News

ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಕೆಕೆಆರ್ ವಿರುದ್ದ ಗೆದ್ದ RCB – ಉಲ್ಟಾಪಲ್ಟಾ ಆದ ಲೆಕ್ಕಾಚಾರ
ಸಾರಿಗೆ ನೌಕರರಿಗೆ 12.50% ವೇತನ ಹೆಚ್ಚಳ: ಸರ್ಕಾರದ ಏಕಪಕ್ಷೀಯ ನಿರ್ಧಾರಕ್ಕೆ ನೌಕರ ಸಂಘಟನೆಗಳ ಅಸಮಾಧಾನ
ಇತ್ತ ದುಡ್ಡು ಹೋಯ್ತು ಅತ್ತ ಮನೆಯೂ ಇಲ್ಲ; ಸ್ಲಂ ಬೋಡ್೯ ನಂಬಿ ಬೀದಿಗೆ ಬಿದ್ದ ನಿರಾಶ್ರಿತರು
ಚೀನಾದಲ್ಲೇ ಚೀನಾವನ್ನು ಮಣಿಸಿ ಚಿನ್ನ ಗೆದ್ದ ದೀಪಿಕಾ-ಅಂಕಿತಾ-ಕುಂಕುಮ್!
ಸ್ಮಾರ್ಟ್‌ಫೋನ್‌ ಬಳಕೆಯಿಂದಾಗಿ ಗಂಡ-ಹೆಂಡತಿ ಮಧ್ಯೆ ಬಿರುಕು
ಆಧ್ಯಾತ್ಮ, ಜ್ಯೋತಿಷ್ಯ

ಹಣದ ಸಮಸ್ಯೆ ಇದೆಯೇ, ಆರ್ಥಿಕವಾಗಿ ತೊಂದರೆ ಆಗುತ್ತಿದೆಯೇ ಇದನ್ನು ನಿಮ್ಮ ಮನೆಯಲ್ಲಿ ಮಾಡಿ…

381

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what

ಬೇಕಾಗುವ ಸಾಮಾಗ್ರಿಗಳು ಒಂದು ಗಾಜಿನ ಲೋಟ :ಅಕ್ಕಿ, 7 ಐದು ರೂಪಾಯಿಯ ನಾಣ್ಯಗಳು ,7 ಲವಂಗ ,ಒಂದು ದೊಡ್ಡದಾದ ಪಚ್ಚೆ ಕರ್ಪೂರ   ,ಒಂದು ಲಿಂಬೆಹಣ್ಣು

ಯಾವಾಗ ಮಾಡಬೇಕು ?
ಶುಕ್ರವಾರ ಶುಕ್ರ ಹೋರದಲ್ಲಿ ಈ ಪ್ರಯೋಗ ಮಾಡಿರಿ

ಎಷ್ಟು ಬಾರಿ ಮಾಡಬೇಕು ?
ಒಟ್ಟು 7 ಬಾರಿ ಈ ಪ್ರಯೋಗ ಮಾಡಬೇಕು

ಎಷ್ಟು ದಿನಗಳಿಗೊಮ್ಮೆ ಈ ಪ್ರಯೋಗ ಮಾಡಬೇಕು ?
7 ದಿನಗಳಿಗೊಮ್ಮೆ ಈ ಪ್ರಯೋಗ ಮಾಡಿರಿ.

ಎಲ್ಲಿ ಇಡಬೇಕು ?
ಮನೆಯಲ್ಲಾದರೆ ಪೂಜಾ ಕೋಣೆ ಅಥವಾ ಮನೆಯ ಈಶಾನ್ಯ ಮೂಲೆಯಲ್ಲಿ
ಅಂಗಡಿ ವ್ಯವಹಾರ ಸ್ಥಳಗಳಾದರೆ ಗಲ್ಲಾ ಪೆಟ್ಟಿಗೆ ಹತ್ತಿರ ಅಥವಾ ಈ ಶಾನ್ಯ ಮೂಲೆಯಲ್ಲಿ  ಇಡಬೇಕು

ಪ್ರಯೋಗ ಕ್ರಮ :ಒಂದು ಗಾಜಿನ ಲೋಟ ತೆಗೆದುಕೊಳ್ಳಿರಿ.
ಅದರಲ್ಲಿ ಒಂದು ಮುಷ್ಟಿ ಅಕ್ಕಿ ಹಾಕಿರಿ.
ಒಂದು ಐದು ರೂಪಾಯಿಯ ನಾಣ್ಯ ಹಾಕಿರಿ.
ಮತ್ತೆ ಒಂದು ಮುಷ್ಟಿ ಅಕ್ಕಿ ಹಾಕಿರಿ.
ಮತ್ತೆ ಒಂದು ಐದು ರೂಪಾಯಿಯ ನಾಣ್ಯ ಹಾಕಿರಿ.
ಹೀಗೆ 7 ಮುಷ್ಟಿ ಅಕ್ಕಿ 7 ನಾಣ್ಯ ಹಾಕಿದ ನಂತರ ಕೊನೆಯ ನಾಣ್ಯದ ಮೇಲೆ 7 ಲವಂಗ ಒಂದು ಪಚ್ಚೆ ಕರ್ಪೂರ ಇಟ್ಟು ಅದರ ಮೇಲೆ ಲೋಟ ಪೂರ್ತಿ ಅಕ್ಕಿ ಹಾಕಿರಿ..ಈ ಅಕ್ಕಿಯ ಮೇಲೆ ಒಂದು ಲಿಂಬೆಹಣ್ಣನ್ನು ಇಟ್ಟು ಮೇಲೆ ತಿಳಿಸಲಾದ ಸ್ಥಳದಲ್ಲಿಡಿ..

ರಾಘವೇಂದ್ರ ಆಚಾರ್ಯ9901077772
ಕೊಲ್ಲೂರು ಮೂಕಾಂಬಿಕೆ ತಾಯಿಗೆ ಆರಾಧಕರು
೧) ಮದುವೆ , ೨) ಸಂತಾನ ಕೊರತೆ , ೩) ಶತ್ರು ಕಾಟ,  ೪) ಕುಜದೋಷ ಪರಿಣಾಮ, ೫) ಮಕ್ಕಳು ತೊಂದರೆ,
೬) ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ ಮಾಟ ಮಂತ್ರ, ೭) ವಿದೇಶಿ ಯೋಗ, ೮) ಅನಾರೋಗ್ಯ,ಮನೆ ಕಟ್ಟುವ ಯೋಗ, ೯) ರಾಜಕೀಯದ ಭವಿಷ್ಯ, ೧೦) ಸ್ಥಾನಮಾನ ತೊಂದರೆ, ೧೧) ಕುಟುಂಬದಲ್ಲಿದ್ದ ಸಮಸ್ಯೆ,
ಇನ್ನು ಗುಪ್ತ ಹಾಗೂ ಬಗೆಹರಿದ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ
ಕರೆ ನೀಡಿ 9901077772  ಪಂಡಿತ್ ರಾಘವೇಂದ್ರ ಸ್ವಾಮಿ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • KOLAR NEWS PAPER

    ಕರುವಿನ ಮೇಲೆ ಅತ್ಯಾಚಾರ! ವೃದ್ಧ ಪೊಲೀಸ್ ವಶಕ್ಕೆ

    ಕೋಲಾರ: ಹಸುವಿನ ಕರುವಿನೊಂದಿಗೆ ಅಸಹಜ ಲೈಂಗಿಕ ಕ್ರಿಯೆ ನಡೆಸಿ ಯುವಕನೊಬ್ಬ ಪೊಲೀಸರ ವಶವಾದ ಘಟನೆ ಕೋಲಾರ  ಜಿಲ್ಲೆಯ ಕೆಜಿಎಫ್ ತಾಲೂಕಿನ ಸುಂದರಪಾಳ್ಯ ಬಡಾವಣೆಯಲ್ಲಿ ನಡೆದಿದೆ. ಕರು ರಾಮರೆಡ್ಡಿ ಎಂಬವರಿಗೆ ಸೇರಿದ್ದಾಗಿದೆ. 50 ವರ್ಷದ ಶಫೀ ಉಲ್ಲಾ ಕರು ವಿನ ಮೇಲೆ ಅತ್ಯಾಚಾರ ಎಸಗಿದ್ದಾನೆ. ಶಫಿ ಈ ಹಿಂದೆಯೂ ಹಸುವಿನ ಮೇಲೆ ಅತ್ಯಾಚಾರ ಮಾಡಿ ಸಿಕ್ಕಿ ಬಿದ್ದಿದ್ದನು. ಆ ಸಂದರ್ಭದಲ್ಲಿ ಗ್ರಾಮಸ್ಥರೇ ಬುದ್ಧಿ ಹೇಳಿ ಸುಮ್ಮನಾಗಿದ್ದರು. ಆದರೆ ಇದೀಗ ಆತ ಮತ್ತೆ ತನ್ನ ಹಳೆಯ ಚಾಳಿ ಮುಂದುವರಿಸಿದ್ದಾನೆ. ದೇಶದಲ್ಲಿ…

  • ಸುದ್ದಿ

    ಅಪಘಾತದಲ್ಲಿ ಮೃತಪಟ್ಟವರು ದೆವ್ವಗಳಾಗುತ್ತಾರಾ ಎನ್ನುವುದಕ್ಕೆ ಇಲ್ಲಿದೆ ನೋಡಿ ಉತ್ತರ,.!ನೋಡಿದ್ರೆ ಬೆಚ್ಚಿ ಬೀಳ್ತಿರಾ,..!!

    ಮಂಡ್ಯ: ಗುತ್ತಲು ರಸ್ತೆಯಲ್ಲಿ 2018ರ ಅ.2ರ ಸಂಜೆ ಸಂಭವಿಸಿದ್ದ ಲಾರಿ ಅಪಘಾತದಲ್ಲಿ ಮೃತಪಟ್ಟವರು ದೆವ್ವಗಳಾಗಿದ್ದಾರೆ. ಆ ದೆವ್ವಗಳ ಚಿತ್ರಗಳು ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿವೆ ಎಂಬ ಚಿತ್ರಸಹಿತ ಸಂದೇಶಗಳು ಸಾಮಾಜಿಕ ಜಾಲತಾಣದಲ್ಲಿ ಭಾರಿ ವೈರಲ್​ ಆಗಿವೆ. ಇತ್ತೀಚೆಗೆ ಶ್ರೀರಂಗಪಟ್ಟಣ ತಾಲೂಕಿನ ಕೊಡಿಯಾಲ ಬಳಿ ಬಿಳಿ ಬಟ್ಟೆ ತೊಟ್ಟಿದ್ದ ಮಹಿಳೆಯಂತೆ ನಿಂತು ಡ್ರಾಪ್ ಕೇಳುವ ವಿಡಿಯೋ ವೈರಲ್ ಆಗಿ. ಅದು ದೆವ್ವವೇ ಇರಬೇಕು ಎಂಬ ಚರ್ಚೆಗಳು ನಡೆದಿದ್ದವು. ಅದರ ಬೆನ್ನಲ್ಲೇ ನಗರದ ಗುತ್ತಲು ರಸ್ತೆ ಬದಿಯಲ್ಲಿ ಮತ್ತು ಬೇಕರಿಯೊಂದರ ಪಕ್ಕ ದೆವ್ವಗಳು…

  • ಆರೋಗ್ಯ

    ಈ ಸೊಳ್ಳೆಗಳು ಬೇರೆಯವರಿಗಿಂತ ನಿಮ್ಮನ್ನೇ ಯಾಕೆ ಹೆಚ್ಚು ಕಚ್ಚುತ್ತವೆ ಗೊತ್ತಾ…!ಈ ಲೇಖನಿ ಓದಿ, ಗೊತ್ತಾಗುತ್ತೆ…

    ಮನೆಯಲ್ಲಿ ಫ್ಯಾನ್, ಕೂಲರ್ ಇಲ್ಲಾಂದ್ರೆ ನೀವು ಸೊಳ್ಳೆಮಹರಾಯನಿಂದ ತಪ್ಪಿಸಿಕೊಳ್ಳುವುದು ತುಂಬಾ ಕಷ್ಟ. ಅದರಲ್ಲೂ ಮನೆಯಲ್ಲಿ ಕರೆಂಟ್ ಏನಾದ್ರೂ ಹೋದ್ರೆ ನಿಮ್ಮ ಕತೆ ಮುಗಿದ ಹಾಗೆ. ಇನ್ನೂ ಚಳಿಗಾಲದಲ್ಲಂತೂ ಕೇಳದೇ ಬೇಡ. ಕೆಲವೊಂದು ಸಾರಿ ನಮ್ಗೆ ಅನ್ನಿಸುವುದೇನಂದ್ರೆ ಈ ಸೊಳ್ಳೆಗಳು ನಮಗೆ ಯಾಕೆ ಕಚ್ಚುತ್ತವೆ ಅಂತ ಬಹಳ ತಲೆ ಕೆಡಿಸಿಕೊಳ್ಳುತ್ತೇವೆ.

  • ಸುದ್ದಿ

    ಧೋನಿ ದಾಖಲೆಯನ್ನು ಮುರಿಯಲಿದ್ದಾರೆ ‘ಹಿಟ್ ಮ್ಯಾನ್’ ರೋಹಿತ್ ಶರ್ಮ…!

    ಟೀಮ್ ಇಂಡಿಯಾ ಉಪನಾಯಕ ರೋಹಿತ್ ಶರ್ಮಾ ಅವರು ಮಾಜಿ ನಾಯಕ ಎಂಎಸ್ ಧೋನಿಯ ದಾಖಲೆಯೊಂದನ್ನು ಮುರಿಯುವುದರಲ್ಲಿದ್ದಾರೆ. ಶರ್ಮಾ ಇನ್ನೆರಡೇ ಸಿಕ್ಸ್ ಬಾರಿಸಿದರೂ ಏಕದಿನದಲ್ಲಿ ಭಾರತ ಪರ ಧೋನಿ ಮಾಡಿರುವ ಅತ್ಯಧಿಕ ಸಿಕ್ಸ್ ದಾಖಲೆ ಬದಿಗೆ ಸರಿಯಲಿದೆ.ಅಫ್ಘಾನಿಸ್ತಾನ ವಿರುದ್ಧದ ಪಂದ್ಯದಲ್ಲೂ ರೋಹಿತ್ ಗೆ ಧೋನಿ ದಾಖಲೆ ಮುರಿಯಲು ಅವಕಾಶವಿತ್ತು. ಆದರೆ ಶರ್ಮಾ ಕೇವಲ 1 ರನ್ನಿಗೆ ಮುಜೀಬ್ ಉರ್ ರಹ್ಮಾನ್‌ಗೆ ವಿಕೆಟ್ ಒಪ್ಪಿಸಿ ನಿರ್ಗಮಿಸುವ ಮೂಲಕ ಅವಕಾಶ ಕಳೆದುಕೊಂಡಿದ್ದರು. ಗುರುವಾರ (ಜೂನ್ 27) ವೆಸ್ಟ್ ಇಂಡೀಸ್ ವಿರುದ್ಧ ಪಂದ್ಯದಲ್ಲಿ…

  • ಆರೋಗ್ಯ

    ನಮ್ಮ ಹಿರಿಯರು ಆಹಾರವನ್ನು ಸೇವಿಸುವಾಗ ಮಾತನಾಡಬಾರದು ಎಂದು ಹೇಳುತ್ತಾರೆ..!ಏಕೆ ಗೊತ್ತಾ ..?ತಿಳಿಯಲು ಈ ಲೇಖನ ಓದಿ …

    ನಮ್ಮ ಹಿರಿಯರು ಊಟ ಮಾಡುವಾಗ ಹೆಚ್ಚು ಮಾತಾಡಬೇಡಿ ಎಂದು ಕೂಗಿ ಕೂಗಿ ಹೇಳಿದರು ನಮಗೆ ಕೇಳಿಸಿದರು ಕೇಳಿಸಲಿಲವೇನೋ ಇಲ್ಲ ಎಂಬಂತೆ ವರ್ತಿಸುತ್ತೇವೆ, ಆದರೆ ಹೀಗೆ ಊಟ ಮಾಡುವಾಗ ಮಾತಾಡಿ ಹಲವು ಬಾರಿ ಗಂಟಲಿನಲ್ಲಿ ಸಿಕ್ಕಿಕೊಂಡಿರುವ ಸಂಗತಿಗಳು ಸಹ ನಡೆದಿರುತ್ತವೆ, ಆದರೂ ನಮಗೆ ಹೆಚ್ಚಾಗಿ ಊಟಕ್ಕೆ ಕುಳಿತಾಗಲೇ ಇಲ್ಲ ಸಲ್ಲದ ವಿಷಯಗಳು ನೆನಪಾಗುತ್ತವೆ.

  • ಸುದ್ದಿ

    ಬ್ರೆಕಿಂಗ್ ಸುದ್ದಿ..ಮುದ್ದಹನುಮೇಗೌಡರು ತಮ್ಮ ನಾಮಪತ್ರ ಹಿಂಪಡೆಯುವುದು ಖಚಿತ.?ಈ ಸುದ್ದಿ ನೋಡಿ

    ತುಮಕೂರು ಲೋಕಸಭಾ ಕ್ಷೇತ್ರದಿಂದ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದ ಕಾಂಗ್ರೆಸ್ ಸಂಸದ ಮುದ್ದಹನುಮೇಗೌಡ, ಪಕ್ಷದ ನಾಯಕರ ಒತ್ತಡಕ್ಕೆ ಮಣಿದಿದ್ದು, ಚುನಾವಣಾ ಕಣದಿಂದ ಹಿಂದೆ ಸರಿಯಲು ಸಮ್ಮತಿಸಿದ್ದಾರೆನ್ನಲಾಗಿದೆ. ಮುದ್ದಹನುಮೇಗೌಡರು ತುಮಕೂರು ಕ್ಷೇತ್ರದ ಹಾಲಿ ಸಂಸದರಾಗಿದ್ದರೂ ಸಹ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದ ಹಿನ್ನಲೆಯಲ್ಲಿ ಈ ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಡಲಾಗಿತ್ತು. ಈ ಹಿನ್ನಲೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ವರಿಷ್ಟ ಹೆಚ್.ಡಿ. ದೇವೇಗೌಡರು ಕಣಕ್ಕಿಳಿದಿದ್ದು, ಮುದ್ದಹನುಮೇಗೌಡರು ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಲು ಮುಂದಾಗಿದ್ದರಿಂದ ಮೈತ್ರಿ…