News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಬಾಲಕನಿಂದ ಮೋದಿಯವರಿಗೆ 37ನೇ ಪತ್ರ….ಕಾರಣ ಏನು?

102

ಉತ್ತರ ಪ್ರದೇಶದ ಕಾನ್ಪುರದಲ್ಲಿ 8ನೇ ತರಗತಿಯ ಬಾಲಕನೊಬ್ಬ ತನ್ನ ತಂದೆಯ ಕೆಲಸವನ್ನು ಮರಳಿ ಕೊಡಿಸುವಂತೆ ಪ್ರಧಾನಿ ಮೋದಿ ಅವರಿಗೆ ಬರೋಬ್ಬರಿ 37 ಪತ್ರವನ್ನು ಬರೆದಿದ್ದಾನೆ.13 ವರ್ಷದ ಈ ಬಾಲಕ 2016ರಿಂದ ಮೋದಿಗೆ ಪತ್ರಗಳನ್ನು ಬರೆಯುತ್ತಿದ್ದಾನೆ. ಇದುವರೆಗೆ 36 ಪತ್ರಗಳನ್ನು ಬರೆದಿದ್ದಾನೆ. ಆದರೆ ಪ್ರಧಾನಿ ಮೋದಿ ಅವರಿಂದ ಪತ್ರಕ್ಕೆ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ.

ಸರ್ಥಕ್ ತ್ರಿಪಾಠಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಬಾಲಕ. ಈತನ ತಂದೆ ಉತ್ತರ ಪ್ರದೇಶದಲ್ಲಿ ಸ್ಟಾಕ್ ಎಕ್ಸ್ ಚೇಂಜ್‍ನಲ್ಲಿ(ಯುಪಿಎಸ್‍ಇ)ಯಲ್ಲಿ ಕೆಲಸ ಮಾಡುತ್ತಿದ್ದರು. ಇದೀಗ ತಂದೆ ಕೆಲಸ ಕಳೆದುಕೊಂಡಿದ್ದರಿಂದ ನಮ್ಮ ಕುಟುಂಬದವರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಬಾಲಕ ಪತ್ರದಲ್ಲಿ ತಿಳಿಸಿದ್ದಾನೆ. ಜೊತೆಗೆ ತನ್ನ ತಂದೆಗೆ ಕೆಲಸವನ್ನು ಮರಳಿ ಕೊಡಿಸುವಂತೆ ಮನವಿ ಮಾಡಿಕೊಂಡಿದ್ದಾನೆ. ತಮ್ಮ ತಂದೆಯನ್ನು ಯುಪಿಎಸ್‍ಇ ಕೆಲಸದಿಂದ ಬಲವಂತವಾಗಿ ಕಳುಹಿಸಿದ್ದಾರೆ ಎಂದು ಬಾಲಕ ತಿಳಿಸಿದ್ದಾನೆ.

ಬಾಲಕ ಪತ್ರದಲ್ಲಿ ನಾನು “ಮೋದಿ ಹೈ ತೊ ಮಮ್ಕಿನ್ ಹೈ”(ಮೋದಿ ಇದ್ದರೆ ಎಲ್ಲವೂ ಸಾಧ್ಯ) ಎಂಬ ಘೋಷಣೆಯನ್ನು ಕೇಳಿದ್ದೇನೆ. ಹಾಗಾಗಿ ನಿಮಗೆ ಪತ್ರ ಬರೆಯುತ್ತಿದ್ದೇನೆ. ದಯವಿಟ್ಟು ಒಂದು ಸಾರಿ ನನ್ನ ಮನವಿಯನ್ನು ಕೇಳಿ ಮತ್ತು ನನಗೆ ಸಹಾಯ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾನೆ.

ಕಾರಣ ಇಲ್ಲದೆ ಕೆಲ ಜನರು ಸೇರಿ ನನ್ನ ತಂದೆಯನ್ನು ಕೆಲಸದಿಂದ ವಜಾಗೊಳಿಸಿದ್ದಾರೆ. ಹಾಗಾಗಿ ನನ್ನ ತಂದೆಗೆ ಸಹಾಯ ಮಾಡುವಂತೆ ನಾನು ಮೋದಿಯ ಬಳಿ ಕೋರಿದ್ದೇನೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾನೆ. ಜೊತೆಗೆ ನನ್ನ ತಂದೆಗೆ ಅನ್ಯಾಯ ಮಾಡಿದವರಿಗೆ ಕಾನೂನಿನ ಅಡಿಯಲ್ಲಿ ಶಿಕ್ಷೆಯಾಗಬೇಕು ಎಂದು ಬಾಲಕ ಒತ್ತಾಯಿಸಿದ್ದಾನೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ರಾಮಮಂದಿರಕ್ಕೆ ಜೂನ್‌ 10ರಂದು ಶಿಲಾನ್ಯಾಸ, ರುದ್ರಾಭಿಷೇಕದೊಂದಿಗೆ ನಿರ್ಮಾಣ ಆರಂಭ!

    ರಾಮಮಂದಿರ ನಿರ್ಮಾಣ ಕಾಮಗಾರಿಗೆ ಬುಧವಾರ (ಜೂನ್‌ 10) ಶಿಲಾನ್ಯಾಸ ನೆರವೇರಿಸಲಾಗುವುದು ಎಂದು ಶ್ರೀ ರಾಮ ಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್‌ ಸೋಮವಾರ ಅಧಿಕೃತವಾಗಿ ಘೋಷಿಸಿದೆ. ”ಅಂದು ಬೆಳಗ್ಗೆ 8ರಿಂದ 10 ಗಂಟೆವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ. ಮೊದಲು ಉದ್ದೇಶಿತ ಮಂದಿರ ನಿರ್ಮಾಣದ ಸ್ಥಳದಲ್ಲಿರುವ ಕುಬೇರ ತಿಲ ಮಂದಿರದಲ್ಲಿ ಈಶ್ವರನಿಗೆ ರುದ್ರಾಭಿಷೇಕ ನೆರವೇರಿಸಲಾಗುವುದು. ಲಂಕೆಗೆ ಯುದ್ಧಕ್ಕೆ ಹೊರಡುವ ಮುನ್ನ ಶ್ರೀರಾಮ ಈಶ್ವರನನ್ನು ಪ್ರಾರ್ಥಿಸಿದ್ದರು. ಹೀಗಾಗಿ ರುದ್ರಾಭಿಷೇಕದೊಂದಿಗೆ ಧಾರ್ಮಿಕ ಕಾರ್ಯಕ್ರಮಗಳು ಆರಂಭವಾಗಲಿವೆ. ಆ ಬಳಿಕ ವಿಧ್ಯುಕ್ತವಾಗಿ ಶಿಲಾನ್ಯಾಸ ನೆರವೇರಿಸಲಾಗುವುದು,” ಕಳೆದ…

  • ಸಾಧನೆ, ಸ್ಪೂರ್ತಿ

    ಮಂಗಳೂರಿನಿಂದ, ಬೆಂಗಳೂರಿಗೆ ಕೇವಲ 4 ಗಂಟೆ 32 ನಿಮಿಷದಲ್ಲಿ ಕ್ರಮಿಸಿ, ಹಸುಗೂಸು ಜೀವ ಉಳಿಸಿದ ಅಂಬುಲೆನ್ಸ್ ಚಾಲಕ.

    ನಲ್ವತ್ತು ದಿನಗಳ ಹಸುಗೂಸನ್ನು ಹೃದಯದ ಶಸ್ತ್ರಚಿಕಿತ್ಸೆಗಾಗಿ ಮಂಗಳೂರಿನಿಂದ ಬೆಂಗಳೂರಿಗೆ ಝೀರೋ ಟ್ರಾಫಿಕ್ ನಲ್ಲಿ ಅಂಬುಲೆನ್ಸ್ ನಲ್ಲಿ ರವಾನಿಸಲಾಗಿದೆ. ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ತೀವ್ರ ನಿಗಾ ಘಟಕದಲ್ಲಿದ್ದ ಮಗುವಿಗೆ ತುರ್ತಾಗಿ ಶಸ್ತ್ರಚಿಕಿತ್ಸೆ ಆಗಬೇಕಿತ್ತು. ಅದಕ್ಕಾಗಿ ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಗೆ ಮಗುವನ್ನು ರವಾನಿಸಲಾಗಿದೆ. ಚಾಲಕ ಹನೀಫ್ ಅವರು ಮಂಗಳೂರಿನಿಂದ ಆಂಬುಲೆನ್ಸ್ ಮೂಲಕ ಝೀರೋ ಟ್ರಾಫಿಕ್ ವ್ಯವಸ್ಥೆಯಲ್ಲಿ ಮಗುವನ್ನು ಕೇವಲ ಆರು ಗಂಟೆಯಲ್ಲಿ ಬೆಂಗಳೂರು ತಲುಪಿಸಿದ್ದಾರೆ. ಬೆಳ್ತಂಗಡಿ ತಾಲೂಕಿನ ಉಜಿರೆ ಮೂಲದ ಸೈಫುಲ್ ಅಜ್ಮಾನ್ ಎನ್ನುವ ಈ ಮಗುವಿಗೆ…

  • ಸುದ್ದಿ

    ಐಎಎಸ್ ಓದಬೇಕೆಂಬ ಕನಸು ಹೊತ್ತಿರುವ ಮಗನಿಗೆ ತಾಯಿಯ ಹೆಗಲೇ ಆಸರೆ. ಈ ಸುದ್ದಿ ನೋಡಿ.

    ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಕಡುದರಹಳ್ಳಿಯಲ್ಲಿನ ವಿಶೇಷಚೇತನ ಮಗನ ವಿದ್ಯಾಭ್ಯಾಸಕ್ಕಾಗಿ ತಾಯಿಯ ಹೆಗಲೇ ಆಸರೆಯಾಗಿರುವ ದೃಶ್ಯ ಒಂದು ಕಂಡುಬಂದಿದೆ. ತಂತ್ರಜ್ಞಾನದ ಯುಗದಲ್ಲೂ ಈ ಗ್ರಾಮಕ್ಕೆ ಸಾರಿಗೆ ವ್ಯವಸ್ಥೆಯಿಲ್ಲ. ಹೀಗಾಗಿ ಆಟೋ, ಬಸ್ ಇಲ್ಲವೆಂಬ ನೆಪ ಹೇಳಿ ತನ್ನ ಮಗನ ವಿದ್ಯಾಭ್ಯಾಸ ಮೊಟಕುಗೊಳಿಸದ ವಾತ್ಸಲ್ಯಮಯಿ ತಾಯಿ ಜಯಲಕ್ಷ್ಮಿ ತಮ್ಮ ವಿಶೇಷ ಚೇತನನಾಗಿರುವ ಮಗನಾದ ರಾಜೇಶ್ ಬಾಬುನನ್ನು ನಿತ್ಯ ತನ್ನ ಹೆಗಲ ಮೇಲೆ ನಾಲ್ಕು ಕಿ.ಮೀ ಹೊತ್ತುಕೊಂಡು ಓದಿಸುತ್ತಿದ್ದಾರೆ. ಐಎಎಸ್ ಓದಬೇಕೆಂಬ ಕನಸು ಹೊತ್ತಿರುವ ರಾಜೇಶನ ಕನಸು ಈಡೇರಿಸಲು ಜಯಲಕ್ಷ್ಮಿ ತನ್ನ…

  • ತಂತ್ರಜ್ಞಾನ, ವಿಚಿತ್ರ ಆದರೂ ಸತ್ಯ, ವಿಜ್ಞಾನ, ವಿಸ್ಮಯ ಜಗತ್ತು, ಸುದ್ದಿ

    ಹೆಣ್ಣು ಸಿಗದ ಕಾರಣಕ್ಕೆ ಈ ಭೂಪ ಮಾಡಿದ್ದೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಇವನು ಯಾರಪ್ಪ ಇಂತ ಭೂಪ ಹೆಣ್ಣು ಸಿಗದೇ ರೋಬೋಟ್ ಮದುವೆ ಆಗಿದಾನೆ ಅಂತೀರಾ. ಹೆಣ್ಣು ಹೆಣ್ಣು ಸಿಗದೇ ತುಂಬ ಜಿಗುಪ್ಸೆಗೊಂಡ ಚೀನಾದ ಇಂಜಿನಿಯರು ಅವನೇ ತಯಾರಿಸಿದ್ದ ರೋಬೋಟನ್ನ ಮದುವೆಯಾಗಿದ್ದಾನೆ. ಝೆಂಗ್ ಜಿಯಾಜಿಯಾ ರೋಬೋಟ್ ನ್ನು ಮದುವೆಯಾಗಿರುವ ಇಂಜಿನಿಯರ್, ಮದುವೆಯಾಗಲು ಹೆಣ್ಣು ಸಿಗದೇ ಬೇಸತ್ತು ತಾವೇ ಸೃಷ್ಟಿಸಿದ್ದ ಕೃತಕ ಬುದ್ಧಿಮತ್ತೆಯ ಯಿಂಗ್ ಯಿಂಗ್ ಎಂಬ ರೋಬೋಟ್ ನ್ನು ಸರಳ ಸಮಾರಂಭವೊಂದರಲ್ಲಿ ಮದುವೆಯಾಗಿದ್ದಾರೆ. ಕೃತಕ ಬುದ್ಧಿಮತ್ತೆ ಚಾಲಿತ ಯಿಂಗ್-ಯಿಂಗ್, ಚೀನಾದ ಅಕ್ಷರಗಳು…

  • karnataka

    ಕರ್ನಾಟಕದ ಮೊದಲ ಕನ್ನಡ ಖಾಸಗಿ ಸುದ್ದಿ ವಾಹಿನಿ ಬಂದ್ ಆಗಲಿದೆ..!ತಿಳಿಯಲು ಈ ಲೇಖನಿ ಓದಿ…

    ಕರ್ನಾಟಕದ ಸುದ್ದಿ ಮಾಧ್ಯಮಗಳಲ್ಲಿ ‘ಉದಯ ನ್ಯೂಸ್’ ವಾಹಿನಿಯು ಒಂದು ಕಾಲದಲ್ಲಿ ತುಂಬಾ ಹೆಸರು ಮಾಡಿತ್ತು.ಆದರೆ ಈಗ ಬಂದಿರುವ ಸುದ್ದಿವಾಹಿನಿಗಳಿಗೆ ಪೈಪೋಟಿ ಕೊಡಲಾಗದೆ ಈ ವಾಹಿನಿಯು ಈಗ ಮುಚ್ಚುವ ಸ್ಥಿತಿಗೆ ತಲುಪಿದೆ.

  • ಆರೋಗ್ಯ

    ಶೇಂಗಾವನ್ನು ನೀರಿನಲ್ಲಿ ನೆನೆಸಿ ತಿಂದರೆ ಇಷ್ಟೊಂದು ಪ್ರಯೋಜನನಾ! ಈ ಅರೋಗ್ಯ ಮಾಹಿತಿ ನೋಡಿ.

    ನಾವು ಸಾಮಾನ್ಯವಾಗಿ ಹೊಣಗಿದ ಅಥವಾ ಬೇಯಿಸಿದ ಶೇಂಗಾ ತಿನ್ನುವುದೇ ಜಾಸ್ತಿ ಆದರೆ ಅದೇ ಶೇಂಗಾವನ್ನು ನೀರಿನಲ್ಲಿ ನೆನೆಸಿ ತಿಂದರೆ ಹಲವಾರು ಆರೋಗ್ಯಕಾರಿ ಲಾಭಗಳಿವೆ. ಕ್ಯಾನ್ಸರ್‌ ಸೆಲ್‌ ದೊಡ್ಡದಾಗುವುದಕ್ಕೆ ತಡೆ :ನೀರಿನಲ್ಲಿ ನೆನೆಸಿದ ಶೇಂಗಾ ಸೇವನೆ ಮಾಡೋದರಿಂದ ಕ್ಯಾನ್ಸರ್‌ ಸೆಲ್ಸ್‌ ದೊಡ್ಡದಾಗೋದನ್ನು ತಡೆಯಬಹುದು. ಜೊತೆಗೆ ಬ್ಲಡ್‌‌ ಸರ್ಕ್ಯುಲೇಶನ್‌ ಚೆನ್ನಾಗಿ ಆಗುವಂತೆ ಮಾಡುತ್ತದೆ. ನಿಮ್ಮ ಮಸಲ್ಸ್‌ ಆಕರ್ಷಕವಾಗುತ್ತದೆ :ಕೆಲವೊಮ್ಮೆ ಶರೀರದಲ್ಲಿ ಹೇಗೇಗೊ ಮಸಲ್ಸ್‌‌ ಬರುತ್ತದೆ. ಇದರಿಂದ ನಿಮ್ಮ ಲುಕ್‌ ಹಾಳಾಗುತ್ತದೆ. ಈ ಸಮಸ್ಯೆ ನಿವಾರಣೆಗೆ ನೀವು ಪ್ರತಿದಿನ ಶೇಂಗಾವನ್ನು ನೀರಿನಲ್ಲಿ…