ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇದಾರನಾಥ ಗುಹೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ಯಾನ ಮಾಡುವ ಮೂಲಕ ಹೊಸ ಟ್ರೆಂಡ್ ಸೃಷ್ಟಿಸಿದ್ದರು. ಈಗ ಪ್ರಧಾನಿ ಅವರ ನಡೆಯನ್ನೇ ಇಲ್ಲಿಗೆ ಬರುವ ಯಾತ್ರಿಕರು ಅನುಸರಿಸುತ್ತಿದ್ದಾರೆ.ಹೌದು, ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಕ್ಕೂ ಮೊದಲು ಮೇ 18ರಂದು ಮೋದಿ ಅವರು ಕೇದಾರನಾಥದಲ್ಲಿರುವ ಗುಹೆಯಲ್ಲಿ 24 ಗಂಟೆಗಳು ಸುದೀರ್ಘ ಧ್ಯಾನ ಮಾಡಿ ಎಲ್ಲೆಡೆ ಸುದ್ದಿಯಾಗಿದ್ದರು. ಹಾಗೆಯೇ ಹಲವರ ಗಮನ ಸೆಳೆದಿದ್ದರು. ಈಗ ಈ ಗುಹೆಯಲ್ಲಿ ಧ್ಯಾನ ಮಾಡಲು ಯಾತ್ರಿಕರು ತಾ ಮುಂದು ನಾ ಮುಂದು ಅಂತ ಮುಗಿಬಿದ್ದಿದ್ದಾರೆ.

ಕೇದಾರನಾಥ ಗುಹೆಯಲ್ಲಿ ಧ್ಯಾನ ಮಾಡಲು ಯಾತ್ರಿಕರು www.gmvnl.in ಮೂಲಕ 1,500 ರೂ. ಪಾವತಿಸಿ ಬುಕ್ ಮಾಡಬೇಕು. ಬಳಿಕ ಗುಪ್ತಾಕ್ಷಿ ಹಾಗೂ ಕೇದಾರನಾಥದಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಬೇಕು. ತದನಂತರ ಯಾತ್ರಿಕರು ಆರೋಗ್ಯವಾಗಿದ್ದರೆ ಮಾತ್ರ ಅವರಿಗೆ ಗುಹೆಯಲ್ಲಿ 24 ಗಂಟೆಗಳ ಕಾಲ ಏಕಾಂಗಿಯಾಗಿ ಧ್ಯಾನ ಮಾಡಲು ಅವಕಾಶ ನೀಡಲಾಗುತ್ತದೆ. ಸದ್ಯ ಮುಂದಿನ 10 ದಿನಗಳ ತನಕ ಕೇದಾರನಾಥ ಗುಹೆ ಯಾತ್ರಿಕರ ಧ್ಯಾನಕ್ಕೆ ಬುಕ್ ಆಗಿದೆ.

ಹಾಗೆಯೇ ಮೂರು ದಿನಕ್ಕಿಂತ ಹೆಚ್ಚು ದಿನಗಳ ಕಾಲ ಗುಹೆ ಬುಕ್ ಮಾಡುವಂತಿಲ್ಲ. ಒಂದು ಬಾರಿಗೆ ಕೇವಲ ಓರ್ವ ಯಾತ್ರಿಕರಿಗೆ ಮಾತ್ರ ಗುಹೆಗೆ ಪ್ರವೇಶ ನೀಡಲಾಗುತ್ತದೆ. ಜೊತೆಗೆ ಗುಹೆಯಲ್ಲಿ ಫೋನ್ ವ್ಯವಸ್ಥೆ ಕೂಡ ಇದೆ. ಒಂದು ವೇಳೆ ತುರ್ತು ಪರಿಸ್ಥಿತಿ ಎದುರಾದರೆ ಫೋನ್ ಮೂಲಕ ಜಿಎಂವಿಎನ್ ಸಿಬ್ಬಂದಿಯನ್ನು ಸಂಪರ್ಕಿಸಬಹುದು. ಇದೇ ರೀತಿ ಆಧುನಿಕ ಗುಹೆಗಳು ಕೂಡ ಕೇದಾರನಾಥ ಹಾಗೂ ಬದರಿನಾಥ ದೇಗುಲದ ಅಕ್ಕಪಕ್ಕದ ಪರ್ವತಗಳಲ್ಲಿ ನಿರ್ಮಾಣ ಮಾಡಲಾಗಿದೆ.

ಗುಹೆಗೆ ಬಂದ ಯಾತ್ರಿಕರಿಗೆ ಜಿಎಂವಿಎನ್ ಕುಡಿಯುವ ನೀರಿನ ವ್ಯವಸ್ಥೆ, ಊಟ, ಶೌಚಾಲಯ, ವಿದ್ಯುತ್ ಸಂಪರ್ಕ ಹಾಗೂ ಮಲಗಲು ಹಾಸಿಗೆ ಹೀಗೆ ಮೂಲಭೂತ ಸೌಕರ್ಯವನ್ನು ಕಲ್ಪಿಸಿಕೊಡುತ್ತದೆ. ಆದರೆ ಒಂದು ಸಲ ಗುಹೆಯನ್ನು ಆನ್ಲೈನ್ ಬುಕ್ ಮಾಡಿದ ಬಳಿಕ ಬುಕ್ಕಿಂಗ್ ಅನ್ನು ರದ್ದು ಮಾಡಿದರೆ ಅಥವಾ ಕಾರಣಾಂತರಗಳಿಂದ ಗುಹೆಯಲ್ಲಿ ಇರಲು ಯಾತ್ರಿಕರು ನಿರಾಕರಿಸಿದರೆ ಪಾವತಿಸಿದ ಹಣವನ್ನು ವಾಪಸ್ ನೀಡುವುದಿಲ್ಲ. ಹಾಗೆಯೇ ಒಂದು ವೇಳೆ ಮಾಡಿದ್ದ ಬುಕ್ಕಿಂಗ್ ರದ್ದಾದಲ್ಲಿ ಆ ದಿನ ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಸ್ಥಳದಲ್ಲಿದ್ದ ಯಾತ್ರಿಕರಿಗೆ 990 ರೂಪಾಯಿಯಲ್ಲಿ ಗುಹೆಯಲ್ಲಿ ಧ್ಯಾನ ಮಾಡಲು ಅವಕಾಶ ನೀಡಲಾಗುತ್ತದೆ ಎಂದು ಅಲ್ಲಿನ ಆಡಳಿತ ಮಂಡಳಿ ತಿಳಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಖಾಸಗಿ ವಾಹಿನಿಯಲ್ಲಿ ಪ್ರಸಾರವಾಗುತ್ತಿದ್ದ ‘ರಾಧಾ ರಮಣ’ ಧಾರಾವಾಹಿ ಈಗ ಮುಗಿದಿರುವ ವಿಷಯ ನಮಗೆಲ್ಲರಿಗೂ ತಿಳಿದಿದೆ. ಆದರೆ ಈಗ ಈ ಧಾರಾವಾಹಿಯಲ್ಲಿ ನಟಿಸುತ್ತಿದ್ದ ದೀಪಿಕಾ ಪಾತ್ರಧಾರಿಯ ಅನುಷಾ ಹೆಗ್ಡೆ ಅವರು ತೆಲುಗು ನಟನನ್ನು ಮದುವೆಯಾಗಲಿದ್ದಾರೆ ಎಂದು ಹೇಳಿದ್ದಾರೆ . ಅನುಷಾ ತೆಲುಗು ಕಿರುತೆರೆ ನಟ ಪ್ರತಾಪ್ ಸಿಂಗ್ ಶಾ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಅನುಷಾ ‘ರಾಧಾ ರಮಣ’ ಧಾರಾವಾಹಿ ಮುಗಿದ ಮೇಲೆ ತೆಲುಗಿನ ‘ನಿನ್ನೆ ಪೆಳ್ಳಾಡಟ’ ಧಾರಾವಾಹಿಯಲ್ಲಿ ಮುಖ್ಯ ಪಾತ್ರದಲ್ಲಿ ನಟಿಸುತ್ತಿದ್ದಾರೆ. ಈ ಧಾರಾವಾಹಿಯ ನಟನ…
ವಧುವಿಲ್ಲದೆ ತನ್ನ 27 ವರ್ಷದ ಮಗನಿಗೆ ಅದ್ಧೂರಿಯಾಗಿ ಮದುವೆ ಮಾಡಿಸುವ ಮೂಲಕ ಮಗನ ಕನಸನ್ನು ನನಸು ಮಾಡಿದ ತಂದೆ… ಅಜಯ್ ಬಾರೋಟ್ ಸಣ್ಣ ಮಗುವಿರುವಾಗಲೇ ಆತನ ಹೆತ್ತವರು ಮಗ ದೊಡ್ಡವನಾದ ಬಳಿಕ ಆತನಿಗೆ ಅದ್ಧೂರಿಯಾಗಿ ಮದುವೆ ಮಾಡಬೇಕು ಎಂಬ ಕನಸು ಕಂಡಿದ್ದರು. ಆದರೆ ಅಜಯ್ ಬೆಳವಣಿಗೆಯಲ್ಲಿ ಕುಂಠಿತವಾದ ಕಾರಣ ಆತನಿಗೆ ಸಂಗಾತಿ ಹುಡುಕಲು ಮನೆಯವರಿಗೆ ಕಷ್ಟವಾಯಿತು. ಯಾಕಂದರೆ ಅಜಯ್ ಬೆಳೆಯುತ್ತಾ ಅಂಗವೈಕಲ್ಯದಿಂದ ಬಳಲತೊಡಗಿದ. ಹೀಗಾಗಿ ಆತನಿಗೆ ವಧು ಇಲ್ಲದೆ ಮದುವೆ ಮಾಡಲು ಕುಟುಂಬ ತೀರ್ಮಾನ ಮಾಡಿತ್ತು. ಹಾಗೆಯೇ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(9 ಏಪ್ರಿಲ್, 2019) ನಿಮ್ಮ ಒರಟು ವರ್ತನೆ ನಿಮ್ಮ ಸ್ನೇಹಿತರಿಗೆ ಸ್ವಲ್ಪ ಸಮಸ್ಯೆ ಉಂಟುಮಾಡಬಹುದು. ನಿಮಗೆ ತಿಳಿದ…
ಅತ್ಯಮೂಲ್ಯ ನೈಸರ್ಗಿಕವಾಗಿ ದೊರೆಯುವ ‘ಕೀಡಾ ಜಾಡಿ’ ಅಥವಾ ಹಿಮಾಲಯನ್ ವಯಾಗ್ರಾಕ್ಕಾಗಿ ಉತ್ತರಾಖಂಡದ ಎರಡು ಗ್ರಾಮಗಳ ಜನರು ಕಿತ್ತಾಡಿದ್ದು ನಿಷೇಧಾಜ್ಞೆ ಜಾರಿಯಾಗಿದೆ.ನೈಸರ್ಗಿಕ ವಯಾಗ್ರಾ ಸಂಗ್ರಹಿಸುವ ವಿಚಾರವಾಗಿ ಪಿತೋರ್ಗಢ ಜಿಲ್ಲೆಯ ಬುಯಿ ಮತ್ತು ಪಾಟೋ ಗ್ರಾಮಗಳ ಜನರು ಜಗಳ ಮಾಡಿಕೊಂಡಿದ್ದಾರೆ. ವಯಾಗ್ರಾ ಬೆಳೆಯುವ ಪ್ರದೇಶ ನಮಗೆ ಸೇರಿದ್ದು ಎಂದು ಎರಡೂ ಗ್ರಾಮದವರು ಶಸ್ತ್ರಾಸ್ತ್ರ ಹಿಡಿದು ನಿಂತಿದ್ದಾರೆ. ಪಿತೋರ್ಗಢ ಜಿಲ್ಲೆಯ ಹಿಮಾಲಯ ಪ್ರದೇಶ ರಾಲಂ ಮತ್ತು ರಾಜರಾಂಘ ಬಗ್ಯಾಲ್ಸ್ ಹುಲ್ಲುಗಾವಲಿನಲ್ಲಿ ವಯಾಗ್ರಾ ಬೆಳೆಯುತ್ತಿದೆ. ಪರ್ವತದ ಎತ್ತರದಲ್ಲಿ ಬೆಳೆಯುವ ವಯಾಗ್ರಾವನ್ನು ಧಾರ್ಚುಲಾ ಮತ್ತು…
ಸಿರಿಯಾ’ ಇದು ನೈರುತ್ಯ ಏಷ್ಯಾದಲ್ಲಿರುವ ಒಂದು ಅರಬ್ ದೇಶ.ಪಶ್ಚಿಮ ಏಷ್ಯಾದ ಸಿರಿಯಾ ಕಳೆದ ಏಳು ವರ್ಷಗಳಿಂದ ಆಂತರಿಕ ಕ್ಷೋಭೆಯಿಂದ ತತ್ತರಿಸುತ್ತಿದೆ. ಕಳೆದ 22 ತಿಂಗಳಿನಿಂದ ನಿರಂತರವಾಗಿ ಸಿರಿಯಾದಲ್ಲಿ ನಡೆಯುತ್ತಿರುವ ಜನಾಂಗೀಯ ಕಲಹದಿಂದಾಗಿ 60 ಸಾವಿರಕ್ಕೂ ಹೆಚ್ಚು ಅಮಾಯಕ ಪ್ರಜೆಗಳು ಬಲಿಯಾಗಿದ್ದಾರೆ. ಏಕೆ ಈ ಯುದ್ದ..? ಕಳೆದ 18 ವರ್ಷಗಳಿಂದ ಬಷರ್ ಅಲ್ ಅಸ್ಸಾದ್ ಅವರು ಸಿರಿಯಾ ಅಧ್ಯಕ್ಷರಾಗಿದ್ದಾರೆ. ಇವರು ಅಲ್ಪ ಸಂಖ್ಯಾತರಾಗಿರುವ ಶಿಯಾ ಉಪಪಂಗಡ ಅಲಾವಿ ಸಮುದಾಯಕ್ಕೆ ಸೇರಿದವರು. ಶಿಯಾ ಪ್ರತಿನಿಧಿಯೊಬ್ಬರು ತಮ್ಮ ದೇಶ ಆಳುವುದನ್ನು…
ಭಾರೀ ಮಳೆ ಪ್ರವಾಹ ಮತ್ತು ಭೂ ಕುಸಿತಗಳಿಂದ ನಲುಗಿರುವ ಕೇರಳಾದಲ್ಲಿ ಕರುಣಾಜನಕ ದೃಶ್ಯಗಳು ಕಂಡು ಬರುತ್ತಿದ್ದು, ಜನರು ಮಮ್ಮಲ ಮರಗುತ್ತಿದ್ದಾರೆ. ಮಲ್ಲಪುರಂ ಜಿಲ್ಲೆಯ ಕೊಟ್ಟುಕುಣ್ನು ಪರ್ವತ ಪ್ರದೇಶದಲ್ಲಿ ಸಂಭವಿಸಿದ ಭಾರೀ ಭೂ ಕುಸಿತದಿಂದ ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ತಾಯಿ ಮತ್ತು ಮಗುವಿನ ಶವ ಬಿಗಿದಪ್ಪಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಈ ಹೃದಯವಿದ್ರಾವಕ ದೃಶ್ಯ ಕಂಡು ರಕ್ಷಣಾ ಕಾರ್ಯಕರ್ತರು ಮತ್ತು ಸ್ಥಳೀಯರು ಕಣ್ಣುಗಳು ಒದ್ದೆಯಾದವು. ಗೀತು(21) ಮತ್ತು ಆಕೆಯ ಒಂದೂವರೆ ವರ್ಷದ ಮಗು (ದೃವ)ವಿನ ಶವ ಭೂ…