ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಕೇಂದ್ರ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗದ ಶಿಫಾರಸ್ಸಿನಂತೆ 5% ತುಟ್ಟಿ ಭತ್ಯೆ ಹೆಚ್ಚಳ ಮಾಡಿ ಅಧಿಕೃತವಾಗಿ ಘೋಷಣೆ ಮಾಡಲಾಗಿದೆ. ಇದರ ಜೊತೆಗೆ ಕೆಲವರ್ಗದ ಕೇಂದ್ರ ಸರ್ಕಾರಿ ನೌಕರರಿಗೆ ದೀಪಾವಳಿಗೂ ಮುನ್ನ ಬೋನಸ್ ಹಾಗೂ ಸಾರಿಗೆ ಭತ್ಯೆ(TA) ಲಭ್ಯವಾಗಿದೆ. ಈಗ ನವೆಂಬರ್ ತಿಂಗಳಿನಲ್ಲಿ ಬಂಪರ್ ಕೊಡುಗೆ ನೀಡಲು ಕೇಂದ್ರ ಸರ್ಕಾರ ಮುಂದಾಗಿದೆ.
ಕೇಂದ್ರ ಸರ್ಕಾರಿ ನೌಕರರ ಸಂಬಳ ಏರಿಕೆ ಬಗ್ಗೆ ನವೆಂಬರ್ ತಿಂಗಳಿನಲ್ಲಿ ಅಂತಿಮ ನಿರ್ಧಾರ ಕೈಗೊಳ್ಳುವ ಸಾಧ್ಯತೆಯಿದ್ದು, ಅಧಿಕೃತ ಆದೇಶ ಹೊರಬರಲಿದೆ. ಕೇಂದ್ರ ಸರ್ಕಾರಿ ಸ್ವಾಮ್ಯದ ಕಚೇರಿಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರೂಪ್ ಬಿ ಹಾಗೂ ಗ್ರೂಪ್ ಸಿ ನಾನ್ ಗೆಜೆಟೆಡ್ಅಧಿಕಾರಿಗಳಿಗೆ ಅನುತ್ಪಾದನಾ ಮಿಲಿತ ಬೋನಸ್(Non Product linked) ನೀಡಲಾಗಿದೆ.
ಕೇಂದ್ರ ಸರ್ಕಾರಿ ನೌಕರರಿಗೆ ಸಾರಿಗೆ ಭತ್ಯೆ (Travel Allowance) ಕೂಡಾ ನೀಡಲಾಗುತ್ತಿದೆ. ಟಿಎ ಮೌಲ್ಯ ಸೇರಿಸಿದ ಬಳಿಕ ಸಂಬಳ 810 ರು ನಿಂದ 4,320 ರು ಗೇರಲಿದೆ. ಕೇಂದ್ರ ಸರ್ಕಾರ ತುಟ್ಟಿ ಭತ್ಯೆ(ಡಿಎ) ಹಾಗೂ ತುಟ್ಟಿ ಪರಿಹಾರ (ಡಿಆರ್) ಗಳನ್ನು ಜುಲೈ01,2018ರಿಂದ ಅನ್ವಯವಾಗುವಂತೆ ಶೇ.2ರಷ್ಟು ಹೆಚ್ಚಳ ಮಾಡಲಾಗಿತ್ತು. ಶೇ3ರಷ್ಟು ತುಟ್ಟಿ ಭತ್ಯೆ ಹೆಚ್ಚಳ ನಿರೀಕ್ಷೆ ಹೊಂದಿದ್ದ ನೌಕರರಿಗೆ ಈಗ ಶೇ 5ರಷ್ಟುತುಟ್ಟಿ ಭತ್ಯೆ ಸಿಗಲಿದೆ. ಶೇ3 ರಷ್ಟು ತುಟ್ಟಿ ಭತ್ಯೆ ಹೆಚ್ಚಳ ಮಾಡಿದಾಗ ಡಿಎಹಾಗೂ ತುಟ್ಟಿ ದರ (ಡಿಆರ್)ನಿವೃತ್ತಿಯಾದವರಿಗೆ ಶೇ 12ರಷ್ಟು ತಲುಪಿದೆ.ಈಗ ಡಿಆರ್ ಶೇ17ರಷ್ಟಾಗಲಿದೆ.
ಈ ಏರಿಕೆಯ ಅನುಕೂಲವನ್ನು 48.41 ಲಕ್ಷದಷ್ಟಿರುವ ಕೇಂದ್ರ ಸರಕಾರಿ ನೌಕರರು ಹಾಗೂ62.03 ಲಕ್ಷದಷ್ಟಿರುವ ಪಿಂಚಣಿದಾರರು ಪಡೆಯಲಿದ್ದಾರೆ. ಕನಿಷ್ಟ ವೇತನವನ್ನು 18,000 ದಿಂದ26,000 ರೂಪಾಯಿಗೆ ಹೆಚ್ಚಳ ಮಾಡುವಂತೆ ಕೇಂದ್ರಸರ್ಕಾರಿ ನೌಕರರು ಆಗ್ರಹಿಸಿದ್ದಾರೆ. 3.7 ಫಿಟ್ಮೆಂಟ್ಫಾರ್ಮುಲಾದಂತೆ ಮೂಲ ವೇತನ ಏರಿಕೆಗೆ ಆಗ್ರಹಿಸಲಾಗಿದೆ. ಆದರೆ, 21,000 ರು ಗಳಿಗೆ ನಿಗದಿ ಪಡಿಸಿ 3.00 ಫಿಟ್ಮೆಂಟ್ ನಂತೆ ಮೂಲ ವೇತನ ಏರಿಕೆ ಮಾಡುವ ನಿರೀಕ್ಷೆಯಿದೆ. ಹೀಗಾಗಿ ಕನಿಷ್ಠ ವೇತನ 21 ಸಾವಿರ ರುನಿಂದ 26 ಸಾವಿರ ರು ತನಕ ಏರಿಕೆ ಮಾಡುವ ಸಾಧ್ಯತೆಯಿದೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಈಗಾಗಲೇ ನಗರದಲ್ಲಿ ವಿದ್ಯುತ್ ತಗಲಿ ಮಕ್ಕಳು ಸೇರಿದಂತೆ ವಯಸ್ಕರು ಮೃತಪಟ್ಟಿದ್ದಾರೆ. ಇಂದು ಕೂಡ ವಿದ್ಯುತ್ ತಗಲಿ ಮತ್ತೊಬ್ಬ ಬಾಲಕ ಮೃತಪಟ್ಟಿದ್ದಾನೆ. ಬೆಂಗಳೂರಿನ ಜೆ.ಪಿ ನಗರದ ಜಂಬೂಸವಾರಿ ದಿಣ್ಣೆ ಬಳಿ ಶನಿವಾರ ಮಧ್ಯಾಹ್ನ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮುನಿರಾಜು ಎಂಬವರ ಪುತ್ರ ಅಕ್ಷಯ್ (8) ಮೃತ ದುರ್ದೈವಿ. ಬಾಲಕ ಸೆಂಟ್ ಫ್ರಾನ್ಸಿಸ್ ಶಾಲೆಯಲ್ಲಿ ಸ್ನೇಹಿತರ ಜೊತೆ ಆಟವಾಡುತ್ತಿದ್ದನು. ಈ ವೇಳೆ ಸ್ಟೇರ್ ಕೇಸ್ ಹತ್ತುವಾಗ ವಿದ್ಯುತ್ ಶಾಕ್ ಹೊಡೆದಿದೆ. ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ…
ಪ್ರಕೃತಿಯ ವಿಸ್ಮಯಗಳನ್ನು ಅರ್ಥ ಮಾಡಿಕೊಳ್ಳುವುದು ತುಂಬಾ ಕಷ್ಟ. ಕೆಲುವೊಂದಕ್ಕೆ ಉತ್ತರ ಸಿಗಲ್ಲ. ಹೀಗೆ ಉತ್ತರ ಸಿಗದ ಅದೇಷ್ಟೋ ಪ್ರಶ್ನೆಗಳು ಹಾಗೇ ಉಳಿದುಕೊಂಡಿವೆ. ಇಂತಹ ಘಟನೆ ಹಿಂದೆಂದೂ ನಡೆದಿರಲಿಲ್ಲ. ಒಬ್ಬ ಮಹಿಳೆ ಮಾರುಕಟ್ಟೆಗೆ ಹೋಗಿ ಕ್ಯಾಪ್ಸಿಕಂ ತಂದು ಅಡುಗೆ ಮಾಡುವಾಗ ಅದನ್ನು ಕಟ್ ಮಾಡುತ್ತಿದ್ದಾಗ ಕ್ಯಾಪ್ಸಿಕಂ ಒಳಗೆ ಇದದ್ದು ಏನು ಗೊತ್ತಾ..? ಇಡೀ ಪ್ರಪಂಚವನ್ನು ಚಿಂತಿಸುವಂತೆ ಮಾಡಿದ ಆ ಘಟನೆ ನಡೆದದ್ದು ಹೇಗೆ ಗೊತ್ತಾ..? ಕೆನಡಾಗೆ ಸೇರಿದ ನಿಕೋಲೆ ಎಂಬ ಮಹಿಳೆ ರಾತ್ರಿ ಅಡುಗೆ ಮಾಡುವ ಸಲುವಾಗಿ ಹತ್ತಿರದ…
ಯಾವುದೇ ತಪ್ಪು ಮಾಡದೇ ಇದ್ದರೂ ಕೂಡ ಗ್ರೇಟ್ ಮ್ಯಾಂಚೆಸ್ಟರ್ ಪೊಲೀಸರು 93 ವರ್ಷದ ವೃದ್ಧೆಯನ್ನು ಬಂಧಿಸಿದ್ದಾರೆ. ಇದಕ್ಕೆ ಕಾರಣವೇನು ಎಂದು ಗೊತ್ತಾದರೆ ನಿಜಕ್ಕೂ ವಿಚಿತ್ರ ಎನ್ನಿಸುತ್ತೆ. ಹೌದು. ಯುಕೆ ನಿವಾಸಿ ಜೋಸಿ ಬಡ್ರ್ಸ್(93) ಯಾವುದೇ ಅಪರಾಧ ಮಾಡದೇ ಇದ್ದರೂ ಆಕೆಯನ್ನು ಪೊಲೀಸರು ಬಂಧಿಸಿದ್ದಾರೆ. ಇದಕ್ಕೆ ಕಾರಣ ಕೇಳಿ ಸ್ವತಃ ಅಲ್ಲಿ ಪೊಲೀಸ್ ಅಧಿಕಾರಿಗಳೇ ದಂಗಾಗಿದ್ದಾರೆ. ಈ ವೃದ್ಧೆ ಜೀವನದಲ್ಲಿ ಇದುವರೆಗೆ ಯಾವುದೇ ಕಹಿ ಅನುಭವವನ್ನು ಹೊಂದಿಲ್ಲವಂತೆ. ಹೀಗಾಗಿ ಆಕೆಯ ಜೀವನದಲ್ಲಿ ಒಂದಾದರೂ ಕಹಿ ಅನುಭವನ್ನು ಹೊಂದುವ ಆಸೆ…
ಮುಖ್ಯಮಂತ್ರಿ ಅವರ ಗ್ರಾಮವಾಸ್ತವ್ಯಕ್ಕೆ ಭರದ ಸಿದ್ಧತೆ ನಡೆದಿದ್ದು, ಇದೀಗ ಜನರ ಬಳಿಗೆ ಸಿಂಪಲ್ಲಾಗಿ ಹೋಗಲು ಸಿಎಂ ಪ್ಲಾನ್ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಸಿಎಂ ಜೂನ್ 21ರಂದು ಯಾದಗಿರಿಯ ಗುರುಮಿಠ್ಕಲ್ನ ಚಂಡ್ರಕಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಗ್ರಾಮ ವಾಸ್ತವ್ಯಕ್ಕೆ ಹೊರಟ ಸಿಎಂ ಸಿಂಪಲ್ಲಾಗಿಯೇ ಜನರ ಬಳಿಗೆ ಹೋಗಲು ತೀರ್ಮಾನ ಮಾಡಿದ್ದು, ಈ ಗ್ರಾಮಕ್ಕೆ ತೆರಳಲು ಮುಖ್ಯಮಂತ್ರಿಗಳು ರೈಲು ಮಾರ್ಗ ಬಳಸುತ್ತಿದ್ದಾರೆ. ಜೂನ್ 20ರಂದು ರಾತ್ರಿ ಬೆಂಗಳೂರಿನಿಂದ ಯಾದಗಿರಿಗೆ ಕರ್ನಾಟಕ ಎಕ್ಸ್ ಪ್ರೆಸ್ ರೈಲಿನಲ್ಲಿ ಪಯಣ…
ತಲೆ ನೋವು ಕಾಣಿಸಿಕೊಳ್ಳಲು ಕಾರಣ ಒಂದಾ ಅಥವಾ ಎರಡ ಅನೇಕ ಕಾರಣಗಳಿವೆ. ಅದರಲ್ಲಿಯೂ ಅಧಿಕ ಒತ್ತಡ ಉಂಟಾದಾಗ ಹೆಚ್ಚಾಗಿ ತಲೆನೋವು ಕಾಣಿಸಿಕೊಳ್ಳುತ್ತಾದೆ ಇಂತಹ ಸಂದರ್ಭದಲ್ಲಿ ಮಾತ್ರೆ ಬಳಸದೆ ಮುಕ್ತಿ ಪಡೆಯಬಹುದು. ಮಾತ್ರೆಯಿಲ್ಲದೆ ತಲೆನೋವು ಮಾಯವಾಗಲು 10 ಸುಲಭ ಪರಿಹಾರಗಳು: 1) ನಿದ್ದೆ ಕಡಿಮೆಯಾಗಿ ತಲೆನೋವು ಬಂದಿದ್ದರೆ ಬಸಳೆ ಸೊಪ್ಪಿನ ರಸವನ್ನು ತಲೆಗೆ ಲೇಪನ ಮಾಡಿಕೊಳ್ಳಬೇಕು ನಂತರ ನಿದ್ದೆ ಮಾಡಿ, ತಲೆನೋವು ಸರಿ ಹೋಗುತ್ತಾದೆ. 2) ಜಾಯಿಕಾಯಿಯ ಪುಡಿಯನ್ನು ತಣ್ಣಗಿನ ನೀರಲ್ಲಿ ಕಲಸಿ ಅದನ್ನು ದಿನದಲ್ಲಿ ಮೂರು ಭಾರೀ ಕುಡಿಯುವುದರಿಂದ ತಲೆನೋವು…
ರಾತ್ರಿ ಎಲ್ಲಾ ಮದುವೆ ಗಂಡಿನ ಜೊತೆ ಮಾಡಿದ ಶಾಸ್ತ್ರ ಸಂಪ್ರದಾಯಗಳಿಗೆ ನಗು ನಗುತ್ತಲೇ ನವ ವಧು ಪಾಲ್ಗೊಂಡಿದ್ದಳು.ಆದರೆ ಬೆಳಿಗ್ಗೆ ತಾಳಿ ಕಟ್ಟುವ ಮಹೂರ್ತದಲ್ಲಿ ತಾನು ಪ್ರ್ರಿತಿಸುತ್ತಿದ್ದ ಹುಡುಗ ಬಂದು ಎದುರಿಗೆ ನಿಂತಿರುವುದನ್ನ ನೋಡಿದ್ದಾಳೆ. ಆತ ಅಳುವುದನ್ನು ಕಂಡು ಮನಸ್ಸು ಕರಗಿ ನಾನು ಈ ಮದುವೆಯಾಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಳು, ನಾನು ನನ್ನ ಪ್ರೀತಿಸಿದ ಹುಡುಗನನ್ನೇ ಮದುವೆಯಾಗುವುದಾಗಿ ತಿಳಿಸಿದ್ದಳು ಈಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು, ಪೊಲೀಸರೇ ಮುಂದೇ ನಿಂತು ಪ್ರೇಮಿಗಳಿಗೆ ಮದುವೆ ಮಾಡಿಸಿದ್ದಾರೆ. ಈ ಘಟನೆ ಬೆಂಗಳೂರು…