News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಆಧ್ಯಾತ್ಮ, ಜ್ಯೋತಿಷ್ಯ

ಹಣದ ಸಮಸ್ಯೆ ಇದೆಯೇ, ಆರ್ಥಿಕವಾಗಿ ತೊಂದರೆ ಆಗುತ್ತಿದೆಯೇ ಇದನ್ನು ನಿಮ್ಮ ಮನೆಯಲ್ಲಿ ಮಾಡಿ…

383

ಪಂಡಿತ್ ರಾಘವೇಂದ್ರ ಸಾಮ್ವಿ ಗಳು ಶ್ರೀ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಅರ್ಚಕರು ಮಾಂತ್ರಿಕರು 9901077772 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂ ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 3 ದಿನದಲ್ಲಿ ಶಾಶ್ವತ ಪರಿಹಾರ(ಪ್ರೀತಿ ಪ್ರೇಮ ಮದುವೆ ದಾಂಪತ್ಯ ಕುಟುಂಬ ವಿದ್ಯೆ ಉದ್ಯೋಗ ವ್ಯಾಪಾರ ಮಕ್ಕಳು)9901077772 call/ what

ಬೇಕಾಗುವ ಸಾಮಾಗ್ರಿಗಳು ಒಂದು ಗಾಜಿನ ಲೋಟ :ಅಕ್ಕಿ, 7 ಐದು ರೂಪಾಯಿಯ ನಾಣ್ಯಗಳು ,7 ಲವಂಗ ,ಒಂದು ದೊಡ್ಡದಾದ ಪಚ್ಚೆ ಕರ್ಪೂರ   ,ಒಂದು ಲಿಂಬೆಹಣ್ಣು

ಯಾವಾಗ ಮಾಡಬೇಕು ?
ಶುಕ್ರವಾರ ಶುಕ್ರ ಹೋರದಲ್ಲಿ ಈ ಪ್ರಯೋಗ ಮಾಡಿರಿ

ಎಷ್ಟು ಬಾರಿ ಮಾಡಬೇಕು ?
ಒಟ್ಟು 7 ಬಾರಿ ಈ ಪ್ರಯೋಗ ಮಾಡಬೇಕು

ಎಷ್ಟು ದಿನಗಳಿಗೊಮ್ಮೆ ಈ ಪ್ರಯೋಗ ಮಾಡಬೇಕು ?
7 ದಿನಗಳಿಗೊಮ್ಮೆ ಈ ಪ್ರಯೋಗ ಮಾಡಿರಿ.

ಎಲ್ಲಿ ಇಡಬೇಕು ?
ಮನೆಯಲ್ಲಾದರೆ ಪೂಜಾ ಕೋಣೆ ಅಥವಾ ಮನೆಯ ಈಶಾನ್ಯ ಮೂಲೆಯಲ್ಲಿ
ಅಂಗಡಿ ವ್ಯವಹಾರ ಸ್ಥಳಗಳಾದರೆ ಗಲ್ಲಾ ಪೆಟ್ಟಿಗೆ ಹತ್ತಿರ ಅಥವಾ ಈ ಶಾನ್ಯ ಮೂಲೆಯಲ್ಲಿ  ಇಡಬೇಕು

ಪ್ರಯೋಗ ಕ್ರಮ :ಒಂದು ಗಾಜಿನ ಲೋಟ ತೆಗೆದುಕೊಳ್ಳಿರಿ.
ಅದರಲ್ಲಿ ಒಂದು ಮುಷ್ಟಿ ಅಕ್ಕಿ ಹಾಕಿರಿ.
ಒಂದು ಐದು ರೂಪಾಯಿಯ ನಾಣ್ಯ ಹಾಕಿರಿ.
ಮತ್ತೆ ಒಂದು ಮುಷ್ಟಿ ಅಕ್ಕಿ ಹಾಕಿರಿ.
ಮತ್ತೆ ಒಂದು ಐದು ರೂಪಾಯಿಯ ನಾಣ್ಯ ಹಾಕಿರಿ.
ಹೀಗೆ 7 ಮುಷ್ಟಿ ಅಕ್ಕಿ 7 ನಾಣ್ಯ ಹಾಕಿದ ನಂತರ ಕೊನೆಯ ನಾಣ್ಯದ ಮೇಲೆ 7 ಲವಂಗ ಒಂದು ಪಚ್ಚೆ ಕರ್ಪೂರ ಇಟ್ಟು ಅದರ ಮೇಲೆ ಲೋಟ ಪೂರ್ತಿ ಅಕ್ಕಿ ಹಾಕಿರಿ..ಈ ಅಕ್ಕಿಯ ಮೇಲೆ ಒಂದು ಲಿಂಬೆಹಣ್ಣನ್ನು ಇಟ್ಟು ಮೇಲೆ ತಿಳಿಸಲಾದ ಸ್ಥಳದಲ್ಲಿಡಿ..

ರಾಘವೇಂದ್ರ ಆಚಾರ್ಯ9901077772
ಕೊಲ್ಲೂರು ಮೂಕಾಂಬಿಕೆ ತಾಯಿಗೆ ಆರಾಧಕರು
೧) ಮದುವೆ , ೨) ಸಂತಾನ ಕೊರತೆ , ೩) ಶತ್ರು ಕಾಟ,  ೪) ಕುಜದೋಷ ಪರಿಣಾಮ, ೫) ಮಕ್ಕಳು ತೊಂದರೆ,
೬) ಸ್ತ್ರೀ ಪುರುಷ ಪ್ರೇಮ ವಿಚಾರ, ವಶೀಕರಣ ಮಾಟ ಮಂತ್ರ, ೭) ವಿದೇಶಿ ಯೋಗ, ೮) ಅನಾರೋಗ್ಯ,ಮನೆ ಕಟ್ಟುವ ಯೋಗ, ೯) ರಾಜಕೀಯದ ಭವಿಷ್ಯ, ೧೦) ಸ್ಥಾನಮಾನ ತೊಂದರೆ, ೧೧) ಕುಟುಂಬದಲ್ಲಿದ್ದ ಸಮಸ್ಯೆ,
ಇನ್ನು ಗುಪ್ತ ಹಾಗೂ ಬಗೆಹರಿದ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ
ಕರೆ ನೀಡಿ 9901077772  ಪಂಡಿತ್ ರಾಘವೇಂದ್ರ ಸ್ವಾಮಿ

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸಿನಿಮಾ

    ಆ ಆರೋಪವನ್ನು ಪ್ರೂವ್ ಮಾಡಿದ್ರೆ ಮಂಡ್ಯ ಅಲ್ಲ, ರಾಜ್ಯವನ್ನೇ ಬಿಟ್ಟು ಹೋಗ್ತೀನಿ ಎಂದು ದಳಪತಿಗಳಿಗೆ ಸವಾಲು ಹಾಕಿದ ಯಶ್.!?

    ನಾನು ಜೆಡಿಎಸ್​​ ಕಳ್ಳರ ಪಕ್ಷ ಅಂತಾ ಹೇಳಿದ್ದೇನೆ ಎಂದು ನನ್ನ ಮೇಲೆ ಒಬ್ಬರು ಆರೋಪ ಮಾಡಿದ್ದಾರೆ. ನಾನು ತುಂಬಾ ನಂಬೋದು ಧರ್ಮಸ್ಥಳದ ಮಂಜುನಾಥ ಸ್ವಾಮಿ. ಆ ಮಂಜುನಾಥ ಸ್ವಾಮಿ ಮೇಲೆ ಆಣೆ ಮಾಡುತ್ತೇನೆ. ಒಂದು ವೇಳೆ ನಾನು ಕಳ್ಳರ ಪಕ್ಷ ಅಂತಾ ಹೇಳಿದ್ದರೆ ಅವ್ರು ಹೇಳಿದ್ದನ್ನ ಕೇಳುತ್ತೇನೆ. ಒಂದು ವೇಳೆ ಹಾಗೆ ಹೇಳಿದ್ದು ಸತ್ಯವಾಗಿದ್ದರೆ ನಾನು ಮಂಡ್ಯ ಅಲ್ಲ, ಸಿನಿಮಾ ಇಂಡಸ್ಟ್ರಿ ಅಲ್ಲ, ಕರ್ನಾಟಕವನ್ನೇ ಬಿಟ್ಟು ಹೋಗುತ್ತೇನೆ. ರಾಜ್ಯ ಬಿಡ್ತೀನಿ ಅಂತಾ ಸುಮ್ಮನೇ ಹೇಳುತ್ತಿಲ್ಲ. ಹಾಗೆ ಹೇಳಿ…

  • ಜ್ಯೋತಿಷ್ಯ

    ದಿನ ಭವಿಷ್ಯ ಬುಧವಾರ…ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ…

    ಬುಧವಾರ, 21/03/2018, ಇಂದಿನ ನಿಮ್ಮ ಭವಿಷ್ಯ ಹೇಗಿದೆ ನೋಡಿ ತಿಳಿಯಿರಿ… ಮೇಷ:– ಧಾರ್ಮಿಕ ಕಾರ್ಯಗಳಲ್ಲಿ ಆಸಕ್ತಿ ವಹಿಸಲಿದ್ದೀರಿ. ಮೇಲಾಧಿಕಾರಿಗಳೊಂದಿಗಿನ ಮಾತುಕತೆಯಿಂದ ಹೆಚ್ಚಿನ ಫಲ. ಕೃಷಿ, ಹೈನುಗಾರಿಕೆಯಲ್ಲಿ ತೊಡಗಿಕೊಂಡವರಿಗೆ ಅನುಕೂಲ ಮತ್ತು ಲಾಭ ದೊರಕಲಿದೆ. ಅನಿರೀಕ್ಷಿತವಾಗಿ ಸಂಚಾರ ಒದಗಿ ಬಂದೀತು. ಶುಭಮಂಗಲ ಕಾರ್ಯಗಳಿಗಾಗಿ ಓಡಾಟ. ವಿದ್ಯಾರ್ಥಿಗಳಿಗೆ, ನಿರುದ್ಯೋಗಿಗಳಿಗೆ ಸದ್ಯದಲ್ಲೇ ಶುಭವಾರ್ತೆ ಇದೆ. ಅತಿಥಿಗಳ ಆಗಮನವಿದೆ. ವೃಷಭ:- ನಿರುದ್ಯೋಗಿಗಳಿಗೆ ತಾತ್ಕಾಲಿಕ ಉದ್ಯೋಗ ಸಿಗಲಿದೆ. ಪ್ರಯತ್ನಬಲಕ್ಕೆ ಒತ್ತು ನೀಡಿರಿ. ಆಗಾಗ ಕಿರಿಕಿರಿ ತೋರಿ ಬಂದರೂ ಕಾರ್ಯಸಾಧನೆಯಾಗುತ್ತದೆ.ವಿದ್ಯಾರ್ಥಿಗಳ ವಿದ್ಯಾಭ್ಯಾಸದಲ್ಲಿನ ಸಾಧನೆ ಕಂಡು ಸಂತೋಷ ವಾಗಲಿದೆ….

  • ವಿಚಿತ್ರ ಆದರೂ ಸತ್ಯ

    7 ವರ್ಷದಿಂದ ಊಟ ಮಾಡದೆ, ನಿಂತಲ್ಲೇ ನಿಂತಿದೆ ಈ ಜೀವಿ, ಅಷ್ಟಕ್ಕೂ ಈ ಜೀವಿ ಯಾವುದು ಗೊತ್ತಾ.

    ನಮ್ಮ ಪ್ರಪಂಚದಲ್ಲಿ ಅದೆಷ್ಟೋ ನಿಗೂಢಗಳು ಇನ್ನು ಇದೆ ಮತ್ತು ಆ ನಿಗೂಢಗಳನ್ನ ಭೇದಿಸಲು ಮನುಷ್ಯನಿಂದ ಇನ್ನು ಕೂಡ ಸಾಧ್ಯವಾಗಿಲ್ಲ, ದೇವರ ಸೃಷ್ಟಿಯಾದ ಈ ಪ್ರಪಂಚದಲ್ಲಿ ಯಾವುದೇ ಜೀವಿ ಕೂಡ ಜೀವಿಸಬೇಕು ಅಂದರೆ ಆಹಾರ, ನೀರು ಮತ್ತು ಗಾಳಿಯನ್ನ ಸೇವನೆ ಮಾಡಲೇಬೇಕು, ಹೆಚ್ಚುಕಮ್ಮಿ ಒಂದೆರಡು ದಿನ ಊಟ ಇಲ್ಲದೆ ಜೀವನವನ್ನ ಮಾಡಬಹುದು ಆದರೆ ಜಾಸ್ತಿ ದಿನ ಊಟ ಮಾಡದೆ ಇರಲು ಯಾರಿಂದಲೂ ಕೂಡ ಸಾಧ್ಯವಿಲ್ಲ ಮತ್ತು ಹೆಚ್ಚು ದಿನ ಆಹಾರವನ್ನ ಬಿಟ್ಟು ಇದ್ದರೆ ಆ ಜೀವಿಯ ಸಾವು ಕೂಡ…

  • ವಿಚಿತ್ರ ಆದರೂ ಸತ್ಯ

    ಆ ರೀತಿ ಇದ್ದ ಯುವತಿ,ಈ ರೀತಿ ಯಾಗಲು ಕಾರಣವೇನು ಗೊತ್ತಾ..?ತಿಳಿಯಲು ಈ ಲೇಖನ ಓದಿ..

    ಷಿಫಾಲಿ ಎಂಬ ಯುವತಿ ಆ ರೀತಿ ಇದ್ದ ಯುವತಿ…ಈಗ ಈ ರೀತಿ ಯಾಕೆ ಆದಳೆಂದರೆ ಅದಕ್ಕೆ ಕಾರಣ ದೀಕ್ಷೆಯೊಂದನ್ನು ಕೈಗೊಂಡಿದ್ದು..! ಗುಜರಾತ್‌ನಲ್ಲಿನ ವಡೋದರ ವ್ಯಾಪ್ತಿಯಲ್ಲಿನ ನಿಜಾಮ್ ಪುರಾ ಮೂಲದ ಯುವತಿ. ಈ ಎರಡೂ ಫೋಟೋಗಳಲ್ಲೂ ಇರುವ ಯುವತಿ ಒಬ್ಬರೇ..

  • inspirational

    ಮತ್ತೆ ಮೇ 20 ರಿಂದ ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರು ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ

    KSRTC, BMTC, NWKRTC, KKRTC ಸಾರಿಗೆ ನೌಕರರು ಸರ್ಕಾರಕ್ಕೆ ಮೇ 20ರಿಂದ ಸಾರಿಗೆ ಮುಷ್ಕರ – ನೋಟಿಸ್ ಮತ್ತೆ ಮುಷ್ಕರದ ಎಚ್ಚರಿಕೆ ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರು ಮತ್ತೆ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡುವ ಸಾಧ್ಯತೆ ವ್ಯಕ್ತಪಡಿಸಿದ್ದಾರೆ. ಸರ್ಕಾರ ನೀಡಿದ 7% ವೇತನ ಹೆಚ್ಚಳವನ್ನು ತಿರಸ್ಕರಿಸಿ, ಕನಿಷ್ಠ 25% ವೇತನ ಹೆಚ್ಚಳ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ಮುಷ್ಕರ ನೋಟಿಸ್ ಏನು ಹೇಳುತ್ತದೆ? ಕರ್ನಾಟಕದ KSRTC, BMTC, NWKRTC, KKRTC ಸಾರಿಗೆ ನೌಕರರ ಸಂಘಟನೆಗಳು…

  • ಮನರಂಜನೆ

    ಬಿಗ್ ಬಾಸ್ ಮನೆಯಿಂದ ಆಚೆ ಬಂದ ಪ್ರಿಯಾಂಕಾ ಅವರಿಗೆ ಸಿಕ್ಕ ಸಂಭಾವನೆ ಎಷ್ಟು ಗೊತ್ತಾ, ನೋಡಿ

    ಬಿಗ್ ಬಾಸ್ ಸೀಸನ್ 7 ನೂರು ದಿನಗಳನ್ನ ಪೂರೈಸಿ 15 ನೇ ವರದ ಕೊನೆಗೆ ಬಂದು ತಲುಪಿದೆ, ಇನ್ನು ಕೇವಲ ಕೆಲವೇ ದಿನಗಳು ಮಾತ್ರ ಬಾಕಿ ಉಳಿದಿದ್ದು ಯಾರೆಲ್ಲ ಫಿನಾಲೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ ಅನ್ನುವ ಕುತೂಹಲ ಎಲ್ಲರಲ್ಲೂ ಮೂಡಿದೆ. ಇನ್ನು ಬಿಗ್ ಬಾಸ್ ನಲ್ಲಿ ಯಾರು ಊಹಿಸಿದ ಎಲಿಮಿನೇಷನ್ ಗಳು ಕೂಡ ನಡೆಯುತ್ತಿದ್ದು ಕೆಲವು ಅಭಿಮಾನಿಗಳಿಗೆ ತುಂಬಾ ಬೇಸರ ಆಗಿದೆ ಎಂದು ಹೇಳಿದರೆ ತಪ್ಪಾಗಲ್ಲ. ಇನ್ನು ಈ ವಾರ ಬಿಗ್ ಬಾಸ್ ನಲ್ಲಿ ಟಿಕೆಟ್ ಟು ಫೈನಲ್ ಟಾಸ್ಕ್…