inspirational, ಸುದ್ದಿ

ವಾರಣಾಸಿಯಲ್ಲಿ ಮೋದಿ ಎದುರಾಗಿ ತೊಡೆ ತಟ್ಟಿರುವ ಈ ಅಜಯ್‍ ರಾಯ್‍ ಯಾರು ಗೊತ್ತಾ..?

188

ಲೋಕಸಭಾ ಚುನಾವಣೆಯ ಹೈವೋಲ್ಟೇಜ್ ಕ್ಷೇತ್ರಗಳಲ್ಲಿ ಒಂದು ವಾರಣಾಸಿ. ಕಾರಣ ಪ್ರಧಾನಿ ನರೇಂದ್ರ ಮೋದಿ ಸ್ಪರ್ಧಿಸುವ ಕ್ಷೇತ್ರ. ವಾರಣಾಸಿಯಲ್ಲಿ ಮೋದಿ ವಿರುದ್ಧ ಕಾಂಗ್ರೆಸ್‍ ನಿಂದ ಪ್ರಿಯಾಂಕಾ ಗಾಂಧಿ ಚುನಾವಣಾ ಅಖಾಡಕ್ಕಿಳಿಯುತ್ತಾರೆ ಅಂತಾ ಹೇಳಲಾಗ್ತಿತ್ತು. ಆದ್ರೀಗ ಮೋದಿ ವಿರುದ್ಧ ಕಾಂಗ್ರೆಸ್‍ ನ ಅಜಯ್ ರಾಯ್‍ ಕಣಕ್ಕಿಳಿಯುವುದು ಕನ್‍ಫರ್ಮ್‍ ಆಗಿದೆ.

ಹಾಗಾದ್ರೆ ಈ ಅಜಯ್‍ ರಾಯ್‍ ಯಾರು ಅಂದ್ರಾ? ಇವರು ಕಾಂಗ್ರೆಸ್‍ ಗೆ ಸೇರುವ ಮುನ್ನ ಬಿಜೆಪಿಯಿಂದ ಟಿಕೆಟ್ ಪಡೆದು ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದರು. ಎರಡು ಬಾರಿ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಸೋಲುಂಡವರು. ಹೌದು, ಮೋದಿ ವಿರುದ್ಧ ವಾರಣಾಸಿಯಲ್ಲಿ ಕಣಕ್ಕಿಳಿದಿರುವ ಅಜಯ್ ರಾಯ್‍ ಎಬಿವಿಪಿಯಿಂದ ಬಂದವರು.

ಹೋರಾಟದ ಮೂಲಕ ಗುರುತಿಸಿಕೊಂಡ ಇವರಿಗೆ 1996 ರಿಂದ 2007 ರವರೆಗೆ ಬಿಜೆಪಿ ಟಿಕೆಟ್‍ ಕೊಟ್ಟು ಶಾಸಕರನ್ನಾಗಿ ಮಾಡಿತ್ತು. ಆದ್ರೆ 2007 ರಲ್ಲಿ ಇವರಿಗೆ ಟಿಕೆಟ್ ನೀಡಲು ಬಿಜೆಪಿ ನಿರಾಕರಿಸಿತ್ತು. ಹೀಗಾಗಿ ಬೇಸರಗೊಂಡ ಅಜಯ್‍ ರಾಯ್‍ ಸಮಾಜವಾದಿ ಪಕ್ಷಕ್ಕೆ ಹಾರಿದ್ರು. ನಂತರ 2009 ರಲ್ಲಿ ಮುರುಳಿ ಮನೋಹರ್ ಜೋಷಿ ವಿರುದ್ಧ ವಾರಣಾಸಿ ಕ್ಷೇತ್ರದಿಂದ ಸ್ಪರ್ಧಿಸಿ ಸೋತಿದ್ದರು.

ಬಳಿಕ 2012 ರಲ್ಲಿ ಎಸ್‍ಪಿ ಬಿಟ್ಟು ಕಾಂಗ್ರೆಸ್ ಸೇರಿದ್ರು. ಇದೀಗ ಅವರು ಕಾಂಗ್ರೆಸ್ ಹೈಕಮಾಂಡ್ ಸೂಚನೆ ಮೇರೆಗೆ ಪ್ರಧಾನಿ ಮೋದಿ ವಿರುದ್ಧ ಕಣಕ್ಕಿಳಿಯಲು ರೆಡಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ನಾಳೆ ವಾರಣಾಸಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ದಿನ ಭವಿಷ್ಯ ಭಾನುವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9 663218 892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9 66321 8892 ಮೇಷ ಸ್ನೇಹಿತರು ಜೊತೆಗಿನ ಚಟುವಟಿಕೆಗಳು ಆಹ್ಲಾದಕರವಾಗಿರುತ್ತವೆ – ಇಲ್ಲದಿದ್ದರೆ ನೀವು ಖಾಲಿ ಕೈಯಲ್ಲಿ ಜೊತೆ…

  • Village

    ಕೋಲಾರ ಜಿಲ್ಲೆಯಲ್ಲಿರುವ ಹುಂಗೇನಹಳ್ಳಿ ಗ್ರಾಮದ ಬಗ್ಗೆ ನಿಮಗೆಷ್ಟು ಗೊತ್ತು? ಓದಿ ಈ ಲೇಖನವನ್ನು

    ಹುಂಗೇನಹಳ್ಳಿ ಗ್ರಾಮ ಕೋಲಾರ ಜಿಲ್ಲೆ ಮಾಲೂರು ತಾಲ್ಲೂಕಿನಲ್ಲಿದೆ.ಇದರ ಮೂಲ ಹೆಸರು ಹೊಂಗೇನಹಳ್ಳಿ.ಮಾಲೂರು ಕೋಲಾರ ಮುಖ್ಯರಸ್ತೆಯಿಂದ ಸುಮಾರು ಒಂದು ಕಿಮೀ ದೂರದಲ್ಲಿದೆ. ಗ್ರಾಮದ ಸುತ್ತಲೂ ಮೂರು ಕೆರೆಗಳಿಗೆ ಗ್ರಾಮದ ಗ್ರಾಮಸ್ಥರಿಗೆ (ರೈತರಿಗೆ) ಈ ಕೆರೆಗಳ ಅಚ್ಚುಕಟ್ಟೆನಲ್ಲಿ ಜಮೀನು ಇದೆ.ಹಸಿರಿನಿಂದ ತುಂಬಿದ ಗ್ರಾಮ.ಹುಂಗೇನಹಳ್ಳಿಯ ರೈತರು ಪ್ರಗತಿಪರ ರೈತರಾಗಿದ್ದರು.ಮೊದಲಿನಿಂದಲೂ ತಾಲ್ಲೂಕಿನ ಮಾದರಿ ಗ್ರಾಮವಾಗಿದೆ.ಹುಂಗೇನಹಳ್ಳಿಯಲ್ಲಿ ಶ್ರೀ ವ್ಯಾಸರಾಯರಿಂದ ಸ್ಥಾಪಿತವಾದ ಆಂಜನೇಯ ಸ್ವಾಮಿ ದೇವಸ್ಥಾನ ಕೋಟೆ ಹೊರಗಡೆ ಇದೆ.ಕೋಟೆ ಒಳಗಡೆ ಊರಬಾಗಿಲಿನಲ್ಲಿ ಮಾರಿಕಾಂಬಾ ದೇವಸ್ಥಾನ ಇದೆ. ನಮಗೆ ತಿಳಿದ ಪ್ರಕಾರ ನಮ್ಮ ಹಿರಿಯರು ಮದ್ರಾಸ್…

  • Health

    ಜಿರಲೆಗಳ ಸೂಪರ್ ಸಂಸಾರ ನೋಡಿ ಬೆರಗಾದ ವೈದ್ಯರು..!ಯಾಕೆ ಗೊತ್ತಾ?ತಿಳಿದರೆ ನೀವು ಶಾಕ್ ಆಗುವುದು ಗ್ಯಾರಂಟಿ..

    ಸ್ವಚ್ಛತೆ ಕಾಪಾಡದ ಅಡುಗೆ ಮನೆಯಂತಹ ಸ್ಥಳಗಳಲ್ಲಿ ಜಿರಲೆಗಳು ನೆಲೆ ಕಂಡುಕೊಂಡು ಕುಟುಂಬ ಬೆಳೆಸುವುದು ಸಾಮಾನ್ಯ. ಆದರೆ ದಕ್ಷಿಣ ಚೀನಾದಲ್ಲಿ ವ್ಯಕ್ತಿಯೊಬ್ಬನ ಕಿವಿಯೊಳಗೇ ಜಿರಲೆ ಸಂಸಾರ ನಡೆಸಿದೆ.ಅದನ್ನು ಕಂಡು ವೈದ್ಯರೂ ಬೆಚ್ಚಿಬಿದ್ದಿದ್ದಾರೆ.ಎಲ್ವಿ ಎಂಬ ಹೆಸರಿನ 24 ವರ್ಷದವ್ಯಕ್ತಿ ಬೆಳಿಗ್ಗೆ ಏಳುವಾಗ ಕಿವಿಯಲ್ಲಿ ವಿಪರೀತ ನೋವುಂಟಾಗುತ್ತಿತ್ತು. ಒಳಗೆ ತೀರಾ ಕಿರಿಕಿರಿ. ಏನೋ ಓಡಾಡುತ್ತಿರುವ, ಕೊರೆಯುತ್ತಿರುವ ಸದ್ದು. ಆ ನೋವನ್ನು ಸಹಿಸಿಕೊಳ್ಳಲಾಗದೆ ಆತ ಒದ್ದಾಡತೊಡಗಿದ. ಆತನ ಮನೆಯವರು ಕಿವಿಯೊಳಗೆ ಬೆಳಕು ಹಾಯಿಸಿ ನೋಡಿದಾಗ ಏನೋ ಕೀಟವೊಂದು ಒಳಗೆ ಹರಿದಾಡುತ್ತಿದೆ ಎಂದೆನಿಸಿತ್ತು.ಕೂಡಲೇ ವೈದ್ಯರ…

  • ಸಿನಿಮಾ

    ಬಹುಭಾಷಾ ನಟನಿಂದ ಮತ್ತೊಂದು ವಿವಾಧಾತ್ಮಕ ಹೇಳಿಕೆ!ಅಯ್ಯಪ್ಪ ಸ್ವಾಮೀ ದೇವರೇ ಅಲ್ಲ ಅಂದ್ರು ಪ್ರಕಾಶ್ ರೈ..!

    ಸುಪ್ರಿಂ ಕೋರ್ಟ್ ಮಹಿಳೆಯರಿಗೆ ಶಬರಿಮಲೆ ಆಯ್ಯಪ ಸ್ವಾಮಿ ದರ್ಶನಕ್ಕೆ ಮಹಿಳೆಯರಿಗೆ ಅವಕಾಶ ಮಾಡಿಕೊಟ್ಟ ಮೇಲೆ ಶಬರಿಮಲೈ ಕುರಿತಂತೆ ದಿನಕ್ಕೊಂದು ಸುದ್ದಿಗಳು ಕೇಳಿ ಬರುತ್ತಲೇ ಇವೆ.ತಮ್ಮ ವಿವಾದಾತ್ಮಕ ಹೇಳಿಕೆಗಳಿಂದಲೇ ಸುದ್ದಿಯಾಗುತ್ತಿರುವ ಬಹುಭಾಷ ನಟ ಪ್ರಕಾಶ್ ರಾಯ್ ಮತ್ತೊಂದು ಹೇಳಿಕೆಯಿಂದ ಈಗ ಸುದ್ದಿಯಲ್ಲಿದ್ದಾರೆ.   ಶಬರಿ ಮಲೈ ಗೆ ಮಹಿಳೆಯರ ಪ್ರವೇಶ ಕುರಿತು ಸುಪ್ರಿಂ ಕೋರ್ಟ್ ಪ್ರವೇಶ ನೀಡಬೇಕೆಂದು ಆದೇಶ ಮಾಡಿದ್ದರೂ ಅಲ್ಲಿ ಮಹಿಳೆಯರಿಗೆ ಅವಕಾಶ ನೀಡುತ್ತಿಲ್ಲ. ಈ ಬಗ್ಗೆ ಮಾತನಡಿರುವ ಪ್ರಕಾಶ್ ರೈ ಹೆಣ್ಣು ಅಂದ್ರೆ ತಾಯಿ, ಭೂಮಿಯನ್ನು…

  • ವೀಡಿಯೊ ಗ್ಯಾಲರಿ

    ಅಯ್ಯಪ್ಪನ ಪ್ರತಿಮೆಯೊಂದಿಗೆ ಆನೆ ಮೇಲೆ ಹೋಗುತ್ತಿದ್ದ ಅರ್ಚಕರನ್ನು ಕಾಡಿನೊಳಗೆ ಬಿಸಾಡಿ ಓಡಿ ಹೋದ ಆನೆ.!ಮುಂದೆ ನೋಡಿ ಶೇರ್ ಮಾಡಿ..

    *ನಮ್ಮ ಪೇಜ್ ಲೈಕ್ ಮಾಡಿ ಶೇರ್ ಮಾಡಿ* ಈ ಘಟನೆ ಶಬರಿಮಲೈನಲ್ಲಿ ನಡೆದಿದ್ದು, ಶಬರಿಮಲೆ ದೇವಸ್ಥಾನದ ಪ್ರಧಾನ ಅರ್ಚಕರು ಅಯ್ಯಪ್ಪನ ಮೂರ್ತಿಯೊಂದಿಗೆ ಆನೆ ಮೇಲೆ ಕುಳಿತು ಹೋಗುತ್ತಿದ್ದರು.ಆನೆಯ ಸುತ್ತಲೂ ಅಯ್ಯಪ್ಪನ ಭಕ್ತಾದಿಗಳು ಹೋಗುತ್ತಿದ್ದರು. ಆದರೆ ಇದ್ದಕ್ಕಿದ್ದಂತೆ ಪಲ್ಲಕ್ಕಿಯನ್ನು ಹೊತ್ತಿದ್ದ ಆನೆ ಭಕ್ತರ ಮಧ್ಯ ಜೋರಾಗಿ ಓಡುತ್ತಾ, ಕಾಡಿನೊಳಗೆ ಪ್ರತಿಮೆಯೊಂದಿಗೆ ಕುಳಿತಿದ್ದ ಪ್ರಧಾನ ಅರ್ಚಕರನ್ನು ಬಿಸಾಡಿ, ಕಾಡಿನೊಳಗೆ ಓಡಿ ಹೋಯಿತು. ಅರ್ಚಕರನ್ನು ಬಿಸಾಡಿ ಕಾಡಿನೊಳಗೆ ಓಡಿ ಹೋದ ಆನೆಯ ವಿಡಿಯೋ ನೋಡಿ…ಶೇರ್ ಮಾಡಿ…  

  • ತಂತ್ರಜ್ಞಾನ

    ಶೌಚಾಲಯಗಳ ಸ್ವಚ್ಛತೆಗೆ ರೈಲ್ವೆ ಇಲಾಖೆ 42 ಕೋಟಿ ಮೌಲ್ಯದ ಹಸುವಿನ ಬೆರಣಿ ಖರೀದಿಸ್ತಿ ಏಕೆ..?ತಿಳಿಯಲು ಇದನ್ನು ಓದಿ..

    ಭಾರತೀಯ ರೈಲ್ವೆ ಇಲಾಖೆ ಶೌಚಾಲಯಗಳ ಸ್ವಚ್ಛತೆ ಬಗ್ಗೆ ಗಮನ ಹರಿಸಿದೆ. ಸಿಎಜಿ ನೀಡಿರುವ ವರದಿ ಪ್ರಕಾರ 25,000 ಬಯೋ ಟಾಯ್ಲೆಟ್ ಗಳು ಅಧೋಗತಿಗೆ ತಲುಪಿವೆ. ಅದನ್ನು ದುರಸ್ತಿ ಮಾಡುವುದು ರೈಲ್ವೆ ಇಲಾಖೆ ಮುಂದಿರೋ ಬಹು ದೊಡ್ಡ ಸವಾಲು.