News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಹಸಿದ ಜಿಂಕೆಮರಿಗೆ ಎದೆಹಾಲುಣಿಸಿದ ಮಹಾತಾಯಿ…!

838

ಮಕ್ಕಳಿಗೆ ಹಾಲುಣಿಸುವ ವಿಚಾರದಲ್ಲಿ ತಾಯಿ ಬೇಧಭಾವ ಮಾಡುವುದಿಲ್ಲ. ಆದರೆ ಇಲ್ಲೊಬ್ಬ ತಾಯಿ ಪ್ರಾಣಿಗಳ ವಿಚಾರದಲ್ಲೂ ಬೇಧಭಾವ ಮಾಡದೆ ಮರಿ ಜಿಂಕೆಗೆ ಹಾಲುಣಿಸಿದ್ದು, ಬಿಷ್ಣೋಯಿ ಸಮುದಾಯದ ಮಹಿಳೆಯ ಮಾತೃ ವಾತ್ಸಲ್ಯಕ್ಕೆ ಸಾಮಾಜಿ ಜಾಲತಾಣದಲ್ಲಿ ಭಾರಿ ಪ್ರಶಂಸೆ ವ್ಯಕ್ತವಾಗಿದೆ.

ಈ ಫೋಟೊವನ್ನು ಐಎಫ್​​​ಎಸ್​ ಅಧಿಕಾರಿ ಪ್ರವೀಣ್​​​​​​​ ಕಾಸ್ವಾನ್​​ ಎಂಬುವವರು ತಮ್ಮ ಟ್ವಿಟರ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಿಷ್ಣೋಯಿ ಸಮುದಾಯದ ಮಹಿಳೆಯರು ಪ್ರಾಣಿಗಳನ್ನು ತಮ್ಮ ಸ್ವಂತ ಮಕ್ಕಳಂತೆ ನೋಡಿಕೊಳ್ಳುವ ಸಹೃದಯವುಳ್ಳಂತವರು. ಅವರು ತಮ್ಮ ಮಕ್ಕಳಂತೆ ಪ್ರಾಣಿ ಹಾಗೂ ಪಕ್ಷಿಗಳನ್ನು ಪೋಷಣೆ ಮಾಡುತ್ತಾರೆ ಎಂದು ಬರೆದುಕೊಂಡಿದ್ದಾರೆ.

ಈ ಫೋಟೋ ನೋಡಿ ಕೆಲವರು, ಹಳ್ಳಿಯಲ್ಲಿ ಇರುವ ಜನರು ತಮ್ಮ ಸಾಕು ಪ್ರಾಣಿಗಳಾದ ಮೇಕೆ, ಹಸು, ಎಮ್ಮೆ, ಮೊಲ, ನಾಯಿ, ಬೆಕ್ಕು ಎಲ್ಲವನ್ನು ಪ್ರೀತಿಯಿಂದ ನೋಡಿಕೊಳ್ಳುತ್ತಾರೆ. ಅಲ್ಲದೆ ಅವರಿಗೆ ಹೆಸರನ್ನು ಕೂಡ ಇಡುತ್ತಾರೆ ಎಂದು ಕಮೆಂಟ್ ಮಾಡಿದ್ದಾರೆ. ಈ ಫೋಟೋವನ್ನು ಸಾವಿರಾರು ಜನ ಶೇರ್​ ಮಾಡಿದ್ದುು, ಅವರೊಬ್ಬರು ಜಗತ್ತಿನ ಶ್ರೇಷ್ಠ ತಾಯಿ. ಅವರ ತ್ಯಾಗಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಮನರಂಜನೆ

    ಕೊನೆಗೂ ಕಾಮನ್ ಮ್ಯಾನ್’ಗೆ ಸಿಗದ ಬಿಗ್ ಬಾಸ್ ಪಟ್ಟ..!ಕೇವಲ ಒಂದು ಲಕ್ಷ ಕೊಟ್ಟಿದ್ದು ಸರಿಯೇ..?ಏನಾಯ್ತು ಮುಂದೆ ನೋಡಿ…

    ಕೊನೆಗೂ ಬಿಗ್ ಬಾಸ್ ಕನ್ನಡ ಸಂಚಿಕೆ 5 ಕಾರ್ಯಕ್ರಮಕ್ಕೆ ಭರ್ಜರಿಯಾಗಿ ತೆರೆ ಬಿದ್ದಿದೆ.ಈ ಸಲದ ಬಿಗ್ ಬಾಸ್ ಸಂಚಿಕೆಯಲ್ಲಿ ಕಾಮಾನ್ ಮ್ಯಾನ್’ಗೂ ಕೂಡ ಕಲರ್ಸ್ ಕನ್ನಡ ವಾಹಿನಿಯವರು ಅವಕಾಷ ಕೊಟ್ಟಿದ್ದರು.ಕಾಮಾನ್ ಮ್ಯಾನ್’ಗಳಾಗಿ ದಿವಾಕರ್,ಸಮೀರ್ ಆಚಾರ್ಯ ಮತ್ತು ರಿಯಾಜ್ ರವರು ಭಾಗವಹಿಸಿ

  • ಜ್ಯೋತಿಷ್ಯ

    ನಿತ್ಯ ಭವಿಷ್ಯ ಸೋಮವಾರ, ಈ ದಿನದ ರಾಶಿ ಭವಿಷ್ಯದ ಜೊತೆಗೆ ನಿಮ್ಮ ಅದೃಷ್ಟದ ಸಂಖ್ಯೆ ತಿಳಿಯಿರಿ…

    ಪಂಡಿತ್ ಸೋಮನಾಥ್ ಸ್ವಾಮಿ ದೈವಜ್ಞ ಜ್ಯೋತಿಷ್ಯರು ಆಧ್ಯಾತ್ಮಿಕಚಿಂತಕರು 9663218892 ನಿಮ್ಮ ಜೀವನದ ಸಮಸ್ಯೆಗಳಿಗೆ ಪರಿಹಾರ ತಿಳಿಯಲು  ಹಾಗೂನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತುನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮ ಅನುಮಾನ ಹಾಗೂ ಆತಂಕಗಳನ್ನುಅಳಿಸಬಹುದು ಮತ್ತು ಪ್ರಶ್ನೆಗಳಿಗೆಉತ್ತರಿಸಬಹುದುಕರೆ ಮಾಡಿ ಸಮಸ್ಯೆ ಏನೇ ಇರಲಿ ಎಷ್ಟೇ ಕಠಿಣವಾಗಿರಲಿ 11 ದಿನದಲ್ಲಿ ಶಾಶ್ವತ ಪರಿಹಾರ 966 321 8892 ಮೇಷ 7 ಜನವರಿ, 2019 ಸಂಗಾತಿ ಧೂಮಪಾನ ಬಿಡುವಂತೆ ನಿಮ್ಮನ್ನು ಉತ್ತೇಜಿಸುತ್ತಾರೆ. ಇತರ ಕೆಟ್ಟಪರಿಣಾಮಗಳನ್ನು ತೊಡೆದುಹಾಕಲೂ ಇದು…

  • ಸುದ್ದಿ

    ಟೋಲ್ ಹಾಗೂ ಟ್ಯಾಕ್ಸ್ ಹಣ ಉಳಿಸಲು ಈ ವ್ಯಕ್ತಿ ಮಾಡಿದ ಖತರ್ನಾಕ್ ಐಡಿಯಾ ಕೇಳಿದ್ರೆ ಶಾಕ್ ಆಗ್ತೀರಾ…!

    ಸಂಚಾರಿ ಪೊಲೀಸರಿಂದ ತಪ್ಪಿಸಿಕೊಳ್ಳಲು ಹಲವು ಮಂದಿ, ಪೊಲೀಸ್, ಪ್ರೆಸ್ ಮತ್ತು ಜಡ್ಜ್ ಹಾಗೂ ಎಂಎಲ್ ಎ ಎಂಬ ಬರಹವಿರುವ ಸ್ಟಿಕ್ಕರ್ ಅಂಟಿಸಿಕೊಳ್ಳವುದು ಸಾಮಾನ್ಯ, ಆದರೆ ಇಲ್ಲೊಬ್ಬ ನಂಬರ್ ಪ್ಲೇಟ್ ಬದಲಿಸಿಕೊಂಡಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ.  ಎಪಿ ಸಿಎಂ ಜಗನ್ ಎಂಬ ನಂಬರ್ ಪ್ಲೇಟ್ ಅನ್ನು ತನ್ನ ಕಾರಿನ ಹಿಂದೆ ಮುಂದೆ ಅಂಟಿಸಿಕೊಂಡಿದ್ದ, ಅದುವೇ ಕಬ್ಬಿಣದ ನಂಬರ್ ಪ್ಲೇಟ್ ಫಿಕ್ಸ್ ಮಾಡಿಸಿಕೊಂಡು ಸುತ್ತಾಡುತ್ತಿದ್ದನು,  ಆದರೆ ಅಕ್ಟೋಬರ್ 19 ರಂದು ಆತನ ನಸೀಬು ಕ್ಟೆಟ್ಜಿತ್ತು, ಸಂತಾರಿ ಪೊಲೀಸರು ದೈನಂದಿನ ಚೆಕ್ಕಿಂಗ್ ಗೆ…

  • ಸೌಂದರ್ಯ

    ಚಳಿಗಾಲದಲ್ಲಿ ಫೇಶಿಯಲ್ ಮಾಡಿಸುವುದರಿಂದಾಗುವ ಆ 7 ಪ್ರಯೋಜನಗಳೇನು ಗೊತ್ತಾ?

    ಚಳಿಗಾಲ ಬಂತೆಂದರೆ ಸಾಕು ಒಂದೆಲ್ಲಾ ಒಂದು ತ್ವಚೆ ಸಮಸ್ಯೆ ಶುರುವಾಗುವುದು. ಮೈಯನ್ನು ಉಣ್ಣೆ ಬಟ್ಟೆ, ಸ್ವೆಟರ್, ಕೋಟ್ ಇವುಗಳಿಂದ ರಕ್ಷಣೆ ಮಾಡಿದರೂ ಮುಖವನ್ನು ಹಾಗೇ ಬಿಡುವುದರಿಂದ ಮುಖದ ತ್ವಚೆ ಒಡೆಯಲಾರಂಭಿಸುತ್ತದೆ. ಇದರಿಂದ ಮುಖದ ತ್ವಚೆ ಡ್ರೈಯಾಗಿ ಮುಖದ ಕಾಂತಿ ಕಡಿಮೆಯಾಗುವುದು. ತುಟಿ ಒಡೆಯಲಾರಂಭಿಸುತ್ತದೆ, ಇದರಿಂದ ಮುಖ ಮತ್ತಷ್ಟು ಮಂಕಾಗಿ ಆಗಿ ಕಾಣುವುದು. ಚಳಿಯ ಪರಿಣಾಮ ನಿಮ್ಮ ಮುಖದ ಮೇಲೆ ಬೀರದಂತೆ ತಡೆಗಟ್ಟಲು ಫೇಶಿಯಲ್ ಮಾಡಿಸುವುದು ಒಳ್ಳೆಯದು. ಫೇಶಿಯಲ್ ಮಾಡಿಸುವುದರಿಂದ ಚಳಿಯಿಂದ ಒಡೆದು ಮುಖ ಕಪ್ಪಾಗುವುದಿಲ್ಲ, ಎಂದಿನಂತೆ ನಿಮ್ಮ…

  • ಸುದ್ದಿ

    ‘ಗುರು ಪೂರ್ಣಿಮೆ’ಯ ವಿಷೆಶತೆ ಏನು ಗೊತ್ತಾ…?

    ಗುರು ಪೂರ್ಣಿಮೆ ಅಥವಾ ವ್ಯಾಸ ಪೂರ್ಣಿಮೆ ಎಂದು ಕರೆಯಲ್ಪಡುವ ಆಶಾಢ ಮಾಸದ ಹುಣ್ಣಿಮೆಯೊಂದಿಗೆ ದಕ್ಷಿಣಾಯಣ ಪ್ರಾರಂಭವಾಗುತ್ತದೆ. ಆಶಾಢ ತಿಂಗಳ ಶುಕ್ಲ ಹುಣ್ಣಿಮೆಯನ್ನು ಗುರುಗಳಿಗೆ ಗೌರವ ರೂಪದಲ್ಲಿ ಆಚರಿಸಲಾಗುತ್ತದೆ. ಈ ಬಾರಿ ಗುರು ಪೂರ್ಣಿಮಾ ಜುಲೈ 16 ರಂದು ಅಂದರೆ ಮಂಗಳವಾರ ಬಂದಿದೆ. ಗುರುವನ್ನು ಯಾವಾಗಲೂ ಬ್ರಹ್ಮ, ವಿಷ್ಣು ಮತ್ತು ಮಹೇಶ್ವರ ಎಂದು ಪರಿಗಣಿಸಲಾಗುತ್ತದೆ. ಈ ಹಬ್ಬವನ್ನು ವೇದ ಮಹರ್ಷಿಗೆ ಅರ್ಪಿಸಲಾಗುತ್ತದೆ. ವೇದ, ಉಪನಿಷತ್ತು ಮತ್ತು ಪುರಾಣಗಳನ್ನು ಪಠಿಸುವ ವೇದ ವ್ಯಾಸ್ ಜಿ ಅವರನ್ನು ಮಾನವಕುಲದ ಮೂಲ ಗುರು…

  • ಸುದ್ದಿ

    ಪ್ರಿಯತಮೆಯ ಅಂತ್ಯಕ್ರಿಯೆ ಮುಗಿಸಿದ ನಂತರ ಸಾವನಪ್ಪಿದ ಪ್ರಿಯತಮ!ಏಕೆ ಗೊತ್ತಾ?

    ತನ್ನ ಪ್ರಿಯತಮೆಯ ಸಾವಿನಿಂದ ನೊಂದಿದ್ದ ಪ್ರಿಯಕರ ಆಕೆಯ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡಿದ್ದು, ಬಳಿಕ ಮನೆಗೆ ಬಂದು ತಾನೂ ಸಾವಿಗೆ ಶರಣಾಗಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. 22 ವರ್ಷದ ವಿತೀಶ್ವರನ್ ಆತ್ಮಹತ್ಯೆಗೆ ಶರಣಾದ ಪ್ರಿಯತಮ. ಈತ ಬಾಲ್ಯದಲ್ಲಿರುವಾಗಲೇ ತನ್ನ ಪೋಷಕರನ್ನು ಕಳೆದುಕೊಂಡಿದ್ದು, ತನ್ನ ಚಿಕ್ಕಪ್ಪನ ಮನೆಯಲ್ಲಿ ವಾಸಿಸುತ್ತಿದ್ದನು. ವಿತೀಶ್ವರನ್ ವಿದ್ಯಾಭ್ಯಾಸ ಮುಗಿದ ಬಳಿಕ ಬೇರೆ ರಾಜ್ಯಕ್ಕೆ ಕೆಲಸಕ್ಕಾಗಿ ಹೋಗಿದ್ದನು. ಅಲ್ಲಿಂದ ಕೆಲವು ತಿಂಗಳ ನಂತರ ತಮ್ಮ ಗ್ರಾಮಕ್ಕೆ ವಾಪಸ್ ಬಂದಿದ್ದನು. ಕೊಡಲು ಜಿಲ್ಲೆಯ ಪರಮೇಶ್ವಾನಲ್ಲೂರು ಗ್ರಾಮದಲ್ಲಿ ಈ ಹೃದಯ ವಿದ್ರಾವಕ…