ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಎರಡು ದಿನಗಳ ಹಿಂದಷ್ಟೆ ಮುಂಬೈನಲ್ಲಿ ಮೃತಪಟ್ಟ ಭಿಕ್ಷುಕನ ಮನೆಯಲ್ಲಿ 10 ಲಕ್ಷಕ್ಕೂ ಹೆಚ್ಚು ಹಣ ಪತ್ತೆಯಾಗಿತ್ತು. ಈಗ ವಿದೇಶದ ಭಿಕ್ಷುಕಿಯೊಬ್ಬರ ಬ್ಯಾಂಕ್ ಅಕೌಂಟ್ ಖಾತೆಯಲ್ಲಿ 5 ಕೋಟಿಗೂ ಹೆಚ್ಚು ಹಣ ಪತ್ತೆಯಾಗಿದೆ.

ಅರಬ್ ದೇಶದ ಲೆಬನನ್ನ ವಾಫಾ ಮಹಮ್ಮದ್ ಎಂಬ ಭಿಕ್ಷುಕಿಯ ಬ್ಯಾಂಕ್ ಅಕೌಂಟಿನಲ್ಲಿ ಬರೋಬ್ಬರಿ 1.33 ಮಿಲಿಯನ್ ಲೆಬನಾನ್ ಪೌಂಡ್(ಭಾರತೀಯ ರೂಗಳಲ್ಲಿ 5.62 ಕೋಟಿ ರೂ.) ಪತ್ತೆಯಾಗಿದೆ.

ಲೆಬನನ್ನ ಜಮ್ಮಲ್ ಟ್ರಸ್ಟ್ ಬ್ಯಾಂಕ್ ನಲ್ಲಿ ಹಣವಿಡಲಾಗಿದ್ದು, ತನ್ನ ಖಾತೆಯಲ್ಲಿ ಎಷ್ಟು ಹಣವಿದೆ ಎಂಬ ವಿಷಯ ಸ್ವತಃ ಭಿಕ್ಷುಕಿಗೇ ತಿಳಿದಿರಲಿಲ್ಲ.

ಜೆಟಿಬಿ ಬ್ಯಾಂಕ್ನ ಅಧಿಕಾರಿಗಳು ತಮ್ಮ ಬ್ಯಾಂಕ್ನ ಗ್ರಾಹಕರ ಹಣ ಸುರಕ್ಷಿತವಾಗಿದೆಯೇ ಎಂಬುದನ್ನು ಖಾತರಿಪಡಿಸಿಕೊಂಡ ಸಂದರ್ಭದಲ್ಲಿ ಭಿಕ್ಷುಕಿಯ ಹಣ ಎಂದು ಗೊತ್ತಾಗಿದೆ. ಈಕೆ ಆಸ್ಪತ್ರೆಯ ಮುಂದೆ 10ವರ್ಷಗಳಿಂದ ದಿನವಿಡೀ ಭಿಕ್ಷೆ ಬೇಡುತ್ತಿದ್ದು, ಅಲ್ಲಿನ ಸಿಬ್ಬಂದಿಗೆಲ್ಲ ಪರಿಚಿತಳಾಗಿದ್ದಾಳೆ.
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ನೀವು ಅವಿವಾಹಿತರೇ, ಮದುವೆಯಾಗಬೇಕು ಎಂದಿದ್ದೀರಾ? ಹಾಗಿದ್ದರೆ ನಿಮಗೆ ಸೂಕ್ತ ಎನ್ನಿಸುವ ಜೀವನ ಸಂಗಾತಿಯನ್ನು ಇನ್ನು ಮುಂದೆ ವಾಟ್ಸಾಪ್ ಮೂಲಕ ಆಯ್ಕೆ ಮಾಡಿಕೊಳ್ಳಬಹುದು ಎನ್ನುತ್ತಿದೆ ಮುಂಬಯಿ ನಗರದ ಅಂಧಶ್ರದ್ಧ ನಿರ್ಮೂಲನಾ ಸಮಿತಿ.
ನಟಿ ರಾಧಿಕಾ ಕುಮಾರಸ್ವಾಮಿ ಭೈರಾದೇವಿ ಚಿತ್ರೀಕರಣದ ವೇಳೆ ಸ್ಮಶಾನದಲ್ಲಿ ಬಿದ್ದು ಏಟು ಮಾಡಿಕೊಂಡಿದ್ದು ಇದೀಗ ಶೂಟಿಂಗ್ ಸೆಟ್ ನಲ್ಲೇ ಕುರಿಬಲಿ ನೀಡಿದ್ದಾರೆ ಎಂಬ ಸುದ್ದಿ ಚರ್ಚೆಗೆ ಗ್ರಾಸವಾಗಿದೆ. ಚಿತ್ರದಲ್ಲಿ ಕಾಳಿಮಾತೆಯ ಅವತಾರ ತಾಳಿದ್ದ ರಾಧಿಕಾ ಶಾಂತಿನಗರದ ಸ್ಮಶಾನದಲ್ಲಿ ಚಿತ್ರೀಕರಣ ನಡೆಯುವ ವೇಳೆ ಗೋರಿ ಮೇಲಿಂದ ಬಿದ್ದು ಸ್ಪೈನಲ್ ಕಾರ್ಡ್ ಗೆ ಏಟು ಮಾಡಿಕೊಂಡಿದ್ದರು. ಅಂದು ಅಮಾವಾಸ್ಯೆಯಾಗಿದ್ದು ರಾಧಿಕಾ ಕುಮಾರಸ್ವಾಮಿ ಬಿದ್ದು ಪೆಟ್ಟು ಮಾಡಿಕೊಂಡ ಬಳಿಕ ಚಿತ್ರತಂಡಕ್ಕೆ ಅಡ್ಡಿಯಾಗಿದೆ. ಹೀಗಾಗಿ ಚಿತ್ರೀಕರಣದ ಸೆಟ್ ನಲ್ಲೇ ಕುರಿಬಲಿ ನೀಡಲಾಗಿದೆ ಎಂಬ ಸುದ್ದಿ…
ಭಾರತದಲ್ಲಿ ಅತಿ ಹೆಚ್ಚು ಸಂಬಳ ಗಳಿಸಬಹುದಾದ ಪ್ರಮುಖ 1೦ ಉದ್ಯೋಗಗಳ ಪಟ್ಟಿ ಇಲ್ಲಿದ್ದು, ಮುಂದಿನ ದಿನಗಳಲ್ಲಿ ಲಕ್ಷಾಧೀಶರಾಗ ಬಯಸುವವರಿಗೆ ಇದು ಮಾರ್ಗದರ್ಶಿ ಯಾಗ ಬಹುದು. ಅಮೂಲ್ಯವೆನಿಸುವ ಯಾವುದೇ ವಸ್ತು ಸುಲಭವಾಗಿ ದಕ್ಕುವುದಿಲ್ಲ. ಹಣವೂ ಅಷ್ಟೇ ! ಯಾರೇ ಆಗಲಿ, ಎಷ್ಟೇ ಹಣವಂತರಿರಲಿ, ಬಾಯಲ್ಲಿ ಬೆಳ್ಳಿ ಚಮಚವನ್ನಿರಿಸಿಕೊಂಡು ಹುಟ್ಟಿರುವುದಿಲ್ಲ.
ಬಿಗ್ ಬಾಸ್ ಮನೆಯಲ್ಲಿ ಸ್ಪರ್ಧಿಗಳು ಒಂದು ಸೇಬಿಗಾಗಿ ಇಡೀ ದಿನ ಜಗಳವಾಡಿದ್ದು, ಮನೆಯಲ್ಲಿ ದೊಡ್ಡ ರಂಪಾಟವೇ ನಡೆದು ಹೋಗಿದೆ. ಮೊನ್ನೆ ರಾತ್ರಿ ಚೈತ್ರ ಕೋಟೂರು ಒಂದು ಆಪಲ್ ತಿಂದಿದ್ದಾರೆ. ಆಪಲ್ ತಿನ್ನುವ ಮುನ್ನ ಅಡುಗೆ ಮನೆಯ ಡಿಪಾರ್ಟ್ಮೆಂಟ್ ಗೆ ಸೇರಿದ್ದ ಚಂದನ್ ಆಚಾರ್ ಪರ್ಮಿಶನ್ ಕೇಳಿದ್ದಾರೆ. ಚೈತ್ರ ಕೋಟೂರುಗೆ ಚಂದನ್ ಆಚಾರ್ ಅನುಮತಿ ನೀಡಿ ಸುಜಾತ ಅವರಿಗೆ ಈ ವಿಷಯವನ್ನು ತಿಳಿಸಲು ಹೇಳುತ್ತಾರೆ. ಆಪಲ್ ತಿನ್ನುವಾಗ ಅದೇ ಚಂದನ್ ಆಚಾರ್, ಪ್ರತಾಪ್, ರಾಜು ತಾಳಿಕೋಟೆ ಜೊತೆಗೂ ಹಂಚಿಕೊಂಡು ತಿಂದಿದ್ದಾರೆ….
ರಷ್ಯಾದ ಸ್ಟಾರ್ಟ್ ಅಪ್ ಕಂಪನಿಯೊಂದು ವಿಶೇಷ ರೋಬೋಟ್ ಒಂದನ್ನು ತಯಾರಿಸಿದೆ. ಈ ರೋಬೋಟ್ ಉದ್ಯೋಗವರಸಿ ಬರುವ ನಿರುದ್ಯೋಗಿಗಳ ಸಂದರ್ಶನ ಪಡೆಯಲಿದೆ. ಪ್ರಮುಖ ಕಂಪನಿಗಳು ಸೇರಿ ಸುಮಾರು 300 ಕಂಪನಿಗಳು ಈ ರೋಬೋಟ್ ಮೂಲಕ ಇಂಟರ್ವ್ಯೂ ಮಾಡಿಸ್ತಿವೆ. ಪೆಪ್ಸಿ, ಲೋರಿಯಲ್ ಸೇರಿದಂತೆ ಪ್ರಮುಖ ಕಂಪನಿಗಳಿಗೆ ಕೆಲಸಕ್ಕೆ ಸೇರಲು ನೀವು ನಿರ್ಧರಿಸಿದ್ದರೆ ನಿಮಗೆ ರೋಬೋಟ್ ವೇರಾ ಕರೆ ಮಾಡಬಹುದು. ಇಲ್ಲವೆ ವಿಡಿಯೋ ಕಾಲ್ ಮೂಲಕ ನಿಮಗೆ ಪ್ರಶ್ನೆಗಳನ್ನು ಕೇಳಬಹುದು. ಸೇಂಟ್ ಪೀಟರ್ಸ್ಬರ್ಗ್ ನ ಸ್ಟ್ರಾಫೇರಿ ಸಂಸ್ಥೆ ಈ ರೋಬೋಟ್ ಸಿದ್ಧಪಡಿಸಿದೆ….
ಒಬ್ಬೊಬ್ಬರಿಗೆ ಒಂದು ರೀತಿಯ ಕಾಯಿಲೆ ಇರುತ್ತದೆ. ಹೆಚ್ಚಿನ ಮಹಿಳೆಯರಿಗೆ ಬಸ್ನಲ್ಲಿ ಪ್ರಯಾಣ ಮಾಡಿದರೆ ವಾಕರಿಕೆ ಬರುತ್ತದೆ. ಬಸ್ಸಿನ ಏರಿಳಿತ ಅಥವಾ ಸರಿಯಾಗಿ ಗಾಳಿಯಾಡದೆ ಇರುವಂತಹ ಸ್ಥಿತಿ. ಇದೆಲ್ಲದರ ಪರಿಣಾಮವಾಗಿ ವಾಕರಿಕೆ ಬಂದು ಮುಜುಗರ ತರಿಸುತ್ತದೆ.