News

The Founding of YouTube A Short History
ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ಸುದ್ದಿ

50 ಸಾವಿರ ಉದ್ಯೋಗಾವಕಾಶವನ್ನು ಸೃಷ್ಟಿಸಿ ಘೋಷಣೆ ಮಾಡಿದ ಮೋದಿ ಸರ್ಕಾರ…!

31

ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370ರ ರದ್ಧತಿ ಬಳಿಕ ಮಹತ್ವದ ಹೆಜ್ಜೆಯನ್ನಟ್ಟಿರುವ ಕೇಂದ್ರ ಸರ್ಕಾರ ಇದೀಗ ಕಣಿವೆ ರಾಜ್ಯದ ಯುವಕರಿಗೆ 50 ಸಾವಿರ ಉದ್ಯೋಗ ಕಲ್ಪಿಸುವ ಘೋಷಣೆ ಮಾಡಿದೆ. 

ಈ ಕುರಿತಂತೆ ಇಂದು [ಬುಧವಾರ] ಜಮ್ಮು ಮತ್ತು ಕಾಶ್ಮೀರ ರಾಜ್ಯಪಾಲ ಸತ್ಯಪಾಲ್ ಮಲ್ಲಿಕ್ ಅವರು ಮಾಹಿತಿ ನೀಡಿದ್ದು, ಕಣಿವೆ ರಾಜ್ಯದ ಯುವಕರಿಗಾಗಿ ರಾಜ್ಯದಲ್ಲಿ 50 ಸಾವಿರ ಉದ್ಯೋಗ ಸೃಷ್ಟಿಸಲಾಗುತ್ತಿದೆ ಎಂದು ಹೇಳಿದರು.

 ಈ ಕುರಿತಂತೆ ಈಗಾಗಲೇ ಅಧಿಕಾರಿಗಳೊಂದಿಗೆ ಚರ್ಚಿಸಿದ್ದು, ಮುಂದಿನ 2 ಅಥವಾ 3 ತಿಂಗಳುಗಳಲ್ಲಿ ಯುವಕರಿಗೆ ಉದ್ಯೋಗ ಭರ್ತಿ ಕಾರ್ಯ ಆರಂಭವಾಗಲಿದೆ ಎಂದು ಸ್ಪಷ್ಟಪಡಿಸಿದರು. ಇದೇ ವೇಳೆ ಜಮ್ಮು ಮತ್ತು ಕಾಶ್ಮೀರದ ಯುವಕರು ಹೆಚ್ಚಿನ ಮಟ್ಟದಲ್ಲಿ ಪಾಲ್ಗೊಂಡು ಅರ್ಹರು ಉದ್ಯೋಗ ಪಡೆಯಬೇಕು ಎಂದು ರಾಜ್ಯಪಾಲರು ಮನವಿ ಮಾಡಿಕೊಂಡರು. 

 ಆರ್ಟಿಕಲ್ 370 ರದ್ದು ಮಾಡಿ ಜಮ್ಮು ಮತ್ತು ಕಾಶ್ಮೀರವನ್ನು ತನ್ನ ಆಡಳಿತಕ್ಕೆ ತೆಗೆದುಕೊಂಡಿರುವ ಕೇಂದ್ರ ಸರ್ಕಾರ, ಅಲ್ಲಿನ ಅಭಿವೃದ್ಧಿಗೆ ವಿಶೇಷ ಪ್ಯಾಕೇಜ್ ಘೋಷಣೆ ಮಾಡಲಿದೆ ಎನ್ನುವ ಮಾತುಗಳು ಕೇಳಿಬಂದಿದ್ದವು. ಅದಕ್ಕೂ ಮುನ್ನ ಮೋದಿ ಸರ್ಕಾರ ಉದ್ಯೋಗಕ್ಕೆ ಆಧ್ಯತೆ ನೀಡಿದೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅನ್ನದಾತನಿಗೆ ಬಂಪರ್ ಆಫರ್!ಪ್ರತೀ ರೈತನ ಅಕೌಂಟ್’ಗೆ ಬೀಳಲಿದೆ 10,000.!ಏನಿದು ಯೋಜನೆ ಮುಂದೆ ಓದಿ…

    ಮುಖ್ಯಮಂತ್ರಿ ಸಿದ್ದರಾಮಯ್ಯನವರು 2018-19ನೇ ಸಾಲಿನ ಬಜೆಟ್ ಮಂಡಿಸಿದ್ದು,ಹಲವಾರು ಹೊಸ ಯೋಜನೆಗಳನ್ನು ಪ್ರಕಟಿಸಿದ್ದಾರೆ.ಇದರಲ್ಲಿ ರೈತರಿಗೂ ಹಲವಾರು ಯೋಜನೆಗಳನ್ನು ಪ್ರಕಟಿಸಿದ್ದು,ಕೃಷಿಗೆ ಹೆಚ್ಚು ಮಾನ್ಯತೆ ನೀಡಿದ್ದಾರೆ.

  • ವಿಸ್ಮಯ ಜಗತ್ತು

    ಮಿಲನದಲ್ಲಿದ್ದ 20 ಅಡಿ ಉದ್ದದ ಹೆಬ್ಬಾವುಗಳನ್ನು ಫ್ರೈ ,ಬಿರಿಯಾನಿ ಮಾಡಿ,ಊರಿಗೆಲ್ಲಾ ಹಂಚಿ ತಿಂದು ಹಬ್ಬ ಮಾಡಿದ್ರು..!

    ಇದು ಕಾಡಿನಲ್ಲಿ ಮುರಿದು ಬಿದ್ದಿದ್ದ, ಮರದ ಟೊಂಗೆಯೊಂದರಲ್ಲಿದ್ದ,ಹೆಣ್ಣು ಪೈಥಾನ್ (ಹೆಬ್ಬಾವು)ನ್ನು, ಗ್ರಾಮಸ್ತರು ಹಿಡಿದು ಫ್ರೈ ಮಾಡಿ, ಊರಿಗೆಲ್ಲಾ ಹಂಚಿ ತಿಂದಿರುವ ಘಟನೆಯೊಂದು ನಡೆದಿದೆ.

  • inspirational, ಸುದ್ದಿ

    ಹಾಲರುವೆ ಉತ್ಸವದ ಸಂಭ್ರಮ- ಹರ್ಷೋದ್ಘಾರದ ಮಧ್ಯೆ ಮಾದಪ್ಪನ ಜಾತ್ರೆ..!ಇದರ ವಿಶೇಷ, ಹಿನ್ನೆಲೆಯೇನು?

    ದಕ್ಷಿಣ ಭಾರತದ ಪ್ರಮುಖ ಯಾತ್ರಾಸ್ಥಳ ಚಾಮರಾಜನಗರದ ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಅಂಗವಾಗಿ ಹಾಲರುವೆ ಉತ್ಸವ ನಡೆಯಿತು. ಬೇಡಗಂಪಣ ಜನಾಂಗಕ್ಕೆ ಸೇರಿದ 101 ಅಪ್ರಾಪ್ತ ವಯಸ್ಸಿನ ಹೆಣ್ಣುಮಕ್ಕಳು 9 ಕಿ.ಮೀ ದೂರದ ಹಾಲರೆ ಹಳ್ಳದಿಂದ ಬಲಿಗಾಲಲ್ಲಿ ನೀರು ಹೊತ್ತು ತಂದು ಮಾದಪ್ಪನಿಗೆ ಅಭಿಷೇಕ ಮಾಡುವುದು ಹಾಲರುವೆ ಉತ್ಸವದ ವಿಶೇಷವಾಗಿದೆ. ಮಲೆಮಹದೇಶ್ವರ ಬೆಟ್ಟದಲ್ಲಿ ಪ್ರತಿ ವರ್ಷ ಮೂರು ದಿನಗಳ ಕಾಲ ದೀಪಾವಳಿ ಜಾತ್ರೆ ನಡೆಯುತ್ತದೆ. ಮಾದಪ್ಪನಿಗೆ ಎಣ್ಣೆಮಜ್ಜನಸೇವೆ, ಹಾಲರವೆ ಉತ್ಸವ ಮೂರನೇ ದಿನ ರಥೋತ್ಸವ ನಡೆಯುವುದು ಇಲ್ಲಿನ ವಿಶೇಷ….

  • inspirational

    ಮಂಗಳವಾರದ ನಿಮ್ಮ ದಿನ ಭವಿಷ್ಯ ಮಂಗಳವೋ ಅಮಂಗಳವೋ ನೋಡಿ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892ನಿಮ್ಮ ಜೀವನದಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218892Raghavendrastrology@gmail.com ಮೇಷ(11 ಡಿಸೆಂಬರ್, 2018) ಸಾಮಾಜಿಕ ಚಟುವಟಿಕೆಗಳು ಆನಂದಮಯವಾಗಿದ್ದರೂ ನೀವು ಇತರರೊಂದಿಗೆ ನಿಮ್ಮ ರಹಸ್ಯಗಳನ್ನು ಹಂಚಿಕೊಳ್ಳಬಾರದು. ಆಕಾಶ ಪ್ರಕಾಶಮಾನವಾಗಿಕಾಣುತ್ತದೆ, ಹೂಗಳು ಹೆಚ್ಚು ವರ್ಣರಂಜಿತವಾಗಿ ತೋರುತ್ತದೆ, ನಿಮ್ಮ ಸುತ್ತಲೂ ಎಲ್ಲವೂಮಿನುಗುತ್ತದೆ;…

  • inspirational, ಸುದ್ದಿ

    ನಿವೃತ್ತಿ ಬಳಿಕ ಮಾಡೋದೇನು? ಎಂಬ ಪ್ರಶ್ನೆಗೆ ಕೊಹ್ಲಿ ಕೊಟ್ಟ ಉತ್ತರ ತಿಳಿದರೆ ಶಾಕ್ ಆಗುತ್ತೀರಾ…!

    ಪಂಜಾಬಿ ಕುಟುಂಬದಲ್ಲಿ ಜನಿಸಿದ ವಿರಾಟ್‌ ಕೊಹ್ಲಿ, ಹುಟ್ಟಿದ್ದು-ಬೆಳೆದದ್ದು ಎಲ್ಲವೂ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ. ಅಂದಹಾಗೆ ಕೊಹ್ಲಿ ತಮ್ಮ ಬಾಲ್ಯದ ದಿನಗಳಲ್ಲಿ ಭಾರಿ ತಿಂಡಿ ಪೋತರಾಗಿದ್ದರು. ಬಾಯಲ್ಲಿ ನೀರು ತರುವಂತಹ ರುಚಿಕರ ತಿಂಡಿ ತಿನಿಸುಗಳೆಂದರೆ ಕೊಹ್ಲಿಗೆ ಅಚ್ಚುಮೆಚ್ಚು. ಇತ್ತೀಚೆಗೆ 31ನೇ ಹುಟ್ಟುಹಬ್ಬ ಆಚರಿಸಿಕೊಂಡಿರುವ ವಿರಾಟ್‌ ಕೊಹ್ಲಿ ಇನ್ನು ಹೆಚ್ಚೆಂದರೆ 5-6 ವರ್ಷ ಟೀಮ್‌ ಇಂಡಿಯಾದಲ್ಲಿ ಆಡಬಹುದು. ಈ ಅವಧಿಯಲ್ಲಿ ಅವರು ಸಾಧಿಸುವುದು ಬಹಳಷ್ಟಿದೆ. ಆದರೆ, ಇವೆಲ್ಲವೂ ಮುಗಿದನಂತರ ಅವರು ಮಾಡುವುದಾದದರೂ ಏನು? ಕೊಹ್ಲಿ ನಿವೃತ್ತಿ ನಂತರದ ದಿನಗಳ ಕುರಿತಾಗಿ…

  • ಸಿನಿಮಾ

    ಐಟಿ ದಾಳಿ ವೇಳೆ ಪುನೀತ್ ರಾಜಕುಮಾರ್ ಮನೆ ಮುಂದೆ ಸಚಿವ ಡಿಕೆ.ಶಿವಕುಮಾರ್ ಬಂದಿದ್ದೇಕೆ ಗೊತ್ತಾ..?

    ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ದೊಡ್ಡ ಐಟಿ ದಾಳಿಗೆ ಸ್ಯಾಂಡಲ್ವುಡ್ ಗುರಿಯಾಗಿದೆ. ಹೌದು ಕನ್ನಡದ ಸ್ಟಾರ್ ನಟರು, ಹಾಗೂ ನಿರ್ಮಾಪಕರ ಮನೆಗಳ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದು 24 ಗಂಟೆಗಳಿಂದ ಅಧಿಕಾರಿಗಳು ಆಸ್ತಿ ಪಾಸ್ತಿ ಕುರಿತಂತೆ ಮಾಹಿತಿ ಸಂಗ್ರಹಿಸುತ್ತಿದ್ದಾರೆ. ನಿನ್ನೆ ಬೆಳಗ್ಗೆ ಬೆಂಗಳೂರಿನ ಸುಮಾರು 25 ಕಡೆ ಐಟಿ ಅಧಿಕಾರಿಗಳು ಏಕಕಾಲಕ್ಕೆ ದಾಳಿ ನಡೆಸಿದ್ದರು. ಕೆಜಿಎಫ್ ಸಿನಿಮಾ ನಿರ್ಮಾಪಕ ವಿಜಯ್ ಕಿರಂಗದೂರು, ದಿ ವಿಲನ್ ನಿರ್ಮಾಪಕ ಸಿ.ಆರ್ ಮನೋಹರ್ ಹಾಗೂ ರಾಕ್ ಲೈನ್ ವೆಂಕಟೇಶ್, ಮತ್ತು…