News

ವಿಜಯನಗರದಲ್ಲಿ ಭಿಕ್ಷಾಟನೆ ಜಾಲ: ಶಾಲೆ ರಜೆ ಎಂದು ಮಕ್ಕಳನ್ನೇ ಭಿಕ್ಷೆಗೆ ಇಳಿಸಿದ್ದ ತಾಯಂದಿರು
ಬ್ಯಾಕ್ ಟು ಬ್ಯಾಕ್ ಟ್ರೋಫಿ ಗೆದ್ದು ಇತಿಹಾಸ ಬರೆದ ಆರ್‌ಸಿಬಿ – ಬೆಂಗಳೂರು
ಶಿಕ್ಷಕರಿಗೆ ಎಐ (AI) ಆಧರಿತ ಹಾಜರಾತಿ ಫಜೀತಿ;
“ಸಿದ್ದರಾಮಯ್ಯ ಸೀಕ್ರೆಟ್ ರಿವೇಂಜ್‌, ಡಿಕೆಶಿ ಮತ್ತು ರಾಹುಲ್‌ ಗಾಂಧಿಗೆ ಸೈಲೆಂಟ್ ಏಟು”
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ಘೋಷಣೆ – ಡಿಕೆ ಶಿವಕುಮಾರ್ ಮುಂದಿನ ಸಿಎಂ?
ಸ್ಟೈಲ್‌ಗಾಗಿ ಕಡಿಮೆ ಬೆಲೆಯ ಸನ್‌ಗ್ಲಾಸ್ ಧರಿಸುತ್ತೀರಾ? ಹಾಗಾದರೆ ಈ ಅಪಾಯಗಳ ಬಗ್ಗೆ ತಿಳಿಯಲೇಬೇಕು!
DIGITAL ARREST SCAM : ವೃದ್ಧೆ ಆಸ್ತಿ ಮಾರಿ ಖಾತೆಯಲ್ಲಿಟ್ಟಿದ್ದ 24 ಕೋಟಿ ರೂ ಲೂಟಿ
ಭಾರತದಲ್ಲಿ ಚಿನ್ನದ ಬೇಡಿಕೆಗೆ ದೊಡ್ಡ ಹೊಡೆತ ಬಿದ್ದಿದೆ.
ಸಿಲ್ಕಿ ಮತ್ತು ಶೈನಿಂಗ್ ಕೂದಲಿಗೆ ಬೀಟ್ರೂಟ್‌ನ ಈ ಹೇರ್ ಕೇರ್ ಟಿಪ್ಸ್ ಪ್ರಯತ್ನಿಸಿ
ರಾಜ್ಯದ ಜನತೆಗೆ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಶಾಕ್
ಸುದ್ದಿ

ಹಸಿದ ಜಿಂಕೆಮರಿಗೆ ಎದೆಹಾಲುಣಿಸಿದ ಮಹಾತಾಯಿ…!

837

ಮಕ್ಕಳಿಗೆ ಹಾಲುಣಿಸುವ ವಿಚಾರದಲ್ಲಿ ತಾಯಿ ಬೇಧಭಾವ ಮಾಡುವುದಿಲ್ಲ. ಆದರೆ ಇಲ್ಲೊಬ್ಬ ತಾಯಿ ಪ್ರಾಣಿಗಳ ವಿಚಾರದಲ್ಲೂ ಬೇಧಭಾವ ಮಾಡದೆ ಮರಿ ಜಿಂಕೆಗೆ ಹಾಲುಣಿಸಿದ್ದು, ಬಿಷ್ಣೋಯಿ ಸಮುದಾಯದ ಮಹಿಳೆಯ ಮಾತೃ ವಾತ್ಸಲ್ಯಕ್ಕೆ ಸಾಮಾಜಿ ಜಾಲತಾಣದಲ್ಲಿ ಭಾರಿ ಪ್ರಶಂಸೆ ವ್ಯಕ್ತವಾಗಿದೆ.

ಈ ಫೋಟೊವನ್ನು ಐಎಫ್​​​ಎಸ್​ ಅಧಿಕಾರಿ ಪ್ರವೀಣ್​​​​​​​ ಕಾಸ್ವಾನ್​​ ಎಂಬುವವರು ತಮ್ಮ ಟ್ವಿಟರ್​​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಬಿಷ್ಣೋಯಿ ಸಮುದಾಯದ ಮಹಿಳೆಯರು ಪ್ರಾಣಿಗಳನ್ನು ತಮ್ಮ ಸ್ವಂತ ಮಕ್ಕಳಂತೆ ನೋಡಿಕೊಳ್ಳುವ ಸಹೃದಯವುಳ್ಳಂತವರು. ಅವರು ತಮ್ಮ ಮಕ್ಕಳಂತೆ ಪ್ರಾಣಿ ಹಾಗೂ ಪಕ್ಷಿಗಳನ್ನು ಪೋಷಣೆ ಮಾಡುತ್ತಾರೆ ಎಂದು ಬರೆದುಕೊಂಡಿದ್ದಾರೆ.

ಈ ಫೋಟೋ ನೋಡಿ ಕೆಲವರು, ಹಳ್ಳಿಯಲ್ಲಿ ಇರುವ ಜನರು ತಮ್ಮ ಸಾಕು ಪ್ರಾಣಿಗಳಾದ ಮೇಕೆ, ಹಸು, ಎಮ್ಮೆ, ಮೊಲ, ನಾಯಿ, ಬೆಕ್ಕು ಎಲ್ಲವನ್ನು ಪ್ರೀತಿಯಿಂದ ನೋಡಿಕೊಳ್ಳುತ್ತಾರೆ. ಅಲ್ಲದೆ ಅವರಿಗೆ ಹೆಸರನ್ನು ಕೂಡ ಇಡುತ್ತಾರೆ ಎಂದು ಕಮೆಂಟ್ ಮಾಡಿದ್ದಾರೆ. ಈ ಫೋಟೋವನ್ನು ಸಾವಿರಾರು ಜನ ಶೇರ್​ ಮಾಡಿದ್ದುು, ಅವರೊಬ್ಬರು ಜಗತ್ತಿನ ಶ್ರೇಷ್ಠ ತಾಯಿ. ಅವರ ತ್ಯಾಗಕ್ಕೆ ಬೆಲೆ ಕಟ್ಟಲು ಸಾಧ್ಯವಿಲ್ಲ ಎಂದು ನೆಟ್ಟಿಗರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

About the author / 

admin

Categories

Date wise

  • ಕೆಂದೆಳನೀರು

    ಬೆಂಗಳೂರಿನಲ್ಲಿ ಹಿಂದಿಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಈ ತಳಿಯ ಎಳನೀರು ಇತ್ತೀಚಿಗೆ ಕಾಣಿಸುತ್ತಿದೆ. ಇದು ತಮಿಳುನಾಡಿನಿಂದ ಬರುತ್ತದೆಯಂತೆ. ಇದು ಕಾಯಿಯಾದರೆ ಅಥವ ಕೊಬ್ಬರಿ ಆದರೆ ಚೆನ್ನಾಗಿರುವುದಿಲ್ಲವಂತೆ. ಹಾಗಾಗಿ ಎಳನೀರೇ ಮಾರಬೇಕು

ಏನ್ ಸಮಾಚಾರ

  • ಸುದ್ದಿ

    ಅಪ್ಪಿತಪ್ಪಿಯೂ ಈ 4 ಆಹಾರಗಳನ್ನು ಹೆಚ್ಚಾಗಿ ಸೇವಿಸಬೇಡಿ; ಸೇವಿಸಿದರೆ ಕಿಡ್ನಿ ಸ್ಟೋನ್ ಗ್ಯಾರಂಟಿ,ಇಷ್ಟಕ್ಕೂ ಆ ಆಹಾರ ಯಾವುದೆಂದು ತಿಳಿಯುವುದಕ್ಕೆ ಇದನ್ನೊಮ್ಮೆ ಓದಿ,.!

    ಅಪ್ಪಿತಪ್ಪಿಯೂ ಈ ನಾಲ್ಕು ಆಹಾರ ಸೇವಿಸಬೇಡಿ,ಕಿಡ್ನಿ ಸ್ಟೋನ್ ಗ್ಯಾರೆಂಟಿ.ಈಗಲೆ ನೋಡಿ. ನಮಸ್ಕಾರ ವೀಕ್ಷಕರೇ ಕೆಲವೊಂದು ಆಹಾರ ಪದಾರ್ಥಗಳನ್ನು ತಿಂದರೆ ಕಿಡ್ನಿ ಸ್ಟೋನ್ ಆಗುತ್ತದೆ ಮಾಹಿತಿಯನ್ನು ತಿಳಿದುಕೊಳ್ಳೋಣ ಮನುಷ್ಯನ ಶರೀರದಲ್ಲಿ ಮೂತ್ರಪಿಂಡಗಳು ತುಂಬ ಮುಖ್ಯವಾದ ಪಾತ್ರವನ್ನು ವಹಿಸುತ್ತವೆ ಇವು ರಕ್ತವನ್ನು ಹಾಳು ಮಾಡುವ ಕೆಟ್ಟ ಪದಾರ್ಥಗಳನ್ನು ಬೇರ್ಪಡಿಸಿ ಮೂತ್ರದ ಮೂಲಕ ವರ ಹಾಕಿ ಆಹಾರಗಳ ಸಮತೋಲನವನ್ನು ಕಾಪಾಡುತ್ತವೆ ಯಾವಾಗ ಮೂತ್ರದಲ್ಲಿ ಅಧಿಕವಾಗಿರುವ ಲವಣಗಳು ಸ್ಪಟಿಕ ರೂಪದಲ್ಲಿ ಮಾರ್ಪಟ್ಟು ಗಣವನ್ನು ವಸ್ತುವಾಗಿ ಪರಿವರ್ತನೆಯಾಗುತ್ತದೆ ಅದನ್ನು ಮೂತ್ರಕೋಶದ ಕಲ್ಲು ಅಥವಾ ಕಿಡ್ನಿಸ್ಟೋನ್…

  • ಉಪಯುಕ್ತ ಮಾಹಿತಿ

    ವಾಹನ ಸವಾರರಿಗೆ ಬಿಗ್ ಶಾಕ್.!ಯಾಮಾರಿದ್ರೆ ಬೀಳುತ್ತೆ ದುಬಾರಿ ದಂಡ….

    ಇದುವರೆಗೂ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿ ಅಲ್ಪ ಮೊತ್ತದ ದಂಡ ಪಾವತಿಸಿ ಪಾರಾಗುತ್ತಿದ್ದ ವಾಹನ ಸವಾರರಿಗೆ ಹೊಸ ವರ್ಷದಿಂದ ಶಾಕ್ ನೀಡಲು ಸಾರಿಗೆ ಇಲಾಖೆ ಸಿದ್ಧತೆ ನಡೆಸಿದೆ. ಈಗಿರುವ ದಂಡದ ಮೊತ್ತವನ್ನು ಭಾರಿ ಏರಿಕೆ ಮಾಡುವ ಕುರಿತು ಸಾರಿಗೆ ಇಲಾಖೆ, ಪ್ರಸ್ತಾವನೆಯೊಂದನ್ನು ಗೃಹ ಇಲಾಖೆಗೆ ಕಳುಹಿಸಿಕೊಟ್ಟಿದೆ ಎಂದು ಹೇಳಲಾಗಿದ್ದು, ಇದಕ್ಕೆ ಗ್ರೀನ್ ಸಿಗ್ನಲ್ ಕೂಡಾ ಸಿಕ್ಕಿದೆ ಎನ್ನಲಾಗಿದೆ. ಈಗ ದಂಡದ ಮೊತ್ತ ಕಡಿಮೆ ಇರುವ ಕಾರಣ ವಾಹನ ಸವಾರರು ಪದೇ ಪದೇ ನಿಯಮ ಉಲ್ಲಂಘಿಸುತ್ತಿರುವ ಕಾರಣ ಈ ಕ್ರಮಕ್ಕೆ…

  • fact check

    ವಿಧಾನಸಭೆ ಚುನಾವಣೆ 2023:ಈ ವೇಳಾಪಟ್ಟಿ ನಿಜವೇ?

    ಬೆಂಗಳೂರು : ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023 ಗೆ ಅಂದಾಜು ಎರಡು ತಿಂಗಳು ಮಾತ್ರವೇ ಬಾಕಿ ಇದೆ. ಈ ಸಂಬಂಧ ಭಾರತೀಯ ಚುನಾವಣೆ ಆಯೋಗವು ಅಧಿಕೃತವಾಗಿ ಚುನಾವಣಾ ವೇಳಾಪಟ್ಟಿ ಪ್ರಕಟಿಸಬೇಕಿದೆ. ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ವೇಳಾಪಟ್ಟಿ ಕುರಿತಂತೆ ಸಾಕಷ್ಟು ವದಂತಿಗಳು, ತಪ್ಪು ವೇಳಾಪಟ್ಟಿ ಮಾಹಿತಿ ಹಬ್ಬುತ್ತಿವೆ. ನೆಟ್ಟಿಗರು ಕರ್ನಾಟಕ ರಾಜ್ಯ ವಿಧಾನಸಭೆ ಚುನಾವಣೆ 2023 ವೇಳಾಪಟ್ಟಿ ಫೋಟೊ ಹಂಚುವಾಗ ಸತ್ಯಾಸತ್ಯತೆ ಪರಿಶೀಲಿಸಬೇಕಾದ ಅಗತ್ಯತೆ ಇದೆ. ಈ ನಿಟ್ಟಿನಲ್ಲಿ ಪರಿಶೀಲನೆಗೆ ಒಂದುಷ್ಟು ಮಾಹಿತಿ, ಸತ್ಯತೆ ಇಲ್ಲಿ…

  • ಉದ್ಯೋಗ

    ಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ನಲ್ಲಿ ಇಂಜಿನಿಯರ್‌ ಹುದ್ದೆಗಳ ನೇಮಕ

    ; ಅರ್ಜಿ ಆಹ್ವಾನಭಾರತ್ ಇಲೆಕ್ಟ್ರಾನಿಕ್ಸ್‌ ಲಿಮಿಟೆಡ್‌ ಪ್ರಾಜೆಕ್ಟ್‌ ಇಂಜಿನಿಯರ್ ಮತ್ತು ಟ್ರೇನಿ ಇಂಜಿನಿಯರ್‌ ಹುದ್ದೆಗಳ ಭರ್ತಿಗಾಗಿ ನೇಮಕಾತಿ ಅಧಿಸೂಚನೆ ಪ್ರಕಟಿಸಿದೆ.ವಿದ್ಯಾರ್ಹತೆಬಿಇ / ಬಿ.ಟೆಕ್ ವಿದ್ಯಾರ್ಹತೆಯನ್ನು ಸಿವಿಲ್‌, ಇಲೆಕ್ಟ್ರಿಕಲ್, ಮೆಕ್ಯಾನಿಕಲ್, ಕಂಪ್ಯೂಟರ್‌ ಸೈನ್ಸ್‌, ಇಲೆಕ್ಟ್ರಾನಿಕ್ಸ್‌ ಕಂಮ್ಯೂನಿಕೇಷನ್‌ , ಇಲೆಕ್ಟ್ರಾನಿಕ್ಸ್‌ ಅಂಡ್‌ ಟೆಲಿಕಂಮ್ಯೂನಿಕೇಷನ್‌ ವಿಭಾಗಗಳಲ್ಲಿ ಪಡೆದಿರಬೇಕು.ಪ್ರಾಜೆಕ್ಟ್‌ ಇಂಜಿನಿಯರ್ ಹುದ್ದೆಗಳಿಗೆ ರೂ.500, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ರೂ.200. ಅಪ್ಲಿಕೇಶನ್‌ ಶುಲ್ಕವನ್ನು ಆನ್‌ಲೈನ್‌ ಮೂಲಕವೇ ಪಾವತಿಸಬಹುದು.ಪ್ರಾಜೆಕ್ಟ್‌ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 28 ವರ್ಷ, ಟ್ರೇನಿ ಇಂಜಿನಿಯರ್ ಹುದ್ದೆಗಳಿಗೆ ಗರಿಷ್ಠ 25 ವರ್ಷವನ್ನು ದಿನಾಂಕ…

  • govt, modi, ತಂತ್ರಜ್ಞಾನ

    ಹೊಸ ವರ್ಷಕ್ಕೆ ಹೊಸ ಕೊಡುಗೆ: 2018 ಕ್ಕೆ ದೇಶಿ ಜಿಪಿಎಸ್ ಹೊಂದಲಿರುವ ನಮ್ಮ ಭಾರತ!

    ದೇಶಿ ಜಿಪಿಎಸ್ ಗೆ ನಾವಿಕ್ ಎಂದು ನಾಮಕರಣ ಮಾಡಿದ್ದ ಪ್ರಧಾನಿ, ದೇಶದ ಯಾವುದೇ ಭಾಗದಲ್ಲಿ ಪ್ರಯಾಣಿಕರು ದಾರಿ ತಪ್ಪಿದರೆ, ಸರಿಯಾದ ದಾರಿ ತೋರಿಸುವ ದೇಶಿ ಜಿಪಿಎಸ್ (ಗ್ಲೋಬಲ್‌ ಪೊಸಿಷನಿಂಗ್‌ ಸಿಸ್ಟಂ ಅಥವಾ ದಿಕ್ಸೂಚಿ ವ್ಯವಸ್ಥೆಯ ತಂತ್ರಜ್ಞಾನ) ನಾವಿಕ್ ಅಂತಿಮ ಹಂತದ ಪರೀಕ್ಷಾರ್ಥ ಪ್ರಯೋಗದಲ್ಲಿದ್ದು, 2018 ವರ್ಷಾರಂಭಕ್ಕೆ ಸಾರ್ವಜನಿಕ ಬಳಕೆಗೆ ಮುಕ್ತವಾಗಲಿದೆ.

  • ರಾಜಕೀಯ

    ಕೋಲಾರದಲ್ಲಿ ಸಿದ್ಧರಾಮಯ್ಯ ಸ್ಪರ್ಧೆ ಬಹುತೇಕ ಖಚಿತ!

    ಕೋಲಾರ:-ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಕೋಲಾರದಿಂದ ಸ್ಪರ್ಧೆ ಮಾಡುವುದು ಬಹುತೇಕ ಖಚಿತವಾಗಿದೆ.ಕೋಲಾರದಲ್ಲಿ ಕಾಂಗ್ರೆಸ್ ಭಿನ್ನಮತ ಹಾಗೂ ಗುಂಪುಗಾರಿಕೆ ಶಮನಕ್ಕೆ ಸಿದ್ದರಾಮಯ್ಯ ಮುಂದಾಗಿದ್ದಾರೆ. ಬುಧವಾರ ರಾತ್ರಿ ಕೆ.ಹೆಚ್.ಮುನಿಯಪ್ಪನವರು ಬೆಂಬಲಿಗರ ಜೊತೆ ಸಿದ್ದರಾಮಯ್ಯ ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾತುಕತೆ ನಡೆಸಿದ್ದಾರೆ. ಮಾತುಕತೆ ಬಳಿಕ ಕೆ.ಹೆಚ್ ಮುನಿಯಪ್ಪ ನವರು ಸಿದ್ದರಾಮಯ್ಯ ನವರಿಗೆ ಕೋಲಾರಕ್ಕೆ ಸ್ವಾಗತ ಕೋರಿದೆ. ಜನವರಿ 9 ರಂದು ಸಿದ್ದರಾಮಯ್ಯ ಅವರು ಕೋಲಾರ ಪ್ರವಾಸ ಕೈಗೊಂಡಿದ್ದು, ಅಂದೇ ಕೋಲಾರದಲ್ಲಿ ಸ್ಪರ್ಧೆ ಬಗ್ಗೆ ಘೋಷಣೆ ಮಾಡಲಿದ್ದಾರೆ. ಈ ಮೂಲಕ ಸಿದ್ದರಾಮಯ್ಯ ಯಾವ…