗದ ರಿಷಬ್, ಚಿತ್ರೀಕರಣ ಮಾಡಿದ ಶಾಲೆಯನ್ನು ದತ್ತು ಪಡೆದಿದ್ದರು. ಶಾಲೆ ಅಳಿವಿನ ಅಂಚಿನಲ್ಲಿದೆ ಎನ್ನುವ ವಿಚಾರ ಗೊತ್ತಾಗುತ್ತಿದ್ದಂತೆ ಶಾಲೆಗೆ…