ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಸೋಲಿಲ್ಲದ ಸರದಾರ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಗದ ಹಿನ್ನೆಲೆಯಲ್ಲಿ ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಪ್ರಧಾನಿ ಮೋದಿ ಅವರ ಅಭಿಮಾನಿಗಳಿಗೆ ಸವಾಲು ಹಾಕಿದ್ದಾರೆ.
‘ಬಿಜೆಪಿಯ ನಕಲಿ, ಮೋದಿಯ ಫೇಕ್ ಅಕೌಂಟ್ ಭಕ್ತರೇ’ ಬೆಂಗಳೂರು ದಕ್ಷಿಣದಲ್ಲಿ ಅನಂತ್ ಕುಮಾರ್ ಪತ್ನಿ ತೇಜಸ್ವಿನಿ ಅವರಿಗೆ ಟಿಕೆಟ್ ಸಿಕ್ಕಿಲ್ಲ. ಮಂಡ್ಯದಲ್ಲಿ ಕಾಂಗ್ರೆಸ್ಸಿನಿಂದ ಸುಮಲತಾ ಅಂಬರೀಶ್ ಅವರಿಗೆ ಟಿಕೆಟ್ ಕೊಟ್ಟಿಲ್ಲ ಎಂದು ಲೇವಡಿ ಮಾಡಿದ್ರಿ ಈಗ ತೇಜಸ್ವಿನಿಯವರಿಗೆ ಟಿಕೆಟ್ ತಪ್ಪಿದೆ.
ಈ ಬಗ್ಗೆ ಯಾರೊಬ್ಬರು ಚಕಾರವೆತ್ತುತ್ತಿಲ್ಲ. ಈಗ ಸ್ವಾಭಿಮಾನಿ ಮೋದಿ ಭಕ್ತರು ಈಗ ಅಲ್ಲಿ ಹೋಗಿ ತೇಜಸ್ವಿನಿ ಅನಂತ್ ಕುಮಾರ್ ಅವರನ್ನು ಸ್ವಾಭಿಮಾನಿಯಾಗಿ ನಿಲ್ಲಿಸಿ ಗೆಲ್ಲಿಸಿ ಎಂದು ಮೋದಿ ಅಭಿಮಾನಿಗಳಿಗೆ ನಿಖಿಲ್ ಕುಮಾರಸ್ವಾಮಿ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಸವಾಲು ಹಾಕುತ್ತಿದ್ದಾರೆ.
ಮಂಡ್ಯದಲ್ಲಿ ಸುಮಲತಾ ಅವರಿಗೆ ಟಿಕೆಟ್ ಸಿಗದ್ದಕ್ಕೆ ಬಿಜೆಪಿ ಅಭಿಮಾನಿಗಳು ದೇವೇಗೌಡರ ಕುಟುಂಬ ಮತ್ತು ಕಾಂಗ್ರೆಸ್ ಅವರನನ್ನು ಟಾರ್ಗೆಟ್ ಮಾಡಿ ಮಾತನಾಡುತ್ತಿದ್ದರು. ಅಷ್ಟೇ ಅಲ್ಲದೇ ಅಂಬರೀಶ್ ಕಲಾ ಸೇವೆಯನ್ನು ಮೆಚ್ಚಿ ಸುಮಲತಾ ಅವರನ್ನು ಬೆಂಬಲಿಸುವುದಾಗಿ ಬಿಜೆಪಿ ಹೇಳಿಕೆ ನೀಡಿತ್ತು.
ಬೆಂಗಳೂರು ದಕ್ಷಿಣ ಕ್ಷೇತ್ರದ ಅಭ್ಯರ್ಥಿಯನ್ನಾಗಿ ರಾಜ್ಯ ಬಿಜೆಪಿ ನಾಯಕರು ತೇಜಸ್ವಿನಿ ಅವರನ್ನು ಬೆಂಬಲಿಸದ ಪರಿಣಾಮ ಕೊನೆ ಕ್ಷಣದವರೆಗೂ ಅವರಿಗೆ ಟಿಕೆಟ್ ಸಿಗಲಿದೆ ಎನ್ನುವ ನಿರೀಕ್ಷೆ ಇತ್ತು. ಆದರೆ ಕೊನೆಯಲ್ಲಿ ತೇಜಸ್ವಿ ಸೂರ್ಯ ಅವರಿಗೆ ಟಿಕೆಟ್ ನೀಡಿದ್ದಕ್ಕೆ, ನಿಖಿಲ್ ಕುಮಾರಸ್ವಾಮಿ ಅವರ ಅಭಿಮಾನಿಗಳು ನೀವು ಸ್ವಾಭಿಮಾನಿಗಳಾಗಿದ್ದರೆ ತೇಜಸ್ವಿನಿ ಅವರನ್ನು ನಿಲ್ಲಿಸಿ ಗೆಲ್ಲಿಸಿ ನೋಡೋಣ ಎಂದು ಮೋದಿ ಪ್ರಧಾನಿ ಅಭಿಮಾನಿಗಳಿಗೆ ಸವಾಲ್ ಎಸೆದಿದ್ದಾರೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಇಂದು ಸೋಮವಾರ, 12/02/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…
ಚಿಲ್ಲಿ ಚಿಕನ್ ಹೆಸರು ಕೇಳದವರೇ ಇಲ್ಲ. ಹೆಸರು ಕೇಳಿದ ಕೂಡಲೇ ಬಾಯಲ್ಲಿ ನೀರೂರಿಸುವ ಚಿಲ್ಲಿ ಚಿಕನ್ ಕಣ್ಣ ಮುಂದೆ ಬರುತ್ತದೆ. ನಿಮಗಾಗಿ ಬಾಯಿಲ್ಲಿ ನೀರಿರುವ, ಮೈಸೂರು ಶೈಲಿಯ ಚಿಲ್ಲಿ ಚಿಕನ್ ರೆಸಿಪಿ …
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವುನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 9663218891 ಮೇಷ(29 ನವೆಂಬರ್, 2018) ರಿಯಲ್ ಎಸ್ಟೇಟ್ ನಲ್ಲಿ ಹೂಡಿಕೆ ಲಾಭದಾಯಕವಾಗಬಹುದು. ಸಂತೋಷದ – ಚೈತನ್ಯದಾಯಕ – ಪ್ರಿಯವಾದ ಚಿತ್ತದ – ನಿಮ್ಮ ಖುಷಿಯ…
ಆಗ ಹಸ್ತಿನಾಪುರದಲ್ಲಿ ಪರೀಕ್ಷಿತನ ಮಗ ಜನಮೇಜಯನು ರಾಜ್ಯ ಆಳುತಿದ್ದ. ಅವನ ಅಸ್ತಾನಕ್ಕೆ ಉತ್ತಂಕನೆಂಬ ಮುನಿಯು ಆಗಮಿಸಿದ. ಈ ಮುನಿಗೆ ತಾನು ತಕ್ಷಕ ಎಂಬ ಹಾವಿನಿಂದ ಒದಗಿದ ಅನ್ಯಾಯಕ್ಕಾಗಿ ಸೇಡು ತೀರಿಸಿಕೊಳ್ಳಲು ಜನಮೇಜಯನ ಆಸ್ಥಾನಕ್ಕೆ ಬಂದಿದ್ದ. ಹಾಗಾಗಿ ತನಗೆ ನಮಸ್ಕರಿಸಿದ ರಾಜನನ್ನೂ ಅವನ ಪರಿವಾರವನ್ನು ಅಷಿರ್ವದಿಸಿದ. ರಾಜನು ನೀಡಿದ ಆಸನದಲ್ಲಿ ಕುಳಿತು ಅತಿಥ್ಯ ಸ್ವೀಕರಿಸಿದ. ಎಲ್ಲರ ಕುಶಲವನ್ನೂ ವಿಚಾರಿಸಿದ. ಅನಂತರ ರಾಜನನ್ನೂ ಕುರಿತು
ಮೇಷ ರಾಶಿ ಭವಿಷ್ಯ (Saturday, December 11, 2021) ನಿಮ್ಮ ವೈಯಕ್ತಿಕ ಸಮಸ್ಯೆಗಳು ಮಾನಸಿಕ ಸಂತೋಷವನ್ನು ಹಾಳು ಮಾಡಬಹುದು. ಆದರೆ ಒತ್ತಡವನ್ನು ನಿಭಾಯಿಸಲು ಆಸಕ್ತಿದಾಯಕವಾದದ್ದನ್ನೇನಾದರೂ ಓದುವ ಮೂಲಕ ಸ್ವಲ್ಪ ಮಾನಸಿಕ ವ್ಯಾಯಾಮ ಮಾಡಿಕೊಳ್ಳಿ. ತಮ್ಮ ವ್ಯಾಪರಕ್ಕಾಗಿ ಮನೆಯಿಂದ ಹೊರಗೆ ಹೋಗಿರುವ ವ್ಯಾಪಾರಿಗಳು, ತನ್ನ ಹಣವನ್ನು ಜಾಗರೂಕವಾಗಿಡಿ, ಹಣದ ಕಳ್ಳತನವಾಗುವ ಸಾಧ್ಯತೆ ಇದೆ. ನಿಮ್ಮ ಅತಿಯಾದ ಜೀವನಶೈಲಿ ಮನೆಯಲ್ಲಿ ಆತಂಕ ಸೃಷ್ಟಿಸಬಹುದು ಆದ್ದರಿಂದ ತಡರಾತ್ರಿಯನ್ನು ಹಾಗೂ ಇತರರ ಮೇಲೆ ಬಹಳ ಖರ್ಚು ಮಾಡುವುದನ್ನು ತಪ್ಪಿಸಿ. ತನ್ನ ಪ್ರೀತಿಪಾತ್ರರಿಂದ ದೂರವಿರುವ…
ಮಾರ್ಚ್ನಲ್ಲಿ ಸುಮಾರು 380 ಔಷಧಗಳ ದರಗಳನ್ನು ಸರಕಾರ ಕಡಿತಗೊಳಿಸಿತ್ತು.ಈ ಮೂಲಕ ಇದುವರೆಗೂ ಸುಮಾರು 1000 ಕ್ಯಾನ್ಸರ್ ಚಿಕಿತ್ಸೆ ಔಷಧಗಳ ದರವನ್ನು ಸರಕಾರ ಇಳಿಸಿದೆ ಎಂದು ತಿಳಿದುಬಂದಿದೆ. ಕಳೆದ ಫೆಬ್ರವರಿಯಲ್ಲಿ ಸರಕಾರ ಸುಮಾರು 42 ಕ್ಯಾನ್ಸರ್ ಔಷಧಗಳ ದರವನ್ನು ಶೇ. 30 ರಷ್ಟು ಇಳಿಸಿತ್ತು. ಇದರಿಂದ ಸುಮಾರು 355 ಬ್ರ್ಯಾಂಡ್ನ ಔಷಧಗಳ ಬೆಲೆಯಲ್ಲಿ ಕಡಿತವಾಗಿತ್ತು. ಕ್ಯಾನ್ಸರ್ ಚಿಕಿತ್ಸೆಗೆ ಸಂಬಂಧಿಸಿದ ಕೆಲವು ಔಷಧಗಳ ಬೆಲೆಯನ್ನು ರಾಷ್ಟ್ರೀಯ ಔಷಧಗಳ ಬೆಲೆ ನಿಯಂತ್ರಣ ಆಯೋಗ (ಎನ್ಪಿಪಿಎ) ಶೇ. 60ರಷ್ಟು ಇಳಿಕೆ ಮಾಡಿದೆ. ಎರ್ಲೊಟಿನಾಬ್,…