ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಹೆತ್ತು ಹೊತ್ತು ಸಾಕಿ.. ಮಕ್ಕಳನ್ನು ದೊಡ್ಡವರನ್ನಾಗಿ ಮಾಡುತ್ತಾರೆ.. ಮಕ್ಕಳು ದೊಡ್ಡ ದೊಡ್ಡ ಮನೆಯಲ್ಲಿ ಇರಬೇಕು.. ದೊಡ್ಡ ಮನುಷ್ಯರಾಗಿ ಬದುಕಬೇಕು ಎಂದೆಲ್ಲಾ ಆಸೆ ಪಡುತ್ತಾರೆ.. ಆದರೆ ಅದ್ಯಾಕೊ ಕೆಲವು ಪಾಪಿ ಹೃದಯಗಳು ಅಷ್ಟೆಲ್ಲಾ ಆಸೆ ಪಟ್ಟ ಹೆತ್ತವರನ್ನು ಅಯ್ಯೋ ಎನಿಸಿ ನರಕದ ದಾರಿಯನ್ನು ಸುಗಮ ಮಾಡಿಕೊಳ್ಳುತ್ತಾರೆ..

ಇಂತಹ ಮನಕಲುಕುವ ಘಟನೆ ನಡೆದಿದ್ದು ಮಗ ತನ್ನ ಪತ್ನಿಯ ಜತೆಗೂಡಿ ಹೆತ್ತತಾಯಿಯನ್ನೇ 3 ತಿಂಗಳಿಂದ ಗೃಹಬಂಧನದಲ್ಲಿರಿಸಿದ್ದ ಘಟನೆ, ಮಾರತ್ತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಕಾಡುಬಿಸನಹಳ್ಳಿಯಲ್ಲಿ ನಡೆದಿದ್ದು, ಈ ಬಗ್ಗೆ ಮಾಹಿತಿ ಲಭ್ಯವಾಗುತ್ತಿದ್ದಂತೆ ಪೊಲೀಸರು ತಾಯಿಯನ್ನು ರಕ್ಷಿಸಿದ್ದಾರೆ.

ಕಾಡಬಿಸನಹಳ್ಳಿಯ ಮುನಿಯಮ್ಮ ನರಕಯಾತನೆಯಿಂದ ಮುಕ್ತಿಗೊಂಡ ತಾಯಿ. ವೆಂಕಟಸ್ವಾಮಿ ಹಾಗೂ ಆಕೆಯ ಪತ್ನಿ ಸುಜಾತ, ಮುನಿಯಮ್ಮರನ್ನು ಕೂಡಿಹಾಕಿದ ಆರೋಪಕ್ಕೆ ಗುರಿಯಾಗಿರುವವರು. ಹೀಗೆ ಮಹಿಳೆಯೊಬ್ಬರನ್ನು ಗೃಹಬಂಧನದಲ್ಲಿರಿಸಿ ಆಕೆಗೆ ನಿತ್ಯ ಕಿರುಕುಳ ನೀಡಲಾಗುತ್ತಿದೆ ಎಂದು ಸ್ಥಳೀಯ ಯುವತಿಯೊಬ್ಬಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಳು.

ಈ ಕುರಿತು ಟಿವಿ ಮಾಧ್ಯಮವೊಂದು ವರದಿ ಪ್ರಸಾರ ಮಾಡಲಾಗಿ ಮಾರತಹಳ್ಳಿ ಪೋಲೀಸರು ಎಚ್ಚೆತ್ತುಕೊಂಡು ಮುನಿಯಮ್ಮನನ್ನು ಬಂಧನ ಮುಕ್ತಗೊಳಿಸಿದ್ದಾರೆ.. ಮಗನಿಗೂ ಎಚ್ಚರಿಕೆ ನೀಡಿದ್ದಾರೆ..
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ರೈಲ್ವೆ ಇಲಾಖೆ ಕೇಂದ್ರ ಸರ್ಕಾರಕ್ಕೊಂದು ಪತ್ರ ಬರೆದಿದೆ. ರೈಲ್ವೆ ಇಲಾಖೆಯಲ್ಲಿ ಕುಟುಂಬ ಪಿಂಚಣಿ ವ್ಯವಸ್ಥೆಯಿದೆ. ಅದಕ್ಕೆ ಕೆಲವೊಂದು ನಿಯಮಗಳಿವೆ. ಆದ್ರೆ ಒಂದು ವರ್ಷದ ಹಿಂದೆ ರೈಲ್ವೆ ಸಿಬ್ಬಂದಿ ಪುತ್ರ ಈಗ ಪುತ್ರಿಯಾಗಿರುವ ವ್ಯಕ್ತಿ ಕುಟುಂಬ ಪಿಂಚಣಿಗಾಗಿ ಪತ್ರ ಬರೆದಿದ್ದಾನೆ. ಇದೇ ವಿಚಾರ ಸದ್ಯ ಕೇಂದ್ರದ ಮೆಟ್ಟಿಲೇರಿದೆ. 2017ರಲ್ಲಿ ರೈಲ್ವೆ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ. ಅವ್ರ 32 ವರ್ಷದ ಮಗ ಪಿಂಚಣಿಗಾಗಿ ಅರ್ಜಿ ಸಲ್ಲಿಸಿದ್ದಾರೆ. ವಾಸ್ತವವಾಗಿ ಸಿಬ್ಬಂದಿ ಹಣವನ್ನೇ ಕುಟುಂಬ ಆಶ್ರಯಿಸಿಕೊಂಡಿದ್ದರೆ ಮಾತ್ರ ಪಿಂಚಣಿ ನೀಡಲಾಗುತ್ತದೆ. 25 ವರ್ಷದೊಳಗಿನ ಮದುವೆಯಾಗದ…
ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ(26 ಏಪ್ರಿಲ್, 2019) ನಿಮ್ಮ ನೀಡುವ ವರ್ತನೆ ಪರೋಕ್ಷವಾಗಿ ನಿಮಗೆ ಆಶೀರ್ವಾದವೇ…
ಪಂಜಾಬಿ ಕುಟುಂಬದಲ್ಲಿ ಜನಿಸಿದ ವಿರಾಟ್ ಕೊಹ್ಲಿ, ಹುಟ್ಟಿದ್ದು-ಬೆಳೆದದ್ದು ಎಲ್ಲವೂ ರಾಷ್ಟ್ರ ರಾಜಧಾನಿ ದಿಲ್ಲಿಯಲ್ಲಿ. ಅಂದಹಾಗೆ ಕೊಹ್ಲಿ ತಮ್ಮ ಬಾಲ್ಯದ ದಿನಗಳಲ್ಲಿ ಭಾರಿ ತಿಂಡಿ ಪೋತರಾಗಿದ್ದರು. ಬಾಯಲ್ಲಿ ನೀರು ತರುವಂತಹ ರುಚಿಕರ ತಿಂಡಿ ತಿನಿಸುಗಳೆಂದರೆ ಕೊಹ್ಲಿಗೆ ಅಚ್ಚುಮೆಚ್ಚು. ಇತ್ತೀಚೆಗೆ 31ನೇ ಹುಟ್ಟುಹಬ್ಬ ಆಚರಿಸಿಕೊಂಡಿರುವ ವಿರಾಟ್ ಕೊಹ್ಲಿ ಇನ್ನು ಹೆಚ್ಚೆಂದರೆ 5-6 ವರ್ಷ ಟೀಮ್ ಇಂಡಿಯಾದಲ್ಲಿ ಆಡಬಹುದು. ಈ ಅವಧಿಯಲ್ಲಿ ಅವರು ಸಾಧಿಸುವುದು ಬಹಳಷ್ಟಿದೆ. ಆದರೆ, ಇವೆಲ್ಲವೂ ಮುಗಿದನಂತರ ಅವರು ಮಾಡುವುದಾದದರೂ ಏನು? ಕೊಹ್ಲಿ ನಿವೃತ್ತಿ ನಂತರದ ದಿನಗಳ ಕುರಿತಾಗಿ…
ದಿನದಿಂದ ದಿನಕ್ಕೆ ಒಂದಲ್ಲ ಒಂದು ವಿಶೇಷವಾದ ಸುದ್ದಿಯನ್ನು ನೋಡುತ್ತಲೇ ಇರುತ್ತೇವೆ.ಕೆಲವು ಸುದ್ದಿಗಳು ಅಚ್ಚರಿಯಾಗಿದ್ದರು ಸತ್ಯಕ್ಕೆ ಹತ್ತಿರವಾಗಿರುತ್ತವೆ. ಹಾಗು ಕೆಲವು ಸುದ್ದಿಗಳು ರೋಚಕತೆ ಸೃಷ್ಟಿಸುವ ರೀತಿಯಲ್ಲಿರುತ್ತವೆ.
ಹಣ್ಣುಗಳು ಆರೋಗ್ಯ ಮತ್ತು ತ್ವಚೆಗೆ ಅಪಾರ ಪ್ರಯೋಜನಕಾರಿಯಾಗಿವೆ. ರೋಗ ನಿರೋಧಕ ಶಕ್ತಿಯನ್ನು ಪಡೆಯಬೇಕಾದರೆ ಪ್ರತಿಯೊಂದು ಋತುಕಾಲಿಕ ಹಣ್ಣುಗಳನ್ನು ತಿನ್ನಬೇಕು. ದಾಳಿಂಬೆ ಜ್ಯೂಸ್ ಕುಡಿಯೋದ್ರಿಂದ ಸಾಕಷ್ಟು ಆರೋಗ್ಯಕರ ಪ್ರಯೋಜನಗಳಿವೆ. ಕ್ಯಾನ್ಸರ್, ಹೃದಯ ರಕ್ತನಾಳದ ಖಾಯಿಲೆಗಳಿಂದಲೂ ರಕ್ಷಣೆ ಕೊಡುತ್ತೆ ಈ ಜ್ಯೂಸ್ ಎನ್ನುತ್ತೆ ಹೊಸ ಸಂಶೋಧನೆ. ಇತ್ತೀಚಿನ ಸಂಶೋಧನೆಯ ಪ್ರಕಾರ ದಾಳಿಂಬೆ ಜ್ಯೂಸ್ ಹೃದಯ ರಕ್ತನಾಳಗಳನ್ನು ಶುದ್ಧಗೊಳಿಸಿ ಖಾಯಿಲೆಗಳು ಬರದಂತೆ ನೋಡಿಕೊಳ್ಳುತ್ತದೆ. ಹೃದಯಾಘಾತಕ್ಕೆ ಮುಖ್ಯ ಕಾರಣವಾಗಿರೋ ಅಪಧಮನಿ ಹಾಗೂ ಅಬಿಧಮನಿ ಮುಚ್ಚಿಹೋಗುವ ಅಪಾಯವನ್ನೂ ಕೂಡ ದಾಳಿಂಬೆ ತಡೆಯುತ್ತದೆ. ಅಲ್ಲದೇ ದಾಳಿಂಬೆ…
ಕೆಲವು ಅನಾಮಿಕ ವ್ಯಕ್ತಿಗಳು ನಮ್ಮ ಮೊಬೈಲ್’ಗೆ ಕರೆ ಮಾಡಿ ಅಸಭ್ಯವಾಗಿ ಮಾತನಾಡುತ್ತಾರೆ.ಅವರು ಯಾರೂ ಎಂದು ನಮಗೆ ತಿಳಿಯುವುದಿಲ್ಲ.ಹಾಗಾಗಿ ನಾವು ಹೆಚ್ಚಾಗಿ ಈಗ ನಮ್ಮ ಮೊಬೈಲ್’ಗಳಲ್ಲಿ ಟ್ರೂ ಕಾಲರ್ ಆ್ಯಪ್’ನ್ನು ಬಳಸುವುದು ಹೆಚ್ಚು.ನಮ್ಮ ಮೊಬೈಲ್ನಲ್ಲಿ ನಂಬರ್ ಸೇವ್ ಆಗದೇ ಇದ್ದರೂ ಅಪರಿಚತರು ಕರೆ ಮಾಡಿದಾಗ ಅವರ ಹೆಸರು ನಮ್ಮ ಮೊಬೈಲ್ನಲ್ಲಿ ಕಾಣುತ್ತದೆ. ಹಾಗಾಗಿ ಅನಾಮಿಕ ಕರೆಗಳಿಂದ ಪಾರಾಗಬಹುದು ಎಂದು ನಾವು ಟ್ರೂ ಕಾಲರ್ ಆ್ಯಪ್ ಅನ್ನು ಮೊಬೈಲ್ಗೆ ಡೌನ್ಲೋಡ್ ಮಾಡಿಕೊಂಡಿರುತ್ತೇವೆ.