ರಾಜಕೀಯ

ಮೋದಿ ಅಭಿಮಾನಿಗಳಿಗೆ ಸವಾಲು ಹಾಕಿದ, ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು!ಏನದು ಸವಾಲು ಗೊತ್ತಾ?

245

ಸೋಲಿಲ್ಲದ ಸರದಾರ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಪ್ರಧಾನಿ ಮೋದಿ ಅವರ ಅಭಿಮಾನಿಗಳಿಗೆ ಸವಾಲು ಹಾಕಿದ್ದಾರೆ.

‘ಬಿಜೆಪಿಯ ನಕಲಿ, ಮೋದಿಯ ಫೇಕ್ ಅಕೌಂಟ್ ಭಕ್ತರೇ’ ಬೆಂಗಳೂರು ದಕ್ಷಿಣದಲ್ಲಿ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಕ್ಕಿಲ್ಲ. ಮಂಡ್ಯದಲ್ಲಿ ಕಾಂಗ್ರೆಸ್ಸಿನಿಂದ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ಕೊಟ್ಟಿಲ್ಲ ಎಂದು ಲೇವಡಿ ಮಾಡಿದ್ರಿ ಈಗ ತೇಜಸ್ವಿನಿಯವರಿಗೆ ಟಿಕೆಟ್ ತಪ್ಪಿದೆ.

ಈ ಬಗ್ಗೆ ಯಾರೊಬ್ಬರು ಚಕಾರವೆತ್ತುತ್ತಿಲ್ಲ. ಈಗ ಸ್ವಾಭಿಮಾನಿ ಮೋದಿ ಭಕ್ತರು ಈಗ ಅಲ್ಲಿ ಹೋಗಿ ತೇಜಸ್ವಿನಿ ಅನಂತ್ ಕುಮಾರ್ ಅವರನ್ನು ಸ್ವಾಭಿಮಾನಿಯಾಗಿ ನಿಲ್ಲಿಸಿ ಗೆಲ್ಲಿಸಿ ಎಂದು ಮೋದಿ ಅಭಿಮಾನಿಗಳಿಗೆ ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸವಾಲು ಹಾಕುತ್ತಿದ್ದಾರೆ.

ಮಂಡ್ಯದಲ್ಲಿ ಸುಮಲತಾ ಅವರಿಗೆ ಟಿಕೆಟ್ ಸಿಗದ್ದಕ್ಕೆ ಬಿಜೆಪಿ ಅಭಿಮಾನಿಗಳು ದೇವೇಗೌಡರ ಕುಟುಂಬ ಮತ್ತು ಕಾಂಗ್ರೆಸ್ ಅವರನನ್ನು ಟಾರ್ಗೆಟ್ ಮಾಡಿ ಮಾತನಾಡುತ್ತಿದ್ದರು. ಅಷ್ಟೇ ಅಲ್ಲದೇ ಅಂಬರೀಶ್ ಕಲಾ ಸೇವೆಯನ್ನು ಮೆಚ್ಚಿ ಸುಮಲತಾ ಅವರನ್ನು ಬೆಂಬಲಿಸುವುದಾಗಿ ಬಿಜೆಪಿ ಹೇಳಿಕೆ ನೀಡಿತ್ತು.

ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿಯನ್ನಾಗಿ ರಾಜ್ಯ ಬಿಜೆಪಿ ನಾಯಕರು ತೇಜಸ್ವಿನಿ ಅವರನ್ನು ಬೆಂಬಲಿಸದ ಪರಿಣಾಮ ಕೊನೆ ಕ್ಷಣದವರೆಗೂ ಅವರಿಗೆ ಟಿಕೆಟ್ ಸಿಗಲಿದೆ ಎನ್ನುವ ನಿರೀಕ್ಷೆ ಇತ್ತು. ಆದರೆ ಕೊನೆಯಲ್ಲಿ ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್ ನೀಡಿದ್ದಕ್ಕೆ, ನಿಖಿಲ್ ಕುಮಾರಸ್ವಾಮಿ ಅವರ ಅಭಿಮಾನಿಗಳು ನೀವು ಸ್ವಾಭಿಮಾನಿಗಳಾಗಿದ್ದರೆ ತೇಜಸ್ವಿನಿ ಅವರನ್ನು ನಿಲ್ಲಿಸಿ ಗೆಲ್ಲಿಸಿ ನೋಡೋಣ ಎಂದು ಮೋದಿ ಪ್ರಧಾನಿ ಅಭಿಮಾನಿಗಳಿಗೆ ಸವಾಲ್ ಎಸೆದಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಕಡಲೆ ತಿನ್ನುವುದರಿಂದ ಗರ್ಭಿಣಿಯರಿಗಿರುವ ಪ್ರಯೋಜನಗಳೇನು ಗೊತ್ತಾ?ತಿಳಿಯಲು ಇದನ್ನೊಮ್ಮೆ ಓದಿ..!

    ಗರ್ಭಿಣಿ ಮಹಿಳೆಯರಿಗೆ ಈ ಆಹಾರ ತಿನ್ನು, ಇದನ್ನು ತಿನ್ನಬೇಡ ಎಂದು ಮನೆಯವರು, ಸ್ನೇಹಿತರು ಸಲಹೆ ನೀಡುತ್ತಾರೆ. ವೈದ್ಯರು ಕೂಡ ಯಾವ ಆಹಾರಗಳನ್ನು ತೆಗೆದುಕೊಳ್ಳಬೇಕು, ಯಾವುದನ್ನು ತಿನ್ನದಿರುವುದು ಸೂಕ್ತ ಎಂಬ ಮಾಹಿತಿ ನೀಡುತ್ತಾರೆ. ಏಕೆಂದರೆ ಗರ್ಭಿಣಿ ಮಹಿಳೆಯರ ಆಹಾರಕ್ರಮ ಗರ್ಭದಲ್ಲಿ ಬೆಳೆಯುತ್ತಿರುವ ಮಕ್ಕಳ ಆರೋಗ್ಯದ ಮೇಲೆ ತುಂಬಾ ಪರಿಣಾಮ ಬೀರುತ್ತದೆ. ಗರ್ಭಿಣಿಯರು ಪೌಷ್ಟಿಕಾಂಶಗಳಿರುವ ಆಹಾರವನ್ನು ತೆಗೆದುಕೊಳ್ಳುವುದರಿಂದ ಮಗು ಆರೋಗ್ಯಕರವಾಗಿ ಬೆಳೆಯುತ್ತದೆ. ಆದ್ದರಿಂದ ಕಾಳುಗಳನ್ನು ತಿನ್ನುವಂತೆ ಹೇಳುತ್ತಾರೆ. ಕಾಳುಗಳಲ್ಲಿ ಒಂದು ಬಗೆಯಾದ ಚೆನ್ನಾ ಕೂಡ ಗರ್ಭಿಣಿಯರಿಗೆ ಸೇವಿಸಲು ಸೂಕ್ತವಾದ ಆಹಾರವಾಗಿದ್ದು…

  • ಸುದ್ದಿ

    ಪರ ಪುರುಷನ ಜೊತೆ ಒಂದೇ ಸ್ಟ್ರೆಚರ್‌ನಲ್ಲಿ ಹೋಗುವಂತೆ ಮಹಿಳೆಗೆ ಒತ್ತಾಯ…….!

    ಒಂದೇ ಸ್ಟ್ರೆಚರ್‌ನಲ್ಲಿ ಪುರುಷ ರೋಗಿ ಜೊತೆ ಎಕ್ಸ್ ರೇ ರೂಮಿಗೆ ಹೋಗುವಂತೆ ಮಹಿಳೆಗೆ ಒತ್ತಾಯಿಸಿದ ಘಟನೆ ಮಧ್ಯಪ್ರದೇಶದ ಇಂದೋರ್‍ನಲ್ಲಿ ಇರುವ ಮಹಾರಾಜ ಯಶವಂತರಾವ್ ಆಸ್ಪತ್ರೆಯಲ್ಲಿ ನಡೆದಿದೆ.ಸಂಗೀತಾ ಪುರುಷ ರೋಗಿ ಜೊತೆ ಸ್ಟ್ರೆಚರ್ ಹಂಚಿಕೊಂಡ ಮಹಿಳೆ. ಸಂಗೀತಾ ಕಳೆದ 12 ದಿನಗಳ ಹಿಂದೆ ಬಲಗಾಲು ಫ್ರ್ಯಾಕ್ಚರ್ ಆಗಿದೆ ಎಂದು ಆಸ್ಪತ್ರೆಗೆ ದಾಖಲಾಗಿದ್ದರು. ಬಳಿಕ ಎಕ್ಸ್ ರೇ ರೂಮಿಗೆ ಕರೆದುಕೊಂಡು ಹೋಗಬೇಕಾದರೆ ಸ್ಟ್ರೆಚರ್ ಇಲ್ಲವೆಂದು ಪುರುಷ ರೋಗಿಯಿದ್ದ ಸ್ಟ್ರೆಚರ್‌ನಲ್ಲಿ ಹೋಗುವಂತೆ ಸಿಬ್ಬಂದಿ ಒತ್ತಾಯ ಮಾಡಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ….

  • ಸುದ್ದಿ

    ಇಷ್ಟುದಿನ ಸಗಣಿಗೆ ಮಾತ್ರ ಬೇಡಿಕೆ ಇತ್ತು ಆದರೆ ಈಗ ನಾಯಿ ಮಲಕ್ಕೂ ಬಂತು ಬೇಡಿಕೆ! ಏನ್ ಕಾಲ ಬಂತು ಗುರು..,

    ಇತ್ತೀಚಿನ ದಿನಗಳಲ್ಲಿ ಗೋವುಗಳನ್ನು ಸಾಕುವ ಜಮಾನ ಕಡಿಮೆಯಾಗುತ್ತಾ ಬರುತ್ತಿದೆ. ಹೀಗಾಗಿ ಕೃಷಿಗೆ ಬೇಕಾದ ಗೊಬ್ಬರಕ್ಕಾಗಿ ಜನ ಅಲೆದಾಡುತ್ತಾರೆ. ಸಗಣಿಯನ್ನು ರಸಗೊಬ್ಬರವಾಗಿ ಕೃಷಿಗಳಿಗೆ ಬಳಸುವುದರಿಂದ ಸದ್ಯ ಇದಕ್ಕೆ ಬೇಡಿಕೆ ಇದೆ. ಇದರಂತೆಯೇ ಇದೀಗ ನಾಯಿಗಳ ಮಲಕ್ಕೂ ಬೇಡಿಕೆಯಿದೆ. ಹೌದು. ಪಿಲಿಫೈನ್ಸ್ ಶಾಲೆಯೊಂದರ ವಿದ್ಯಾರ್ಥಿಗಳು ಹೊಸ ಆವಿಷ್ಕಾರವೊಂದನ್ನು ಮಾಡಿದ್ದು, ಅದರಲ್ಲಿ ನಾಯಿಗಳ ಮಲದಿಂದಲೂ ಉಪಯೋಗವಿದೆ ಎಂಬುದನ್ನು ಸಾಬೀತುಪಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಇದೀಗ ನಾಯಿಗಳ ಮಲಕ್ಕೂ ಹೆಚ್ಚಿನ ಬೇಡಿಕೆ ಬರಬಹುದಾದ ಸಾಧ್ಯತೆಗಳಿವೆ. ಸಿಮೆಂಟ್ ನೊಂದಿಗೆ ನಾಯಿ ಮಲವನ್ನು ಮಿಕ್ಸ್ ಮಾಡಿ ಇಟ್ಟಿಗೆ…

  • ಆರೋಗ್ಯ

    ಬೆಳಿಗ್ಗೆದ್ದ ತಕ್ಷಣ ಟೀ ಕುಡಿಯುವ ಅಭ್ಯಾಸವಿದ್ರೆ ಇವತ್ತೇ ಬಿಟ್ಬಿಡಿ..!ಯಾಕೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಬೆಳಿಗ್ಗೆದ್ದ ತಕ್ಷಣ ಟೀ ಕುಡಿಯುವ ಅಭ್ಯಾಸವಿದೆಯೇ? ಅದೂ ಖಾಲಿಹೊಟ್ಟೆಯಲ್ಲಿ ಪ್ರಥಮ ಆಹಾರವಾಗಿ?ಖಾಲಿ ಹೊಟ್ಟೆಯಲ್ಲಿ ಟೀ ಕುಡಿಯುವುದು ಭಾರತದ ಹಲವು ಕಡೆಗಳಲ್ಲಿ ಒಂದು ಸಂಪ್ರದಾಯವೇ ಆಗಿದೆ. ಹಿಂದೆ ಬ್ರಿಟಿಷರು ಭಾರತದಲ್ಲಿದ್ದಾಗ ಬೆಡ್ ಟೀ ಎಂದು ಟೀ ಹೀರುತ್ತಿದ್ದರು. ಟೀ ಸೇವನೆಯೂ ಒಂದು ವ್ಯಸನವಾಗಿದ್ದು ಹೀಗೇ ಮುಂಜಾನೆಯ ಪ್ರಥಮ ಆಹಾರವಾಗಿ ಟೀ ಸೇವಿಸುವ ಅಭ್ಯಾಸವಿರುವವರಿಗೆ ಇದು ವ್ಯಸನವೇ ಆಗಿ ಹೋಗಿರುತ್ತದೆ. ಟೀ ಯಲ್ಲಿರುವ ಆಂಟಿ ಆಕ್ಸಿಡೆಂಟುಗಳು ಹಾಗೂ ಟ್ಯಾನಿನ್ ಎಂಬ ಪೋಷಕಾಂಶಗಳು ಅಥವಾ ಕ್ಯಾಟೆಚಿನ್ ಎಂಬ ಕಣಗಳು ಜೀವರಾಸಾಯನಿಕ ಕ್ರಿಯೆಯನ್ನು…

  • ಜ್ಯೋತಿಷ್ಯ

    ದಿನ ಭವಿಷ್ಯ ಶುಕ್ರವಾರ, ಈ ದಿನ ನಿಮ್ಮ ರಾಶಿ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 18 ಜನವರಿ, 2019 ಅಧ್ಯಯನಗಳನ್ನು ತಪ್ಪಿಸಿಹೊರಾಂಗಣ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುವಿಕೆ ನಿಮ್ಮ ಪೋಷಕರಿಗೆ ಕೋಪ ಬರಿಸಬಹುದು. ವೃತ್ತಿ…

  • ಆರೋಗ್ಯ

    ನೀವು ಬಸ್ಸಿನಲ್ಲಿ ಪ್ರಯಾಣಿಸುವಾಗ ವಾಕರಿಕೆ ಬರುತ್ತಿದಿಯಾ..? ಹಾಗದ್ರೆ ಇಲ್ಲಿದೆ ಸುಲಭವಾದ ಮನೆ ಮದ್ದು ..!

    ಒಬ್ಬೊಬ್ಬರಿಗೆ ಒಂದು ರೀತಿಯ ಕಾಯಿಲೆ ಇರುತ್ತದೆ. ಹೆಚ್ಚಿನ ಮಹಿಳೆಯರಿಗೆ ಬಸ್‌ನಲ್ಲಿ ಪ್ರಯಾಣ ಮಾಡಿದರೆ ವಾಕರಿಕೆ ಬರುತ್ತದೆ. ಬಸ್ಸಿನ ಏರಿಳಿತ ಅಥವಾ ಸರಿಯಾಗಿ ಗಾಳಿಯಾಡದೆ ಇರುವಂತಹ ಸ್ಥಿತಿ. ಇದೆಲ್ಲದರ ಪರಿಣಾಮವಾಗಿ ವಾಕರಿಕೆ ಬಂದು ಮುಜುಗರ ತರಿಸುತ್ತದೆ.