ಕೆಂದೆಳನೀರು
ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಮಕ್ಕಳಿಗೆ ಹಾಲುಣಿಸುವ ವಿಚಾರದಲ್ಲಿ ತಾಯಿ ಬೇಧಭಾವ ಮಾಡುವುದಿಲ್ಲ. ಆದರೆ ಇಲ್ಲೊಬ್ಬ ತಾಯಿ ಪ್ರಾಣಿಗಳ ವಿಚಾರದಲ್ಲೂ ಬೇಧಭಾವ ಮಾಡದೆ ಮರಿ ಜಿಂಕೆಗೆ ಹಾಲುಣಿಸಿದ್ದು, ಬಿಷ್ಣೋಯಿ ಸಮುದಾಯದ ಮಹಿಳೆಯ ಮಾತೃ ವಾತ್ಸಲ್ಯಕ್ಕೆ ಸಾಮಾಜಿ ಜಾಲತಾಣದಲ್ಲಿ ಭಾರಿ ಪ್ರಶಂಸೆ ವ್ಯಕ್ತವಾಗಿದೆ.

ಈ ಫೋಟೊವನ್ನು ಐಎಫ್ಎಸ್ ಅಧಿಕಾರಿ ಪ್ರವೀಣ್ ಕಾಸ್ವಾನ್ ಎಂಬುವವರು ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಿಷ್ಣೋಯಿ ಸಮುದಾಯದ ಮಹಿಳೆಯರು ಪ್ರಾಣಿಗಳನ್ನು ತಮ್ಮ ಸ್ವಂತ ಮಕ್ಕಳಂತೆ ನೋಡಿಕೊಳ್ಳುವ ಸಹೃದಯವುಳ್ಳಂತವರು. ಅವರು ತಮ್ಮ ಮಕ್ಕಳಂತೆ ಪ್ರಾಣಿ ಹಾಗೂ ಪಕ್ಷಿಗಳನ್ನು ಪೋಷಣೆ ಮಾಡುತ್ತಾರೆ ಎಂದು ಬರೆದುಕೊಂಡಿದ್ದಾರೆ.

ಈ ಫೋಟೋ ನೋಡಿ ಕೆಲವರು, ಹಳ್ಳಿಯಲ್ಲಿ ಇರುವ ಜನರು ತಮ್ಮ ಸಾಕು ಪ್ರಾಣಿಗಳಾದ ಮೇಕೆ, ಹಸು, ಎಮ್ಮೆ, ಮೊಲ, ನಾಯಿ, ಬೆಕ್ಕು ಎಲ್ಲವನ್ನು ಪ್ರೀತಿಯಿಂದ ನೋಡಿಕೊಳ್ಳುತ್ತಾರೆ. ಅಲ್ಲದೆ ಅವರಿಗೆ ಹೆಸರನ್ನು ಕೂಡ ಇಡುತ್ತಾರೆ ಎಂದು ಕಮೆಂಟ್ ಮಾಡಿದ್ದಾರೆ. ಈ ಫೋಟೋವನ್ನು ಸಾವಿರಾರು ಜನ ಶೇರ್ ಮಾಡಿದ್ದುು, ಅವರೊಬ್ಬರು ಜಗತ್ತಿನ ಶ್ರೇಷ್ಠ ತಾಯಿ. ಅವರ ತ್ಯಾಗಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು
ಒಂದೆಕರೆ ಕ್ಷಣದಲ್ಲೇ ಪರಿಹಾರ ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ಜ್ಯೋತಿಷ್ಯ ಭವನ ನಿಮ್ಮ ಸಮಸ್ಯೆಯನ್ನು ಇರಲಿ ಎಷ್ಟೇ ಕಠಿಣವಾಗಿರಲಿ ಉಚಿತ ಭವಿಷ್ಯ ಖಚಿತ ಪರಿಹಾರ ತುಳು ನಾಡಿನ ಹಿರಿಯ ಬ್ರಾಹ್ಮಣರಾದ ಗುರುಗಳಾದ ಶ್ರೀ ವಿಶ್ವರೂಪ ಆಚಾರ್ಯರು ಯರು 9739124121ಶ್ರೀ ಕ್ಷೇತ್ರ ಧರ್ಮಸ್ಥಳ ನುಡಿದಂತೆ ನಡೆಯುವುದು ಮೇಷ:- ಸುಡು ಕೆಂಡಗಳನ್ನು ಕಟ್ಟಿಕೊಂಡೇ ತಿರುಗಾಡುತ್ತಿದ್ದೀರಿ. ಹಾಗಾಗಿ ಯಾವುದೇ ಕಾರ್ಯ ಮಾಡುವ ಮೊದಲು ನಿಧಾನವಾಗಿ ನಿರ್ಣಯ ತೆಗೆದುಕೊಂಡು ನಂತರ ಮುನ್ನುಗ್ಗುವುದು ಒಳ್ಳೆಯದು. ಸದ್ಯದ ಪರಿಸ್ಥಿತಿಯಲ್ಲಿ ಗ್ರಹಗತಿಗಳು ಉತ್ತಮ ಸ್ಥಾನದಲ್ಲಿ ಸಂಚರಿಸದೆ…
ರೆಬೆಲ್ ಸ್ಟಾರ್ ಅಂಬರೀಶ್ ಅವರ ನಿಧನ ಸುದ್ದಿ ಕೇಳಿ ವಿದೇಶದಲ್ಲಿ ಶೂಟಿಂಗ್ ಮಾಡುತ್ತಿದ್ದ ಚಾಲೆಂಜಿಂಗ್ ಸ್ಟಾರ್ ದರ್ಶನ್ ತಮ್ಮ ಚಿತ್ರೀಕರಣವನ್ನು ನಿಲ್ಲಿಸಿ ಬಹಳ ಅಡೆ ತಡೆಗಳನ್ನು ದಾಟಿ ಬೆಂಗಳೂರಿಗೆ ಬಂದಿದ್ದಾರೆ. ಅಂಬರೀಶ್ ಅವರ ನಿಧನದ ಸುದ್ದಿ ಕೇಳಿ ದರ್ಶನ್ ಅವರು ತಮ್ಮ ಟ್ವಿಟ್ಟರಿನಲ್ಲಿ ,”ಅಂಬಿ ಅಪ್ಪಾಜಿಯನ್ನು ಕಳೆದುಕೊಂಡಿರುವದನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ಸ್ವೀಡನ್ ಅಲ್ಲಿ ನಡೆಯುತ್ತಿದ್ದ ಯಜಮಾನ ಶೂಟಿಂಗ್ ರದ್ದುಗೊಳಿಸಿ ಇಡೀ ತಂಡ ಆದಷ್ಟೂ ಬೇಗ ಬೆಂಗಳೂರಿಗೆ ವಾಪಸಾಗುತ್ತಿದ್ದೇವೆ” ಎಂದು ಟ್ವೀಟ್ ಮಾಡಿದ್ದರು. ಬಹುಶಃ ದರ್ಶನ್ ಅವರು ಭಯ ಪಡುವ…
ಅನೇಕರು ನಿಯಮಿತ ಆದಾಯ ಗಳಿಸುವ ದಾರಿ ಹುಡುಕುತ್ತಾರೆ. ನೌಕರಿ ಬಿಟ್ಟು ಸ್ವಂತ ಬ್ಯುಸಿನೆಸ್ ಶುರು ಮಾಡಿ, ಕೈತುಂಬ ಲಾಭ ಗಳಿಸುವ ಬ್ಯುಸಿನೆಸ್ ಹುಡುಕಾಟ ನಡೆಸುತ್ತಾರೆ. ಅಂತವರಿಗೆ ಮೊಟ್ಟೆ ಮಾರಾಟಕ್ಕಾಗಿ ಕೋಳಿ ಸಾಕಣಿಕೆ ಬೆಸ್ಟ್. 1,500 ಕೋಳಿಗಳನ್ನು ಸಾಕಿ ಸಣ್ಣ ಮಟ್ಟದಲ್ಲಿಯೂ ನೀವು ಮೊಟ್ಟೆ ಮಾರಾಟ ಶುರು ಮಾಡಬಹುದು. ಈ ಬ್ಯುಸಿನೆಸ್ ಶುರು ಮಾಡಲು ನಿಮಗೆ 7-9 ಲಕ್ಷ ರೂಪಾಯಿಯಷ್ಟು ಖರ್ಚು ಬರುತ್ತದೆ. ಒಮ್ಮೆ ಕ್ಲಿಕ್ ಆದ್ರೆ ಪ್ರತಿ ತಿಂಗಳು ಒಂದು ಲಕ್ಷ ರೂಪಾಯಿ ಆದಾಯ ಪಡೆಯಬಹುದು. ಉತ್ತಮ…
ಉಡುಪಿಯಲ್ಲಿ ಕೊಚ್ಚಿನ್ ಶಿಪ್ಯಾರ್ಡ್ ನೇಮಕಾತಿ 2020-21ರಲ್ಲಿ 1 ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗಳಿಗೆ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಿ. ಹೊಸ cochinshipyard.com ನೇಮಕಾತಿ 2020-21 ಕೊಚ್ಚಿನ್ ಶಿಪ್ಯಾರ್ಡ್ ನೇಮಕಾತಿಯಲ್ಲಿ 2020-21 ರ ಕ್ರೇನ್ ಆಪರೇಟರ್ ಹುದ್ದೆಗೆ ಪ್ರಕಟಿಸಲಾದ ಉದ್ಯೋಗ ಅಧಿಸೂಚನೆ ಮೆಕ್ಯಾನಿಕ್ ಮೋಟಾರು ವಾಹನಕ್ಕಾಗಿ ಕೊಚ್ಚಿನ್ ಶಿಪ್ಯಾರ್ಡ್ ಅಧಿಸೂಚನೆಯಲ್ಲಿ ಅರ್ಜಿ ಸಲ್ಲಿಸುವ ಮೊದಲು ಸಂಪೂರ್ಣ ವಿವರಗಳನ್ನು ಓದಿ. ಟೆಬ್ಮಾ ಶಿಪ್ಯಾರ್ಡ್ಸ್ ಲಿಮಿಟೆಡ್ ನೇಮಕಾತಿ 2020 ರಲ್ಲಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆ ಟೆಬ್ಮಾ ಶಿಪ್ಯಾರ್ಡ್ಸ್ ಲಿಮಿಟೆಡ್ ಮುಖ್ಯ ಕಾರ್ಯನಿರ್ವಾಹಕ…
ಹೌದು ನೀವು ಗಮನಿಸಿರಬಹುದು ನೀವು ಯಾವುದೇ ಗಡಿಯಾರಗಳನ್ನು ತರಲು ಅಂಗಡಿಗಳಿಗೆ ಹೋದಾಗ ಆ ಎಲ್ಲ ಗಡಿಯಾರಗಳು 10:10 ಸಮಯವನ್ನು ತೋರಿಸುತ್ತದೆ ಅಂದರೆ ಗಡಿಯಾರ ರೆಡಿಯಾಗಿ ಬಂದಿರುವಾಗ ಎಲ್ಲವು ಕೂಡ 10 :10 ಸಮಯದಲ್ಲಿ ನಿಂತಿರುತ್ತದೆ, ಅದು ಯಾಕೆ ಅನ್ನೋದು ನಿಮಗೆ ತಿಳಿಯದೆ ಇರಬಹುದು ಆದ್ರೆ ಇದರ ಹಿಂದಿದೆ ಕೆಲವು ಇಂಟ್ರೆಸ್ಟಿಂಗ್ ವಿಚಾರ ಅದು ಏನು ಅನ್ನೋದನ್ನ ಮುಂದೆ ನೋಡಿ. ನೀವು ಇದನ್ನು ಗಮನಿಸಿರಬಹುದು ಒಂದು ವೇಳೆ ಗಮನಿಸದೆ ಇದ್ರೆ ನೀವು ಒಮ್ಮೆ ಯಾವಾಗಲು ಗಡಿಯಾರದ ಅಂಗಡಿಗೆ ಹೋದಾಗ…
ಹೊಸ ವರ್ಷ ಹೊಸದಾಗಿರಲಿ ಎಂಬುದು ಪ್ರತಿಯೊಬ್ಬರ ಆಸೆ. ಜ್ಯೋತಿಷ್ಯ ಶಾಸ್ತ್ರ ಕೂಡ ಈ ವರ್ಷ ಯಾವ ರಾಶಿಯವರಿಗೆ ರಾಜಯೋಗ ಎಂಬುದನ್ನು ಹೇಳಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ 2019 ಕುಂಭ ರಾಶಿಯವರಿಗೆ ಶುಭ ಫಲಗಳನ್ನು ನೀಡಲಿದೆಯಂತೆ. ಕುಂಭ ರಾಶಿಯವರ ಪ್ರತಿಯೊಂದು ಸಮಸ್ಯೆ ದೂರವಾಗಿ ಯಶಸ್ಸು ಅರಸಿ ಬರಲಿದೆಯಂತೆ. ಸಂತೋಷ ಎಲ್ಲೆಲ್ಲೂ ಮನೆ ಮಾಡಿರಲಿದೆಯಂತೆ. 2019 ಕುಂಭ ರಾಶಿಯವರಿಗೆ ಸರಳ ಹಾಗೂ ಸುಲಭವಾಗಿರಲಿದೆಯಂತೆ. ಮಂಗಳಕರ ಘಟನೆಗಳು ನಡೆಯಲಿದ್ದು, ಉದ್ಯೋಗ, ಬಡ್ತಿ ಪ್ರಾಪ್ತಿಯಾಗಲಿದೆಯಂತೆ. ಕಂಕಣ ಬಲ ಕೂಡಿ ಬರಲಿದೆಯಂತೆ. ಮಾನ, ಸನ್ಮಾನ,…