ಸುದ್ದಿ

ಬಾಲಕನಿಂದ ಮೋದಿಯವರಿಗೆ 37ನೇ ಪತ್ರ….ಕಾರಣ ಏನು?

102

ಉತ್ತರ ಪ್ರದೇಶದ ಕಾನ್ಪುರದಲ್ಲಿ 8ನೇ ತರಗತಿಯ ಬಾಲಕನೊಬ್ಬ ತನ್ನ ತಂದೆಯ ಕೆಲಸವನ್ನು ಮರಳಿ ಕೊಡಿಸುವಂತೆ ಪ್ರಧಾನಿ ಮೋದಿ ಅವರಿಗೆ ಬರೋಬ್ಬರಿ 37 ಪತ್ರವನ್ನು ಬರೆದಿದ್ದಾನೆ.13 ವರ್ಷದ ಈ ಬಾಲಕ 2016ರಿಂದ ಮೋದಿಗೆ ಪತ್ರಗಳನ್ನು ಬರೆಯುತ್ತಿದ್ದಾನೆ. ಇದುವರೆಗೆ 36 ಪತ್ರಗಳನ್ನು ಬರೆದಿದ್ದಾನೆ. ಆದರೆ ಪ್ರಧಾನಿ ಮೋದಿ ಅವರಿಂದ ಪತ್ರಕ್ಕೆ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ.

ಸರ್ಥಕ್ ತ್ರಿಪಾಠಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಬಾಲಕ. ಈತನ ತಂದೆ ಉತ್ತರ ಪ್ರದೇಶದಲ್ಲಿ ಸ್ಟಾಕ್ ಎಕ್ಸ್ ಚೇಂಜ್‍ನಲ್ಲಿ(ಯುಪಿಎಸ್‍ಇ)ಯಲ್ಲಿ ಕೆಲಸ ಮಾಡುತ್ತಿದ್ದರು. ಇದೀಗ ತಂದೆ ಕೆಲಸ ಕಳೆದುಕೊಂಡಿದ್ದರಿಂದ ನಮ್ಮ ಕುಟುಂಬದವರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಬಾಲಕ ಪತ್ರದಲ್ಲಿ ತಿಳಿಸಿದ್ದಾನೆ. ಜೊತೆಗೆ ತನ್ನ ತಂದೆಗೆ ಕೆಲಸವನ್ನು ಮರಳಿ ಕೊಡಿಸುವಂತೆ ಮನವಿ ಮಾಡಿಕೊಂಡಿದ್ದಾನೆ. ತಮ್ಮ ತಂದೆಯನ್ನು ಯುಪಿಎಸ್‍ಇ ಕೆಲಸದಿಂದ ಬಲವಂತವಾಗಿ ಕಳುಹಿಸಿದ್ದಾರೆ ಎಂದು ಬಾಲಕ ತಿಳಿಸಿದ್ದಾನೆ.

ಬಾಲಕ ಪತ್ರದಲ್ಲಿ ನಾನು “ಮೋದಿ ಹೈ ತೊ ಮಮ್ಕಿನ್ ಹೈ”(ಮೋದಿ ಇದ್ದರೆ ಎಲ್ಲವೂ ಸಾಧ್ಯ) ಎಂಬ ಘೋಷಣೆಯನ್ನು ಕೇಳಿದ್ದೇನೆ. ಹಾಗಾಗಿ ನಿಮಗೆ ಪತ್ರ ಬರೆಯುತ್ತಿದ್ದೇನೆ. ದಯವಿಟ್ಟು ಒಂದು ಸಾರಿ ನನ್ನ ಮನವಿಯನ್ನು ಕೇಳಿ ಮತ್ತು ನನಗೆ ಸಹಾಯ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾನೆ.

ಕಾರಣ ಇಲ್ಲದೆ ಕೆಲ ಜನರು ಸೇರಿ ನನ್ನ ತಂದೆಯನ್ನು ಕೆಲಸದಿಂದ ವಜಾಗೊಳಿಸಿದ್ದಾರೆ. ಹಾಗಾಗಿ ನನ್ನ ತಂದೆಗೆ ಸಹಾಯ ಮಾಡುವಂತೆ ನಾನು ಮೋದಿಯ ಬಳಿ ಕೋರಿದ್ದೇನೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾನೆ. ಜೊತೆಗೆ ನನ್ನ ತಂದೆಗೆ ಅನ್ಯಾಯ ಮಾಡಿದವರಿಗೆ ಕಾನೂನಿನ ಅಡಿಯಲ್ಲಿ ಶಿಕ್ಷೆಯಾಗಬೇಕು ಎಂದು ಬಾಲಕ ಒತ್ತಾಯಿಸಿದ್ದಾನೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಉಪಯುಕ್ತ ಮಾಹಿತಿ

    ಹಿಮ್ಮಡಿಗಳ ಬಿರುಕಿನ ಸಮಸ್ಯೆಗೆ ಇಲ್ಲಿದೆ ಮನೆ ಮದ್ದು..!ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ ಎಲ್ಲರಿಗೂ ಉಪಯೋಗವಾಗಲಿ…

    ಹಿಮ್ಮಡಿಗಳಲ್ಲಿ ಬಿರುಕು ಏಕೆ ಬರುತ್ತದೆ ಎಂಬುದನ್ನು ಅರಿಯುವ ಮುನ್ನ ನಮ್ಮ ಪಾದಗಳ ಚರ್ಮದ ಬಗ್ಗೆ ಅರಿಯುವುದು ಉತ್ತಮ. ನಮ್ಮ ಯಾವುದೇ ಪ್ರಶ್ನೆಗಳಿಗೆ ನಿಮ್ಮ ಉತ್ತರ ಹೌದು ಎಂದಾದರೆ ಕೆಳಗೆ ವಿವರಿಸಿರುವ ಮನೆಮದ್ದು ನಿಮ್ಮ ತೊಂದರೆಯನ್ನು ನಿವಾರಿಸಲಿದೆ.

  • ಜೀವನಶೈಲಿ

    ಮನೆಯಲ್ಲಿರುವ ನಕಾರಾತ್ಮಕ ಶಕ್ತಿಗಳ ನಿರ್ಮೂಲನೆ ಮಾಡಲು ಈ ಕೆಳಗಿನ ಕ್ರಮಗಳನ್ನು ಅನುಸರಿಸಿ..ತಿಳಿಯಲು ಈ ಲೇಖನ ಓದಿ ಶೇರ್ ಮಾಡಿ…

    ಮನೆಯಲ್ಲಿನ  ಎಲ್ಲಾ ಮೂಲೆಗಳಲ್ಲಿ ಉಪ್ಪು ಅಥವಾ ಉಪ್ಪು ತುಂಡುಗಳನ್ನು ಹಾಕಿ. 48 ಗಂಟೆಗಳ ನಂತರ ತೆಗೆದುಹಾಕಿ. ಉಪ್ಪು ನಕಾರಾತ್ಮಕ ಶಕ್ತಿಯನ್ನು ಕಡಿಮೆ ಮಾಡಲು ಚೆನ್ನಾಗಿ ಕೆಲಸ ಮಾಡುತ್ತದೆ. ಈ ಉಪ್ಪಿನಲ್ಲಿ ಕೆಲವು ಸಾಸೇಜ್ ಸೇರಿಸಿ. ಮನೆಯಲ್ಲಿನ  ಎಲ್ಲಾ ಕೋಣೆಗಳನ್ನು  ಸ್ವಚ್ಛಗೊಳಿಸಿ  ಮತ್ತು ನಿಮ್ಮ ಮನೆಯನ್ನು ಸದಾ ಸ್ವಚ್ಛವಾಗಿರಿಸಿಕೊಳ್ಳಿ. ನಿಮ್ಮ ಬೆಡ್ ಶೀಟ್ಗಳು, ಕಂಬಳಿಗಳು, ರತ್ನಗಂಬಳಿಗಳನ್ನು ಸ್ವಚ್ಛಗೊಳಿಸಿ . ಕನಿಷ್ಠ ಎರಡು ವಾರಗಳಿಗೆ ಒಮ್ಮೆ ಸ್ವಚ್ಛಗೊಳಿಸಿ. ಹಳೆಯ ಪುಸ್ತಕಗಳು ಮತ್ತು ಬಟ್ಟೆಗಳನ್ನು ಜಾಸ್ತಿ ಮನೆಯಲ್ಲಿ ಇಡಬೇಡಿ. ದಯವಿಟ್ಟು ಯಾರಿಗಾದರೂ…

  • ಸುದ್ದಿ

    ರಾಯಲ್ ಆಗಿದೆ ‘Bigg Boss House’; ಇದನ್ನೊಮ್ಮೆ ನೋಡಿ,.!

    ನವದೆಹಲಿ: ಸಲ್ಮಾನ್ ಖಾನ್ ಅವರ ಅತ್ಯಂತ ವಿವಾದಾತ್ಮಕ ರಿಯಾಲಿಟಿ ಶೋ ‘ಬಿಗ್ ಬಾಸ್ 13’ ಪ್ರಾರಂಭಿಸಲು ಕೇವಲ ಒಂದು ವಾರ ಬಾಕಿ ಇದೆ. ಈ ಬಾರಿ ಮೊದಲ ಬಾರಿಗೆ ಪ್ರದರ್ಶನವು ಮುಂಬೈಗೆ ಸ್ಥಳಾಂತರಗೊಂಡಿದೆ. ಆದರೆ ಈ ಬಾರಿ ಸೆಟ್ ಸಂಪೂರ್ಣವಾಗಿ ವಿಭಿನ್ನವಾಗಿದೆ ಮತ್ತು ಕಳೆದ 12 ಋತುಗಳಿಗಿಂತ ರಾಯಲ್ ಆಗಿದೆ. ಅಂದಹಾಗೆ, ‘ಬಿಗ್ ಬಾಸ್’ ತಯಾರಕರು ಪ್ರದರ್ಶನ ಪ್ರಾರಂಭವಾಗುವವರೆಗೂ ಪ್ರದರ್ಶನವನ್ನು ಅಚ್ಚರಿಗೊಳಿಸುವಂತೆ ಮಾಡಲು ಪ್ರಯತ್ನಿಸುತ್ತಾರೆ. ಆದರೆ ನೂತನ ಬಿಗ್ ಬಾಸ್ ನ ಕೆಲವು ಇನ್ಸೈಡ್ ಫೋಟೋಗಳನ್ನು ನಾವು…

  • ಸುದ್ದಿ

    ಮೊಟ್ಟೆ ತಿನ್ನುವವರು ಇದನ್ನು ತಪ್ಪದೇ ಓದಲೇಬೇಕು,.!

    ಬೆಳಿಗ್ಗೆ ಉಪಹಾರದ ಜೊತೆ ಮೊಟ್ಟೆ ಸೇವಿಸಿದ್ರೆ ಆರೋಗ್ಯಕ್ಕೆ ಒಳ್ಳೆಯದು. ಮೊಟ್ಟೆ ಶಕ್ತಿಯನ್ನು ಹೆಚ್ಚು ಮಾಡುತ್ತೆ. ಹಾಗಾಗಿಯೇ ಅನೇಕರು ಬೆಳಿಗ್ಗೆ, ಸಂಜೆ ಮೊಟ್ಟೆ ಸೇವಿಸ್ತಾರೆ. ಆದ್ರೆ ನೀವು ಸೇವಿಸುವ ಮೊಟ್ಟೆಯಲ್ಲಿ ಶಕ್ತಿ ನೀಡುವಂತ ಅಂಶ ಇರಬೇಕೆಂದೇನೂ ಇಲ್ಲ. ಯಾಕೆಂದ್ರೆ ಮಾರುಕಟ್ಟೆಯಲ್ಲಿ ಮೊಟ್ಟೆಗೆ ಬೇಡಿಕೆ ಹೆಚ್ಚಾಗ್ತಾ ಇದ್ದಂತೆ ಕೃತಕವಾಗಿ ಮೊಟ್ಟೆ ತಯಾರಿಸಲಾಗ್ತಾ ಇದೆ. ಈ ಮೊಟ್ಟೆಯನ್ನು ಹೇಗೆ ತಯಾರಿಸಲಾಗುತ್ತೆ ಎನ್ನುವ ವಿಷಯ ಗೊತ್ತಾದ್ರೆ ಕೆಲವರು ಇಂದಿನಿಂದಲೇ ಮೊಟ್ಟೆ ಸೇವನೆಯನ್ನು ನಿಲ್ಲಿಸಿದ್ರೂ ಸಂಶಯವಿಲ್ಲ. ಈಗ ಒಂದು ಕೋಳಿಗೆ ಮೊಟ್ಟೆ ಉತ್ಪಾದಿಸಲು ಸುಮಾರು…

  • ಜ್ಯೋತಿಷ್ಯ

    ಆಂಜನೇಯಸ್ವಾಮಿ ಕೃಪೆಯಿಂದ ಈ ರಾಶಿಗಳಇಗೆ ವಿಪರೀತ ರಾಜಯೋಗ..ನಿಮ್ಮ ರಾಶಿ ಇದೆಯಾ ನೋಡಿ…

    ಒಂದೆಕರೆ ಕ್ಷಣದಲ್ಲೇ ಪರಿಹಾರ, ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು  9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ ಹಣಕಾಸಿನ ವ್ಯವಸ್ಥೆ ಉತ್ತಮವಾಗಿರುವುದರಿಂದ ಬಹು ಬಂಡವಾಳದ ಉದ್ಯಮವನ್ನು ಆರಂಭಿಸಲು ತೊಡಗುವಿರಿ. ಇದಕ್ಕೆ ನಿಮ್ಮ ಸಂಗಾತಿಯ ಮತ್ತು ಸ್ನೇಹಿತರ ಬೆಂಬಲ ದೊರೆಯುವುದು.    .ನಿಮ್ಮ ಸಮಸ್ಯೆ.ಏನೇ .ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ…

  • ಸುದ್ದಿ

    ಎಲೆಕ್ಷನ್ ಹತ್ತಿರ ಬರುತ್ತಿದ್ದಂತೆ ಮತ್ತೊಂದು ಮಹತ್ವದ ಘೋಷಣೆ ಮಾಡಿದ ರಾಹುಲ್ ಗಾಂಧಿ..?ತಿಳಿಯಲು ಈ ಸುದ್ದಿ ನೋಡಿ…

    ಲೋಕಸಭೆ ಚುನಾವಣೆ ಹತ್ತಿರವಾಗ್ತಿದ್ದಂತೆ ರಾಜಕೀಯ ನಾಯಕರಿಂದ ಭರವಸೆ ಮಹಾಪೂರವೇ ಹರಿದು ಬರ್ತಿದೆ. ಬಿಜೆಪಿ ಪ್ರಣಾಳಿಕೆ ಬಿಡುಗಡೆ ಮಾಡಿದ್ರೆ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಮತ್ತೊಂದು ಮಹತ್ವದ ಘೋಷಣೆ ಮಾಡಿದ್ದಾರೆ. ನಿರುದ್ಯೋಗಿಗಳು ಹಾಗೂ ವಿದ್ಯಾರ್ಥಿಗಳನ್ನು ಸೆಳೆಯುವ ಪ್ರಯತ್ನವನ್ನು ರಾಹುಲ್ ಗಾಂಧಿ ಮಾಡಿದ್ದಾರೆ. 2019ನೇ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಸರ್ಕಾರಿ ಪರೀಕ್ಷೆ ಹಾಗೂ ಸರ್ಕಾರಿ ಹುದ್ದೆಗಳ ಪರೀಕ್ಷೆಗೆ ವಿಧಿಸುವ ಅರ್ಜಿ ಶುಲ್ಕವನ್ನು ರದ್ದು ಮಾಡುವುದಾಗಿ ರಾಹುಲ್ ಗಾಂಧಿ ಘೋಷಣೆ ಮಾಡಿದ್ದಾರೆ. ಯಾವುದೇ ಅಭ್ಯರ್ಥಿಯಿಂದ ಸರ್ಕಾರಿ ಪರೀಕ್ಷೆಗೆ ಅರ್ಜಿ…