News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಬಾಲಕನಿಂದ ಮೋದಿಯವರಿಗೆ 37ನೇ ಪತ್ರ….ಕಾರಣ ಏನು?

107

ಉತ್ತರ ಪ್ರದೇಶದ ಕಾನ್ಪುರದಲ್ಲಿ 8ನೇ ತರಗತಿಯ ಬಾಲಕನೊಬ್ಬ ತನ್ನ ತಂದೆಯ ಕೆಲಸವನ್ನು ಮರಳಿ ಕೊಡಿಸುವಂತೆ ಪ್ರಧಾನಿ ಮೋದಿ ಅವರಿಗೆ ಬರೋಬ್ಬರಿ 37 ಪತ್ರವನ್ನು ಬರೆದಿದ್ದಾನೆ.13 ವರ್ಷದ ಈ ಬಾಲಕ 2016ರಿಂದ ಮೋದಿಗೆ ಪತ್ರಗಳನ್ನು ಬರೆಯುತ್ತಿದ್ದಾನೆ. ಇದುವರೆಗೆ 36 ಪತ್ರಗಳನ್ನು ಬರೆದಿದ್ದಾನೆ. ಆದರೆ ಪ್ರಧಾನಿ ಮೋದಿ ಅವರಿಂದ ಪತ್ರಕ್ಕೆ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ.

ಸರ್ಥಕ್ ತ್ರಿಪಾಠಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಬಾಲಕ. ಈತನ ತಂದೆ ಉತ್ತರ ಪ್ರದೇಶದಲ್ಲಿ ಸ್ಟಾಕ್ ಎಕ್ಸ್ ಚೇಂಜ್‍ನಲ್ಲಿ(ಯುಪಿಎಸ್‍ಇ)ಯಲ್ಲಿ ಕೆಲಸ ಮಾಡುತ್ತಿದ್ದರು. ಇದೀಗ ತಂದೆ ಕೆಲಸ ಕಳೆದುಕೊಂಡಿದ್ದರಿಂದ ನಮ್ಮ ಕುಟುಂಬದವರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಬಾಲಕ ಪತ್ರದಲ್ಲಿ ತಿಳಿಸಿದ್ದಾನೆ. ಜೊತೆಗೆ ತನ್ನ ತಂದೆಗೆ ಕೆಲಸವನ್ನು ಮರಳಿ ಕೊಡಿಸುವಂತೆ ಮನವಿ ಮಾಡಿಕೊಂಡಿದ್ದಾನೆ. ತಮ್ಮ ತಂದೆಯನ್ನು ಯುಪಿಎಸ್‍ಇ ಕೆಲಸದಿಂದ ಬಲವಂತವಾಗಿ ಕಳುಹಿಸಿದ್ದಾರೆ ಎಂದು ಬಾಲಕ ತಿಳಿಸಿದ್ದಾನೆ.

ಬಾಲಕ ಪತ್ರದಲ್ಲಿ ನಾನು “ಮೋದಿ ಹೈ ತೊ ಮಮ್ಕಿನ್ ಹೈ”(ಮೋದಿ ಇದ್ದರೆ ಎಲ್ಲವೂ ಸಾಧ್ಯ) ಎಂಬ ಘೋಷಣೆಯನ್ನು ಕೇಳಿದ್ದೇನೆ. ಹಾಗಾಗಿ ನಿಮಗೆ ಪತ್ರ ಬರೆಯುತ್ತಿದ್ದೇನೆ. ದಯವಿಟ್ಟು ಒಂದು ಸಾರಿ ನನ್ನ ಮನವಿಯನ್ನು ಕೇಳಿ ಮತ್ತು ನನಗೆ ಸಹಾಯ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾನೆ.

ಕಾರಣ ಇಲ್ಲದೆ ಕೆಲ ಜನರು ಸೇರಿ ನನ್ನ ತಂದೆಯನ್ನು ಕೆಲಸದಿಂದ ವಜಾಗೊಳಿಸಿದ್ದಾರೆ. ಹಾಗಾಗಿ ನನ್ನ ತಂದೆಗೆ ಸಹಾಯ ಮಾಡುವಂತೆ ನಾನು ಮೋದಿಯ ಬಳಿ ಕೋರಿದ್ದೇನೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾನೆ. ಜೊತೆಗೆ ನನ್ನ ತಂದೆಗೆ ಅನ್ಯಾಯ ಮಾಡಿದವರಿಗೆ ಕಾನೂನಿನ ಅಡಿಯಲ್ಲಿ ಶಿಕ್ಷೆಯಾಗಬೇಕು ಎಂದು ಬಾಲಕ ಒತ್ತಾಯಿಸಿದ್ದಾನೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ರೆಫ್ರಿಜರೇಟರ್, ಏರ್‍ಕಂಡಿಷನರ್,ಫ್ರಿಜ್‍ನಂಥ ಗೃಹೋಪಯೋಗಿ ಸಾಧನಗಳು ಕಡಿಮೆ ಬೆಲೆಯಲ್ಲಿ ದೊರಿಯಳಿವೆ..!ತಿಳಿಯಲು ಇದನ್ನು ಓದಿ..

    ಜನರ ತೆರಿಗೆ ಹೊರೆ ತಪ್ಪಿಸಲು ಗ್ರಾಹಕರ ಉತ್ಪನ್ನಗಳು ಹಾಗೂ ದಿನ ಬಳಕೆ ವಸ್ತುಗಳ ಮೇಲಿನ ಸರಕುಗಳು ಮತ್ತು ಸೇವೆಗಳ ತೆರಿಗೆ (ಜಿಎಸ್‍ಟ) ಕಡಿಮೆ ಮಾಡಿರುವ ಕೇಂದ್ರ ಸರ್ಕಾರ ಈಗ ವಾಷಿಂಗ್‍ಮೆಷಿನ್, ಫ್ರಿಜ್‍ನಂಥ ಗೃಹೋಪಯೋಗಿ ಸಾಧನಗಳ ಸುಂಕ ಕಡಿಮೆ ಮಾಡಲು ಚಿಂತನೆ ನಡೆಸಿದೆ.

  • inspirational

    ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ

    ಇತ್ತೀಚೆಗೆ ಭಾರತದಲ್ಲಿ ನಡೆಯಲಿರುವ Census 2026–27 (ಜನಗಣತಿ) ಹಿನ್ನೆಲೆಯಲ್ಲಿ ನಕಲಿ ಅಧಿಕಾರಿಗಳ ಮೂಲಕ ವಂಚನೆ ಪ್ರಕರಣಗಳು ಹೆಚ್ಚಾಗುತ್ತಿವೆ ಎಂದು ವರದಿಗಳು ಹೇಳುತ್ತಿವೆ. ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! ಕೆಲವರು “Census ಅಧಿಕಾರಿಗಳು” ಎಂದು ಹೇಳಿಕೊಂಡು ಮನೆಗೆ ಬರುತ್ತಿದ್ದಾರೆ ಅವರು ಜನರಿಂದ ವೈಯಕ್ತಿಕ ಮಾಹಿತಿ, ಬ್ಯಾಂಕ್ ವಿವರಗಳು, OTP, Aadhaar/PAN ಕೇಳುತ್ತಿದ್ದಾರೆ ಇದು ಸರ್ಕಾರದ ಅಧಿಕೃತ ಕಾರ್ಯವಲ್ಲ — ಇವು ವಂಚನೆ (Fraud) ಆಗಿರಬಹುದು ವಂಚಕರು ಹೇಗೆ ಕೆಲಸ ಮಾಡುತ್ತಾರೆ? ಮನೆಗೆ ಬಂದು “Verification” ಹೆಸರಿನಲ್ಲಿ…

  • ಸುದ್ದಿ

    ರಾತ್ರಿ ಉಳಿದ ಅನ್ನ ಸೇವಿಸಿ ‘ಆರೋಗ್ಯ’ ಕಾಪಾಡಿಕೊಳ್ಳಿ..!

    ಅನೇಕ ಬಾರಿ ರಾತ್ರಿ ಮಾಡಿದ ಅನ್ನ ಹಾಗೆ ಉಳಿದು ಬಿಡುತ್ತದೆ. ಈ ಅನ್ನವನ್ನು ಮರು ದಿನ ತಿನ್ನಲು ಸಾಮಾನ್ಯವಾಗಿ ಯಾರೂ ಇಷ್ಟ ಪಡುವುದಿಲ್ಲ. ಕೆಲವರು ಅದನ್ನು ಕಸಕ್ಕೆ ಹಾಕಿದ್ರೆ ಮತ್ತೆ ಕೆಲವರು ಪ್ರಾಣಿಗಳಿಗೆ ನೀಡುತ್ತಾರೆ. ಆದ್ರೆ ಇನ್ನು ಮುಂದೆ ಮಿಕ್ಕ ಅನ್ನವನ್ನು ಕಸಕ್ಕೆ ಹಾಕಬೇಡಿ. ಅದು ಆರೋಗ್ಯದ ಸಂಪತ್ತು ಎಂಬುದನ್ನು ನೆನಪಿಡಿ. ರಾತ್ರಿ ಅನ್ನ ಮಿಕ್ಕಿದ್ದರೆ, ಅದನ್ನು ಒಂದು ಮಡಿಕೆಯಲ್ಲಿ ಹಾಗೆ ಇಡಿ. ಬೆಳಿಗ್ಗೆ ಅದಕ್ಕೆ ಈರುಳ್ಳಿ ಸೇರಿಸಿ ತಿನ್ನಿರಿ. ಇದು ನಿಮ್ಮ ನೆಚ್ಚಿನ ಉಪಹಾರವಾಗದಿರಬಹುದು. ಆದ್ರೆ…

  • ಸಿನಿಮಾ

    ಶಾಕಿಂಗ್ ಸುದ್ದಿ.!ನಟನನ್ನು ನೋಡಲಾಗದೇ ಆತ್ಮಹತ್ಯೆ ಯತ್ನಿಸಿದ್ದ ಅಭಿಮಾನಿ ಸಾವು..!

    ನಟ ರಾಕಿಂಗ್ ಸ್ಟಾರ್ ಯಶ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಶುಭಾಶಯ ಹೇಳಲು ಬಂದಿದ್ದ ಅಭಿಮಾನಿಯೊಬ್ಬ ಯಶ್ ಭೇಟಿ ಸಾಧ್ಯವಾಗದ ಹಿನ್ನಲೆಯಲ್ಲಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದು, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದ ರವಿಗೆ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾದೇ ರವಿ ಮಧ್ಯರಾತ್ರಿಯೇ ಸಾವನ್ನಪ್ಪಿದ್ದಾನೆ. ರವಿ ನೆಲಮಂಗಲ ತಾಲೂಕಿನ ಶಾಂತಿನಗರ ನಿವಾಸಿಯಾಗಿದ್ದು, ಮಂಗಳವಾರ ತನ್ನ ನೆಚ್ಚಿನ ನಟ ಯಶ್ ಅವರ ಹುಟ್ಟುಹಬ್ಬವಿದ್ದ ಕಾರಣ ಅವರನ್ನು ಭೇಟಿ ಮಾಡಲು ಬೆಂಗಳೂರಿನ…

  • ಜೀವನಶೈಲಿ

    90% ಹುಡುಗಿಯರು ಪ್ರೀತಿ ಮಾಡಿದ ಹುಡುಗನ ಜೊತೆ ಮದ್ವೆ ಆಗಲ್ವಂತೆ..!ಕಾರಣ ಕೇಳಿದ್ರೆ ಶಾಕ್ ಆಗ್ತೀರಾ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ವರ್ಷಗಳ ಕಾಲ ಪ್ರೀತಿ ಮಾಡಿದ ಹುಡುಗಿಯರು ಮದುವೆ ವಿಚಾರ ಬಂದಾಗ ತಮ್ಮ ಮನಸ್ಸನ್ನು ಬದಲಿಸ್ತಾರೆ. ಪ್ರೀತಿಸಿದ ಅದೆಷ್ಟೋ ಹುಡುಗಿಯರು ಬಾಯ್ ಫ್ರೆಂಡ್ ಬಿಟ್ಟು ಬೇರೆ ಹುಡುಗನ ಕೈ ಹಿಡಿತಾರೆ. ಅಷ್ಟಕ್ಕೂ ಹುಡುಗಿಯರು ಯಾಕೆ ಹೀಗೆ ಮಾಡ್ತಾರೆ ಎಂಬ ಪ್ರಶ್ನೆ ಹುಡುಗರನ್ನು ಕಾಡದೆ ಇರುವುದಿಲ್ಲ. ಮಹಿಳೆಯರು ಎಷ್ಟು ಮುಂದುವರೆದಿದ್ದರು ತಂದೆ-ತಾಯಿ ಪ್ರೀತಿ, ಭಯ ಅವರನ್ನು ಕಾಡುತ್ತದೆ. ಪ್ರೀತಿಸಿದ ಹುಡುಗನಿಗೆ ಪಾಲಕರು ಒಲ್ಲೆ ಎಂದ್ರೆ ಭಯ ಅವ್ರನ್ನು ಕಾಡುತ್ತದೆ. ತಂದೆ-ತಾಯಿಗೆ ನೋವು ನೀಡಲು ಮನಸ್ಸು ಮಾಡದ ಹುಡುಗಿಯರು ಪ್ರೇಮಿಯಿಂದ ದೂರ…

  • Sports, ಕ್ರೀಡೆ

    ದಾಖಲೆ ನಿರ್ಮಿಸಿದ ಕೊಹ್ಲಿ: ಏಕದಿನ ಕ್ರಿಕೆಟ್ ನಲ್ಲಿ ವೇಗದ 8 ಸಾವಿರ ರನ್ ಸಿಡಿಸಿದ ಮೊದಲ ಕ್ರಿಕೆಟಿಗ!

    ದಾಖಲೆ ನಿರ್ಮಿಸಿದ ಕೊಹ್ಲಿ: ಏಕದಿನ ಕ್ರಿಕೆಟ್ ನಲ್ಲಿ ವೇಗದ 8 ಸಾವಿರ ರನ್ ಸಿಡಿಸಿದ ಮೊದಲ ಕ್ರಿಕೆಟಿಗ!
    ವಿರಾಟ್ ಕೊಹ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದು, ಬಾಂಗ್ಲಾದೇಶ ವಿರುದ್ಧ 96 ರನ್ ಗಳಿಸಿ ಶತಕ ವಂಚಿತಗೊಂಡು ,ಏಕದಿನ ಕ್ರಿಕೆಟ್ ನಲ್ಲಿ ಅತೀ ವೇಗದ 8 ಸಾವಿರ ರನ್ ಪೂರೈಸಿದ ಕ್ರಿಕೆಟಿಗ.