ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇದಾರನಾಥ ಗುಹೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಧ್ಯಾನ ಮಾಡುವ ಮೂಲಕ ಹೊಸ ಟ್ರೆಂಡ್ ಸೃಷ್ಟಿಸಿದ್ದರು. ಈಗ ಪ್ರಧಾನಿ ಅವರ ನಡೆಯನ್ನೇ ಇಲ್ಲಿಗೆ ಬರುವ ಯಾತ್ರಿಕರು ಅನುಸರಿಸುತ್ತಿದ್ದಾರೆ.ಹೌದು, ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಕ್ಕೂ ಮೊದಲು ಮೇ 18ರಂದು ಮೋದಿ ಅವರು ಕೇದಾರನಾಥದಲ್ಲಿರುವ ಗುಹೆಯಲ್ಲಿ 24 ಗಂಟೆಗಳು ಸುದೀರ್ಘ ಧ್ಯಾನ ಮಾಡಿ ಎಲ್ಲೆಡೆ ಸುದ್ದಿಯಾಗಿದ್ದರು. ಹಾಗೆಯೇ ಹಲವರ ಗಮನ ಸೆಳೆದಿದ್ದರು. ಈಗ ಈ ಗುಹೆಯಲ್ಲಿ ಧ್ಯಾನ ಮಾಡಲು ಯಾತ್ರಿಕರು ತಾ ಮುಂದು ನಾ ಮುಂದು ಅಂತ ಮುಗಿಬಿದ್ದಿದ್ದಾರೆ.

ಕೇದಾರನಾಥ ಗುಹೆಯಲ್ಲಿ ಧ್ಯಾನ ಮಾಡಲು ಯಾತ್ರಿಕರು www.gmvnl.in ಮೂಲಕ 1,500 ರೂ. ಪಾವತಿಸಿ ಬುಕ್ ಮಾಡಬೇಕು. ಬಳಿಕ ಗುಪ್ತಾಕ್ಷಿ ಹಾಗೂ ಕೇದಾರನಾಥದಲ್ಲಿ ವೈದ್ಯಕೀಯ ತಪಾಸಣೆ ಮಾಡಿಸಿಕೊಳ್ಳಬೇಕು. ತದನಂತರ ಯಾತ್ರಿಕರು ಆರೋಗ್ಯವಾಗಿದ್ದರೆ ಮಾತ್ರ ಅವರಿಗೆ ಗುಹೆಯಲ್ಲಿ 24 ಗಂಟೆಗಳ ಕಾಲ ಏಕಾಂಗಿಯಾಗಿ ಧ್ಯಾನ ಮಾಡಲು ಅವಕಾಶ ನೀಡಲಾಗುತ್ತದೆ. ಸದ್ಯ ಮುಂದಿನ 10 ದಿನಗಳ ತನಕ ಕೇದಾರನಾಥ ಗುಹೆ ಯಾತ್ರಿಕರ ಧ್ಯಾನಕ್ಕೆ ಬುಕ್ ಆಗಿದೆ.

ಹಾಗೆಯೇ ಮೂರು ದಿನಕ್ಕಿಂತ ಹೆಚ್ಚು ದಿನಗಳ ಕಾಲ ಗುಹೆ ಬುಕ್ ಮಾಡುವಂತಿಲ್ಲ. ಒಂದು ಬಾರಿಗೆ ಕೇವಲ ಓರ್ವ ಯಾತ್ರಿಕರಿಗೆ ಮಾತ್ರ ಗುಹೆಗೆ ಪ್ರವೇಶ ನೀಡಲಾಗುತ್ತದೆ. ಜೊತೆಗೆ ಗುಹೆಯಲ್ಲಿ ಫೋನ್ ವ್ಯವಸ್ಥೆ ಕೂಡ ಇದೆ. ಒಂದು ವೇಳೆ ತುರ್ತು ಪರಿಸ್ಥಿತಿ ಎದುರಾದರೆ ಫೋನ್ ಮೂಲಕ ಜಿಎಂವಿಎನ್ ಸಿಬ್ಬಂದಿಯನ್ನು ಸಂಪರ್ಕಿಸಬಹುದು. ಇದೇ ರೀತಿ ಆಧುನಿಕ ಗುಹೆಗಳು ಕೂಡ ಕೇದಾರನಾಥ ಹಾಗೂ ಬದರಿನಾಥ ದೇಗುಲದ ಅಕ್ಕಪಕ್ಕದ ಪರ್ವತಗಳಲ್ಲಿ ನಿರ್ಮಾಣ ಮಾಡಲಾಗಿದೆ.

ಗುಹೆಗೆ ಬಂದ ಯಾತ್ರಿಕರಿಗೆ ಜಿಎಂವಿಎನ್ ಕುಡಿಯುವ ನೀರಿನ ವ್ಯವಸ್ಥೆ, ಊಟ, ಶೌಚಾಲಯ, ವಿದ್ಯುತ್ ಸಂಪರ್ಕ ಹಾಗೂ ಮಲಗಲು ಹಾಸಿಗೆ ಹೀಗೆ ಮೂಲಭೂತ ಸೌಕರ್ಯವನ್ನು ಕಲ್ಪಿಸಿಕೊಡುತ್ತದೆ. ಆದರೆ ಒಂದು ಸಲ ಗುಹೆಯನ್ನು ಆನ್ಲೈನ್ ಬುಕ್ ಮಾಡಿದ ಬಳಿಕ ಬುಕ್ಕಿಂಗ್ ಅನ್ನು ರದ್ದು ಮಾಡಿದರೆ ಅಥವಾ ಕಾರಣಾಂತರಗಳಿಂದ ಗುಹೆಯಲ್ಲಿ ಇರಲು ಯಾತ್ರಿಕರು ನಿರಾಕರಿಸಿದರೆ ಪಾವತಿಸಿದ ಹಣವನ್ನು ವಾಪಸ್ ನೀಡುವುದಿಲ್ಲ. ಹಾಗೆಯೇ ಒಂದು ವೇಳೆ ಮಾಡಿದ್ದ ಬುಕ್ಕಿಂಗ್ ರದ್ದಾದಲ್ಲಿ ಆ ದಿನ ಬೆಳಗ್ಗೆ 6 ರಿಂದ ಸಂಜೆ 6 ಗಂಟೆಯವರೆಗೆ ಸ್ಥಳದಲ್ಲಿದ್ದ ಯಾತ್ರಿಕರಿಗೆ 990 ರೂಪಾಯಿಯಲ್ಲಿ ಗುಹೆಯಲ್ಲಿ ಧ್ಯಾನ ಮಾಡಲು ಅವಕಾಶ ನೀಡಲಾಗುತ್ತದೆ ಎಂದು ಅಲ್ಲಿನ ಆಡಳಿತ ಮಂಡಳಿ ತಿಳಿಸಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9663218892, ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9663218892 call/ whatsapp/ mail raghavendrastrology@gmail.com ಮೇಷ ರಾಶಿ ಬಿಡುವಿಲ್ಲದ ಕೆಲಸಗಳ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(15 ಫೆಬ್ರವರಿ, 2019) ದುರ್ಬಲ ಆರ್ಥಿಕ ಸ್ಥಿತಿಯಿಂದ ಕೆಲವು ಪ್ರಮುಖ ಕೆಲಸಗಳು ಸ್ಥಗಿತಗೊಳ್ಳುತ್ತವೆ. ಸ್ನೇಹಿತರುಇಂದು ರಾತ್ರಿ ರೋಮಾಂಚಕವಾದದ್ದನ್ನೇನಾದರೂ…
ಕನ್ನಡದ ಜಮಮೆಚ್ಚಿನ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ-5′ ಕಾರ್ಯಕ್ರಮ ದಿನದಿಂದ ದಿನಕ್ಕೆ ರೋಚಕಗೊಳ್ಳುತ್ತಿದ್ದು ಕೆಲವೇ ದಿನಗಳಲ್ಲಿ ಫೈನಲ್ ತಲುಪಲಿದೆ.18ಜನರ ಪೈಕಿ ಈಗ ಕೇವಲ 7 ಜನ ಉಳಿದಿದ್ದು ಈ ವಾರದ ಎಲಿಮಿನೇಷನ್ ಪ್ರಕ್ರಿಯಗೆ ಎಲ್ಲಾ ಸ್ಪರ್ದಿಗಳು ನಾಮಿನೇಟ ಆಗಿದ್ದರು.
ಚಳಿಗಾಲ ಬಂತೆಂದರೆ ಏನನ್ನಾದರೂ ತಿನ್ನುತ್ತಲೇ ಇರಬೇಕು ಎನಿಸದೇ ಇರದು. ಕಾಳು, ಹಣ್ಣುಗಳು, ತುಪ್ಪದಂತಹ ಪದಾರ್ಥಗಳು ದೇಹದ ಉಷ್ಣಗಳನ್ನು ಹೆಚ್ಚಿಸುವಲ್ಲಿ ಸಹಕಾರಿ, ಹಾಗಾಗಿ ಈ ಬಗೆ ಆಹಾರ ಪದಾರ್ಥಗಳನ್ನು ಹೆಚ್ಚು ಹೆಚ್ಚು ಸೇವಿಸಬೇಕು. ಇದರಿಂದ ದೇಹದ ಉಷ್ಣತೆ ಕಾಪಾಡುವುದರ ಜತೆಗೆ ಕಾಯಿಲೆ ಬೀಳದಿರಲು ಇದೊಂದು ಒಳ್ಳೆಯ ಉಪಾಯವೂ ಹೌದು. ಶೇಂಗಾ ಮತ್ತು ದ್ವಿದಳ ಧಾನ್ಯಗಳು, ಬಾದಾಮಿ ಮತ್ತು ಗೋಡಂಬಿ ಮತ್ತು ಇವುಗಳಿಂದ ತಯಾರಿಸಿದ ಪದಾರ್ಥಗಳು ಉತ್ತಮ. ಅಲ್ಲದೆ ಇವು ದೇಹದೊಳಗಿನ ಕೊಲೆಸ್ಟ್ರಾಲ್ನ್ನು ಹೆಚ್ಚಿಸುವುದಿಲ್ಲ. ಗೋಡಂಬಿ ಸೇವನೆಯಿಂದ ದೇಹದೊಳಗೆ ಕೊಲೆಸ್ಟ್ರಾಲ್…
ಎಲ್ಲಾ ಕಾಲದಲ್ಲೂ ಸುಲಭವಾಗಿ ದೊರೆಯುವ ಖರ್ಜೂರ ವನ್ನು ನಿತ್ಯ ಒಂದೆರಡು ಸೇವಿಸುವುದು ಆರೋಗ್ಯಕ್ಕೆ ಒಳ್ಳೆಯದು.ಡ್ರೈಫ್ರುಟ್ಗಳು ನಮ್ಮ ದೈನಂದಿನ ಆಹಾರದಲ್ಲಿ ಪ್ರಮುಖ ಪಾತ್ರ ವಹಿಸುತ್ತವೆ. ಇವುಗಳಲ್ಲಿರುವ ವಿಟಮಿನ್ ಮತ್ತು ಮಿನರಲ್ಗಳು ಮಕ್ಕಳಿಂದ ಹಿಡಿದು ದೊಡ್ಡವರವರೆಗೂ ಅತ್ಯವಶ್ಯಕವಾದುದು. ಖರ್ಜೂರ ಎಲ್ಲರೂ ಇಷ್ಟಪಡುವ ಹಣ್ಣು. ರುಚಿಗೂ ಸೈ ಆರೋಗ್ಯಕ್ಕೂ ಜೈ. ಪುರಾತನ ಕಾಲದಲ್ಲಿ ಇಜಿಪ್ತಿಯನ್ನರು ಖರ್ಜೂರದಿಂದ ವೈನ್ ತಯಾರಿಸುತ್ತಿದ್ದರಂತೆ. 30 ವೆರೈಟಿ ಖರ್ಜೂರ ಮಾರುಕಟ್ಟೆಯಲ್ಲಿ ಸಿಗುತ್ತದೆ. ಅಸಿಡಿಟಿ ಮತ್ತು ಎದೆ ಉರಿ ಇದ್ದರೆ ಒಂದು ಖರ್ಜೂರ ತಿಂದರೆ ಸಾಕು ಕಡಿಮೆಯಾಗುತ್ತದೆ. ಇದರಲ್ಲಿ…
ಈ ನೆಲದ ಮೂಲನಿವಾಸಿಗಳಾದ ಆದಿವಾಸಿಗಳ ಬದುಕು ಮತ್ತೊಮ್ಮೆ ಬೀದಿಗೆ ಬೀಳುವ ಸಾಧ್ಯತೆ ನಿಚ್ಚಳವಾಗುತ್ತಿದೆ. ಕಳೆದ ಫೆಬ್ರವರಿ 13ರಂದು ಅರಣ್ಯದಿಂದ ಎಲ್ಲರನ್ನು ಒಕ್ಕಲೆಬ್ಬಿಸಬೇಕು ಎಂಬ ಸರ್ವೋಚ್ಛ ನ್ಯಾಯಾಲಯ ನೀಡಿದ ತೀರ್ಪಿನಿಂದಾಗಿ ತೂಗುಕತ್ತಿಯ ಕೆಳೆಗೆ ಬದುಕುತ್ತಿರುವ ಈ ನತದೃಷ್ಟರಿಗೆ ನೆಮ್ಮದಿ ಎಂಬುದು ಜೀವಮಾನದ ಕನಸು ಎಂಬಂತಾಗಿದೆ. ನ್ಯಾಯಾಲಯದ ತೀರ್ಪಿನ ವಿರುದ್ಧ ಕೇಂದ್ರದ ಬುಡಕಟ್ಟು ವ್ಯವಹಾರಗಳ ಸಚಿವಾಲಯವು ಮೇಲ್ಮನವಿ ಸಲ್ಲಿಸುವುದರ ಮೂಲಕ ತಡೆಯಾಜ್ಞೆ ತಂದಿರುವುದರಿಂದ ತಾತ್ಕಾಲಿಕವಾಗಿ ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ. ಈ ತಡೆಯಾಜ್ಞೆಯ ಜೊತೆಗೆ ರಾಷ್ಟ್ರದ ಹದಿನಾಲ್ಕು ರಾಜ್ಯಗಳ ಅರಣ್ಯಗಳಲ್ಲಿ ಬದುಕುತ್ತಿರುವ…