ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಪ್ರದೇಶದ ಕಾನ್ಪುರದಲ್ಲಿ 8ನೇ ತರಗತಿಯ ಬಾಲಕನೊಬ್ಬ ತನ್ನ ತಂದೆಯ ಕೆಲಸವನ್ನು ಮರಳಿ ಕೊಡಿಸುವಂತೆ ಪ್ರಧಾನಿ ಮೋದಿ ಅವರಿಗೆ ಬರೋಬ್ಬರಿ 37 ಪತ್ರವನ್ನು ಬರೆದಿದ್ದಾನೆ.13 ವರ್ಷದ ಈ ಬಾಲಕ 2016ರಿಂದ ಮೋದಿಗೆ ಪತ್ರಗಳನ್ನು ಬರೆಯುತ್ತಿದ್ದಾನೆ. ಇದುವರೆಗೆ 36 ಪತ್ರಗಳನ್ನು ಬರೆದಿದ್ದಾನೆ. ಆದರೆ ಪ್ರಧಾನಿ ಮೋದಿ ಅವರಿಂದ ಪತ್ರಕ್ಕೆ ಯಾವುದೇ ರೀತಿಯ ಪ್ರತಿಕ್ರಿಯೆ ಬಂದಿಲ್ಲ.

ಸರ್ಥಕ್ ತ್ರಿಪಾಠಿ ಪ್ರಧಾನಿ ಮೋದಿ ಅವರಿಗೆ ಪತ್ರ ಬರೆದಿರುವ ಬಾಲಕ. ಈತನ ತಂದೆ ಉತ್ತರ ಪ್ರದೇಶದಲ್ಲಿ ಸ್ಟಾಕ್ ಎಕ್ಸ್ ಚೇಂಜ್ನಲ್ಲಿ(ಯುಪಿಎಸ್ಇ)ಯಲ್ಲಿ ಕೆಲಸ ಮಾಡುತ್ತಿದ್ದರು. ಇದೀಗ ತಂದೆ ಕೆಲಸ ಕಳೆದುಕೊಂಡಿದ್ದರಿಂದ ನಮ್ಮ ಕುಟುಂಬದವರು ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ಬಾಲಕ ಪತ್ರದಲ್ಲಿ ತಿಳಿಸಿದ್ದಾನೆ. ಜೊತೆಗೆ ತನ್ನ ತಂದೆಗೆ ಕೆಲಸವನ್ನು ಮರಳಿ ಕೊಡಿಸುವಂತೆ ಮನವಿ ಮಾಡಿಕೊಂಡಿದ್ದಾನೆ. ತಮ್ಮ ತಂದೆಯನ್ನು ಯುಪಿಎಸ್ಇ ಕೆಲಸದಿಂದ ಬಲವಂತವಾಗಿ ಕಳುಹಿಸಿದ್ದಾರೆ ಎಂದು ಬಾಲಕ ತಿಳಿಸಿದ್ದಾನೆ.

ಬಾಲಕ ಪತ್ರದಲ್ಲಿ ನಾನು “ಮೋದಿ ಹೈ ತೊ ಮಮ್ಕಿನ್ ಹೈ”(ಮೋದಿ ಇದ್ದರೆ ಎಲ್ಲವೂ ಸಾಧ್ಯ) ಎಂಬ ಘೋಷಣೆಯನ್ನು ಕೇಳಿದ್ದೇನೆ. ಹಾಗಾಗಿ ನಿಮಗೆ ಪತ್ರ ಬರೆಯುತ್ತಿದ್ದೇನೆ. ದಯವಿಟ್ಟು ಒಂದು ಸಾರಿ ನನ್ನ ಮನವಿಯನ್ನು ಕೇಳಿ ಮತ್ತು ನನಗೆ ಸಹಾಯ ಮಾಡಿ ಎಂದು ಮನವಿ ಮಾಡಿಕೊಂಡಿದ್ದಾನೆ.

ಕಾರಣ ಇಲ್ಲದೆ ಕೆಲ ಜನರು ಸೇರಿ ನನ್ನ ತಂದೆಯನ್ನು ಕೆಲಸದಿಂದ ವಜಾಗೊಳಿಸಿದ್ದಾರೆ. ಹಾಗಾಗಿ ನನ್ನ ತಂದೆಗೆ ಸಹಾಯ ಮಾಡುವಂತೆ ನಾನು ಮೋದಿಯ ಬಳಿ ಕೋರಿದ್ದೇನೆ ಎಂದು ಮಾಧ್ಯಮಗಳಿಗೆ ತಿಳಿಸಿದ್ದಾನೆ. ಜೊತೆಗೆ ನನ್ನ ತಂದೆಗೆ ಅನ್ಯಾಯ ಮಾಡಿದವರಿಗೆ ಕಾನೂನಿನ ಅಡಿಯಲ್ಲಿ ಶಿಕ್ಷೆಯಾಗಬೇಕು ಎಂದು ಬಾಲಕ ಒತ್ತಾಯಿಸಿದ್ದಾನೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇದುವರೆಗೂ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಅಲ್ಪ ಮೊತ್ತದ ದಂಡ ಪಾವತಿಸಿ ಪಾರಾಗುತ್ತಿದ್ದ ವಾಹನ ಸವಾರರಿಗೆ ಹೊಸ ವರ್ಷದಿಂದ ಶಾಕ್ ನೀಡಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ. ಈಗಿರುವ ದಂಡದ ಮೊತ್ತವನ್ನು ಭಾರಿ ಏರಿಕೆ ಮಾಡುವ ಕುರಿತು ಸಾರಿಗೆ ಇಲಾಖೆ, ಪ್ರಸ್ತಾವನೆಯೊಂದನ್ನು ಗೃಹ ಇಲಾಖೆಗೆ ಕಳುಹಿಸಿಕೊಟ್ಟಿದೆ ಎಂದು ಹೇಳಲಾಗಿದ್ದು, ಇದಕ್ಕೆ ಗ್ರೀನ್ ಸಿಗ್ನಲ್ ಕೂಡಾ ಸಿಕ್ಕಿದೆ ಎನ್ನಲಾಗಿದೆ. ಈಗ ದಂಡದ ಮೊತ್ತ ಕಡಿಮೆ ಇರುವ ಕಾರಣ ವಾಹನ ಸವಾರರು ಪದೇ ಪದೇ ನಿಯಮ ಉಲ್ಲಂಘಿಸುತ್ತಿರುವ ಕಾರಣ ಈ ಕ್ರಮಕ್ಕೆ…
ಭಾರತದ ಸ್ಪೈಡರ್ ಮ್ಯಾನ್ ಎಂದೇ ಹೆಸರುಗಳಿಸಿರುವ ಚಿತ್ರದುರ್ಗದ ಕೋತಿರಾಜು ಅಲಿಯಾಸ್ ಜೋತಿರಾಜು ಬಗ್ಗೆ ನಿಮಗೆ ಗೊತ್ತೇ? ನೀವು ಚಿತ್ರದುರ್ಗದ ಕೋಟೆಗೆ ಭೇಟಿ ನೀಡಿದ್ದರೆ ನೀವು ಇವರ ಸಾಹಸಮಯ ಆಟಗಳನ್ನು ನೋಡಿರಬಹುದು, ಇವರು ನೂರಾರು ಅಡಿ ಎತ್ತರದ ಗೋಡೆಗಳನ್ನು ಯಾವ ಸಹಾಯವಿಲ್ಲದೆಯೇ ಮೇಲೇರುತ್ತಾರೆ!
ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ whatpp ಮೆಸೇಜ್ ಮಾಡಿ ಮೇಷ…
ಣ್ಣ ಮಕ್ಕಳಲ್ಲೇ ಕಣ್ಣಿನ ದೃಷ್ಟಿ ಸಮಸ್ಯೆ ಕಾಣಿಸುವುದು ಇಂದಿನ ದಿನಗಳಲ್ಲಿ ಸಾಮಾನ್ಯವಾಗುತ್ತಿದೆ. ಜೀವನಶೈಲಿ, ವಾತಾವರಣದಲ್ಲಿನ ಬದಲಾವಣೆ ಇವುಗಳಿಗೆ ಪ್ರಮುಖ ಕಾರಣವಾಗಿದೆ. ಕಣ್ಣಿನ ದೃಷ್ಟಿ ಸರಿಯಿಲ್ಲವೆಂದರೆ ಸಂಪೂರ್ಣ ದೇಹವೇ ನಿಸ್ತೇಜವಾದಂತೆ.
ಐಷಾರಾಮಿ ಜೀವನ ನಡೆಸ್ತಿದ್ದ ಟೆಕ್ಕಿಗಳಿಗೆ ಇದೀಗ ಹೆಚ್ಆರ್ ಕಡೆಯಿಂದ ಬರ್ತಿರೋ ಪಿಂಕ್ ಸ್ಲಿಪ್ ಆತಂಕಕ್ಕೀಡು ಮಾಡಿದೆ. ಯಾವಾಗ ಯಾರಿಗೆ ಪಿಂಕ್ ಸ್ಲಿಪ್ ಬರುತ್ತೋ ಅನ್ನೋಟೆನ್ಶನ್ ಶುರುವಾಗಿದೆ. ದೊಡ್ಡ ದೊಡ್ಡ ಕಂಪನಿಗಳಲ್ಲೂ ಇದೇ ಆತಂಕ ಶುರುವಾಗಿದ್ದು, ಆಯಾಗಿ ನಿದ್ದೆ ಮಾಡ್ತಿದ್ದ ಟೆಕ್ಕಿಗಳು ಈಗ ನಿದ್ದೆಗೆಡುವಂತಾಗಿದೆ. ಆರ್ಥಿಕ ಸಂಕಷ್ಟ ಅನ್ನೋದು ಐಟಿ ಕಂಪನಿಗಳಿಗೆ ತುಂಬಾ ಹೊಡೆತ ಕೊಟ್ಟಿದೆ. ಕಾಸ್ಟ್ಕಟಿಂಗ್ ಹೆಸರಲ್ಲಿ ಕೆಲಸಕ್ಕೆ ಕತ್ತರಿ ಹಾಕ್ತಿವೆ. ಇದರಿಂದ ಸಾವಿರಾರು ಉದ್ಯೋಗಿಗಳಿಗೆ ಅಭದ್ರತೆ ಎದುರಾಗಿದೆ. ಯಾವುದೇ ರೀತಿಯ ಕನಿಕರ ತೋರಿಸದೆ ಪಿಂಕ್ಸ್ಲಿಪ್ ಕೈಗಿಟ್ಟು…
ಬಿಗ್ ಬಾಸ್ ಕನ್ನಡ ಸೀಸನ್ 5ರ ರಿಯಾಲಿಟಿ ಪ್ರಣಯ ಜೋಡಿ ರ್ಯಾಪರ್ ಚಂದನ್ ಶೆಟ್ಟಿ ಮತ್ತು ನಿವೇದಿತಾ ಗೌಡ ಅದ್ದೂರಿಯಾಗಿ ಹಸೆಮಣೆ ಏರಲು ಸಜ್ಜಾಗಿದ್ದಾರೆ. ಇದಕ್ಕೂ ಮುನ್ನವೇ ನಿವೇದಿತಾ ಗೌಡ ಗುಡ್ ನ್ಯೂಸ್ ನೀಡಿದ್ದಾರೆ. ಬಿಗ್ ಬಾಸ್ ಮನೆಯ ಬೇಬಿ ಡಾಲ್ ಎಂದೇ ಹೆಸರಾದ ನಿವೇದಿತಾ ಗೌಡರನ್ನು ಯಾರು ತಾನೇ ಮರೆಯುವುದುಂಟ ಹೇಳಿ. ತನ್ನ ಮುದ್ದು-ಮುದ್ದಾದ ಮಾತುಗಳನ್ನಾಡುತ್ತ ಸೋಷಿಯಲ್ ಮೀಡಿಯಾದಿಂದ ಬಿಗ್ ಬಾಸ್ ಮನೆಯ ತನಕ ಹೆಜ್ಜೆಯಿಟ್ಟ ಚೆಲುವೆ ನಿವೇದಿತಾ. ಬಿಗ್ ಬಾಸ್ ಮನೆಯಲ್ಲಿ ಕನ್ನಡದ ರ್ಯಾಪ್…