News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಮೋದಿ ಹುಟ್ಟುಹಬ್ಬಕ್ಕೆ ಜೆಡಿಎಸ್ ಶಾಸಕರಿಂದ ವಿಶೇಷ ಪೂಜೆ….!

37

ಪ್ರಧಾನಿ ಮೋದಿ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ದೇಶಾದ್ಯಂತ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ.

ಅಂತೆಯೇ ಮೈಸೂರಿನ ಚಾಮುಂಡೇಶ್ವರಿ ಸನ್ನಿಧಿಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ವಿ. ಸೋಮಣ್ಣ, ಸಂಸದ ಪ್ರತಾಪ್ ಸಿಂಹ ಮೊದಲಾದವರು ಪ್ರಧಾನಿ ಮೋದಿ ಹುಟ್ಟುಹಬ್ಬದ ಅಂಗವಾಗಿ ವಿಶೇಷ ಪೂಜೆ ಹಮ್ಮಿಕೊಂಡಿದ್ದು, ಈ ಪೂಜೆಯಲ್ಲಿ ಜೆಡಿಎಸ್ ಶಾಸಕ ಜಿ.ಟಿ. ದೇವೇಗೌಡ ಭಾಗಿಯಾಗಿದ್ದಾರೆ.

ಬಿಜೆಪಿ ನಾಯಕರೊಂದಿಗೆ ವಿಶೇಷ ಪೂಜೆ ನೆರವೇರಿಸಿದ ಮಾಜಿ ಸಚಿವ ಜಿ.ಟಿ. ದೇವೇಗೌಡ ಬಿಜೆಪಿಗೆ ಹತ್ತಿರವಾಗುತ್ತಿದ್ದಾರೆ. ಸಮಯ ಸಿಕ್ಕಾಗಲೆಲ್ಲ ಜೆಡಿಎಸ್ ನಾಯಕರನ್ನು ಟೀಕಿಸುತ್ತಲೇ ಬಿಜೆಪಿ ಹತ್ತಿರವಾಗುತ್ತಿದ್ದಾರೆ.

ರಾಜಕೀಯ ನಿವೃತ್ತಿ ಮಾತುಗಳನ್ನಾಡಿರುವ ಅವರು ಬಿಜೆಪಿ ನಾಯಕರೊಂದಿಗೆ ಸಕ್ರಿಯವಾಗಿ ಪಾಲ್ಗೊಳ್ಳುತ್ತಿದ್ದಾರೆ ಎನ್ನಲಾಗಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ