News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಉಪಯುಕ್ತ ಮಾಹಿತಿ

ಹೆಚ್ಚಾಗಿ ಮೊಬೈಲ್ ಬಳಕೆ ಮಾಡುವವರಿಗೆ ಎಚ್ಚ್ಚರಿಕೆ, ನಿಮ್ಮ ಜೀವಕ್ಕೆ ದೊಡ್ಡ ಅಪಾಯ.

274

ಈಗಿನ ಕಾಲದಲ್ಲಿ ಮೊಬೈಲ್ ಬಳಕೆ ಮಾಡದೆ ಇರುವವರು ಯಾರು ಇಲ್ಲ ಎಂದು ಹೇಳಿದರೆ ತಪ್ಪಾಗಲ್ಲ, ಹೌದು ಚಿಕ್ಕ ಮಕ್ಕಳಿಂದ ಹಿಡಿದು ಮುದುಕರ ತನಕ ಮೊಬೈಲ್ ಬಳಕೆ ಮಾಡುತ್ತಿದ್ದಾರೆ. ಹಿಂದಿನ ಕಾಲದಲಿ ಮೊಬೈಲ್ ಫೋನ್ ಗಳು ಇರಲಿಲ್ಲ ಮತ್ತು ಜನರು ಯಾರ ಬಳಿ ಆದರೂ ಮಾತನಾಡಬೇಕು ಅಂದರೆ ಲ್ಯಾಂಡ್ ಲೈನ್ ಅಥವಾ ಅಂಚೆ ಕಚೇರಿಯ ಮೊರೆ ಹೋಗುತ್ತಿದ್ದರು, ಆದರೆ ಈಗ ಒಬ್ಬ ವ್ಯಕ್ತಿ ಎಷ್ಟೇ ದೂರ ಇದ್ದರು ಆತನ ಜೊತೆ ಮೊಬೈಲ್ ಮೂಲಕ ಮಾತನಾಡಬಹುದಾಗಿದೆ. ಇನ್ನು ಕೆಲವು ಮೊಬೈಲ್ ಗಳನ್ನ ಮಾತನಾಡುವುದಕ್ಕೆ ಬಳಸಿದರೆ ಹೆಚ್ಚು ತೊಂದರೆ ಇರುವುದಿಲ್ಲ ಆದರೆ ಇಂದಿನ ಕಾಲದಲ್ಲಿ ಜನರು ಇಂಟೆರ್ ನೆಟ್ ಮೂಲಕ ಆಟವಾಡಲು ಮತ್ತು ಸಾಮಾಜಿಕ ಜಾಲತಾಣವನ್ನ ಬಳಸಲು ಹೆಚ್ಚಿನ ಸಮಯವನ್ನ ಕೊಡುತ್ತಿದ್ದಾರೆ.

ಇನ್ನು ಜನರು ಹೆಚ್ಚಾಗಿ ಮೊಬೈಲ್ ಗಳನ್ನ ಬಳಕೆ ಮಾಡುತ್ತಿರುವುದರಿಂದ ನಾನಾ ರೀತಿಯ ಖಾಯಿಲೆಗಳಿಗೆ ಗುರಿಯಾಗುತ್ತಿದ್ದಾರೆ ಅನ್ನುವುದು ತುಂಬಾ ಬೇಸರದ ಸಂಗತಿ ಆಗಿದೆ. ದಿನದ 24 ಘಂಟೆಯಲ್ಲಿ ಹೆಚ್ಚಿನ ಜನರು 10 ಘಂಟೆಗಳನ್ನ ಮೊಬೈಲ್ ಬಳಕೆ ಮಾಡಲು ಸೀಮಿತವಾಗಿ ಇಡುತ್ತಿದ್ದಾರೆ ಅನ್ನುವುದು ವಿಷಾದದ ಸಂಗತಿಯಾಗಿದೆ. ಇನ್ನು ಕೆಲವರು ಬೆಳಿಗ್ಗೆ ಕಣ್ಣು ಬಿಟ್ಟ ಕೂಡಲೇ ಮೊಬೈಲ್ ಬಳಸಲು ಶುರು ಮಾಡುತ್ತಾರೆ ಮತ್ತು ಮಲಗುವಾಗ ಕೂಡ ತುಂಬಾ ಸಮಯ ಮೊಬೈಲ್ ಬಳಕೆ ಮಾಡುತ್ತಾರೆ, ಇನ್ನು ಕೆಲವರು ಕೆಲಸದ ವಿಷಯವಾಗಿ ಹೆಚ್ಚು ಸಮಯ ಮೊಬೈಲ್ ಬಳಸಿದರೆ ಇನ್ನೂ ಕೆಲವರು ಟೈಮ್ ಪಾಸ್ ಮಾಡುವ ಸಲುವಾಗಿ ಮೊಬೈಲ್ ಬಳಕೆ ಮಾಡುತ್ತಾರೆ.

ಹಾಗಾದರೆ ಹೆಚ್ಚು ಮೊಬೈಲ್ ಬಳಕೆ ಮಾಡುವುದರಿಂದ ಮನುಷ್ಯನ ದೇಹಕ್ಕೆ ಆಗುವ ತೊಂದರೆಗಳು ಏನು ಅನ್ನುವುದರ ಬಗ್ಗೆ ಸಂಪೂರ್ಣ ಮಾಹಿತಿಯನ್ನ ತಿಳಿಯೋಣ. ಮೊಬೈಲ್ ಫೋನ್ ಗಳನ್ನ ಹೆಚ್ಚಾಗಿ ಬಳಕೆ ಮಾಡುವುದರಿಂದ ಮನುಷ್ಯನ ಮಾನಸಿಕ ಒತ್ತಡ ಜಾಸ್ತಿ ಆಗುತ್ತದೆ ಮತ್ತು ಯಾವುದೇ ಕೆಲಸವನ್ನ ಪೂರ್ತಿ ಮಾಡಲು ನಿಮಗೆ ಬಹಳ ಹೆಚ್ಚಿನ ಸಮಯ ಬೇಕಾಗುತ್ತದೆ. ಇನ್ನು ಮೊಬೈಲ್ ಫೋನ್ ಗಳನ್ನ ಜಾಸ್ತಿ ಬಳಕೆ ಮಾಡಿದರೆ ನಿಮ್ಮ ಕೆಲಸಕ್ಕಿಂತ ಜಾಸ್ತಿ ಬೆರೆ ಕಡೆ ನಮ್ಮ ಗಮನ ಹೆಚ್ಚಾಗಿ ಹೋಗುತ್ತದೆ, ಚಾರ್ಜ್ ಕಡಿಮೆ ಆಗಿ ಕೆಲವು ಸಮಯ ನಿಮಗೆ ಮೊಬೈಲ್ ಬಳಸಲು ಆಗಲಿಲ್ಲ ಅಂದರೆ ಹುಚ್ಚು ಹಿಡಿದ ಅನುಭವ ಆಗುತ್ತದೆ ಮತ್ತು ಇದರ ಪರಿಣಾಮ ಜೀವನದಲ್ಲಿ ಹತಾಶೆ ಜಾಸ್ತಿ ಆಗಿ ಯಾವುದೇ ಕೆಲಸದಲ್ಲಿ ಆಸಕ್ತಿ ಇರುವುದಿಲ್ಲ.

ಮೊಬೈಲ್ ಬಳಕೆ ಹೆಚ್ಚು ಬಳಕೆ ಮಾಡುವವರಿಗೆ ಸಣ್ಣ ಸಣ್ಣ ವಿಚಾರಗಳಿಗೂ ಹೆಚ್ಚು ಕೋಪ ಬರುತ್ತದೆ ಮತ್ತು ಭಾವನೆಗಳ ಮೇಲೆ ನಿಯಂತ್ರಣ ಕಡಿಮೆ ಆಗುತ್ತದೆ ಮತ್ತು ಎದುರುಗಡೆ ಇರುವ ವ್ಯಕ್ತಿಯ ಭಾವನೆಗಳು ನಮಗೆ ಅರ್ಥ ಆಗುವುದಿಲ್ಲ. ಇನ್ನು ಇಷ್ಟು ಮಾತ್ರವಲ್ಲದೆ ಮೆದುಳಿನಲ್ಲಿನ ಡೊಫೋಮೈನ್ ರಿಸೆಪ್ಟರ್ಸ್ ಕಡಿಮೆ ಆಗಿ ಮಾನಸಿಕ ಖಿನ್ನತೆ ಅಥವಾ ಡಿಪ್ರೆಶನ್ ಉಂಟಾಗುತ್ತದೆ. ಇನ್ನು ಮೊಬೈಲ್ ಹೆಚ್ಚಾಗಿ ಬಳಸುವವರಿಗೆ ಪದೇ ಪದೇ ಕಾಫಿ ಬೇಕು, ಟೀ ಬೇಕು ಅಥವಾ ಎಣ್ಣೆ ಹೊಡಿಬೇಕು ಮತ್ತು ಹೋಗೆ ಎಳಿಬೇಕು ಅನಿಸುವುದು ಆಗುತ್ತದೆ ಮತ್ತು ಅದನ್ನ ನಿಯಂತ್ರಣಕ್ಕೆ ತರಲು ಆಗುವುದಿಲ್ಲ. ಇನ್ನು ಮೊಬೈಲ್ ಗಳಿಂದ ಬರುವ ವಿಕಿರಣಗಳಿಂದ ಕಣ್ಣಿನ ದೃಷ್ಟಿ ಕಡಿಮೆ ಆಗುತ್ತದೆ ಮತ್ತು ತಲೆ ನೋವು ಹಾಗೆ ಮೈಗ್ರೇನ್ ಪೇನ್ ಕೂಡ ಜಾಸ್ತಿ ಆಗುತ್ತದೆ.

ಮೊಬೈಲ್ ಹೆಚ್ಚು ಬಳಕೆ ಮಾಡಿದರೆ ದೇಹದಲ್ಲಿ ಕೊಬ್ಬಿನ ಅಂಶಗಳ ಸಂಗ್ರಹ ಜಾಸ್ತಿ ಆಗಿ ದೇಹ ದಪ್ಪ ಆಗುತ್ತದೆ, ಇನ್ನು ಇದರ ಜೊತೆಗೆ ಕುತ್ತಿಗೆ ನೋವು, ಬೆನ್ನು ನೋವಿನಂತಹ ಸಮಸ್ಯೆಗಳು ಬರುತ್ತದೆ. ಇನ್ನು ಮೊಬೈಲ್ ಹೆಚ್ಚಾಗಿ ಬಳಕೆ ಮಾಡುವವರಿಗೆ ರಾತ್ರಿಯ ಸಮಯದಲ್ಲಿ ಹೆಚ್ಚಾಗಿ ನಿದ್ರೆ ಬರುವುದಿಲ್ಲ, ಸ್ನೇಹಿತರೆ ಮೊಬೈಲ್ ಗಳನ್ನ ಹೆಚ್ಚು ಬಳಕೆ ಮಾಡುವುದರಿಂದ ಹೀಗೆ ಅನೇಕ ರೀತಿಯ ಸಮಸ್ಯೆಗಳು ಉಂಟಾಗುತ್ತದೆ. ಈಗಿನ ಕಾಲದಲ್ಲಿ ಯುವಕರು ಮತ್ತು ಯುವತಿಯರು ಪಬ್ ಜಿ ಆಟವನ್ನ ಆಡಲು ಹೆಚ್ಚಿನ ಸಮಯ ಹಾಳು ಮಾಡುತ್ತಿದ್ದು ಅದೂ ಅವರ ಆರೋಗ್ಯದ ಮೇಲೆ ತುಂಬಾ ಪ್ರಭಾವನ್ನ ಬೀರುತ್ತಿದೆ, ಸ್ನೇಹಿತರೆ ಇನ್ನಾದರೂ ಸ್ವಲ್ಪ ಎಚ್ಛೆತ್ತುಕೊಳ್ಳಿ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಾಧನೆ, ಸ್ಪೂರ್ತಿ

    ಅಂಬುಲೆನ್ಸ್‌ಗೆ ದಾರಿ ತೋರಿದ ಹುಡ್ಗ, ತಮ್ಮನ ಪ್ರಾಣ ಉಳಿಸಿದ ಸೋದರಿಗೆ ಶೌರ್ಯ ಪ್ರಶಸ್ತಿ ಪುರಸ್ಕಾರ.

    ರಾಯಚೂರಿನ ವೆಂಕಟೇಶ್, ಉತ್ತರ ಕನ್ನಡದ ಆರತಿ ಸೇಠ್ ಶೌರ್ಯ ಪ್ರಶಸ್ತಿ ಪುರಸ್ಕೃತ ಮಕ್ಕಳು. ಇಂದು ದೆಹಲಿಯಲ್ಲಿ ಭಾರತೀಯ ಮಕ್ಕಳ ಕಲ್ಯಾಣ ಮಂಡಳಿ ವತಿಯಿಂದ ರಾಷ್ಟ್ರೀಯ ಶೌರ್ಯ ಪ್ರಶಸ್ತಿ ಘೋಷಣೆಯಾಗಿದ್ದು, ದೇಶದ 22 ಮಕ್ಕಳನ್ನು ಆಯ್ಕೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಈ ಮಕ್ಕಳಿಗೆ ಪ್ರಶಸ್ತಿ ಪ್ರಧಾನ ಮಾಡಲಿದ್ದಾರೆ. ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ವೆಂಕಟೇಶ್, ಪ್ರವಾಹ ಸಂದರ್ಭದಲ್ಲಿ ರಸ್ತೆ ಕಾಣದೆ ನಿಂತಿದ್ದ ಅಂಬುಲೆನ್ಸ್ ಗೆ ದಾರಿ ತೋರಿಸುವ ಮೂಲಕ ಐದು ಮಂದಿಯ ಪ್ರಾಣ ರಕ್ಷಣೆ ಮಾಡಿದ್ದ. ಮೃತ…

  • ಉಪಯುಕ್ತ ಮಾಹಿತಿ, ನೀತಿ ಕಥೆ

    ಕೋತಿಯಿಂದ ಶ್ರೀಮಂತನಾದ. ನಿಜಕ್ಕೂ ರೋಚಕ ಕಥೆ.!

    ಹಣಗಳಿಸುವುದಕ್ಕೆ ಶಕ್ತಿಯೊಂದಿದ್ದರೆ ಸಾಕಾಗುವುದಿಲ್ಲ, ಯುಕ್ತಿಯೂ ಇರಬೇಕು. ತಮ್ಮ ಕಠಿಣ ಪರಿಶ್ರಮದೊಂದಿಗೆ ಚಾಣುಕ್ಯ ತನವಿದ್ದರೆ, ಹಣಗಳಿಸುವುದರ ಜೊತೆ ಹೆಸರನ್ನು ಕೂಡ ಸಂಪಾದಿಸಬಹುದು! ಹೀಗೆ ಒಬ್ಬ ವ್ಯಕ್ತಿ ಹಳ್ಳಿಯ ಜನರ ಮನಸ್ಥಿತಿಯನ್ನು ಅರಿತು ಅವರಿಂದ ಹೇಗೆ ಹಣವನ್ನು ಸಂಪಾದಿಸುತ್ತಾನೆ ಎಂಬುದನ್ನು ತಿಳಿದುಕೊಳ್ಳಲು ಮುಂದೇ ಓದಿ.. ಇದನ್ನು ಮೋಸ ಎನ್ನಬೇಕಾ? ಅಥವಾ ಅವನ ಚಾಣಕ್ಷತನ ಎನ್ನಬೇಕಾ? ನೀವೇ ನಿರ್ಧರಿಸಿ ! ಚಿಕ್ಕದೊಂದು ಹಳ್ಳಿ, ಅಲ್ಲಿಯ ಜನತೆಗೆ ಕೃಷಿಯೆ ಬಂಡವಾಳ, ಬಾಳೆ, ತೆಂಗು, ಮಾವು ಸೇರಿದಂತೆ ಅನೇಕ ಬೆಳೆಗಳನ್ನು ಬೆಳೆದು ಜೀವನ ಸಾಗಿಸುತ್ತಿರುತ್ತಾರೆ,…

  • ವೀಡಿಯೊ ಗ್ಯಾಲರಿ

    ಕೇವಲ 3 ನಿಮಿಷದ ಈ ವಿಡಿಯೋ ಆಸ್ಕರ್ ಗೆದ್ದಿದೆ.!ನಾವು ಮಾಡುವ ಒಂದು ಚಿಕ್ಕ ಸಹಾಯ ನಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರುತ್ತೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿ.!ನೋಡಿ ಹೆಚ್ಚೆಚ್ಚು ಶೇರ್ ಮಾಡಿ…

    ಕೇವಲ ಮೂರೂ ನಿಮಿಷದ ಈ ಅನಿಮೇಟೆಡ್ ವಿಡಿಯೋ ಪ್ರತಿಷ್ಠಿತ ಆಸ್ಕರ್ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ.ನಾವು ಮಾಡುವ ಒಂದು ಚಿಕ್ಕ ಸಹಾಯ ನಮ್ಮ ಜೀವನದಲ್ಲಿ ಏನೆಲ್ಲಾ ಬದಲಾವಣೆ ತರುತ್ತೆ ಎಂಬುದಕ್ಕೆ ಈ ವಿಡಿಯೋನೆ ಸಾಕ್ಷಿ. ಪ್ಯಾಶನ್’ಸ್ ಕೆಯ್ರ & ಕಾನ್ಸ್ಟಂಟೈನ್ ಅನ್ನುವವರು ಈ ಅದ್ಭುತವಾದ ವಿಡಿಯೋ ನಿರ್ದೇಶನ ಮಾಡಿದ್ದಾರೆ. ತಪ್ಪದೆ ಕೊನೆಯವರೆಗೂ ನೋಡಿ… ಒಂದು ಒಳ್ಳೆ ಮೆಸೇಜ್ ಹೊಂದಿರೋ ಈ ವಿಡಿಯೋವನ್ನು ನೋಡಿ ಮತ್ತು ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ…

  • Sports

    2ನೇ ಟೆಸ್ಟ್ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ

    2ನೇ ಟೆಸ್ಟ್ ಪಂದ್ಯ  ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ ಕೆಎಲ್ ರಾಹುಲ್ ಈ ಪಂದ್ಯಕ್ಕೆ ನಾಯಕ.  ಬೆನ್ನುನೋವಿನ ಸೆಳೆತದಿಂದ ವಿರಾಟ್ ಕೊಹ್ಲಿ ಅಲಭ್ಯ,ಹನುಮ ವಿಹಾರಿ ಕಣಕ್ಕೆ ಅಂತಿಮ 11ರ ಬಳಗ  ಭಾರತ ಮಾಯಾಂಕ್ ಅಗರ್ವಾಲ್ ಕೆ ಎಲ್ ರಾಹುಲ್(ನಾಯಕ) ಚೇತೇಶ್ವರ ಪೂಜಾರಾ ಅಜಿಂಕ್ಯ ರಹಾನೆ ಹನುಮ ವಿಹಾರಿ ರಿಷಭ್ ಪಂತ್ (ವಿ.ಕೀ) ರವಿಚಂದ್ರನ್ ಅಶ್ವಿನ್ ಶಾರ್ದೂಲ್ ಠಾಕೂರ್ ಮೊಹಮ್ಮದ್ ಶಮಿ ಜಸ್ಪ್ರೀತ್ ಬುಮ್ರಾ ಮೊಹಮ್ಮದ್ ಸಿರಾಜ್ ದಕ್ಷಿಣ ಆಫ್ರಿಕಾ ಡೀನ್ ಎಲ್ಗರ್(ನಾಯಕ) ಐಡೆನ್…

    Loading

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ.

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892 Raghavendrastrology@gmail.com ಮೇಷ(14 ಡಿಸೆಂಬರ್, 2018) ಪ್ರೀತಿ ಮತ್ತು ಪ್ರಣಯ ನಿಮ್ಮನ್ನು ಸಂತೋಷದ ಮನೋಭಾವದಲ್ಲಿಡುತ್ತದೆ. ಇಂದು ಕೆಲಸದಲ್ಲಿ ನಿಮಗೆ ನಿಜಕ್ಕೂಒಳ್ಳೆಯದಾಗಬಹುದು, ಇಂದು ನಿಮ್ಮನ್ನು ದ್ವೇಷಿಸುವವರಿಗೆ “ಹಲೋ”…

  • inspirational

    Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಗೆಲುವು

    ನಿನ್ನೆ (ಏಪ್ರಿಲ್ 27, 2026) ನಡೆದ IPL ಪಂದ್ಯದಲ್ಲಿ Royal Challengers Bengaluru (RCB) ತಂಡವು Delhi Capitals (DC) ವಿರುದ್ಧ ಭರ್ಜರಿ ಜಯ ಸಾಧಿಸಿತು. ಪಂದ್ಯ ಹೈಲೈಟ್ಸ್: RCB 9 ವಿಕೆಟ್‌ಗಳ ಅಂತರದಲ್ಲಿ ಭರ್ಜರಿ ಗೆಲುವು ಸಾಧಿಸಿದೆ DC ತಂಡವನ್ನು ಕೇವಲ 75 ರನ್‌ಗೆ ಆಲೌಟ್ ಮಾಡಿದರು RCB ಟಾರ್ಗೆಟ್ ಅನ್ನು 6.3 ಓವರ್‌ಗಳಲ್ಲಿ ಸುಲಭವಾಗಿ ಚೇಸ್ ಮಾಡಿತು ಬೌಲಿಂಗ್‌ನಲ್ಲಿ Josh Hazlewood & Bhuvneshwar Kumar ಆರಂಭದಲ್ಲೇ ಪಂದ್ಯವನ್ನು RCB ಪರ ಮಾಡಿದರು  ಇದು…