News

ಕರ್ನಾಟಕದಲ್ಲಿ ಪ್ರಪ್ರಥಮವಾಗಿ ಬಸವ ಜಯಂತಿ ಆಚರಣೆ ಎಲ್ಲಿ?
ಬೆಂಗಳೂರು IPL ಟಿಕೆಟ್ ಸ್ಕ್ಯಾಮ್: 11 ಮಂದಿ ಬಂಧನ
Strait of Hormuz ಪ್ರದೇಶದಲ್ಲಿ ಎರಡು ಭಾರತೀಯ ಹಡಗುಗಳ ಮೇಲೆ ದಾಳಿ
ಕೆ. ಎಲ್. ರಾಹುಲ್ – (ಕಣ್ಣೂರು ಲೋಕೇಶ್ ರಾಹುಲ್) – ಕನ್ನಡದ ಹುಡುಗ ರಾಹುಲ್
ವಿಶ್ವದ ಅತಿ ಎತ್ತರದ ರಾಷ್ಟ್ರೀಯ ಉದ್ಯಾನವನಗಳಿವು.!
ಬೇಸಿಗೆ ರಜೆಗಳಲ್ಲಿ ಮಕ್ಕಳ ಸುರಕ್ಷತೆಗಾಗಿ ಪೋಷಕರಿಗೆ ಮಹತ್ವದ ಸೂಚನೆ
ಜನಗಣತಿ ಹೆಸರಿನಲ್ಲಿ ಮನೆಗಳಿಗೆ ಬರುವವರ ಬಗ್ಗೆ ಎಚ್ಚರಿಕೆ! – ಜನಗಣತಿ ಹೆಸರಿನಲ್ಲಿ ವಂಚನೆ
ಮುಂದಿನ 5 ದಿನಗಳಲ್ಲಿ ಕರ್ನಾಟಕದಲ್ಲಿ ಭಾರೀ ಬಿಸಿಲು
ಅಂಬೇಡ್ಕರ್ 135ನೇ ಜಯಂತಿ 2026 – ಅಂಗವಾಗಿ ನಿವೃತ್ತ ಸೈನಿಕ: ಹರೀಶ್ ಕುಮಾರ್ ಎಚ್.ಎಸ್. ಹುಂಗೇನಹಳ್ಳಿ ಗ್ರಾಮ ಅವರಿಗೆ ಭವ್ಯ ಸನ್ಮಾನ
MIಗೆ ವಾಂಖೆಡೆಯಲ್ಲಿ ಸೋಲಿನ ರುಚಿ ತೋರಿಸಿದ RCB
ಸುದ್ದಿ

ಬಾಲಕನಿಂದ ಮೋದಿಯವರಿಗೆ 37ನೇ ಪತ್ರ….ಕಾರಣ ಏನು?

102

ಉತ್ತರ ಪ್ರದೇಶದ ಕಾನ್ಪುರದಲ್ಲಿ 8ನೇ ತರಗತಿಯ ಬಾಲಕನೊಬ್ಬ ತನ್ನ ತಂದೆಯ ಕೆಲಸವನ್ನು ಮರಳಿ ಕೊಡಿಸುವಂತೆ ಪ್ರಧಾನಿ ಮೋದಿ ಅವರಿಗೆ ಬರೋಬ್ಬರಿ 37 ಪತ್ರವನ್ನು ಬರೆದಿದ್ದಾನೆ.13 ವರ್ಷದ ಈ ಬಾಲಕ 2016ರಿಂದ ಮೋದಿಗೆ ಪತ್ರಗಳನ್ನು ಬರೆಯುತ್ತಿದ್ದಾನೆ. ಇದುವರೆಗೆ 36 ಪತ್ರಗಳನ್ನು ಬರೆದಿದ್ದಾನೆ. ಆದರೆ ಪ್ರಧಾನಿ ಮೋದಿ ಅವರಿಂದ ಪತ್ರಕ್ಕೆ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ.

ಸರ್ಥಕ್ ತ್ರಿಪಾಠಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಬಾಲಕ. ಈತನ ತಂದೆ ಉತ್ತರ ಪ್ರದೇಶದಲ್ಲಿ ಸ್ಟಾಕ್ ಎಕ್ಸ್ ಚೇಂಜ್‍ನಲ್ಲಿ(ಯುಪಿಎಸ್‍ಇ)ಯಲ್ಲಿ ಕೆಲಸ ಮಾಡುತ್ತಿದ್ದರು. ಇದೀಗ ತಂದೆ ಕೆಲಸ ಕಳೆದುಕೊಂಡಿದ್ದರಿಂದ ನಮ್ಮ ಕುಟುಂಬದವರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಬಾಲಕ ಪತ್ರದಲ್ಲಿ ತಿಳಿಸಿದ್ದಾನೆ. ಜೊತೆಗೆ ತನ್ನ ತಂದೆಗೆ ಕೆಲಸವನ್ನು ಮರಳಿ ಕೊಡಿಸುವಂತೆ ಮನವಿ ಮಾಡಿಕೊಂಡಿದ್ದಾನೆ. ತಮ್ಮ ತಂದೆಯನ್ನು ಯುಪಿಎಸ್‍ಇ ಕೆಲಸದಿಂದ ಬಲವಂತವಾಗಿ ಕಳುಹಿಸಿದ್ದಾರೆ ಎಂದು ಬಾಲಕ ತಿಳಿಸಿದ್ದಾನೆ.

ಬಾಲಕ ಪತ್ರದಲ್ಲಿ ನಾನು “ಮೋದಿ ಹೈ ತೊ ಮಮ್ಕಿನ್ ಹೈ”(ಮೋದಿ ಇದ್ದರೆ ಎಲ್ಲವೂ ಸಾಧ್ಯ) ಎಂಬ ಘೋಷಣೆಯನ್ನು ಕೇಳಿದ್ದೇನೆ. ಹಾಗಾಗಿ ನಿಮಗೆ ಪತ್ರ ಬರೆಯುತ್ತಿದ್ದೇನೆ. ದಯವಿಟ್ಟು ಒಂದು ಸಾರಿ ನನ್ನ ಮನವಿಯನ್ನು ಕೇಳಿ ಮತ್ತು ನನಗೆ ಸಹಾಯ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾನೆ.

ಕಾರಣ ಇಲ್ಲದೆ ಕೆಲ ಜನರು ಸೇರಿ ನನ್ನ ತಂದೆಯನ್ನು ಕೆಲಸದಿಂದ ವಜಾಗೊಳಿಸಿದ್ದಾರೆ. ಹಾಗಾಗಿ ನನ್ನ ತಂದೆಗೆ ಸಹಾಯ ಮಾಡುವಂತೆ ನಾನು ಮೋದಿಯ ಬಳಿ ಕೋರಿದ್ದೇನೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾನೆ. ಜೊತೆಗೆ ನನ್ನ ತಂದೆಗೆ ಅನ್ಯಾಯ ಮಾಡಿದವರಿಗೆ ಕಾನೂನಿನ ಅಡಿಯಲ್ಲಿ ಶಿಕ್ಷೆಯಾಗಬೇಕು ಎಂದು ಬಾಲಕ ಒತ್ತಾಯಿಸಿದ್ದಾನೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ರಾಜಕೀಯ

    ಈ ಸಮೀಕ್ಷೆಯ ಪ್ರಕಾರ ಕರ್ನಾಟಕದ ಜನಪ್ರಿಯ ಮುಖ್ಯಮಂತ್ರಿ ಯಾರು ಗೊತ್ತಾ? ಯಾರಿಗೆ ಎಷ್ಟು ಮತ?ತಿಳಿಯಲು ಈ ಲೇಖನ ಓದಿ…

    ಕರ್ನಾಟಕದ ಮುಂಬರುವ ವಿಧಾನಸಭಾ ಚುನಾವಣೆ 2018 ಕುರಿತಂತೆ ಸಿ ಫೋರ್ ಸಂಸ್ಥೆಯು ಚುನಾವಣಾ ಪೂರ್ವ ಸಮೀಕ್ಷೆ ನಡೆಸಿ, ಆಗಸ್ಟ್ 20 ರಂದು ಪ್ರಕಟಿಸಿದೆ.

  • ಸುದ್ದಿ

    ದೇವೇಗೌಡರಿಗೆ 87ನೇ ಹುಟ್ಟುಹಬ್ಬದ ಶುಭಾಶಯವನ್ನುತಿಳಿಸಿದ ಪ್ರಧಾನಿ ನರೇಂದ್ರ ಮೋದಿ…,

    ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡರ 87ನೇ ಹುಟ್ಟುಹಬ್ಬವನ್ನು ದೇವರ ಸನ್ನಿಧಿಯಲ್ಲಿ ವಿಶೇಷ ಪೂಜೆಯೊಂದಿಗೆ ಆಚರಿಸಿಕೊಳ್ಳಲು ಸಿಎಂ ಎಚ್‌.ಡಿ.ಕುಮಾರಸ್ವಾಮಿ ದಂಪತಿ ಸೇರಿ ಇಡೀ ಕುಟುಂಬ ಶುಕ್ರವಾರ ಸಂಜೆಯೇ 2 ವಿಶೇಷ ವಿಮಾನಗಳಲ್ಲಿ ತಿರುಪತಿಗೆ ತೆರಳಿದೆ. ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ. ದೇವೇಗೌಡ ಅವರಿಗೆ 87ನೇ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭ ಹಾರೈಸಿದ್ದಾರೆ. ಮತ್ತು ಉತ್ತಮ ಆರೋಗ್ಯವನ್ನು ದೇವರು ಕರುಣಿಸಲಿ ಎಂದು ನರೇಂದ್ರ ಮೋದಿ ಟ್ವೀಟ್‌ ಮೂಲಕ ಶುಭ ಹಾರೈಸಿದ್ದಾರೆ. ರಾಜಕೀಯ ಕಚ್ಚಾಟಗಳ…

  • ದೇಶ-ವಿದೇಶ

    ಈ ಯುವತಿ ಮದುವೆಗೂ ಮುಂಚೆ ತಪ್ಪು ಮಾಡಿ, ಹೇಳಿದ್ದು ಏನು ಗೋತ್ತಾ..?ಮುಂದೆ ಓದಿ ಶಾಕ್ ಆಗ್ತೀರಾ…

    ಗಲ್ಫ್ ದೇಶಗಳಲ್ಲಿ ,ಮುಖ್ಯವಾಗಿ ಯುನೈಟೆಡ್ ಅರಬ್ ಎಮಿರೇಟ್ಸ್ ನಲ್ಲಿ ಕಠಿನವಾಗಿ ಕಾನೂನನ್ನು ಜಾರಿಗೊಳಿಸುತ್ತಾರೆ. ನಿಬಂಧನೆಗಳನ್ನು ಉಲ್ಲಂಘಿಸಿದರೆ, ಯಾರಿಗೇ ಆಗಲಿ ಶಿಕ್ಷೆ ತಪ್ಪಿದ್ದಲ್ಲ. ಆದುದರಿಂದ ಇತರೆ ದೇಶಗಳಿಂದ ಬಂದವರು ಅಲ್ಲಿನ ಕಾನುನುಗಳನ್ನು ಅರಿತುಕೊಂಡಿರಬೇಕು. ಇಲ್ಲದಿಲ್ಲಲ್ಲಿ ಜೈಲುಪಾಲಾಗ ಬೇಕಾಗುತ್ತದೆ.

  • inspirational

    ಕಾಫಿ ಸೇವನೆಯ ಆರೋಗ್ಯಕರ ಪ್ರಯೋಜನಗಳು

    ಕಾರ್ಯಕ್ಷಮತೆಯನ್ನು ಹೆಚ್ಚಿಸುತ್ತದೆ ಕೆಫೀನ್‌ನ ಇನ್ನೊಂದು ಉತ್ತಮ ಗುಣವೆಂದರೆ ಇದರ ಸೇವನೆಯಿಂದ ರಕ್ತದಲ್ಲಿ ಅಡ್ರಿನಲಿನ್ ಎಂಬ ಹಾರ್ಮೋನು ಬಿಡುಗಡೆಯಾಗುವುದು. ನಮ್ಮ ದೈಹಿಕ ಚಟುವಟಿಕೆಗಳಿಗೆ ಈ ಹಾರ್ಮೋನು ಅಗತ್ಯವಾಗಿದೆ. ಕಾಫಿ ಸೇವನೆಯ ಮೂಲಕ ಹೆಚ್ಚಿನ ಅಡ್ರಿನಲಿನ್ ಲಭ್ಯವಾಗುವುದರಿಂದ ನಿಮ್ಮ ಹಲವು ದೈಹಿಕ ಚಟುವಟಿಕೆಗಳು ಚುರುಕಾಗುತ್ತವೆ. ಕೆಫಿನ್ ಅಧಿಕವಾಗಿ ಇರುವಂತಹ ಕಾಫಿ ಸೇವನೆ ಮಾಡಬಾರದು ಎನ್ನುವಂತಹ ಮಾತನ್ನು ನಾವು ಹೆಚ್ಚಿನವರ ಬಾಯಿಯಿಂದ ಕೇಳುತ್ತಲಿರುತ್ತೇವೆ. ಕಾಫಿಯೂ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂದು ವಾದಿಸುವವರು ಹಲವಾರು ಮಂದಿ. ಆದರೆ ಕೆಲವು ಜನರು ಕಾಫಿ ಆರೋಗ್ಯಕ್ಕೆ ಒಳ್ಳೆಯದು…

  • ಸ್ಪೂರ್ತಿ

    ಈ ಶಾಲೆಯ ಮಕ್ಕಳು ತಮ್ಮ ಎರಡೂ ಕೈಗಳಿಂದಲೂ ಬರೆಯುತ್ತಾರೆ.!ಹೇಗೆ ಗೊತ್ತಾ.?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ನಾವೆಲ್ಲಾ ಸಿನಿಮಾದಲ್ಲಿ ಸಿನಿಮಾ ನಾಯಕರು ತಮ್ಮ ಎರಡೂ ಕೈ ಗಳಲ್ಲಿ ಬರೆಯುವದನ್ನು ನೋಡಿರುತ್ತೇವೆ.ಆದ್ರೆ ನಿಜ ಜೀವನದಲ್ಲಿ ಸಾಧ್ಯವೇ..?ಹೌದು, ಸಾಧ್ಯ ತಿಳಿಯಲು ಮುಂದೆ ಓದಿ… ಸಾಮಾನ್ಯವಾಗಿ ನಾವೆಲ್ಲರೂ ಒಂದು ಕೈನಲ್ಲಿ ಬರೆಯುವುದನ್ನು ರೂಢಿಸಿಕೊಂಡಿರುತ್ತೇವೆ, ಆದರೆ ಈ ಶಾಲೆಯಲ್ಲಿನ ಮಕ್ಕಳು ತಮ್ಮ ಎರಡೂ ಕೈಗಳಲ್ಲಿ ಬರೆಯುವುದನ್ನು ರೂಡಿಸಿಕೊಂಡಿವೆಯಂತೆ! ಈ ವರದಿ ನಿಮಗೆ ಆಶ್ಚರ್ಯ ಉಂಟು ಮಾಡಿದರೂ ಸತ್ಯ..! ಇದು ನಡೆಯುತ್ತಿರುವುದು ಮಹಾರಾಷ್ಟ್ರದ ಸಿಂಗ್ರೌಲಿ ಎಂಬ ಪುಟ್ಟ ಗ್ರಾಮದ ವೀಣಾ ವಂದಿನಿ ಶಾಲೆ. ಈ ಶಾಲೆಯ…

  • ಸುದ್ದಿ, ಸ್ಪೂರ್ತಿ

    ಈ ವ್ಯಕ್ತಿ 5 ಭಾರಿ ಚುನಾವಣೆಯಲ್ಲಿ ಗೆದ್ದರು ಈಗ ಏನು ಮಾಡುತ್ತಿದ್ದಾರೆ ಗೊತ್ತಾ, ಹೆಮ್ಮೆಯ ವ್ಯಕ್ತಿ.

    ಸ್ನೇಹಿತರೆ ನಾವು ತೋರಿಸುತ್ತಿರುವ ಈ ವ್ಯಕ್ತಿಯ ಹೆಸರು ಗುಮ್ಮಡಿ ನರಸಯ್ಯ, ಇವರು ತೆಲಂಗಾಣ ರಾಜ್ಯದ ಖಮ್ಮಮ್ ಜಿಲ್ಲೆಯ ಎಲ್ಲಂದು ಕ್ಷೇತ್ರದಲ್ಲಿ ಅಡಿಯೂ ಭಾರಿ MLA ಆಗಿ ಗೆದ್ದು ಜನರಿಗೆ ಸೇವೆಯನ್ನ ಸಲ್ಲಿಸಿರುವ ಮಹಾನ್ ವ್ಯಕ್ತಿ. ಇವರು MLA ಆಗಿದ್ದಾಗ ಕೋಟಿಗಟ್ಟಲೆ ಹಣವನ್ನ ಸಂಪಾದನೆ ಮಾಡುವ ಅವಕಾಶ ಇದ್ದರೂ ಕೂಡ MLA ನರಸಯ್ಯನವರು ನನಗೆ ಹಣ ಬೇಡ ಜನರ ಪ್ರೀತಿ ಬೇಕು ಎಂದು 25 ವರ್ಷ ಅಧಿಕಾರದಲ್ಲಿ ಇದ್ದರೂ ಕೂಡ ಒಂದೇ ಒಂದು ರೂಪಾಯಿಯನ್ನ ಕೆಟ್ಟ ದಾರಿಯಲ್ಲಿ ಸಂಪಾದನೆ…