ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಲಿಲ್ಲದ ಸರದಾರ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಪ್ರಧಾನಿ ಮೋದಿ ಅವರ ಅಭಿಮಾನಿಗಳಿಗೆ ಸವಾಲು ಹಾಕಿದ್ದಾರೆ.

‘ಬಿಜೆಪಿಯ ನಕಲಿ, ಮೋದಿಯ ಫೇಕ್ ಅಕೌಂಟ್ ಭಕ್ತರೇ’ ಬೆಂಗಳೂರು ದಕ್ಷಿಣದಲ್ಲಿ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಕ್ಕಿಲ್ಲ. ಮಂಡ್ಯದಲ್ಲಿ ಕಾಂಗ್ರೆಸ್ಸಿನಿಂದ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ಕೊಟ್ಟಿಲ್ಲ ಎಂದು ಲೇವಡಿ ಮಾಡಿದ್ರಿ ಈಗ ತೇಜಸ್ವಿನಿಯವರಿಗೆ ಟಿಕೆಟ್ ತಪ್ಪಿದೆ.

ಈ ಬಗ್ಗೆ ಯಾರೊಬ್ಬರು ಚಕಾರವೆತ್ತುತ್ತಿಲ್ಲ. ಈಗ ಸ್ವಾಭಿಮಾನಿ ಮೋದಿ ಭಕ್ತರು ಈಗ ಅಲ್ಲಿ ಹೋಗಿ ತೇಜಸ್ವಿನಿ ಅನಂತ್ ಕುಮಾರ್ ಅವರನ್ನು ಸ್ವಾಭಿಮಾನಿಯಾಗಿ ನಿಲ್ಲಿಸಿ ಗೆಲ್ಲಿಸಿ ಎಂದು ಮೋದಿ ಅಭಿಮಾನಿಗಳಿಗೆ ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸವಾಲು ಹಾಕುತ್ತಿದ್ದಾರೆ.
ಮಂಡ್ಯದಲ್ಲಿ ಸುಮಲತಾ ಅವರಿಗೆ ಟಿಕೆಟ್ ಸಿಗದ್ದಕ್ಕೆ ಬಿಜೆಪಿ ಅಭಿಮಾನಿಗಳು ದೇವೇಗೌಡರ ಕುಟುಂಬ ಮತ್ತು ಕಾಂಗ್ರೆಸ್ ಅವರನನ್ನು ಟಾರ್ಗೆಟ್ ಮಾಡಿ ಮಾತನಾಡುತ್ತಿದ್ದರು. ಅಷ್ಟೇ ಅಲ್ಲದೇ ಅಂಬರೀಶ್ ಕಲಾ ಸೇವೆಯನ್ನು ಮೆಚ್ಚಿ ಸುಮಲತಾ ಅವರನ್ನು ಬೆಂಬಲಿಸುವುದಾಗಿ ಬಿಜೆಪಿ ಹೇಳಿಕೆ ನೀಡಿತ್ತು.

ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿಯನ್ನಾಗಿ ರಾಜ್ಯ ಬಿಜೆಪಿ ನಾಯಕರು ತೇಜಸ್ವಿನಿ ಅವರನ್ನು ಬೆಂಬಲಿಸದ ಪರಿಣಾಮ ಕೊನೆ ಕ್ಷಣದವರೆಗೂ ಅವರಿಗೆ ಟಿಕೆಟ್ ಸಿಗಲಿದೆ ಎನ್ನುವ ನಿರೀಕ್ಷೆ ಇತ್ತು. ಆದರೆ ಕೊನೆಯಲ್ಲಿ ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್ ನೀಡಿದ್ದಕ್ಕೆ, ನಿಖಿಲ್ ಕುಮಾರಸ್ವಾಮಿ ಅವರ ಅಭಿಮಾನಿಗಳು ನೀವು ಸ್ವಾಭಿಮಾನಿಗಳಾಗಿದ್ದರೆ ತೇಜಸ್ವಿನಿ ಅವರನ್ನು ನಿಲ್ಲಿಸಿ ಗೆಲ್ಲಿಸಿ ನೋಡೋಣ ಎಂದು ಮೋದಿ ಪ್ರಧಾನಿ ಅಭಿಮಾನಿಗಳಿಗೆ ಸವಾಲ್ ಎಸೆದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹಿಂದೂ ಪಂಚಾಂಗದ ಪ್ರಕಾರ ಕಾರ್ತಿಕ ಪೂರ್ಣಿಮೆಯು ಅತ್ಯಂತ ಶ್ರೇಷ್ಠವಾದ ದಿನ. ಧಾರ್ಮಿಕವಾಗಿ ಅತ್ಯಂತ ಪವಿತ್ರ ಹಾಗೂ ಶ್ರೇಷ್ಠತೆಯನ್ನು ಪಡೆದುಕೊಂಡ ಈ ದಿನ ಸಮಸ್ತ ದೇವತೆಗಳಿಗೂ ಪೂಜೆ ಹಾಗೂ ಪ್ರಾರ್ಥನೆಯನ್ನುಸಲ್ಲಿಸಬೇಕು. ಈ ದಿನ ಹರಿ-ಹರರ ಭಕ್ತರು ತಮ್ಮ ದೇವರಿಗಾಗಿ ವಿಶೇಷ ಉಪವಾಸ ವ್ರತಗಳನ್ನು ಕೈಗೊಂಡರೆ ಅವರು ಪ್ರಸನ್ನರಾಗುವರು. ಜೊತೆಗೆ ಭಕ್ತರ ಜೀವನೋದ್ಧಾರಕ್ಕೆ ಆಶೀರ್ವದಿಸುವರು ಎನ್ನಲಾಗುವುದು. ಕಾರ್ತಿಕ ಹುಣ್ಣಿಮೆಯನ್ನು ಈ ಬಾರಿ ನವೆಂಬರ್12 ರಂದು ಆಚರಿಸಲಾಗುತ್ತದೆ, ಇದನ್ನು ವಿಶೇಷವಾಗಿ ಶಿವನಿಗೆ ಮೀಸಲಾದ ದಿನ ಎಂದು ಹೇಳಲಾಗುವುದು. ಕೆಲವು ಪುರಾಣ ಕಥೆಗಳ…
ಡ್ರಗ್ಸ್, ಆಲ್ಕೋಹಾಲ್ನಂತಹ ಕೆಟ್ಟ ಚಟಗಳಿಗೆ ಅಡಿಕ್ಟ್ ಆಗಿರುವಂತೆ ಸ್ಮಾರ್ಟ್ಫೋನ್ಗಳಿಗೆ ಇಂದಿನ ಜನ ಅಡಿಕ್ಟ್ ಆಗುತ್ತಿದ್ದಾರೆ ಎಂದು ಈಗಾಗಲೇ ಹಲವು ವರದಿಗಳು ಹೇಳಿವೆ. ಆದರೆ, ಇದೀಗ ಬಿಡುಗಡೆಯಾಗಿರುವ ನೂತನ ವರದಿಯೊಂದು ಸ್ಮಾರ್ಟ್ಫೋನ್ ಬಳಕೆಗೂ ಒಂದು ಮಿತಿ ಎನ್ನುವುದನ್ನು ಸಾರಿಸಾರಿ ಹೇಳುತ್ತಿದೆ. ಹೌದು, ಜನರಿಗೆ ಸ್ಮಾರ್ಟ್ಪೋನ್ ಸಿಕ್ಕನಂತರವಂತೂ ಪ್ರಪಂಚವೇ ಮರೆತುಹೋಗಿದ್ದಾರೆ. ರಾತ್ರಿಹಗಲೂ ಎನ್ನದೇ ಸ್ಮಾರ್ಟ್ಫೋನ್ ಬಳಕೆ ಮಾಡುತ್ತಾ ಮಾನಸಿಕ ಖಿನ್ನತೆಗೆ ತುತ್ತಾಗಿ ಆತ್ಮಹತ್ಯೆಯ ದಾರಿ ಹಿಡಿಯುವ ಪ್ರಮಾಣ ಹೆಚ್ಚಾಗಿದೆ ಎಂದು ಅಮೆರಿಕಾದ ‘ಸ್ಯಾನ್ ಡೈಗೊ ಸ್ಟೇಟ್’ ಯೂನಿವರ್ಸಿಟಿಯ ಅಧ್ಯಯನವೊಂದು ಎಚ್ಚರಿಕೆ…
ಹಿಂದೂ ರಾಷ್ರ ಭಾರತದಲ್ಲಿ ದೇವಾಲಯಗಳು, ಭಾರತದ ಜನರ ಒಂದು ಅವಿಭಾಜ್ಯ ಅಂಗವಾಗಿಬಿಟ್ಟಿವೆ.ಭಾರತದಲ್ಲಿ ಎಲ್ಲಿ ಹೋದರು ದೇವಾಲಯಗಳ ಕಾಣಸಿಗುತ್ತವೆ. ಜನ ಎಷ್ಟೇ ಕಷ್ಟ ಸುಖಗಳಿದ್ದರೂ ಮನಸ್ಸಿನ ನೆಮ್ಮದಿಗಾಗಿ ದೇವಾಲಯಗಳಿಗೆ ಹೋಗುತ್ತಾರೆ.
ನಾವು ಸಾಮಾನ್ಯವಾಗಿ ಬಾಳೆ ಹಣ್ಣನ್ನು ತಿಂದು ಸಿಪ್ಪೆಯನ್ನು ಬಿಸಾಕುತ್ತೆವೆ.ಆದರೆ ಬಾಳೆಹಣ್ಣಿನ ಸಿಪ್ಪೆಯಿಂದ ಆಗೋ ಉಪಯೋಗ ತಿಳಿದುಕೊಂಡರೆ ನೀವು ಸಿಪ್ಪೆಯನ್ನು ಎಸೆಯುವುದಿರಲಿ ಅದನ್ನೇ ಕಾಪಾಡಿಕೊಳ್ಳುತ್ತಿರ..ಹೇಗೆ ಉಪಯೋಗ ಅನ್ನೋ ಕುತೂಹಲವೇ ಇದನ್ನು ಓದಿ
ಭಾರತದ ಅತೀ ದೊಡ್ಡ ಹನುಮಂತನಿಗೆ ಭರ್ಜರಿ ಸ್ವಾಗತ ಮಾಡಿ, ಬೀಳ್ಕೊಟ್ಟ ಸೂಲಿಬೆಲೆ ಗ್ರಾಮಸ್ತರು. ಹೌದು, ಭಾರತದ ಅತೀ ಎತ್ತರದ, 62 ಅಡೀ ಇರುವ ಹನುಮನ ಏಕಶಿಲಾವಿಗ್ರಹವನ್ನು ಕೋಲಾರದಿಂದ ಬೆಂಗಳೂರಿಗೆ ಸಾಗಿಸುತ್ತಿರುವ ವಿಚಾರ ಎಲ್ಲರಿಗೂ ಗೊತ್ತಿರುವಂತದ್ದೆ. ಹನುಮನಿಗೆ ಅಭೂತಪೂರ್ವ ಸ್ವಾಗತ ಬೆಂಗಳೂರಿನ ಹೆಚ್’ಬಿಆರ್ ಬಡಾವಣೆಯ ಕಾಚರಕನಹಳ್ಳಿಯ ಶ್ರೀ ಕೋದಂಡರಾಮಸ್ವಾಮಿ ದೇವಾಲಯದ ಆವರಣದಲ್ಲಿ ಪ್ರತಿಷ್ಠಾಪನೆಗಾಗಿ ಸಿದ್ದವಾಗಿದ್ದ 62 ಅಡಿ ಎತ್ತರದ, 750 ಟನ್ ತೂಕದ ವೀರಾಂಜನೇಯ ಸ್ವಾಮಿಯ ವಿಗ್ರಹವನ್ನು, 300 ಚಕ್ರಗಳ ಬೃಹತ್ ವಾಹನದಲ್ಲಿ ಸಾಗಿಸಲಾಗುತ್ತಿದೆ. ಮಾರ್ಗ ಮಧ್ಯ ತೊಂದರೆಯಾದರೂ, ಆ…
ಹಾಗಲಕಾಯಿಯ ಹಲವು ರೀತಿಯಲ್ಲಿ ನಮ್ಮ ದೇಹಕ್ಕೆ ಉತ್ತಮವಾಗಿದೆ. ಪ್ರಮುಖವಾಗಿ ಇದರ ನಿಯಮಿತ ಸೇವನೆಯಿಂದ ಯಕೃತ್ನಲ್ಲಿ ಸಂಗ್ರಹವಾಗಿದ್ದ ವಿಷಕಾರಿ ವಸ್ತುಗಳನ್ನು ಹೊರಹಾಕಲು ಸಾಧ್ಯವಾಗುತ್ತದೆ. ಇದರ ನಿಯಮಿತ ಸೇವನೆಯಿಂದ ಮುಖದ ಮೊಡವೆಗಳೂ ಕಲೆನೀಡದೇ ಮಾಗಲು ಸಾಧ್ಯವಾಗುತ್ತದೆ… ಬನ್ನಿ ಹಾಗಲಕಾಯಿಯ ಆರೋಗ್ಯಕಾರಿ ಗುಣಗಳ ಬಗ್ಗೆ ತಿಳಿಯೋಣ. ಜೀರ್ಣಕ್ರಿಯೆಯಲ್ಲಿ ನೆರವಾಗುತ್ತದೆ : ಕೆಲವೊಮ್ಮೆ ಆಹಾರ ಜೀರ್ಣಗೊಳ್ಳಲು ಸಾಮಾನ್ಯಕ್ಕಿಂತಲೂ ಹೆಚ್ಚಿನ ಸಮಯಾವಕಾಶ ತೆಗೆದುಕೊಳ್ಳುವುದರಿಂದ ಹೊಟ್ಟೆಯಲ್ಲಿಯೇ ಉಳಿದು ಹಲವು ವಾಯುಗಳು ಉತ್ಪತ್ತಿಯಾಗಿ ಉರಿ ತರಿಸುತ್ತವೆ. ಅಜೀರ್ಣವ್ಯಾಧಿ (dyspepsia) ಎಂದು ಕರೆಯಲಾಗುವ ಈ ತೊಂದರೆಗೆ ಹಾಗಲಕಾಯಿಯ ರಸ…