ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಉತ್ತರ ಕರ್ನಾಟಕದಲ್ಲಿನ ಭೀಕರ ಪ್ರವಾಹದಿಂದಾಗಿ ಆಸ್ತಿ ಪಾಸ್ತಿ, ಹಣದ ಜೊತೆಗೆ ಜನರ ಪ್ರಾಣ ಕೂಡ ಸಂಕಷ್ಟದ ಪರಿಸ್ಥಿತಿಯಲ್ಲಿದೆ. ಈ ಪ್ರವಾಹದಿಂದ ಮನೆ ಮಠ ಕಳೆದುಕೊಂಡು ನಿರಾಶ್ರಿತರಾದ ಸಾವಿರಾರು ಜನರಿಗೆ ಹಲವಾರು ಹಲವಾರು ರೀತಿಯಲ್ಲಿ ತಮ್ಮ ಕೈಲಾದಷ್ಟು ಮಾಡುತ್ತಿದ್ದಾರೆ.ಮುಂಬೈನ ಸುಮನ್ ರಾವ್ ಎನ್ನುವ ಮಹಿಳೆಯೊಬ್ಬಳು ತಮ್ಮ ಮಗಳ ಮದುವೆಗೋಸ್ಕರ ಕೂಡಿಟ್ಟಿದ್ದ ಹಣವನ್ನು

ಸಂಕಷ್ಟದಲ್ಲಿರುವ ಉತ್ತರ ಕರ್ನಾಟಕದ ಜನರಿಗೋಸ್ಕರ ಕೊಡುವುದರ ಮುಖಾಂತರ ತಮ್ಮ ಮಾನವೀಯತೆಯನ್ನು ಮೆರೆದಿದ್ದಾರೆ. ಇದೆ ವರ್ಷ ಡಿಸೆಂಬರ್ ತಿಂಗಳಿನಲ್ಲಿ ತಮ್ಮ ಮಗಳ ಮದುವೆ ಮಾಡಬೇಕೆಂದು ೫೦ ಲಕ್ಷರೂ ಹಣವನ್ನು ಕೂಡಿಟ್ಟಿದ್ದರು. ಆ ಹಣವನ್ನು ಯಾರಿಗೂ ಹೇಳದೆ, ಯಾವುದೇ ರೀತಿಯ ಪ್ರಚಾರ ಮಾಡದೆ ನೇರವಾಗಿ ಕರ್ನಾಟಕ ಮುಖ್ಯಮಂತ್ರಿ ಪರಿಹಾರ ನಿಧಿ ಖಾತೆಗೆ ಹಾಕಿದ್ದಾರೆ ಈ ಮಹಾತಾಯಿ.

ಆದರೆ ಇದರ ವಿಚಾರ ಗೊತ್ತಾದ ಮೇಲೆ ಸುಮನ್ ರಾವ್ ಅವರನ್ನು ಕೇಳಲಾಗಿ ಅವರು ಕೊಟ್ಟ ಪ್ರತಿಕ್ರಿಯೆ ಹೀಗಿತ್ತು..ನಮಗೆ ಯಾವುದೇ ಪ್ರಚಾರ ಮಾಡುವುದು ಬೇಡ. ಏಕೆಂದರೆ ಒಂದು ಕೈಯಿಂದ ಕೊಟ್ಟಿದ್ದು ಇನ್ನೊಂದು ಕೈ ಗೆ ಗೊತ್ತಾಗಬಾರದು ಎಂದು ಅವರು ಹೇಳಿದ್ದಾರೆ. ಎಲ್ಲರಿಗೂ ಮಾದರಿಯಾಗಿರುವ ಇಂತಹ ಗುಣ ಸ್ವಭಾವದವರು ಇರುವುದು ನೂರಕ್ಕೆ ಒಬ್ಬರಲ್ಲವಾ..

ಮುಂಬೈನಲ್ಲಿ ವಾಸಮಾಡುವ ಸುಮನ್ ರಾವ್ ಅವರ ಪುತ್ರಿ ವಿದೇಶದಲ್ಲಿದ್ದಾರೆ. ಆದರೆ ಡಿಸೆಂಬರ್ ನಲ್ಲಿ ಮಗಳ ಮಾಡುವೆ ಫಿಕ್ಸ್ ಹಾಗಿದ್ದು ಈಗ ಎಲ್ಲಾ ಹಣವನ್ನು ನೆರೆ ಸಂತ್ರಸ್ತರ ಪರಿಹಾರ ನಿಧಿಗೆ ಕೊಟ್ಟು ಬಿಟ್ಟಿದ್ದಾರೆ. ಆದರೆ ಈಗ ಮಗಳ ಮದುವೆ ಹೇಗೆ ಮಾಡುತ್ತಾರೆ ಎಂಬ ಪ್ರಶ್ನೆ ಬಂತು. ಇದಕ್ಕೆ ಅವರು ಎಷ್ಟು ಸರಳವಾಗಿ ಉತ್ತರ ಕೊಟ್ಟಿದ್ದಾರೆ ಗೊತ್ತಾ.?ಮಗಳ ಮದುವೆಯನ್ನು ರಿಜಿಸ್ಟರ್ ಮದುವೆ ಮಾಡಿದರಾಯ್ತು ಅಂತ ತುಂಬಾ ಸುಲಭವಾಗಿ ಹೇಳಿಬಿಟ್ಟಿದ್ದಾರೆ. ಕರುನಾಡಿನ ನೆರೆಸಂತ್ರಸ್ತರ ಸಂಕಷ್ಟಕ್ಕೆ ಮಿಡಿದ ಸುಮನ್ ರಾವ್ ಅವರು ನಿಜಕ್ಕೂ ಮಹಾತಾಯಿಯೇ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಬೆಂಗಳೂರು, ಕೇಂದ್ರ ಸರ್ಕಾರದ ಹೊಸ ಮೋಟಾರು ವಾಹನ ಕಾಯ್ದೆಗೆ ಹಲವು ವಾಹನ ಸವಾರರು ಈ ಕಾಯ್ದೆಯ ವಿರುದ್ಧ ಧ್ವನಿ ಎತ್ತಿದ್ದರು. ಇದರ ಬೆನ್ನಲೆಯಲ್ಲಿ ಇಂದು ರಾಜ್ಯ ಸರ್ಕಾರ ಹೊಸ ಟ್ರಾಫಿಕ್ ಫೈನ್ ಇಳಿಕೆ ಬಗ್ಗೆ ಅಧಿಕಾರಿಗಳ ಜೊತೆ ಚರ್ಚೆ ನಡೆಸುತ್ತದೆ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಹೇಳಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುಜರಾತ್ ಮಾದರಿಯಲ್ಲಿ ರಾಜ್ಯದಲ್ಲೂ ಟ್ರಾಫಿಕ್ ಫೈನ್ ಇಳಿಕೆ ಬಗ್ಗೆ ಇಂದು ಚರ್ಚೆ ನಡೆಯುತ್ತಿದೆ ಎಂದ ಅವರು, ನಮ್ಮ ಅಧಿಕಾರಿಗಳ ಚರ್ಚೆ ನಡೆಸಿದ…
ಆನ್ಲೈನಿನಲ್ಲಿ ಮಾರಕಟ್ಟಗೆ ಬಂದ ಶಿಯೋಮಿ ರೆಡ್ಮಿ ನೋಟ್ 4 ಸ್ಮಾರ್ಟ್ಪೋನು ಈ ಹಿಂದಿನ ನೋಟ್ 3 ಮಾರಾಟದ ದಾಖಲೆಯನ್ನು ಅನಾಯಸವಾಗಿ ಆಳಿಸಿ ಹಾಕಿತ್ತು. ಮೂರು ವಿಧದಲ್ಲಿ ಈ ಪೋನು ಲಭ್ಯವಿದ್ದು, 4 GB RAM ಮತ್ತು 64 GB ROM ಮಾದರಿಗಳಲ್ಲಿ ಮಾರಾಟವಾಗುತ್ತಿದೆ….
‘ಬಿಗ್ ಬಾಸ್ ಕನ್ನಡ ಸೀಸನ್ 7’ ನಿನ್ನೆ (ಅಕ್ಟೋಬರ್ 13) ಅದ್ದೂರಿಯಾಗಿ ಶುಭಾರಂಭವಾಗಿದೆ. ಒಟ್ಟು 18 ಜನ ಸ್ಪರ್ಧಿಗಳು ಕಾಲಿಟ್ಟಿದ್ದಾರೆ. ಬಿಗ್ ಬಾಸ್ ಮನೆ ಪ್ರವೇಶ ಮಾಡಿದ ಸ್ಪರ್ಧಿಗಳ ಯಾರ್ಯಾರು ಒಂದು ಕಿರು ನೋಟ ಇಲ್ಲಿದೆ. ಕಿರುತೆರೆ ಕಲಾವಿದರು, ಗಾಯಕರು, ಲೇಖಕರು ಈ ಬಾರಿ ಪ್ರವೇಶ ಪಡೆದುಕೊಂಡಿದ್ದಾರೆ.ಹಾಸ್ಯ ನಟ ಕುರಿ ಪ್ರತಾಪ್ ರಿಂದ ಶುರುವಾದ ಬಿಗ್ ಬಾಸ್ ಮನೆ ಪ್ರವೇಶ ನಟ ಹರೀಶ್ ರಾಜ್ ಮೂಲಕ ಅಂತ್ಯವಾಯಿತು. ಹಿರಿಯ ಪತ್ರಕರ್ತ ರವಿ ಬೆಳಗೆರೆ,.. ಹಿರಿಯ ನಟ ಜೈಜಗದೀಶ್, ಹಾಸ್ಯ ನಟ ರಾಜು ತಾಳಿಕೋಟೆ, ಅಗ್ನಿಸಾಕ್ಷಿ ನಟಿ…
ನೀವು ಬ್ರೆಜಿಲ್ಗೆ ಪ್ರವಾಸ ಹೋಗುವ ಪ್ಲಾನ್ ಹಾಕಿಕೊಂಡಿದ್ದೀರಾ? ಹಾಗಿದ್ದರೆ ನಿಮಗೆ ವೀಸಾದ ಅವಶ್ಯಕತೆ ಇಲ್ಲ. ಹೀಗೊಂದು ಹೊಸ ಘೋಷಣೆಯನ್ನು ಬ್ರೇಜಿಲ್ ಸರ್ಕಾರ ಮಾಡಿದೆ. ಬ್ರೆಜಿಲ್ ಅಧ್ಯಕ್ಷ ಜೈರ್ ಬೋಲ್ಸನಾರೊ ವೀಸಾ ನಿಯಮದಲ್ಲಿ ಬದಲಾವಣೆ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಬ್ರೆಜಿಲ್ಗೆ ಪ್ರವಾಸ ಹಾಗೂ ಉದ್ಯಮ ದೃಷ್ಟಿಯಿಂದ ಭೇಟಿ ನೀಡುವ ಭಾರತ ಹಾಗೂ ಚೀನಾ ನಾಗರಿಕರಿಗೆ ವೀಸಾದ ಅವಶ್ಯಕತೆ ಇಲ್ಲ ಎಂದು ಜೈರ್ ಹೇಳಿದ್ದಾರೆ. ಇದರಿಂದ ಭಾರತ-ಬ್ರೆಜಿಲ್ ಸಂಬಂಧ ಮತ್ತಷ್ಟು ವೃದ್ಧಿಯಾಗುವ ಸಾಧ್ಯತೆ ಇದೆ. ಜೈರ್ ಚೀನಾ ಪ್ರವಾಸದ…
ಮಾಲೂರಿನ ‘ಯಶವಂತಪುರ’ ಗ್ರಾಮ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಆಗಿದೆ. ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದ ಸಹಯೋಗದಲ್ಲಿ ರೂಪಿಸಿರುವ ರಾಜ್ಯದ ಮೊದಲ ಡಿಜಿಟಲ್ ವಿಲೇಜ್’ ಇದನ್ನು ಮಾಲೂರಿನ ಶಾಸಕ ಎಸ್.ಮಂಜುನಾಥ್ ಗೌಡ ಉದ್ಘಾಟನೆ ಮಾಡುವ ಮೂಲಕ ಲೋಕಾರ್ಪಣೆ ಮಾಡಿದರು.
ಫೋಟೋ ಪೋಸ್ಟ್ ಮಾಡಿದ ವ್ಯಕ್ತಿ ನಿಮಗೆ ಟ್ಯಾಗ್ ಮಾಡಿಲ್ಲವಾದಲ್ಲಿ ಮಾತ್ರ ಈ ಸಂದೇಶ ನಿಮಗೆ ಬರಲಿದೆ. ಸಾಮಾಜಿಕ ಜಾಲತಾಣದ ದೈತ್ಯ ಫೇಸ್ಬುಕ್ ಫೋಟೋವನ್ನು ಗುರುತಿಸಲು ಫೇಶಿಯಲ್ ರೆಕಗ್ನೈಸ್ ಟೆಕ್ನಾಲಜಿಯನ್ನು ಬಳಸಲಿದೆ.