ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಪ್ರದೇಶದ ಕಾನ್ಪುರದಲ್ಲಿ 8ನೇ ತರಗತಿಯ ಬಾಲಕನೊಬ್ಬ ತನ್ನ ತಂದೆಯ ಕೆಲಸವನ್ನು ಮರಳಿ ಕೊಡಿಸುವಂತೆ ಪ್ರಧಾನಿ ಮೋದಿ ಅವರಿಗೆ ಬರೋಬ್ಬರಿ 37 ಪತ್ರವನ್ನು ಬರೆದಿದ್ದಾನೆ.13 ವರ್ಷದ ಈ ಬಾಲಕ 2016ರಿಂದ ಮೋದಿಗೆ ಪತ್ರಗಳನ್ನು ಬರೆಯುತ್ತಿದ್ದಾನೆ. ಇದುವರೆಗೆ 36 ಪತ್ರಗಳನ್ನು ಬರೆದಿದ್ದಾನೆ. ಆದರೆ ಪ್ರಧಾನಿ ಮೋದಿ ಅವರಿಂದ ಪತ್ರಕ್ಕೆ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ.

ಸರ್ಥಕ್ ತ್ರಿಪಾಠಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಬಾಲಕ. ಈತನ ತಂದೆ ಉತ್ತರ ಪ್ರದೇಶದಲ್ಲಿ ಸ್ಟಾಕ್ ಎಕ್ಸ್ ಚೇಂಜ್ನಲ್ಲಿ(ಯುಪಿಎಸ್ಇ)ಯಲ್ಲಿ ಕೆಲಸ ಮಾಡುತ್ತಿದ್ದರು. ಇದೀಗ ತಂದೆ ಕೆಲಸ ಕಳೆದುಕೊಂಡಿದ್ದರಿಂದ ನಮ್ಮ ಕುಟುಂಬದವರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಬಾಲಕ ಪತ್ರದಲ್ಲಿ ತಿಳಿಸಿದ್ದಾನೆ. ಜೊತೆಗೆ ತನ್ನ ತಂದೆಗೆ ಕೆಲಸವನ್ನು ಮರಳಿ ಕೊಡಿಸುವಂತೆ ಮನವಿ ಮಾಡಿಕೊಂಡಿದ್ದಾನೆ. ತಮ್ಮ ತಂದೆಯನ್ನು ಯುಪಿಎಸ್ಇ ಕೆಲಸದಿಂದ ಬಲವಂತವಾಗಿ ಕಳುಹಿಸಿದ್ದಾರೆ ಎಂದು ಬಾಲಕ ತಿಳಿಸಿದ್ದಾನೆ.

ಬಾಲಕ ಪತ್ರದಲ್ಲಿ ನಾನು “ಮೋದಿ ಹೈ ತೊ ಮಮ್ಕಿನ್ ಹೈ”(ಮೋದಿ ಇದ್ದರೆ ಎಲ್ಲವೂ ಸಾಧ್ಯ) ಎಂಬ ಘೋಷಣೆಯನ್ನು ಕೇಳಿದ್ದೇನೆ. ಹಾಗಾಗಿ ನಿಮಗೆ ಪತ್ರ ಬರೆಯುತ್ತಿದ್ದೇನೆ. ದಯವಿಟ್ಟು ಒಂದು ಸಾರಿ ನನ್ನ ಮನವಿಯನ್ನು ಕೇಳಿ ಮತ್ತು ನನಗೆ ಸಹಾಯ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾನೆ.

ಕಾರಣ ಇಲ್ಲದೆ ಕೆಲ ಜನರು ಸೇರಿ ನನ್ನ ತಂದೆಯನ್ನು ಕೆಲಸದಿಂದ ವಜಾಗೊಳಿಸಿದ್ದಾರೆ. ಹಾಗಾಗಿ ನನ್ನ ತಂದೆಗೆ ಸಹಾಯ ಮಾಡುವಂತೆ ನಾನು ಮೋದಿಯ ಬಳಿ ಕೋರಿದ್ದೇನೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾನೆ. ಜೊತೆಗೆ ನನ್ನ ತಂದೆಗೆ ಅನ್ಯಾಯ ಮಾಡಿದವರಿಗೆ ಕಾನೂನಿನ ಅಡಿಯಲ್ಲಿ ಶಿಕ್ಷೆಯಾಗಬೇಕು ಎಂದು ಬಾಲಕ ಒತ್ತಾಯಿಸಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಯಾಕೆಂದ್ರೆ ಇನ್ನು ಮುಂದೆ ಎಲ್ಲಾ ಬಗೆಯ ಚಿನ್ನದ ವ್ಯವಹಾರಗಳಿಗೆ ಪಾನ್ ಕಾರ್ಡ್ ಕಡ್ಡಾಯವಾಗಿದೆ. ಹೌದು, ಎಲ್ಲಾ ರೀತಿಯ ಚಿನ್ನದ ವಹಿವಾಟುಗಳಿಗೆ ಪಾನ್ ಸಂಖ್ಯೆ ನಮೂದಿಸುವುದನ್ನು ಕೇಂದ್ರ ಸರ್ಕಾರ ಕಡ್ಡಾಯ ಮಾಡಿದೆ.
ಇಂಗ್ಲಿಷಿನಲ್ಲಿ ಲೇಡಿಸ್ ಫಿಂಗರ್ ಮತ್ತು ಸ್ಪ್ಯಾನಿಷ್ ಭಾಷೆಯಲ್ಲಿ ಗೂಂಬೊ ಎಂದು ಕರೆಯುತ್ತಾರೆ. ಬೆಂಡೆಯ ಉಗಮಸ್ಥಾನ ಆಫ್ರಿಕಾ ಖಂಡದ ಉಷ್ಣವಲಯವೆಂದು ಸಸ್ಯ ವಿಜ್ಞಾನಿಗಳ ಅಭಿಪ್ರಾಯ. 1216ಕ್ಕಿಂತ ಪೂರ್ವದಲ್ಲಿ ಯೂರೊಪಿಯನ್ನರು ಇದನ್ನು ಬೆಳೆಸುತ್ತಿದ್ದರು. ಅಲ್ಲಂದೀಚೆಗೆ ಇದನ್ನು ಉಷ್ಣವಲಯ ಮತ್ತು ಸಮಶೀತೋಷ್ಣವಲಯಗಳೆರಡರಲ್ಲೂ ಬೆಳೆಸಲಾಗುತ್ತದೆ. ಇದು ಸುಮಾರು 2 ಮೀ. ಎತ್ತರದವರೆಗೆ ಬೆಳೆಯುತ್ತದೆ. ಸಾಮಾನ್ಯವಾಗಿ ಕವಲೊಡೆಯದಿರದ ಉದ್ದನೆಯ ನೀಳವಾದ ಕಾಂಡ ಮತ್ತು ತಾಯಿ ಬೇರು ಸಮೂಹ ಇರುವುವು. ಕಾಂಡದ ಮೇಲೆ ಸಣ್ಣ ರೋಮಗಳಿವೆ. ಕಾಂಡದಲ್ಲಿ ಸರಳವಾದ ಮತ್ತು ಅಂಗೈಯಾಕೃತಿ ಹೋಲುವ ಅನೇಕ ಎಲೆಗಳಿವೆ….
ಲೋಕಸಭೆ ಚುನಾವಣೆ ದಿನಾಂಕ ಪ್ರಕಟವಾಗಿದೆ. ಚುನಾವಣೆ ಹತ್ತಿರ ಬರ್ತಿದ್ದಂತೆ ಚುನಾವಣಾ ಆಯೋಗ, ರಾಜಕೀಯ ಪಕ್ಷಗಳ ಜೊತೆ ಮತದಾರರು ತಯಾರಿ ಶುರು ಮಾಡಿದ್ದಾರೆ. ಪ್ರತಿಯೊಬ್ಬ ನಾಗರೀಕನೂ ತನ್ನ ಹಕ್ಕು ಚಲಾಯಿಸಬೇಕಾಗುತ್ತದೆ. ಆದ್ರೆ ಅನೇಕರು ವೋಟರ್ ಐಡಿ ಇಲ್ಲ ಎನ್ನುವ ಕಾರಣಕ್ಕೆ ಮತದಾನ ಮಾಡಲು ಹೋಗುವುದಿಲ್ಲ. ಸಾಮಾನ್ಯವಾಗಿ ವೋಟರ್ ಐಡಿ ಹಾಗೂ ಸ್ಲಿಪ್ ಮತದಾನಕ್ಕೆ ಅಗತ್ಯವಾಗಿ ಬೇಕಾಗುತ್ತದೆ. ನಿಮ್ಮ ಬಳಿ ವೋಟರ್ ಐಡಿ ಇಲ್ಲವೆಂದ್ರೆ ಚಿಂತೆ ಬೇಡ. ವೋಟರ್ ಲಿಸ್ಟ್ ನಲ್ಲಿ ನಿಮ್ಮ ಹೆಸರಿದ್ದರೆ ಸಾಕು. ವೋಟರ್ ಲಿಸ್ಟ್ ನಲ್ಲಿ…
ಮನೆಯಲ್ಲಿ ಸುಖ ಸಮೃದ್ಧಿ ನೆಲೆಸಲು ಹಳೆ ಕಾಲದ ಕೆಲವೊಂದು ಪರಂಪರೆಗಳನ್ನು ಪಾಲನೆ ಮಾಡುವುದು ಉತ್ತಮ. ಆ ಸಂಪ್ರದಾಯಗಳನ್ನು ನೀವು ಇಂದು ಪಾಲಿಸಿಕೊಂಡು ಬಂದರೆ ಮನೆಯಲ್ಲಿ ಸಕಾರಾತ್ಮಕ ಶಕ್ತಿ ಹರಿದಾಡುತ್ತಿರುತ್ತದೆ.
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(22 ಏಪ್ರಿಲ್, 2019) ನೀವು ಬಹುಕಾಲದಿಂದ ಎದುರು ನೋಡುತ್ತಿದ್ದ ಜೀವನದ ಒತ್ತಡಗಳಿಂದ ಇಂದು ಶಮನ ಪಡೆಯುತ್ತೀರಿ. ಅವುಗಳನ್ನು ಶಾಶ್ವತವಾಗಿ…
ನೀವೆಂದೂ ಕಂಡು ಕೇಳಿರದಂತಹ ವಿಚಿತ್ರ ಘಟನೆ ಇದು. 41 ವರ್ಷದ ಡೆಬ್ರಾ ಪಾರ್ಸನ್ಸ್ ಎಂಬ ಮಹಿಳೆ ಕಳೆದ ಮೇ ತಿಂಗಳಿನಲ್ಲಿ ತನ್ನ ತಾಯಿಯನ್ನು ಕಳೆದುಕೊಂಡಿದ್ಲು.