News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಮಗಳ ಮದುವೆಗೋಸ್ಕರ ಕೂಡಿಟ್ಟಿದ್ದ ಬರೋಬ್ಬರಿ 50ಲಕ್ಷ ಹಣವನ್ನು ನೆರೆ ಸಂತ್ರಸ್ತರಿಗೆ ಕೊಟ್ಟ ಮಹಾನ್ ತಾಯಿ!ಮತ್ತೆ ಮಗಳ ಮದ್ವೆ ಹೇಗೆ?

88

 ಉತ್ತರ ಕರ್ನಾಟಕದಲ್ಲಿನ ಭೀಕರ ಪ್ರವಾಹದಿಂದಾಗಿ ಆಸ್ತಿ ಪಾಸ್ತಿ, ಹಣದ ಜೊತೆಗೆ ಜನರ ಪ್ರಾಣ ಕೂಡ ಸಂಕಷ್ಟದ ಪರಿಸ್ಥಿತಿಯಲ್ಲಿದೆ. ಈ ಪ್ರವಾಹದಿಂದ ಮನೆ ಮಠ ಕಳೆದುಕೊಂಡು ನಿರಾಶ್ರಿತರಾದ ಸಾವಿರಾರು ಜನರಿಗೆ ಹಲವಾರು ಹಲವಾರು ರೀತಿಯಲ್ಲಿ ತಮ್ಮ ಕೈಲಾದಷ್ಟು ಮಾಡುತ್ತಿದ್ದಾರೆ.ಮುಂಬೈನ ಸುಮನ್ ರಾವ್ ಎನ್ನುವ ಮಹಿಳೆಯೊಬ್ಬಳು ತಮ್ಮ ಮಗಳ ಮದುವೆಗೋಸ್ಕರ ಕೂಡಿಟ್ಟಿದ್ದ ಹಣವನ್ನು

ಸಂಕಷ್ಟದಲ್ಲಿರುವ ಉತ್ತರ ಕರ್ನಾಟಕದ ಜನರಿಗೋಸ್ಕರ ಕೊಡುವುದರ ಮುಖಾಂತರ ತಮ್ಮ ಮಾನವೀಯತೆಯನ್ನು ಮೆರೆದಿದ್ದಾರೆ.    ಇದೆ ವರ್ಷ ಡಿಸೆಂಬರ್ ತಿಂಗಳಿನಲ್ಲಿ ತಮ್ಮ ಮಗಳ ಮದುವೆ ಮಾಡಬೇಕೆಂದು ೫೦ ಲಕ್ಷರೂ ಹಣವನ್ನು ಕೂಡಿಟ್ಟಿದ್ದರು. ಆ ಹಣವನ್ನು ಯಾರಿಗೂ ಹೇಳದೆ, ಯಾವುದೇ ರೀತಿಯ ಪ್ರಚಾರ ಮಾಡದೆ ನೇರವಾಗಿ ಕರ್ನಾಟಕ ಮುಖ್ಯಮಂತ್ರಿ ಪರಿಹಾರ ನಿಧಿ ಖಾತೆಗೆ ಹಾಕಿದ್ದಾರೆ ಈ ಮಹಾತಾಯಿ.

ಆದರೆ ಇದರ ವಿಚಾರ ಗೊತ್ತಾದ ಮೇಲೆ ಸುಮನ್ ರಾವ್ ಅವರನ್ನು ಕೇಳಲಾಗಿ ಅವರು ಕೊಟ್ಟ ಪ್ರತಿಕ್ರಿಯೆ ಹೀಗಿತ್ತು..ನಮಗೆ ಯಾವುದೇ ಪ್ರಚಾರ ಮಾಡುವುದು ಬೇಡ. ಏಕೆಂದರೆ ಒಂದು ಕೈಯಿಂದ ಕೊಟ್ಟಿದ್ದು ಇನ್ನೊಂದು ಕೈ ಗೆ ಗೊತ್ತಾಗಬಾರದು ಎಂದು ಅವರು ಹೇಳಿದ್ದಾರೆ. ಎಲ್ಲರಿಗೂ ಮಾದರಿಯಾಗಿರುವ ಇಂತಹ ಗುಣ ಸ್ವಭಾವದವರು ಇರುವುದು ನೂರಕ್ಕೆ ಒಬ್ಬರಲ್ಲವಾ..

ಮುಂಬೈನಲ್ಲಿ ವಾಸಮಾಡುವ ಸುಮನ್ ರಾವ್ ಅವರ ಪುತ್ರಿ ವಿದೇಶದಲ್ಲಿದ್ದಾರೆ. ಆದರೆ ಡಿಸೆಂಬರ್ ನಲ್ಲಿ ಮಗಳ ಮಾಡುವೆ ಫಿಕ್ಸ್ ಹಾಗಿದ್ದು ಈಗ ಎಲ್ಲಾ ಹಣವನ್ನು ನೆರೆ ಸಂತ್ರಸ್ತರ ಪರಿಹಾರ ನಿಧಿಗೆ ಕೊಟ್ಟು ಬಿಟ್ಟಿದ್ದಾರೆ. ಆದರೆ ಈಗ ಮಗಳ ಮದುವೆ ಹೇಗೆ ಮಾಡುತ್ತಾರೆ ಎಂಬ ಪ್ರಶ್ನೆ ಬಂತು. ಇದಕ್ಕೆ ಅವರು ಎಷ್ಟು ಸರಳವಾಗಿ ಉತ್ತರ ಕೊಟ್ಟಿದ್ದಾರೆ ಗೊತ್ತಾ.?ಮಗಳ ಮದುವೆಯನ್ನು ರಿಜಿಸ್ಟರ್ ಮದುವೆ ಮಾಡಿದರಾಯ್ತು ಅಂತ ತುಂಬಾ ಸುಲಭವಾಗಿ ಹೇಳಿಬಿಟ್ಟಿದ್ದಾರೆ. ಕರುನಾಡಿನ ನೆರೆಸಂತ್ರಸ್ತರ ಸಂಕಷ್ಟಕ್ಕೆ ಮಿಡಿದ ಸುಮನ್ ರಾವ್ ಅವರು ನಿಜಕ್ಕೂ ಮಹಾತಾಯಿಯೇ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಜ್ಯೋತಿಷ್ಯ

    ಭಗವಾನ್ ಶಿವನ ಕೃಪೆಯಿಂದ ಈ ರಾಶಿಗಳಿಗೆ ಶುಭಯೋಗವಿದ್ದು ನಿಮ್ಮ ರಾಶಿಯೂ ಇದೆಯಾ ನೋಡಿ

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(25 ಫೆಬ್ರವರಿ, 2019) ಬಹಳ ಪ್ರಯೋಜನಕಾರಿ ದಿನವಲ್ಲ- ಆದ್ದರಿಂದ ನಿಮ್ಮ ಹಣದ ಪರಿಸ್ಥಿತಿಯನ್ನುಪರಿಶೀಲಿಸಿ ಮತ್ತು ನಿಮ್ಮ ವೆಚ್ಚಗಳ…

  • inspirational, ಆರೋಗ್ಯ

    ನಿಮ್ಮ ಹಲ್ಲುಜ್ಜುವಾಗ ಒಸಡುಗಳಿಂದ ರಕ್ತ ಬರುತ್ತಿದ್ದರೆ ತಕ್ಷಣ ಏನು ಮಾಡಬೇಕು..?ತಿಳಿಯಲು ಈ ಲೇಖನ ಓದಿ…

    ಪ್ರತಿದಿನ ಬೆಳಿಗ್ಗೆದ್ದಾಗ ಅದು ದೇವರು ನಮಗೆ ನೀಡಿದ ಜೀವನದ ಇನ್ನೊಂದು ಅವಕಾಶವಂತೆ. ರಾತ್ರಿಯ ಅನೈಚ್ಛಿಕ ಚಟುವಟಿಕೆಗಳಿಂದ ನಮ್ಮ ಬಾಯಿಯಲ್ಲಿಯೂ ಕೆಲವಾರು ಬದಲಾವಣೆಗಳು ಕಂಡುಬರುತ್ತದೆ. ವಿಶೇಷವಾಗಿ ಆಹಾರ ಕೊಳೆತು ಬಾಯಿಯಿಂದ ಹೊರಡುವ ದುರ್ವಾಸನೆ. ಆದ್ದರಿಂದ ಬೆಳಿಗ್ಗೆದ್ದ ತಕ್ಷಣ ಹಲ್ಲುಜ್ಜಿಕೊಳ್ಳುವುದನ್ನು ಪ್ರಥಮ ಕಾರ್ಯವಾಗಿಸುವುದು ಅಗತ್ಯ. ಒಂದು ವೇಳೆ ಈ ನಿತ್ಯಕರ್ಮದಲ್ಲಿ ನಮ್ಮ ಹಲ್ಲುಜ್ಜುವ ಬ್ರಶ್ ನಲ್ಲಿ ರಕ್ತ ಕಂಡುಬಂದರೆ? ರಕ್ತ ನೋಡಿದಾಕ್ಷಣ ನಮಗೆ ತಲೆ ತಿರುಗಬಹುದು.

  • ಸಂಬಂಧ

    ಈ 6 ಗುಣಗಳು ನಿಮ್ಮಲ್ಲಿದ್ರೆ, ಯಾರಾದರಾಗಿರಲಿ ನಿಮ್ಮನ್ನು ನಂಬುತ್ತಾರೆ…

    ಈಗಂತೂ ಈ ಜಗತ್ತಿನಲ್ಲಿ ಒಬ್ಬರೊನ್ನೊಬ್ಬರು ನಂಬುವುದು ತುಂಬಾ ಕಷ್ಟ. ಯಾರ ಮೇಲೂ ಯಾರಿಗೂ ನಂಬಿಕೆ ಅನ್ನುವುದೇ ಇಲ್ಲ.ಇದಕ್ಕೆ ಕಾರಣಗಳು ಬೇಕಾದಷ್ಟು ಇವೆ. ನಮ್ಮಲ್ಲಿರುವ ಅಥವಾ ಬೇರೆಯವರಲ್ಲಿರುವ ಕೆಲವೊಂದು ನ್ಯೂನತೆಗಳು ಬೇರೆಯವರನ್ನು ನಂಬದಂತೆ ಮಾಡಿರುತ್ತವೆ.

  • ಸುದ್ದಿ

    ಮೂವರ ಹೆಂಡಿರ ಗಂಡ, ಈ ಕುಬೇರ ಭಿಕ್ಷುಕನ ತಿಂಗಳ ಸಂಪಾದನೆ ಕೇಳಿದ್ರೆ…

    ನಿಮಗೆ ಗೊತ್ತಿರುವ ಹಾಗೆ, ಒಂದು ಒಳ್ಳೆ ಕೆಲಸ ಇದ್ರುನು, ಒಂದು ಮದುವೆ ಆಗಿ, ಒಬ್ಬ ಹೆಂಡತಿಯನ್ನು ಸಾಕುವುದೇ ತುಂಬಾ ಕಷ್ಟ,ಒಬ್ಬ ಹೆಂಡತಿಯ ಬೇಕು ಬೇಡಗಳನ್ನೇ ಇಡೇರಿಸುವುದು ಕಷ್ಟವಾಗಿರುವ ಈ ಕಾಲದಲ್ಲಿ, ಇಲ್ಲೊಬ್ಬ ಮಹಾನುಭಾವ, ಅದರಲ್ಲಿ ಅಂಗವೈಕಲ್ಯತೆ ಹೊಂದಿರುವ ಭಿಕ್ಷುಕನೊಬ್ಬ,

  • inspirational, ದೇವರು, ದೇವರು-ಧರ್ಮ

    ಭಾರತದಲ್ಲಿ ರಾಮನ ವಿವಿಧ ಹೆಸರು ಅತಿ ಸಾಮಾನ್ಯಇಲ್ಲಿದೆ ರಾಮನ 108 ವಿವಿದ ಹೆಸರುಗಳು

    ಭಾರತದಲ್ಲಿ ರಾಮ ಅಥವಾ ಶಿವನ ಹೆಸರು ಸರ್ವೇ ಸಾಮಾನ್ಯ. ಇಂದು ರಾಮ ನವಮಿ ಇಲ್ಲಿದೆ ರಾಮನ ೧೦೮ ನಾಮದೇಯ. ಇದರಲ್ಲಿ ನಿಮಗೆಷ್ಟು ತಿಳಿದಿದೆ ಅಥವಾ ನಿಮಗೆ ತಿಳಿದ ಮತ್ತಷ್ಟು ನಾಮದೇಯ ವನ್ನು ನಮಗೆ ತಿಳಿಸಿ.

  • ವಿಸ್ಮಯ ಜಗತ್ತು

    30 ವರ್ಷಗಳಿಂದ ಬರೀ ಟೀ ಕುಡಿದುಕೊಂಡೇ ಬದುಕುತ್ತಿರುವ ಮಹಿಳೆ..!

    ಚಳಿಗಾಲದಲ್ಲಿ ಒಂದು ಕಪ್ ಬಿಸಿ ಬಿಸಿ ಟೀ ಕುಡಿಯುವುದಕ್ಕಿಂತ ಯಾವುದು ಹೆಚ್ಚು ಸುಖ ಕೊಡುವುದಿಲ್ಲ, ಆದರೆ ಕೇವಲ ಟೀ ಕುಡಿದೇ ಬದುಕಿರಲು ಸಾಧ್ಯವೇ?ಬೆಳಗ್ಗೆ, ಸಂಜೆ ಟೀ ಕುಡಿಯೋರನ್ನ ನೋಡಿರ್ತೀರಿ ಆದರೆ ಛತ್ತೀಸ್‍ಗಢದಲ್ಲಿ ಮಹಿಳೆಯೊಬ್ಬರು 30 ವರ್ಷದಿಂದ ಕೇವಲ ಟೀ ಕುಡಿದೇ ಬದುಕುತ್ತಿದ್ದಾರೆ. ಹೌದು, ಈ ವಿಷಯ ನೋಡಿದರೇ ಬರೀ ಟೀ ಕುಡಿದು ಬದುಕಿದ್ದಾರಾ ಅಂತ ಆಶ್ಚರ್ಯ ಆಗೋದು ಸಹಜ. ಹೌದು, ಛತ್ತೀಸ್ ಗಡದ ಕೊರಿಯಾ ಜಿಲ್ಲೆಯ ಮಹಿಳೆಯೊಬ್ಬರು ಕಳೆದ 30 ವರ್ಷಗಳಿಂದ ಬರೀ ಟೀ ಕುಡಿದುಕೊಂಡೇ ಬದುಕುತ್ತಿದ್ದಾರೆ,…